ಖಾಸಗಿ ಬಸ್ – ಕಾರು ನಡುವೆ ಡಿಕ್ಕಿ| 6 ಮಂದಿ ಸ್ಥಳದಲ್ಲೇ ದುರ್ಮರಣ
ಸಮಗ್ರ ನ್ಯೂಸ್: ವಿಜಯಪುರ ನಗರ ಸಮೀಪದ ಮನಗೂಳಿ ಬಳಿ ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ (ಎನ್ಎಚ್- 50) ಬುಧವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ದಾರುಣವಾಗಿ ಸಾವಿಗೀಡಾಗಿದ್ದಾರೆ. ಮಹಿಂದ್ರಾ ಸ್ಕಾರ್ಪಿಯೋದಲ್ಲಿ ಇದ್ದ ತೆಲಂಗಾಣದ ಗಡವಾಲದ ಕೆನರಾ ಬ್ಯಾಂಕ್ ಮ್ಯಾನೇಜರ್ ಟಿ.ಭಾಸ್ಕರನ್ ಹಾಗೂ ಅವರ ಪತ್ನಿ ಪವಿತ್ರಾ, ಮಗಳು ಜೋಸ್ನಾ, ಮಹೀಂದ್ರಾ ಸ್ಕಾರ್ಪಿಯೋ ಚಾಲಕ ವಿಜಯಪುರ ಜಿಲ್ಲೆಯ ಹೊರ್ತಿಯ ವಿಕಾಸ ಶಿವಪ್ಪ ಮಕನಿ ಹಾಗೂ ವಿಆರ್ಎಲ್ ಬಸ್ ಚಾಲಕ ಕಲಗುಟಗಿ ತಾಂಡಾದ ಬಸವರಾಜ ರಾಠೋಡ ಸ್ಥಳದಲ್ಲೇ […]
ಖಾಸಗಿ ಬಸ್ – ಕಾರು ನಡುವೆ ಡಿಕ್ಕಿ| 6 ಮಂದಿ ಸ್ಥಳದಲ್ಲೇ ದುರ್ಮರಣ Read More »










