ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಜೂ.27ರವರೆಗೆ ಭಾರೀ ಮಳೆ
ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳು ಸೇರಿ ಇತರೆಡೆ ಮತ್ತೆ ವರುಣ ಆರ್ಭಟಿಸುವ ಲಕ್ಷಣ ಕಂಡು ಬಂದಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂ. 25ರಿಂದ 27ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ಈ 3 ಜಿಲ್ಲೆಗಳಲ್ಲಿ ಈ ಅವಧಿಯಲ್ಲಿ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ ಕರಾವಳಿ ಜಿಲ್ಲೆಗಳ ಸಮೀಪದಲ್ಲಿರುವ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉತ್ತರ ಒಳನಾಡಿದ ಬೆಳಗಾವಿ ಜಿಲ್ಲೆಗಳಲ್ಲೂ ಬುಧವಾರ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ. […]
ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಜೂ.27ರವರೆಗೆ ಭಾರೀ ಮಳೆ Read More »









