ಧರ್ಮಸ್ಥಳ ಗ್ರಾಮದಲ್ಲಿನ ಅಸಹಜ ಸಾವುಗಳ ಕುರಿತ ಪತ್ರ ವೈರಲ್| ಎಸ್ಪಿ ಭೇಟಿ ಮಾಡಿದ ವಕೀಲರ ನಿಯೋಗ
ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿನ ಅಸಹಜ ಸಾವುಗಳ ಮಾಹಿತಿ ಇರುವ ವ್ಯಕ್ತಿ ಪೊಲೀಸ್ ಶರಣಾಗತಿ ಆಗುತ್ತೇನೆ ಎಂದು ವಕೀಲರ ಮೂಲಕ ಬರದೆ ಪತ್ರ ವೈರಲ್ ಆಗಿದ್ದು, ಇದೀಗ ಪತ್ರಕ್ಕೆ ಸಂಬಂಧಿಸಿದಂತೆ ವಕೀಲರ ತಂಡವೊಂದು ಜಿಲ್ಲಾ ಎಸ್ಪಿ ಭೇಟಿ ಮಾಡಲು ಮಂಗಳೂರಿಗೆ ಆಗಮಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆದ ಕೊಲೆಗಳು ಮತ್ತು ಅತ್ಯಾಚಾರಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಗೆ ಬಂದು ಶರಣಾಗುತ್ತೇನೆಂದು ವ್ಯಕ್ತಿಯೊಬ್ಬ ಬರೆದಿರುವ ಪತ್ರ ವೈರಲ್ ಆಗಿತ್ತು. ಇದೀಗ ವೈರಲ್ ಪತ್ರಕ್ಕೆ ಸಂಬಂಧಿಸಿದಂತೆ ವಕೀಲರಾದ […]
ಧರ್ಮಸ್ಥಳ ಗ್ರಾಮದಲ್ಲಿನ ಅಸಹಜ ಸಾವುಗಳ ಕುರಿತ ಪತ್ರ ವೈರಲ್| ಎಸ್ಪಿ ಭೇಟಿ ಮಾಡಿದ ವಕೀಲರ ನಿಯೋಗ Read More »










