Editor

ವಿದ್ಯುತ್ ಶಾಕ್ ಗೆ ಯಕ್ಷ ಕಲಾವಿದ ದುರಂತ ಸಾವು

ಸಮಗ್ರ ನ್ಯೂಸ್: ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಮರದ ಕೊಂಬೆಯೊಂದು ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ ವಿದ್ಯುತ್ ತಂತಿ ತಗುಲಿ ದ್ವಿಚಕ್ರ ವಾಹನದಲ್ಲಿದ್ದ ಯುವ ಯಕ್ಷಗಾನ ಕಲಾವಿದ ರಂಜಿತ್ ಬನ್ನಾಡಿ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಕೊಪ್ಪ ಸಮೀಪದಲ್ಲಿದ್ದ ಸೂರಾಲು ಮೇಳದ ಪ್ರದರ್ಶನ ಮಳೆಯಿಂದ ರದ್ದಾದ ಕಾರಣ ಮನೆಗೆ ವಾಪಾಸಾಗುತ್ತಿದ್ದ ವೇಳೆ ಆಗುಂಬೆ ಸಮೀಪ ಗಾಳಿ ಮಳೆಗೆ ಮರದ ಕೊಂಬೆ ಮುರಿದು ವಿದ್ಯುತ್ ತಂತಿ ಮೈ ಮೇಲೆ ಬಿದ್ದು ದ್ವಿಚಕ್ರ ವಾಹನ ಬಿಡುತ್ತಿದ್ದ […]

ವಿದ್ಯುತ್ ಶಾಕ್ ಗೆ ಯಕ್ಷ ಕಲಾವಿದ ದುರಂತ ಸಾವು Read More »

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ| ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ

ಸಮಗ್ರ ನ್ಯೂಸ್: ಮೇ 1 ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಎಲ್ಲಾ ಕೇಸುಗಳಲ್ಲಿ ಹತ್ಯೆ ಪ್ರಕರಣದ ಭಾಗಿಯಾಗಿದ್ದ ಪ್ರಮುಖ ಆರೋಪಿ ಚೊಟ್ಟೆ ನೌಷದ್ (ನೌಷದ್ ) ವಾಮಂಜೂರು ಎಂಬಾತನು ಸುಹಾಸ್ ಶೆಟ್ಟಿಯ ಕೊಲೆಗೆ ಉಳಿದ ಆರೋಪಿಗಳ ಜೊತೆ ಸಂಚು ರೂಫಿಸಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದನು,ಮತ್ತೋರ್ವ ಅಜರುದ್ದೀನ್ @ ಅಜರ್ ಆಶ್ರಯ ಕಾಲೊನಿ, ಕಳವಾರು ಗ್ರಾಮ ನಿವಾಸಿ.ಇನ್ನೋರ್ವ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ| ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ Read More »

ಮಾಜಿ ರೌಡಿಶೀಟರ್ ಗೆ ಒಲಿದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನ| ಭಕ್ತವೃಂದ ಹಾಗೂ ಗ್ರಾಮದಲ್ಲಿ ವ್ಯಾಪಕ ಚರ್ಚೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ವ್ಯವಸ್ಥಾಪನಾ ಆಡಳಿತ ಮಂಡಳಿ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ನೇಮಕವಾಗಿದ್ದಾರೆ. ಮೇ.12ರಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ಆಯ್ಕೆ ದೇವಳದ ಆಡಳಿತ ಕಛೇರಿ ಸಭಾಂಗಣದಲ್ಲಿ ನಡೆಯಿತು. ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಹರೀಶ್‌ ಇಂಜಾಡಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಅಧ್ಯಕ್ಷ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಮಾಜಿ ರೌಡಿಶೀಟರ್ ಗೆ ಒಲಿದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನ| ಭಕ್ತವೃಂದ ಹಾಗೂ ಗ್ರಾಮದಲ್ಲಿ ವ್ಯಾಪಕ ಚರ್ಚೆ Read More »

