RCB ಸಂಭ್ರಮಾಚರಣೆ ವೇಳೆ ಸೂತಕ| ಕಾಲ್ತುಲಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆ
ಸಮಗ್ರ ನ್ಯೂಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆಯು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ದುರಂತದಲ್ಲಿ ಕೊನೆಗೊಂಡಿದೆ. ನೆಚ್ಚಿನ ತಂಡದ ವಿಜಯೋತ್ಸವದಲ್ಲಿ ಪಾಲ್ಗೊಳ್ಳಲು ಮತ್ತು ಆಟಗಾರರನ್ನು ಕಣ್ತುಂಬಿಕೊಳ್ಳಲು ಆಗಮಿಸಿದ್ದ ಅಪಾರ ಸಂಖ್ಯೆಯ ಅಭಿಮಾನಿಗಳ ನಡುವೆ ಉಂಟಾದ ತೀವ್ರ ನೂಕುನುಗ್ಗಲಿನಿಂದಾಗಿ ಓರ್ವ ಮಹಿಳೆ ಸಹಿತ 11 ಮಂದಿ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ನಗರದ ವಿವಿಧೆಡೆಯಿಂದ ಸಾವಿರಾರು ಯುವಕ-ಯುವತಿಯರು ಕ್ರೀಡಾಂಗಣದತ್ತ ಧಾವಿಸಿದ್ದರು. ಕ್ರೀಡಾಂಗಣದ ಗೇಟ್ ನಂಬರ್ 18, 19, ಮತ್ತು 20 […]
RCB ಸಂಭ್ರಮಾಚರಣೆ ವೇಳೆ ಸೂತಕ| ಕಾಲ್ತುಲಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆ Read More »










