ಮಂಗಳೂರು: ದೇಶದ ಮೊದಲ ಕೋಮುಹಿಂಸೆ ನಿಗ್ರಹ ಪಡೆ ಉದ್ಘಾಟನೆ
ಸಮಗ್ರ ನ್ಯೂಸ್: ರಾಜ್ಯಸರ್ಕಾರದ ನೆಮ್ಮದಿ ಕೆಡಿಸಿದ್ದ ಇತ್ತೀಚಿನ ಸರಣಿ ಕೊಲೆಗಳು ಹಾಗೂ ಕೋಮು ಹಿಂಸಾಚಾರವನ್ನು ಹತ್ತಿಕ್ಕಲು ದೇಶದಲ್ಲೇ ಮೊದಲ ಬಾರಿಗೆ ಕರಾವಳಿ ಹಾಗೂ ಮಲೆನಾಡಿನ ಮೂರು ಜಿಲ್ಲೆಗಳಿಗೆ ಸೀಮಿತವಾಗಿ ಕೋಮು ಹಿಂಸೆ ನಿಗ್ರಹ ವಿಶೇಷ ಕಾರ್ಯಪಡೆಯನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್ ಮಂಗಳೂರಿನಲ್ಲಿ ಲೋಕಾರ್ಪಣೆ ಮಾಡಿದರು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಐವಾನ್ ಡಿಸೋಜ, ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ರೈ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್, ಕೊಂಕಣಿ […]
ಮಂಗಳೂರು: ದೇಶದ ಮೊದಲ ಕೋಮುಹಿಂಸೆ ನಿಗ್ರಹ ಪಡೆ ಉದ್ಘಾಟನೆ Read More »










