ಸಂಚಾರಕ್ಕೆ ಮುಕ್ತಗೊಂಡ ಕಲ್ಲಡ್ಕ ಪ್ಲೈಓವರ್ ರಸ್ತೆ
ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯ ಬಹು ಚರ್ಚಿತ ಕಲ್ಲಡ್ಕ ಪ್ಲೈಓವರ್ ಕೊನೆಗೂ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಮಳೆಗಾಲ ಪ್ರಾರಂಭವಾಗಿರುವ ಸಂದರ್ಭದಲ್ಲೇ ಕಲ್ಲಡ್ಕ ಪ್ಲೈಓವರ್ ವಾಹನ ಸಂಚಾರಕ್ಕೆ ಮುಕ್ತವಾಗಿರುವು ವಾಹನ ಸವಾರರಿಗೆ ಸಂತಸ ತಂದಿದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿ.ಸಿ.ರೋಡ್-ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನಲೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಫ್ಲೈಓವರ್ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆ ತೆರವುಗೊಳಿಸಿ ಅನುಕೂಲ ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಸೂಚನೆ ನೀಡಿದ್ದರು, ಅದರಂತೆ […]
ಸಂಚಾರಕ್ಕೆ ಮುಕ್ತಗೊಂಡ ಕಲ್ಲಡ್ಕ ಪ್ಲೈಓವರ್ ರಸ್ತೆ Read More »










