Editor

ರಾಜ್ಯದಲ್ಲಿ ‌ಮತ್ತೊಂದು ಮರ್ಯಾದಾ ಹತ್ಯೆ| ಬೇರೆ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯಿಂದಲೇ ಮಗಳ ಕೊಲೆ

ಸಮಗ್ರ ನ್ಯೂಸ್: ಮಗಳು ಬೇರೆ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಕೊಲೆ ಮಾಡಿ ಶವವನ್ನು ನದಿಗೆ ಎಸೆದಿದ್ದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಯುವಕನ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆ ವೇಳೆ ಆರೋಪಿಯೇ ನ್ಯಾಯಾಲಯದಲ್ಲಿ ಸತ್ಯ ವಿಚಾರ ತಿಳಿಸಿದ್ದರಿಂದ ಘಟನೆ ಬೆಳಕಿಗೆ ಬಂದಿದೆ. 2024ರ ಸೆಪ್ಟೆಂಬರ್ 29ರಂದು ಪುತ್ರಿ ರೇಣುಕಾಳನ್ನು (18) ಕೊಲೆ ಮಾಡಿದ್ದ ತಂದೆ ಲಕ್ಕಪ್ಪ ಕಂಬಳಿ ಶವವನ್ನು ಮೂಟೆಕಟ್ಟಿ ಕೃಷ್ಣಾ ನದಿಗೆ ಎಸೆದಿದ್ದ. ಅನ್ಯ ಜಾತಿಯ […]

ರಾಜ್ಯದಲ್ಲಿ ‌ಮತ್ತೊಂದು ಮರ್ಯಾದಾ ಹತ್ಯೆ| ಬೇರೆ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯಿಂದಲೇ ಮಗಳ ಕೊಲೆ Read More »

ಮಂಗಳೂರಿನ ಯುವತಿಯಿಂದ ಜಾಲತಾಣದಲ್ಲಿ ದೇಶದ್ರೋಹಿ ಪೋಸ್ಟ್| ವೈದ್ಯೆ ವಿರುದ್ಧ ಎಫ್ಐಆರ್ ದಾಖಲು

ಸಮಗ್ರ ನ್ಯೂಸ್: ಮಂಗಳೂರಿನ ಯುವತಿಯಿಂದ ಸಾಮಾಜಿಕ ಜಾಲತಾಣದಲ್ಲಿ ಧರ್ಮ ವಿರೋಧಿ ಹಾಗೂ ದೇಶದ್ರೋಹಿ ಪೋಸ್ಟ್ ಹಂಚಿಕೊಳ್ಳಲಾಗಿದ್ದು, ಹೈಲ್ಯಾಂಡ್ ಆಸ್ಪತ್ರೆಯ ವೈದ್ಯ ಅಸಿಫಾ ಫಾತಿಮಾ ಎಂಬ ವೈದ್ಯೆ ಧರ್ಮ ವಿರೋಧಿ ಪೋಸ್ಟ್ ಹಂಚಿಕೊಂಡಿದ್ದಾಳೆ. ಇದೀಗ ಆಸ್ಪತ್ರೆಯ ಎಚ್ ಆರ್ ಅವರ ದೂರು ಆಧರಿಸಿ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ವೈದ್ಯೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೋಸ್ಟ್ ನಲ್ಲಿ ಕಾಪಾಡಿ ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ.ಹೌದು ನಾನು ಭಾರತೀಯಳು ಆದರೆ ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ

ಮಂಗಳೂರಿನ ಯುವತಿಯಿಂದ ಜಾಲತಾಣದಲ್ಲಿ ದೇಶದ್ರೋಹಿ ಪೋಸ್ಟ್| ವೈದ್ಯೆ ವಿರುದ್ಧ ಎಫ್ಐಆರ್ ದಾಖಲು Read More »

ಸಿಎಂ ಭಾಷಣದ ವೇಳೆ ಕಪ್ಪು ಬಟ್ಟೆ ತೋರಿಸಿ ಗದ್ದಲ ಎಬ್ಬಿಸಿದ ಬಿಜೆಪಿ ಕಾರ್ಯಕರ್ತೆಯರು

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನಾ ಸಮಾವೇಶದಲ್ಲಿ‌ ಸಿಎಂ ಸಿದ್ದರಾಮಯ್ಯ ಭಾಷಣ ವೇಳೆ ಕೆಲ ಬಿಜೆಪಿ ಕಾರ್ಯಕರ್ತೆಯರು ಕಪ್ಪುಬಟ್ಟೆ ಪ್ರದರ್ಶಿಸಿ ಗದ್ದಲ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಇದೇ ಸಂದರ್ಭದಲ್ಲಿ ಕೋಪಗೊಂಡ ಸಿಎಂ ಸಿದ್ದರಾಮಯ್ಯ, ಎಸ್ಪಿ ಅವರನ್ನು ವೇದಿಕೆಯಲ್ಲೇ ತರಾಟೆಗೆ ತೆಗೆದುಕೊಂಡರು. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಪ್ಪುಬಟ್ಟೆ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೂ ವೇದಿಕೆಯಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಡಿಸಿಎಂ

