ಬೆಂಗಳೂರು ಕಾಲ್ತುಳಿತ ಪ್ರಕರಣ| ಮೃತರ ಪರಿಹಾರ ಮೊತ್ತ 25ಲಕ್ಷಕ್ಕೆ ಏರಿಸಿ ಸಿಎಂ ಆದೇಶ
ಸಮಗ್ರ ನ್ಯೂಸ್: ಆರ್ಸಿಬಿ ವಿಜಯೋತ್ಸವದ ದುರಂತ ಘಟನೆ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಹಿನ್ನಡೆ ತಂದಿದೆ. 18 ವರ್ಷಗಳ ಬಳಿಕ ಟ್ರೋಫಿ ಗೆದ್ದ ಆರ್ಸಿಬಿ ತಂಡಕ್ಕೆ ಸನ್ಮಾನ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ 11 ಅಭಿಮಾನಿಗಳು ಮೃತಪಟ್ಟಿದ್ದಾರೆ.56ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸೂಕ್ತ ಸುರಕ್ಷತಾ ಕ್ರಮ ಕೈಗೊಳ್ಳದೆ ತರಾತುರಿಯಲ್ಲಿ ಸರ್ಕಾರ ಕಾರ್ಯಕ್ರಮ ಆಯೋಜಿಸಿದ ಕಾರಣ ಈ ಘಟನೆ ನಡೆದಿದೆ ಎಂದು ವಿಪಕ್ಷಗಳು ಆರೋಪಿಸಿದೆ. ಈ ದುರಂತ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಸರ್ಕಾರ ಘೋಷಿಸಿದ ಪರಿಹಾರ ಮೊತ್ತ ಕಡಿಮೆ ಎಂದು […]
ಬೆಂಗಳೂರು ಕಾಲ್ತುಳಿತ ಪ್ರಕರಣ| ಮೃತರ ಪರಿಹಾರ ಮೊತ್ತ 25ಲಕ್ಷಕ್ಕೆ ಏರಿಸಿ ಸಿಎಂ ಆದೇಶ Read More »









