ಕೇಸ್ ಗಳಿವೆ ಎಂದ ಮಾತ್ರಕ್ಕೆ ರೌಡಿಶೀಟರ್ ಎನ್ನುವುದಾದರೆ ಡಿಸಿಎಂ, ಗೃಹಸಚಿವರನ್ನ ಗೂಂಡಾ ಎನ್ನಬಹುದೇ? ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನೆ
ಸಮಗ್ರ ನ್ಯೂಸ್: ಹಿಂದುತ್ವಕ್ಕಾಗಿ ಕೆಲಸ ಮಾಡಿ ಹತ್ಯೆಗೊಳಗಾದ ಸುಹಾಸ್ ಶೆಟ್ಟಿ, ಅವರನ್ನು ರೌಡಿ ಶೀಟರ್ ಎಂದು ಬಿಂಬಿಸುವುದು ಸರಿಯಲ್ಲ. ಕೇಸ್ಗಳಿವೆ ಎಂಬ ಮಾತ್ರಕ್ಕೆ ಅವರನ್ನು ರೌಡಿ ಶೀಟರ್ ಎನ್ನುವುದಾದರೆ ಹಲವು ಕೇಸ್ಗಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಗೃಹ ಸಚಿವ ಡಾ.ಪರಮಶ್ವರ್ ಅವರನ್ನೂ ಗೂಂಡಾ ಎನ್ನಬಹುದೇ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ ಸುಹಾಸ್ ಶೆಟ್ಟಿ ಅವರು ಆತ್ಮರಕ್ಷಣೆಗೂ ಆಯುಧ ಇರಿಸದಂತೆ ಪೊಲೀಸರು ಪದೇ ಪದೇ ತಪಾಸಣೆ ನಡೆಸಿದ್ದಾರೆ, ಪೊಲೀಸರಿಗೆ ತಿಳಿದೇ […]










