ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಆರೋಪ| ಕಾಂಗ್ರೆಸ್ ಸಂಸದ ಇ ತುಕರಾಂ ಹಾಗೂ ಶಾಸಕರಿಗೆ ಇಡಿ ಶಾಕ್
ಸಮಗ್ರ ನ್ಯೂಸ್: ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪ ಹಿನ್ನೆಲೆ ಇಂದು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ. ಈ ದಾಳಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಣ ಹಂಚಿಕೆ ಮಾಡಿಕೊಂಡಿದ್ದಾರೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ನಡೆಯುತ್ತಿದೆ. ವಾಲ್ಮೀಕಿ ನಿಗಮದ ಅನುದಾನವನ್ನು ಚುನಾವಣೆಯಲ್ಲಿ ಮತದಾರರಿಗೆ ಹಣ ನೀಡಲು ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 20 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಹಂಚಲಾಗಿದೆ ಎನ್ನಲಾಗಿದೆ. ಈ ಹಣವನ್ನು ಬಳ್ಳಾರಿ […]
ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಆರೋಪ| ಕಾಂಗ್ರೆಸ್ ಸಂಸದ ಇ ತುಕರಾಂ ಹಾಗೂ ಶಾಸಕರಿಗೆ ಇಡಿ ಶಾಕ್ Read More »