ಸಿಎಂ ಭಾಷಣದ ವೇಳೆ ಕಪ್ಪು ಬಟ್ಟೆ ತೋರಿಸಿ ಗದ್ದಲ ಎಬ್ಬಿಸಿದ ಬಿಜೆಪಿ ಕಾರ್ಯಕರ್ತೆಯರು Read More »

ಭಾರತದಲ್ಲಿ ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್ ಗಳು ಬ್ಯಾನ್

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಗ್ಗೆ ಸುಳ್ಳು ಸುದ್ದಿ, ತಪ್ಪು ಮಾಹಿತಿ ನೀಡಿ ಜನರ ಹಾದಿ ತಪ್ಪಿಸುತ್ತಿದ್ದ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್ ಗಳನ್ನು ಭಾರತ ನಿಷೇಧಿಸಿದೆ. ಈ ಮಾಹಿತಿಯನ್ನು ಸರ್ಕಾರದ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ. ಪಾಕಿಸ್ತಾನದ ರಾಜಕೀಯ ವಿಶ್ಲೇಷಕಿ ಹಾಗೂ ಪತ್ರಕರ್ತೆಯಾದ ಆರ್ಜೂ ಕಾಜ್ಮೀ ಖಾತೆಯನ್ನು ಕೂಡ ಸ್ಥಗಿತಗೊಳಿಸಲಾಗಿದೆ. ದಿ ಪಾಕಿಸ್ತಾನ್ ರೆಫರೆನ್ಸ್, ಸಮಾ ಸ್ಪೋರ್ಟ್ಸ್, ಉಜೈರ್ ಕ್ರಿಕೆಟ್. ರಾಜಿ ನಾಮಾ, ಡಾನ್ ನ್ಯೂಸ್, ಸಮಾ ಟಿವಿ, ಎಆರ್‌ವೈ

ಭಾರತದಲ್ಲಿ ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್ ಗಳು ಬ್ಯಾನ್ Read More »

ಪತ್ನಿ, ಪುತ್ರನ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಹರ್ಷವರ್ಧನ ಕಿಕ್ಕೇರಿ

ಸಮಗ್ರ ನ್ಯೂಸ್: ಮಂಡ್ಯ ಕೆಆರ್ ಪೇಟೆ ಮೂಲದ ಉದ್ಯಮಿ ಹರ್ಷವರ್ಧನ ಕಿಕ್ಕೇರಿ (57) ಅಮೆರಿಕದ ವಾಷಿಂ‌ಗ್ಟನ್ ಸಮೀಪದ ನ್ಯೂ ಕ್ಯಾಸೆಲ್‌ ನಗರದ ತಮ್ಮ ನಿವಾಸದಲ್ಲಿ ಪತ್ನಿ ಶ್ವೇತಾ ಹಾಗೂ ಪುತ್ರನಿಗೆ ಗುಂಡಿಕ್ಕಿ, ಬಳಿಕ ಆತ್ಮಹತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ವರದಿಯಾಗಿದೆ. ಅಮೆರಿಕ ಕಾಲಮಾನ ಪ್ರಕಾರ ಗುರುವಾರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಅಲ್ಲಿನ ಪೊಲೀಸರು ತನಿಖೆ ನಡೆಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್, ಸ್ಟಾರ್ ಆಫ್ ಮೈಸೂರು ವರದಿಗಳು ಹೇಳಿವೆ.

