ಮಂಗಳೂರು: ಹಲವು ಅತ್ಯಾಚಾರ , ಕೊಲೆ ಪ್ರಕರಣಗಳ ಹೆಣ ಹೂತಿದ್ದೆ|ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗ್ತಿದೆ ಗ್ರಾಮವೊಂದರ ಸ್ಟೋರಿ!!
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಹಲವು ವಿಶೇಷ ಕಾರಣಕ್ಕೆ ಸುದ್ದಿಯಲ್ಲಿದ್ದು, ಇಲ್ಲೊಬ್ಬ ವ್ಯಕ್ತಿ ಬರೆದಿರುವ ಪತ್ರ ಇದೀಗ ಎಲ್ಲೆಡೆ ಹೊಸ ಚರ್ಚೆ ಹುಟ್ಟುಹಾಕಿದೆ. ಜಿಲ್ಲೆಯ ಪ್ರಸಿದ್ಧ ತೀರ್ಥಕ್ಷೇತ್ರವೊಂದರ ಆಸುಪಾಸಿನಲ್ಲಿ ನಡೆದಿರುವ ಹಲವು ಅತ್ಯಾಚಾರ ಮತ್ತು ಕೊಲೆಗಳನ್ನು ಮುಚ್ಚಿಹಾಕಲು ಮೃತದೇಹಗಳನ್ನು ಹೂಳಲಾಗಿದೆ ಎಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬ ಶರಣಾಗುವುದಾಗಿ ತಿಳಿಸಿರುವ ಪತ್ರವೊಂದು ವೈರಲ್ ಆಗಿದೆ. ವಕೀಲರ ಪತ್ರದ ಮೂಲಕ ಈ ವಿಷಯ ತಿಳಿದುಬಂದಿದ್ದು, ಪೊಲೀಸರು ವಕೀಲರನ್ನು ಸಂಪರ್ಕಿಸಿದ್ದಾರೆ. ಈ ಬೆಳವಣಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ. ಇನ್ನೂ […]