ಮೇ.27ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ – ಐಎಂಡಿ

ಸಮಗ್ರ ನ್ಯೂಸ್: ಮುಂಗಾರು ಮಾರುತಗಳು ಮೇ 27ರಂದು ಕೇರಳ ಪ್ರವೇಶಿಸಲಿವೆ. ಈಗಾಗಲೇ ಮುಂಗಾರು ಮಾರುತಗಳು ಅಂಡಮಾನ್‌ ಹಾಗೂ ನಿಕೋಬರ್‌ ದ್ವೀಪ ಪ್ರವೇಶಿಸಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ 48 ಗಂಟೆಗಳ ಅವಧಿಯಲ್ಲಿ ಬಂಗಾಳ ಕೊಲ್ಲಿ, ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪದಲ್ಲಿ ಗಾಳಿಯ ವೇಗ ಹೆಚ್ಚಿದೆ. ಜತೆಗೆ ಮುಂದಿನ 3ರಿಂದ 4 ದಿನಗಳಲ್ಲಿ ಮಾರುತಗಳು ದಕ್ಷಿಣ ಅರೇಬಿಯನ್ ಸಮುದ್ರ, ಮಾಲ್ಡೀವ್ಸ್ ಮತ್ತು ಕೊಮೊರಿನ್,

ಮೇ.27ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ – ಐಎಂಡಿ Read More »

ಪಾಕಿಸ್ತಾನದಿಂದ ಬಂಧಿಸಲ್ಪಟ್ಟ ಬಿಎಸ್ಎಫ್ ಯೋಧ ಭಾರತಕ್ಕೆ ಹಸ್ತಾಂತರ

ಸಮಗ್ರ ನ್ಯೂಸ್: ಪಾಕಿಸ್ತಾನ ರೇಂಜರ್‌ಗಳಿಂದ ಏಪ್ರಿಲ್ 23 ರಂದು ಬಂಧಿಸಲ್ಪಟ್ಟ ಬಿಎಸ್‌ಎಫ್ ಸೈನಿಕನನ್ನು ಭಾರತಕ್ಕೆ ಹಸ್ತಾಂತರಿಸಲಾಗಿದೆ. ಕಳೆದ ತಿಂಗಳು ಅಂತರರಾಷ್ಟ್ರೀಯ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಬಿಎಸ್ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಪಾಕಿಸ್ತಾನ ರೇಂಜರ್‌ ಗಳು ಬಂಧಿಸಿದ್ದರು. ಬುಧವಾರ ಅಟ್ಟಾರಿಯ ಚೆಕ್‌ಪೋಸ್ಟ್‌ ನಲ್ಲಿ ಪಾಕಿಸ್ತಾನ ಸೇನೆಯು ಶಾ ಅವರನ್ನು ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರಿಸಿದರು. ಪೂರ್ಣಂ‌ ಬಂಧನದ ಬೆನ್ನಲ್ಲೇ ಭಾರತವೂ ಸಹ ಪಾಕಿಸ್ತಾನದ ಯೋಧನೊಬ್ಬನನ್ನು ಜೀವಂತವಾಗಿ ಸೆರೆಹಿಡಿದಿತ್ತು. ಕೂಡಲೇ ಎಚ್ಚೆತ್ತುಕೊಂಡ ಪಾಕಿಸ್ತಾನವು ಈಗ ತನ್ನ ಯೋಧನ

ಪಾಕಿಸ್ತಾನದಿಂದ ಬಂಧಿಸಲ್ಪಟ್ಟ ಬಿಎಸ್ಎಫ್ ಯೋಧ ಭಾರತಕ್ಕೆ ಹಸ್ತಾಂತರ Read More »

ಹವಾಮಾನ ವರದಿ| ಮುಂದಿನ 3 ದಿನ ರಾಜ್ಯಾದ್ಯಂತ ಭಾರೀ ಮಳೆ ನಿರೀಕ್ಷೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಶುರುವಾಗಿದ್ದು, ಇಂದಿನಿಂದ ಮೂರು ದಿನ ರಾಜ್ಯದ 17 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.14ರಿಂದ ರಾಜ್ಯದ 17 ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾವೇರಿ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ

