ಸುಬ್ರಹ್ಮಣ್ಯ: ಮತದಾರರ ಭೇಟಿಗೆ ಹಗ್ಗದ ಸಹಾಯದಿಂದ ಹೊಳೆ ದಾಟಿದ ಬಿಎಲ್ಒ!!
ಸಮಗ್ರ ನ್ಯೂಸ್: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯಕ್ಕೆ ನಿಯೋಜನೆ ಗೊಂಡಿರುವ ಬೂತ್ ಮಟ್ಟದ ಅಧಿಕಾರಿಗಳು ಹಗ್ಗಕ್ಕೆ ಕಟ್ಟಿರುವ ಪರಿಕರದ ಸಹಾಯದಿಂದ ಹೊಳೆ ದಾಟಿ ಮತದಾರರ ಎಸ್ಐಆರ್ ಪ್ರಕ್ರಿಯೆಗೆ ನೆರವಾದರು.ಸುಳ್ಯ ವಿಧಾನಸಭಾ ವ್ಯಾಪ್ತಿಯ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಬಾಣೂರು ಕಟ್ಟೆಮನೆ ಸಮೀಪ ಹೊಳೆಯ ಆಚೆ ಮೂರು ಮನೆಗಳಿವೆ. ಅಲ್ಲಿಗೆ ನೇರ ರಸ್ತೆ ಸಂಪರ್ಕವಿಲ್ಲ. ರಸ್ತೆ ಮಾರ್ಗವಾಗಿ ತೆರಳಬೇಕಾದರೆ ಬಾಳುಗೋಡು ಮಾರ್ಗವಾಗಿ ಸುತ್ತು ಬಳಸಿ ಹೋಗಬೇಕಾಗುತ್ತದೆ. ಈ ಕಾರಣ ಬಿಳಿನೆಲೆಬೈಲು ಸರ್ಕಾರಿ ಶಾಲೆಯ ಶಿಕ್ಷಕರಾಗಿರುವ […]
ಸುಬ್ರಹ್ಮಣ್ಯ: ಮತದಾರರ ಭೇಟಿಗೆ ಹಗ್ಗದ ಸಹಾಯದಿಂದ ಹೊಳೆ ದಾಟಿದ ಬಿಎಲ್ಒ!! Read More »









