ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ
ಸಮಗ್ರ ನ್ಯೂಸ್: ಕರಾವಳಿಯಾದ್ಯಂತದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜೂ.12ರಂದು (ಗುರುವಾರ) ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಎರಡೂ ಜಿಲ್ಲೆಗಳ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯವಾಗಲಿದೆ. ಕರಾವಳಿಯಲ್ಲಿ ಆಗಾಗ ಮಳೆ ಸುರಿಯುತ್ತಿದ್ದರೂ, ಇಂದು ಸಂಜೆಯ ಬಳಿಕ ಮಳೆಯ ಅಬ್ಬರ ಹೆಚ್ಚಾಗಿದೆ .ಹವಾಮಾನ ಇಲಾಖೆಯು ಗುರುವಾರದಿಂದ ನಿರಂತರ ಐದು ದಿನಗಳ ಕಾಲ ರೆಡ್ ಅಲರ್ಟ್ […]
ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ Read More »