ಪತ್ನಿ, ಪುತ್ರನ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಹರ್ಷವರ್ಧನ ಕಿಕ್ಕೇರಿ Read More »

ಹವಾಮಾನ ವರದಿ| ಕರಾವಳಿಯಲ್ಲಿ ಭಾರೀ ಮಳೆ| ಇನ್ನೂ ನಾಲ್ಕು ದಿನ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರವಿವಾರ ಸಂಜೆ ಬಳಿಕ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ಸುರಿದಿದೆ. ಬೆಳಗ್ಗೆ ಮೋಡದಿಂದ ಕೂಡಿದ ವಾತಾವರಣವಿತ್ತು. ಬಿಸಿಲು ಮತ್ತು ಸೆಕೆಯಿಂದ ಕೂಡಿದ್ದ ವಾತಾವರಣ ಸಂಜೆ ಮಳೆ ಸುರಿದ ಬಳಿಕ ತುಸು ತಂಪು ಕಂಡಿತ್ತು. ಪುತ್ತೂರು, ಬಂಟ್ವಾಳ, ಸಂಪ್ಯ, ಉಪ್ಪಿನಂಗಡಿ, ಹಿರೇಬಂಡಾಡಿ, ಸುಳ್ಯ, ಕರಿಕ್ಕಳ, ಪೆರ್ಲಂಪಾಡಿ, ಬೆಳ್ಳಾರೆ, ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ. ಕರಾವಳಿ ಭಾಗದಲ್ಲಿ ನಾಲ್ಕು ದಿನಗಳ ಕಾಲ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದ್ದು, ಎ.28

ಹವಾಮಾನ ವರದಿ| ಕರಾವಳಿಯಲ್ಲಿ ಭಾರೀ ಮಳೆ| ಇನ್ನೂ ನಾಲ್ಕು ದಿನ ಮಳೆ ಸಾಧ್ಯತೆ Read More »

ಕಾಶ್ಮೀರದಲ್ಲಿ ನಿಲ್ಲದ ಉಗ್ರರ ಅಟ್ಟಹಾಸ| ಮನೆಯೊಳಗೆ ನುಗ್ಗಿ ಸಾಮಾಜಿಕ ಕಾರ್ಯಕರ್ತನ‌ ಹತ್ಯೆ

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ನಿಂತಿಲ್ಲ. ಪಹಲ್ಗಾಮ್‌ನಲ್ಲಿ 28 ಪ್ರವಾಸಿಗರನ್ನ ಅಮಾನುಷವಾಗಿ ಕೊಂದ ಭಯೋತ್ಪಾದಕರ ವಿರುದ್ಧ ಭಾರತೀಯ ಸೇನೆ ಸೇಡು ತೀರಿಸಿಕೊಳ್ಳುವ ಪ್ರಕ್ರಿಯೆಯನ್ನ ಶುರು ಮಾಡಿದೆ. ಆದರೆ ಇದರ ಮಧ್ಯೆಯೇ ಇನ್ನೊಬ್ಬ ನಾಗರಿಕನನ್ನ ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ. ಭಾನುವಾರ ಜಮ್ಮು-ಕಾಶ್ಮೀರದ ಕುಪ್ವಾರಾದಲ್ಲಿ ಸಾಮಾಜಿಕ ಕಾರ್ಯಕರ್ತನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಯ್ತು. ಆದರೆ ಅಲ್ಲಿಗೆ ಹೋಗುವಷ್ಟರಲ್ಲೇ ಪ್ರಾಣ ಹೋಗಿತ್ತು. ಪಾಕಿಸ್ತಾನ ಬೆಂಬಲಿತ ಉಗ್ರರಿಗೆ ಕಾಶ್ಮೀರದ ಇಂಚಿಂಚೂ ಗೊತ್ತು.

ಕಾಶ್ಮೀರದಲ್ಲಿ ನಿಲ್ಲದ ಉಗ್ರರ ಅಟ್ಟಹಾಸ| ಮನೆಯೊಳಗೆ ನುಗ್ಗಿ ಸಾಮಾಜಿಕ ಕಾರ್ಯಕರ್ತನ‌ ಹತ್ಯೆ Read More »

