ಬಂಟ್ವಾಳ: ಗರ್ಭಿಣಿ ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ| 15 ವರ್ಷಗಳ ಬಳಿಕ ಚಿಗುರಿದ ಕರುಳ ಕುಡಿಗೆ ಎಳ್ಳುನೀರು!!
ಸಮಗ್ರ ನ್ಯೂಸ್: ಪತಿಯೇ ಗರ್ಭಿಣಿ ಪತ್ನಿಯನ್ನು ಕೊಂದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ನಾವೂರು ಗ್ರಾಮದ ಬಡಗುಂಡಿ ಸಮೀಪ ನಡೆದಿದೆ. ಮನೆಯೊಂದರಲ್ಲಿ ಸಜೀಪದ ತಿಮ್ಮಪ್ಪ ಮೂಲ್ಯ (52) ಹಾಗೂ ಅವರ ಗರ್ಭಿಣಿ ಪತ್ನಿ ಜಯಂತಿ (45) ಅವರ ಮೃತದೇಹಗಳು ಇಂದು ಪತ್ತೆಯಾಗಿದ್ದವು. ಆದರೆ ಯಾವುದೋ ವಿಷಯಕ್ಕೆ ಪತ್ನಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂಬ ಮೃತರ ಸಂಬಂಧಿಗಳ ದೂರಿನಂತೆ ಪ್ರಕರಣ ದಾಖಲಾಗಿದೆ. ಜಯಂತಿ ಅವರ ಮೃತದೇಹ ಕೋಣೆಯಲ್ಲಿ […]










