ಸಮಗ್ರ ಸಮಾಚಾರ

ರಾಜ್ಯ ಸರ್ಕಾರಕ್ಕೆ ಕೇಂದ್ರ ಪುರಸ್ಕಾರ| ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ’ ಗೆ ರಾಜ್ಯ ಭಾಜನ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ‌ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ’ಗೆ ರಾಜ್ಯ ಭಾಜನವಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ’ಗೆ ರಾಜ್ಯ ಭಾಜನವಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ. ಕರ್ನಾಟಕವು ಪಾರದರ್ಶಕ, ಜನಸ್ನೇಹಿ ಆಡಳಿತಕ್ಕೆ ಇಡೀ ದೇಶಕ್ಕೆ ಮಾದರಿ ರಾಜ್ಯ. ಈ ಪ್ರಶಸ್ತಿಯು […]

ರಾಜ್ಯ ಸರ್ಕಾರಕ್ಕೆ ಕೇಂದ್ರ ಪುರಸ್ಕಾರ| ‘ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ’ ಗೆ ರಾಜ್ಯ ಭಾಜನ Read More »

ಪೋಕ್ಸೊ ಪ್ರಕರಣ| ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ಬಿ.ಎಸ್.ವೈ ಬಚಾವ್

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ವೈ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ನೀಡಿದ್ದ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ. ವಿಶೇಷ ನ್ಯಾಯಾಲಯದ ಸಮನ್ಸ್ ಹಾಗೂ ಕೋರ್ಟ್ ಕಾಗ್ನಿಜೆನ್ಸ್ ರದ್ದು ಮಾಡುವಂತೆ ಕೋರಿ ಬಿಎಸ್‍ವೈ ಮತ್ತು ಇತರ ಮೂವರು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಏಕಸದಸ್ಯ ಪೀಠ ಸಮನ್ಸ್ ಆದೇಶಕ್ಕೆ ತಡೆ ನೀಡಿದೆ. ಮುಂದಿನ ವಿಚಾರಣೆಯವರೆಗೂ ಫಾಸ್ಟ್ ಟ್ರ್ಯಾಕ್ ಕೋರ್ಟ್‍ಗೆ ಹಾಜರಾತಿಗೆ ವಿನಾಯಿತಿ ನೀಡಲಾಗಿದೆ. ಈ

ಪೋಕ್ಸೊ ಪ್ರಕರಣ| ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ಬಿ.ಎಸ್.ವೈ ಬಚಾವ್ Read More »

ಕರಾವಳಿಯನ್ನು ಕಡೆಗಣಿಸಿದ್ರೆ ಪ್ರತ್ಯೇಕ ವಿಧಾನಸೌಧ ಕಟ್ಟಿಸಿಕೊಂಡು ಮಾತಾಡುತ್ತೇವೆ| ವಿಧಾನ ಮಂಡಲ ಅಧಿವೇಶನದಲ್ಲಿ ಶಾಸಕ ಹರೀಶ್ ಪೂಂಜಾ ಆಕ್ರೋಶ

ಸಮಗ್ರ ನ್ಯೂಸ್ : ಕರಾವಳಿ ಅಭಿವೃದ್ಧಿ ಕಡೆಗಣಿಸಿದ್ರೆ ನಾವು ಪ್ರತ್ಯೇಕ ವಿಧಾನಸೌಧ ಕಟ್ಟಿಸಿಕೊಂಡು ಮಾತಾಡುವ ವ್ಯವಸ್ಥೆ ತರಬೇಕಾಗುತ್ತದೆ ಎಂದು ಬಿಜೆಪಿ ಶಾಸಕ ಹರೀಶ್ ಪೂಂಜಾ ಈ ಕೂಗೆಬ್ಬಿಸಿದ್ದಾರೆ. ವಿಧಾನಸಭೆಯಲ್ಲಿ 69 ನಿಯಮದಡಿಯಲ್ಲಿ ಕರಾವಳಿ ಜಿಲ್ಲೆಗಳ ಸಮಸ್ಯೆಗಳ ಬಗ್ಗೆ ಇಂದು ಚರ್ಚೆ ನಡೆಯಿತು. ಈ ವೇಳೆ ಸುನಿಲ್ ಕುಮಾರ್ ಮಾತನಾಡಿ, ಸದನದಲ್ಲಿ ಉತ್ತರ ಕರ್ನಾಟಕ, ಬೆಂಗಳೂರು ಬಗ್ಗೆ ಚರ್ಚೆ ಆಗುತ್ತದೆ. ಆದರೆ ಕರಾವಳಿ ಬಗ್ಗೆ ಯಾವತ್ತೂ ಚರ್ಚೆಗಳು ನಡೆದಿಲ್ಲ. ಟೆಂಪಲ್ ಟೂರಿಸಂ ವಿಚಾರವಾಗಿ ಕರಾವಳಿಯನ್ನು ಅಭಿವೃದ್ಧಿ ಪಡಿಸಬೇಕು. 330 ಕಿ.ಮೀ