ಪಾಕಿಸ್ತಾನ ಮಾಧ್ಯಮಗಳಲ್ಲಿ ‌ಸುದ್ದಿಯಾದ‌ ಸಿದ್ದು| ಸಿಎಂ ನ ಕೊಂಡಾಡಿದ ಪಾಕ್ ಮೀಡಿಯಾ

ಸಮಗ್ರ ನ್ಯೂಸ್: ಪೆಹಲ್ಗಾಮ್‌ ದಾಳಿ ಬೆನ್ನಲ್ಲೇ ಉಂಟಾಗಿರುವ ಭಾರತ ಹಾಗೂ ಪಾಕ್‌ ನಡುವಿನ ಸಂಘರ್ಷ ತಾರಕಕ್ಕೇರುತ್ತಿದೆ. ಎರಡೂ ದೇಶಗಳ ರಾಜಕಾರಣಿಗಳು ಈ ಬಗ್ಗೆ ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಅದೇ ರೀತಿ ನಿನ್ನೆ ( ಏಪ್ರಿಲ್‌ 26 ) ಮೈಸೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಿದ್ದರಾಮಯ್ಯ ಪಾಕ್‌ ಹಾಗೂ ಭಾರತದ ನಡುವೆ ಯುದ್ಧ ನಡೆಯಲಿದೆ ಎಂದು ಹರಿದಾಡುತ್ತಿರುವ ಸುದ್ದಿ ಬಗ್ಗೆ ಪ್ರತಿಕ್ರಿಯಿಸಿದರು. ʼಪಾಕಿಸ್ತಾನದ ವಿರುದ್ಧ ಯುದ್ಧ ಮಾಡಬೇಕಾದಂತಹ ಅಗತ್ಯ ಇಲ್ಲ. ಬಿಗಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಅಷ್ಟೆ. ಭದ್ರತಾ

ಪಾಕಿಸ್ತಾನ ಮಾಧ್ಯಮಗಳಲ್ಲಿ ‌ಸುದ್ದಿಯಾದ‌ ಸಿದ್ದು| ಸಿಎಂ ನ ಕೊಂಡಾಡಿದ ಪಾಕ್ ಮೀಡಿಯಾ Read More »

ಪಾಕಿಸ್ತಾನದ ಜೊತೆ ಯುದ್ಧ ಮಾಡುವ ಅನಿವಾರ್ಯತೆ ಇಲ್ಲ : ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಜಮ್ಮು -ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇನ್ನೂ ಸೃಷ್ಟಿಯಾಗಿಲ್ಲ. ಕಾಶ್ಮೀರ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು. ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು. ಕೇಂದ್ರ ಸರ್ಕಾರದವರನ್ನು

ಪಾಕಿಸ್ತಾನದ ಜೊತೆ ಯುದ್ಧ ಮಾಡುವ ಅನಿವಾರ್ಯತೆ ಇಲ್ಲ : ಸಿಎಂ ಸಿದ್ದರಾಮಯ್ಯ Read More »

ಕೆಎಎಸ್ ಪೂರ್ವಭಾವಿ ಮರುಪರೀಕ್ಷೆ ನಡೆಸಿ: ಸಿಎಂ ಸಿದ್ದರಾಮಯ್ಯಗೆ ಬಿ. ವೈ.ವಿಜಯೇಂದ್ರ ಪತ್ರ

ಸಮಗ್ರ ನ್ಯೂಸ್: KAS ಪೂರ್ವಭಾವಿ ಪರೀಕ್ಷೆಯಲ್ಲಿ ಲೋಪಗಳು ಮತ್ತು ಭಾಷಾಂತರ ದೋಷಗಳು ಪುನರಾವರ್ತನೆಯಾಗಿವೆ ಎಂದು ಪೂರ್ವಭಾವಿ ಮರುಪರೀಕ್ಷೆ ನಡೆಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಪತ್ರದಲ್ಲಿರುವುದೇನು? ಕರ್ನಾಟಕ ಲೋಕಸೇವಾ ಆಯೋಗ ನಡೆಸುತ್ತಿರುವ ಬಹುತೇಕ ಪರೀಕ್ಷೆಗಳಲ್ಲಿ ಗೊಂದಲ, ಲೋಪಗಳು, ಭಾಷಾಂತರ ದೋಷಗಳು ಪುನರಾವರ್ತನೆಯಾಗುತ್ತಲೇ ಇರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ನಾಚಿಕೆಗೇಡಿನ ವಿಷಯವಾಗಿದೆ. ಈ ಹಿಂದೆ ಕನ್ನಡ ಭಾಷಾ ಪರೀಕ್ಷಾರ್ಥಿಗಳ ಪ್ರಶ್ನೆಪತ್ರಿಕೆಗಳನ್ನು ಸಮರ್ಪಕವಾಗಿ ಭಾಷಾಂತರಿಸದೆ ಎಡವಟ್ಟು ಮಾಡಿ ಲಕ್ಷಾಂತರ

ಕೆಎಎಸ್ ಪೂರ್ವಭಾವಿ ಮರುಪರೀಕ್ಷೆ ನಡೆಸಿ: ಸಿಎಂ ಸಿದ್ದರಾಮಯ್ಯಗೆ ಬಿ. ವೈ.ವಿಜಯೇಂದ್ರ ಪತ್ರ Read More »