ರೇಣುಕಾಸ್ವಾಮಿ ಕೊಲೆ ಪ್ರಕರಣ| ವಿಚಾರಣೆ ಮುಗಿಸಿ ಮರಳುವ ವೇಳೆ ದರ್ಶನ್ ನ ಹೊಸ ನಂಬರ್ ಕೇಳಿ ಪಡಕೊಂಡ ಪವಿತ್ರಾ
ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಇಂದು 57ನೇ ಸಿಸಿಹೆಚ್ ಕೋರ್ಟ್ನಲ್ಲಿ ನಡೆದ ವಿಚಾರಣೆಗೆ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ 16 ಜನ ಆರೋಪಿಗಳು ಕೋರ್ಟ್ಗೆ ಹಾಜರಾದರು. ಈ ವೇಳೆ ಕೋರ್ಟ್ ವಿಚಾರಣೆ ಮುಗಿಯುವವರೆಗೆ ಗಪ್ ಚುಪ್ ಆಗಿದ್ದ ದರ್ಶನ್ ಮತ್ತು ಪವಿತ್ರಾ ಗೌಡ ಅವರು, ಕೊನೆಗೆ ವಿಚಾರಣೆ ಮುಗಿಸಿ ಹೊರಗೆ ಹೋಗುವಾಗ ನಟಿ ಪವಿತ್ರಾ ಕೈ ಹಿಡಿದು ಕೇಳಿದ್ದಕ್ಕೆ ತನ್ನ ಹೊಸ ನಂಬರ್ ಕೊಟ್ಟಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ 17 ಜನರನ್ನು […]