ಹವಾಮಾನ ವರದಿ| ಮುಂದಿನ 3 ದಿನ ರಾಜ್ಯಾದ್ಯಂತ ಭಾರೀ ಮಳೆ ನಿರೀಕ್ಷೆ Read More »

ಬಲೂಚಿಸ್ತಾನ್ ನಲ್ಲಿ ಎಸಿ ಆಗಿ ಹಿಂದೂ ಮಹಿಳೆ ನೇಮಕ

ಸಮಗ್ರ ನ್ಯೂಸ್: ಬಲೂಚಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂ ಸಮುದಾಯದ ಕಶಿಶ್‌ ಚೌಧರಿ ಸಹಾಯಕ ಆಯುಕ್ತರಾಗಿ (ಅಸಿಸ್ಟೆಂಟ್‌ ಕಮಿಷನರ್‌ -ಎಸಿ) ನೇಮಕಗೊಳ್ಳುವ ಮೂಲಕ ದಾಖಲೆ ಮಾಡಿದ್ದಾರೆ. ಬಲೂಚ್‌ನಲ್ಲಿ ಈ ಸ್ಥಾನಕ್ಕೆ ನೇಮಕಗೊಂಡ ಮೊದಲ ಹಿಂದೂ ಮಹಿಳೆಯಾಗಿದ್ದಾರೆ. ಬಲೂಚ್‌ನ ಚಗೈ ಎಂಬ ಜಿಲ್ಲೆಯ ನೋಶ್ಕಿಯವರಾದ 25 ವರ್ಷದ ಕಶಿಶ್‌, ಬಲೂಚಿಸ್ತಾನ ಸಾರ್ವಜನಿಕ ಸೇವಾ ಆಯೋಗ (ಬಿಪಿಎಸ್‌ಸಿ) ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದಾರೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಕಶಿಶ್‌, ತನ್ನ ತಂದೆ ಗಿರ್ಧಾರಿ ಲಾಲ್‌ ಅವರ ಜೊತೆಗೂಡಿ ಬಲೂಚ್‌ ಸಿಎಂ ಸರ್ಫರಾಜ್‌ ಬುಗ್ತಿ

ಬಲೂಚಿಸ್ತಾನ್ ನಲ್ಲಿ ಎಸಿ ಆಗಿ ಹಿಂದೂ ಮಹಿಳೆ ನೇಮಕ Read More »

ರಾಜ್ಯದಲ್ಲಿ ಅಬ್ಬರಿಸಿದ ಮುಂಗಾರು ಪೂರ್ವ ಮಳೆ| ಒಂದೇ ದಿನ ಸಿಡಿಲಿಗೆ 9 ಮಂದಿ ಬಲಿ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ನಿನ್ನೆ ಒಂದೇ ದಿನ ಸಿಡಿಲಿಗೆ 9 ಮಂದಿ ಬಲಿಯಾಗಿದ್ದಾರೆ. ಬಳ್ಳಾರಿ, ವಿಜಯಪುರ ಹಾಗೂ ಹಾವೇರಿಯ ತಲಾ ಇಬ್ಬರು, ರಾಯಚೂರು, ಕೊಪ್ಪಳ, ಚಿಕ್ಕಮಗಳೂರಿನ ತಲಾ ಒಬ್ಬರು ಮೃತಪಟ್ಟಿದ್ದಾರೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರವಿಯಲ್ಲಿ ಒಂದೇ ಕುಟುಂಬದ ಮೂವರು, ಹಾವೇರಿಯಲ್ಲಿ ಇಬ್ಬರು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ, ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಗೆದ್ಲೆಹಳ್ಳಿ ಹಾಗು ಗದಗದಲ್ಲಿ ಒಬ್ಬೊಬ್ಬರು ಸಿಡಿಲು ಬಡಿದು ಸಾವನಪ್ಪಿದ್ದಾರೆ. ಧಾರವಾಡದಲ್ಲಿ ಧಾರಾಕಾರ ಮಳೆಯಾದ

