Editor

ಪಾಕಿಸ್ತಾನದಿಂದ ಬಂಧಿಸಲ್ಪಟ್ಟ ಬಿಎಸ್ಎಫ್ ಯೋಧ ಭಾರತಕ್ಕೆ ಹಸ್ತಾಂತರ

ಸಮಗ್ರ ನ್ಯೂಸ್: ಪಾಕಿಸ್ತಾನ ರೇಂಜರ್‌ಗಳಿಂದ ಏಪ್ರಿಲ್ 23 ರಂದು ಬಂಧಿಸಲ್ಪಟ್ಟ ಬಿಎಸ್‌ಎಫ್ ಸೈನಿಕನನ್ನು ಭಾರತಕ್ಕೆ ಹಸ್ತಾಂತರಿಸಲಾಗಿದೆ. ಕಳೆದ ತಿಂಗಳು ಅಂತರರಾಷ್ಟ್ರೀಯ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಬಿಎಸ್ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಪಾಕಿಸ್ತಾನ ರೇಂಜರ್‌ ಗಳು ಬಂಧಿಸಿದ್ದರು. ಬುಧವಾರ ಅಟ್ಟಾರಿಯ ಚೆಕ್‌ಪೋಸ್ಟ್‌ ನಲ್ಲಿ ಪಾಕಿಸ್ತಾನ ಸೇನೆಯು ಶಾ ಅವರನ್ನು ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರಿಸಿದರು. ಪೂರ್ಣಂ‌ ಬಂಧನದ ಬೆನ್ನಲ್ಲೇ ಭಾರತವೂ ಸಹ ಪಾಕಿಸ್ತಾನದ ಯೋಧನೊಬ್ಬನನ್ನು ಜೀವಂತವಾಗಿ ಸೆರೆಹಿಡಿದಿತ್ತು. ಕೂಡಲೇ ಎಚ್ಚೆತ್ತುಕೊಂಡ ಪಾಕಿಸ್ತಾನವು ಈಗ ತನ್ನ ಯೋಧನ […]

ಪಾಕಿಸ್ತಾನದಿಂದ ಬಂಧಿಸಲ್ಪಟ್ಟ ಬಿಎಸ್ಎಫ್ ಯೋಧ ಭಾರತಕ್ಕೆ ಹಸ್ತಾಂತರ Read More »

ಹವಾಮಾನ ವರದಿ| ಮುಂದಿನ 3 ದಿನ ರಾಜ್ಯಾದ್ಯಂತ ಭಾರೀ ಮಳೆ ನಿರೀಕ್ಷೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಶುರುವಾಗಿದ್ದು, ಇಂದಿನಿಂದ ಮೂರು ದಿನ ರಾಜ್ಯದ 17 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.14ರಿಂದ ರಾಜ್ಯದ 17 ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾವೇರಿ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ

ಹವಾಮಾನ ವರದಿ| ಮುಂದಿನ 3 ದಿನ ರಾಜ್ಯಾದ್ಯಂತ ಭಾರೀ ಮಳೆ ನಿರೀಕ್ಷೆ Read More »

ಬಲೂಚಿಸ್ತಾನ್ ನಲ್ಲಿ ಎಸಿ ಆಗಿ ಹಿಂದೂ ಮಹಿಳೆ ನೇಮಕ

ಸಮಗ್ರ ನ್ಯೂಸ್: ಬಲೂಚಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂ ಸಮುದಾಯದ ಕಶಿಶ್‌ ಚೌಧರಿ ಸಹಾಯಕ ಆಯುಕ್ತರಾಗಿ (ಅಸಿಸ್ಟೆಂಟ್‌ ಕಮಿಷನರ್‌ -ಎಸಿ) ನೇಮಕಗೊಳ್ಳುವ ಮೂಲಕ ದಾಖಲೆ ಮಾಡಿದ್ದಾರೆ. ಬಲೂಚ್‌ನಲ್ಲಿ ಈ ಸ್ಥಾನಕ್ಕೆ ನೇಮಕಗೊಂಡ ಮೊದಲ ಹಿಂದೂ ಮಹಿಳೆಯಾಗಿದ್ದಾರೆ. ಬಲೂಚ್‌ನ ಚಗೈ ಎಂಬ ಜಿಲ್ಲೆಯ ನೋಶ್ಕಿಯವರಾದ 25 ವರ್ಷದ ಕಶಿಶ್‌, ಬಲೂಚಿಸ್ತಾನ ಸಾರ್ವಜನಿಕ ಸೇವಾ ಆಯೋಗ (ಬಿಪಿಎಸ್‌ಸಿ) ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದಾರೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಕಶಿಶ್‌, ತನ್ನ ತಂದೆ ಗಿರ್ಧಾರಿ ಲಾಲ್‌ ಅವರ ಜೊತೆಗೂಡಿ ಬಲೂಚ್‌ ಸಿಎಂ ಸರ್ಫರಾಜ್‌ ಬುಗ್ತಿ

