ಉಡುಪಿ: ಮುಸ್ಲಿಂ ಯುವಕನ ಮೇಲೆ ಕೊಲೆ ಯತ್ನ| ಇಬ್ಬರು ಆರೋಪಿಗಳ ಬಂಧನ
ಸಮಗ್ರ ನ್ಯೂಸ್: ರಿಕ್ಷಾ ಚಾಲಕರೊಬ್ಬರ ಮೇಲೆ ಇಬ್ಬರು ದುಷ್ಕರ್ಮಿಗಳು ತಲವಾರಿನಿಂದ ದಾಳಿ ಮಾಡಿ ಕೊಲೆಗೆ ಯತ್ನಿಸಿರುವ ಘಟನೆ ಮೇ 1ರಂದು ರಾತ್ರಿ 11:15ರ ಸುಮಾರಿಗೆ ಶೇಡಿಗುಡ್ಡೆ ಬಳಿ ನಡೆದಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಿರಿಯಡ್ಕ ಬೊಮ್ಮರಬೆಟ್ಟುವಿನ ಸಂದೇಶ್ (31) ಮತ್ತು ಬಾಪೂಜಿ ದರ್ಖಾಸು ನಿವಾಸಿ ಸುಶಾಂತ್ (32) ಬಂದಿತ ಆರೋಪಿಗಳು. ಆತ್ರಾಡಿಯ ಅಬೂಬಕರ್ (50) ಎಂಬವರು ಬಾಡಿಗೆ ನಿಮಿತ್ತ ಆತ್ರಾಡಿಯಿಂದ ಮದಗ ಕಡೆಗೆ ಮುಖ್ಯರಸ್ತೆಯಲ್ಲಿ ರಿಕ್ಷಾದಲ್ಲಿ ಆತ್ರಾಡಿ ಗ್ಯಾಸ್ ಪೆಟ್ರೋಲ್ ಬಂಕ್ ಬಳಿ […]
ಉಡುಪಿ: ಮುಸ್ಲಿಂ ಯುವಕನ ಮೇಲೆ ಕೊಲೆ ಯತ್ನ| ಇಬ್ಬರು ಆರೋಪಿಗಳ ಬಂಧನ Read More »