ರಾಜ್ಯದಲ್ಲಿ ಅಬ್ಬರಿಸಿದ ಮುಂಗಾರು ಪೂರ್ವ ಮಳೆ| ಒಂದೇ ದಿನ ಸಿಡಿಲಿಗೆ 9 ಮಂದಿ ಬಲಿ Read More »

ಮಹಿಳೆಗೆ ಸಾರ್ವಜನಿಕ ಸ್ಥಳದಲ್ಲಿ ಗುಪ್ತಾಂಗ ತೋರಿ ವಿಕೃತಿ| ಗ್ರಾ.ಪಂ ಉಪಾಧ್ಯಕ್ಷನಿಗೆ ಗೇಟ್ ಪಾಸ್ ನೀಡಿದ ಬಿಜೆಪಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಗ್ರಾಮ ಪಂಚಾಯತ್‌ ಉಪಾಧ್ಯಕ್ಷನೊಬ್ಬ ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿದ್ದ. ಇದೀಗ ಉಪಾಧ್ಯಕ್ಷನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಆತನನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ. ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ‌ಮಹಿಳೆಗೆ ಸಾರ್ವಜನಿಕವಾಗಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿದ್ದ. ಮನೆ ದಾರಿಗೆ ಗೇಟು ಅಳವಡಿಸಿರುವುದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಗೆ ಗುಪ್ತಾಂಗ ತೋರಿಸಿದ್ದು, ಈ ಸಂಬಂಧ ಮಹಿಳೆ ವಿಟ್ಲ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಮೇ 10ರಂದು

ಮಹಿಳೆಗೆ ಸಾರ್ವಜನಿಕ ಸ್ಥಳದಲ್ಲಿ ಗುಪ್ತಾಂಗ ತೋರಿ ವಿಕೃತಿ| ಗ್ರಾ.ಪಂ ಉಪಾಧ್ಯಕ್ಷನಿಗೆ ಗೇಟ್ ಪಾಸ್ ನೀಡಿದ ಬಿಜೆಪಿ Read More »

ರಾಜ್ಯ ಕಾಂಗ್ರೆಸ್ ನಿಂದ ಮತ್ತೊಂದು ಎಡವಟ್ಟು: ಕಾಶ್ಮೀರ ಪಾಕ್ ಗೆ ಸೇರಿದ ಮ್ಯಾಪ್ ಹಾಕಿ ಪೋಸ್ಟ್

ಸಮಗ್ರ ನ್ಯೂಸ್: ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ ಇತ್ತು ಇದೆ ಸಂದರ್ಭದಲ್ಲಿ ಕಾಂಗ್ರೆಸ್‌ ಟ್ವೀಟ್ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿತ್ತು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಕರ್ನಾಟಕ ಕಾಂಗ್ರೆಸ್ ನಿಂದ ಮತ್ತೊಂದು ಎಡವಟ್ಟಾಗಿದೆ. ಪ್ರಧಾನಿ ನರೇಂದ್ರ ಮೋದಿ ಟೀಕಿಸುವ ಭರದಲ್ಲಿ ಕಾಶ್ಮೀರ ಪಾಕ್ಗೆ ಸೇರಿದ ಮ್ಯಾಪ್ ಹಾಕಿ ಪೋಸ್ಟ್ ಮಾಡಲಾಗಿದೆ. ಆ ಮೂಲಕ ಕಾಂಗ್ರೆಸ್ ಕಾಶ್ಮೀರವನ್ನ ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿದೆ. ಬಳಿಕ ಎಡವಟ್ಟು ಗೊತ್ತಾಗ್ತಿದ್ದಂತೆ ಕಾಂಗ್ರೆಸ್ ಪೋಸ್ಟ್ ಡಿಲೀಟ್ ಮಾಡಿದೆ. ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ ಮ್ಯಾಪ್

ರಾಜ್ಯ ಕಾಂಗ್ರೆಸ್ ನಿಂದ ಮತ್ತೊಂದು ಎಡವಟ್ಟು: ಕಾಶ್ಮೀರ ಪಾಕ್ ಗೆ ಸೇರಿದ ಮ್ಯಾಪ್ ಹಾಕಿ ಪೋಸ್ಟ್ Read More »