ಬಲೂಚಿಸ್ತಾನ್ ನಲ್ಲಿ ಎಸಿ ಆಗಿ ಹಿಂದೂ ಮಹಿಳೆ ನೇಮಕ Read More »

ರಾಜ್ಯದಲ್ಲಿ ಅಬ್ಬರಿಸಿದ ಮುಂಗಾರು ಪೂರ್ವ ಮಳೆ| ಒಂದೇ ದಿನ ಸಿಡಿಲಿಗೆ 9 ಮಂದಿ ಬಲಿ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ನಿನ್ನೆ ಒಂದೇ ದಿನ ಸಿಡಿಲಿಗೆ 9 ಮಂದಿ ಬಲಿಯಾಗಿದ್ದಾರೆ. ಬಳ್ಳಾರಿ, ವಿಜಯಪುರ ಹಾಗೂ ಹಾವೇರಿಯ ತಲಾ ಇಬ್ಬರು, ರಾಯಚೂರು, ಕೊಪ್ಪಳ, ಚಿಕ್ಕಮಗಳೂರಿನ ತಲಾ ಒಬ್ಬರು ಮೃತಪಟ್ಟಿದ್ದಾರೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರವಿಯಲ್ಲಿ ಒಂದೇ ಕುಟುಂಬದ ಮೂವರು, ಹಾವೇರಿಯಲ್ಲಿ ಇಬ್ಬರು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ, ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಗೆದ್ಲೆಹಳ್ಳಿ ಹಾಗು ಗದಗದಲ್ಲಿ ಒಬ್ಬೊಬ್ಬರು ಸಿಡಿಲು ಬಡಿದು ಸಾವನಪ್ಪಿದ್ದಾರೆ. ಧಾರವಾಡದಲ್ಲಿ ಧಾರಾಕಾರ ಮಳೆಯಾದ

ರಾಜ್ಯದಲ್ಲಿ ಅಬ್ಬರಿಸಿದ ಮುಂಗಾರು ಪೂರ್ವ ಮಳೆ| ಒಂದೇ ದಿನ ಸಿಡಿಲಿಗೆ 9 ಮಂದಿ ಬಲಿ Read More »

ಮಹಿಳೆಗೆ ಸಾರ್ವಜನಿಕ ಸ್ಥಳದಲ್ಲಿ ಗುಪ್ತಾಂಗ ತೋರಿ ವಿಕೃತಿ| ಗ್ರಾ.ಪಂ ಉಪಾಧ್ಯಕ್ಷನಿಗೆ ಗೇಟ್ ಪಾಸ್ ನೀಡಿದ ಬಿಜೆಪಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಗ್ರಾಮ ಪಂಚಾಯತ್‌ ಉಪಾಧ್ಯಕ್ಷನೊಬ್ಬ ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿದ್ದ. ಇದೀಗ ಉಪಾಧ್ಯಕ್ಷನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಆತನನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ. ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ‌ಮಹಿಳೆಗೆ ಸಾರ್ವಜನಿಕವಾಗಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿದ್ದ. ಮನೆ ದಾರಿಗೆ ಗೇಟು ಅಳವಡಿಸಿರುವುದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಗೆ ಗುಪ್ತಾಂಗ ತೋರಿಸಿದ್ದು, ಈ ಸಂಬಂಧ ಮಹಿಳೆ ವಿಟ್ಲ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಮೇ 10ರಂದು

ಮಹಿಳೆಗೆ ಸಾರ್ವಜನಿಕ ಸ್ಥಳದಲ್ಲಿ ಗುಪ್ತಾಂಗ ತೋರಿ ವಿಕೃತಿ| ಗ್ರಾ.ಪಂ ಉಪಾಧ್ಯಕ್ಷನಿಗೆ ಗೇಟ್ ಪಾಸ್ ನೀಡಿದ ಬಿಜೆಪಿ Read More »

ರಾಜ್ಯ ಕಾಂಗ್ರೆಸ್ ನಿಂದ ಮತ್ತೊಂದು ಎಡವಟ್ಟು: ಕಾಶ್ಮೀರ ಪಾಕ್ ಗೆ ಸೇರಿದ ಮ್ಯಾಪ್ ಹಾಕಿ ಪೋಸ್ಟ್

ಸಮಗ್ರ ನ್ಯೂಸ್: ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ ಇತ್ತು ಇದೆ ಸಂದರ್ಭದಲ್ಲಿ ಕಾಂಗ್ರೆಸ್‌ ಟ್ವೀಟ್ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿತ್ತು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಕರ್ನಾಟಕ ಕಾಂಗ್ರೆಸ್ ನಿಂದ ಮತ್ತೊಂದು ಎಡವಟ್ಟಾಗಿದೆ. ಪ್ರಧಾನಿ ನರೇಂದ್ರ ಮೋದಿ ಟೀಕಿಸುವ ಭರದಲ್ಲಿ ಕಾಶ್ಮೀರ ಪಾಕ್ಗೆ ಸೇರಿದ ಮ್ಯಾಪ್ ಹಾಕಿ ಪೋಸ್ಟ್ ಮಾಡಲಾಗಿದೆ. ಆ ಮೂಲಕ ಕಾಂಗ್ರೆಸ್ ಕಾಶ್ಮೀರವನ್ನ ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿದೆ. ಬಳಿಕ ಎಡವಟ್ಟು ಗೊತ್ತಾಗ್ತಿದ್ದಂತೆ ಕಾಂಗ್ರೆಸ್ ಪೋಸ್ಟ್ ಡಿಲೀಟ್ ಮಾಡಿದೆ. ಕಾಶ್ಮೀರ ಪಾಕಿಸ್ತಾನಕ್ಕೆ ಸೇರಿದ ಮ್ಯಾಪ್

ರಾಜ್ಯ ಕಾಂಗ್ರೆಸ್ ನಿಂದ ಮತ್ತೊಂದು ಎಡವಟ್ಟು: ಕಾಶ್ಮೀರ ಪಾಕ್ ಗೆ ಸೇರಿದ ಮ್ಯಾಪ್ ಹಾಕಿ ಪೋಸ್ಟ್ Read More »

‘ನಾವು ಪಾಕ್ ನೊಂದಿಗೆ ಮಾತನಾಡುವುದಿದ್ರೆ ಪಿಒಕೆ, ಉಗ್ರವಾದ ವಿರುದ್ಧ ಮಾತ್ರ’| ಜಗತ್ತಿಗೆ ಸ್ಪಷ್ಟ ನಿಲುವು ನೀಡಿದ ನರೇಂದ್ರ ಮೋದಿ

ಸಮಗ್ರ ನ್ಯೂಸ್: ಭಾರತ ಮತ್ತು ಪಾಕಿಸ್ತಾನದ ನಡುವೆ ಮಾತುಕತೆ ನಡೆದರೆ, ಅದು ಭಯೋತ್ಪಾದನೆ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಬಗ್ಗೆ ಮಾತ್ರ…” ಎಂದು ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣದಲ್ಲಿ ಹೇಳಿದರು. ಪಾಕಿಸ್ತಾನದ ಅಣು ಬಾಂಬ್ ಬೆದರಿಕೆ ಬ್ಲಾಕ್ ಮೇಲ್ ಗೆ ಹೆದರೋದಿಲ್ಲ. ನಮ್ಮ ಸಹೋದರಿಯರ ಸಿಂಧೂರ ತೆಗೆದ ಭಯೋತ್ಪಾದಕರಿಗೆ ಪರಿಣಾಮದ ಎಚ್ಚರಿಕೆ ಸಂದೇಶ ರವಾನಿಸಿದ್ದೇವೆ. ಆಪರೇಷನ್ ಸಿಂಧೂರ್ ಪ್ರತಿಯೊಬ್ಬ ಭಾರತೀಯರ ಭಾವನೆಯ ಸಂಕೇತ ಎಂಬುದಾಗಿ ಖಡಕ್ ಸಂದೇಶ ನೀಡಿದರು. ಪ್ರಧಾನಿ ನರೇಂದ್ರ

‘ನಾವು ಪಾಕ್ ನೊಂದಿಗೆ ಮಾತನಾಡುವುದಿದ್ರೆ ಪಿಒಕೆ, ಉಗ್ರವಾದ ವಿರುದ್ಧ ಮಾತ್ರ’| ಜಗತ್ತಿಗೆ ಸ್ಪಷ್ಟ ನಿಲುವು ನೀಡಿದ ನರೇಂದ್ರ ಮೋದಿ Read More »

ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮಾತು| ‘ಆಪರೇಷನ್ ಸಿಂಧೂರ್’ ಬಳಿಕ ಮೊದಲ ಬಾರಿ ಮಾತನಾಡಲಿರುವ ನಮೋ

ಸಮಗ್ರ ನ್ಯೂಸ್: ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಳಿಕ ಇದೇ ಮೊದಲ ಬಾರಿ ಪ್ರಧಾನಿ ಮೋದಿ ದೇಶದವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪಾಕಿಸ್ತಾನದ ಉಗ್ರರ ವಿರುದ್ಧ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಹಾಗೂ ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದು, ಆಪರೇಷನ್ ಸಿಂಧೂರ್ ಬಗ್ಗೆ ಸ್ವತಃ ಮಾಹಿತಿ ನೀಡಲಿದ್ದಾರೆ.  ಪಾಕಿಸ್ತಾನ

ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮಾತು| ‘ಆಪರೇಷನ್ ಸಿಂಧೂರ್’ ಬಳಿಕ ಮೊದಲ ಬಾರಿ ಮಾತನಾಡಲಿರುವ ನಮೋ Read More »

ಕಾಶ್ಮೀರ ವಿಷಯದಲ್ಲಿ ಇನ್ನೊಬ್ಬರ ಮಧ್ಯಸ್ಥಿಕೆ ಅಗತ್ಯವಿಲ್ಲ, ಪಾಕ್ ನಿಂದ ದಾಳಿ ನಡೆದರೆ ಸುಮ್ಮನಿರುವ ಮಾತೇ ಇಲ್ಲ| ಅಮೇರಿಕಾ ಉಪಾಧ್ಯಕ್ಷರ ಖಡಕ್ ಮಾತನಾಡಿದ ನಮೋ

ಸಮಗ್ರ ನ್ಯೂಸ್: ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನಕ್ಕೆ ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದು, ಮತ್ತೆ ಏನಾದರೂ ದಾಳಿ ಮಾಡಿದರೆ ತಕ್ಕ ತಿರುಗೇಟು ನೀಡುತ್ತೇವೆ ಎಂದು ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ತಿಳಿಸಿದ್ದಾರೆ. ದೂರವಾಣಿಯ ಮೂಲಕ ಜೆ.ಡಿ. ವ್ಯಾನ್ಸ್ ಅವರೊಂದಿಗೆ ಚರ್ಚೆ ನಡೆಸಿದ ಮೋದಿ, ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಕಾಶ್ಮೀರ ವಿವಾದ ಬಗೆಹರಿಸಲು ಯಾರ ಮಧ್ಯಸ್ಥಿಕೆಯೂ ಬೇಡ. ಯಾರ ಮಧ್ಯಸ್ಥಿಕೆ ಕೂಡ ನಮಗೆ ಬೇಕಾಗಿಲ್ಲ ಎಂದು ಹೇಳಿದ್ದಾರೆ. ಪಿಒಕೆ ಮರಳುವಿಕೆ ಚರ್ಚಿಸಬೇಕಾದ ಏಕೈಕ

ಕಾಶ್ಮೀರ ವಿಷಯದಲ್ಲಿ ಇನ್ನೊಬ್ಬರ ಮಧ್ಯಸ್ಥಿಕೆ ಅಗತ್ಯವಿಲ್ಲ, ಪಾಕ್ ನಿಂದ ದಾಳಿ ನಡೆದರೆ ಸುಮ್ಮನಿರುವ ಮಾತೇ ಇಲ್ಲ| ಅಮೇರಿಕಾ ಉಪಾಧ್ಯಕ್ಷರ ಖಡಕ್ ಮಾತನಾಡಿದ ನಮೋ Read More »

ಟೆಸ್ಟ್ ಕ್ರಿಕೆಟ್ ಗೆ ವಿರಾಟ್ ಕೊಹ್ಲಿ ಗುಡ್ ಬೈ

ಸಮಗ್ರ ನ್ಯೂಸ್: ಕ್ರಿಕೆಟ್ ಸೂಪರ್ ಸ್ಟಾರ್ ವಿರಾಟ್‌ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ನಾನು ಮೊದಲ ಬಾರಿಗೆ ಗುಡ್ಡೆಯ ನೀಲಿ ಜರ್ಸಿ ಧರಿಸಿ 14 ವರ್ಷಗಳಾಗಿವೆ. ನಿಜವಾಗಿಯೂ, ಈ ಸ್ವರೂಪವು ನನ್ನನ್ನು ಎಲ್ಲಿ ಕೊಂಡೊಯ್ಯುತ್ತದೆ ಎಂದು ನಾನು ಎಂದಿಗೂ ಊಹಿಸಿರಲಿಲ್ಲ. ಇದು ನನ್ನನ್ನು ಪರೀಕ್ಷಿಸಿದೆ, ರೂಪಿಸಿದೆ ಮತ್ತು ಜೀವನಪೂರ್ತಿ ನೆನಪಿನಲ್ಲಿರುವ ಪಾಠಗಳನ್ನು ಕಲಿಸಿದೆ. ಬಿಳಿಯ ಉಡುಪಿನಲ್ಲಿ ಆಡುವುದರಲ್ಲಿ ಏನೋ ಆತ್ಮೀಯವಾದದ್ದು ಇದೆ.

ಟೆಸ್ಟ್ ಕ್ರಿಕೆಟ್ ಗೆ ವಿರಾಟ್ ಕೊಹ್ಲಿ ಗುಡ್ ಬೈ Read More »