ಕರಾವಳಿಯನ್ನು ಕಡೆಗಣಿಸಿದ್ರೆ ಪ್ರತ್ಯೇಕ ವಿಧಾನಸೌಧ ಕಟ್ಟಿಸಿಕೊಂಡು ಮಾತಾಡುತ್ತೇವೆ| ವಿಧಾನ ಮಂಡಲ ಅಧಿವೇಶನದಲ್ಲಿ ಶಾಸಕ ಹರೀಶ್ ಪೂಂಜಾ ಆಕ್ರೋಶ Read More »

ಸ್ವಿಟ್ಜರ್ಲೆಂಡ್ ಪ್ರವಾಸಿಗರ ಆಟೋಸಫಾರಿ: 7,000 ಕಿ.ಮೀ. ದಕ್ಷಿಣ ಭಾರತ ಸಂಚಾರ!

ಸಮಗ್ರ ನ್ಯೂಸ್: ಭಾರತದ ಸಂಸ್ಕೃತಿ, ಪ್ರಕೃತಿ ಸೌಂದರ್ಯ, ಮತ್ತು ಊಟದ ರುಚಿಯ ಆಶಯದಲ್ಲಿ ಸ್ವಿಟ್ಜರ್ಲೆಂಡ್‌ನ ಮೂವರು ಪ್ರವಾಸಿಗರು ಆಟೋದಲ್ಲಿ 7,000 ಕಿ.ಮೀ. ಪ್ರಯಾಣ ನಡೆಸಿದ್ದಾರೆ. ಗೋವಾದಿಂದ ಆಟೋ ಬಾಡಿಗೆ ತೆಗೆದುಕೊಂಡ ಈ ವಿದೇಶಿ ಪ್ರವಾಸಿಗರು, ತಾವೇ ವಾಹನ ಓಡಿಸುತ್ತಾ ಕರ್ನಾಟಕ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ಮತ್ತು ಗೋವಾದ ದಟ್ಟ ಅರಣ್ಯ, ಕಡಲು, ಬೆಟ್ಟ ಮತ್ತು ನಗರ ಜೀವರಾಸಿಕೆಯನ್ನು ಅನುಭವಿಸಿದ್ದಾರೆ. ಚಿಕ್ಕಮಗಳೂರಿಗೂ ಭೇಟಿ:ಪ್ರಕೃತಿಯ ಸೌಂದರ್ಯದ ಗುಂಗಿನಲ್ಲಿ, ಈ ಪ್ರವಾಸಿಗರು ಕರ್ನಾಟಕದ ಪ್ರಸಿದ್ಧ ಹಿಲ್‌ಸ್ಟೇಷನ್‌ ಚಿಕ್ಕಮಗಳೂರಿಗೂ ಭೇಟಿ ನೀಡಿದ್ದಾರೆ. ಇಲ್ಲಿನ

ಸ್ವಿಟ್ಜರ್ಲೆಂಡ್ ಪ್ರವಾಸಿಗರ ಆಟೋಸಫಾರಿ: 7,000 ಕಿ.ಮೀ. ದಕ್ಷಿಣ ಭಾರತ ಸಂಚಾರ! Read More »

ಮಂಗಳೂರು: ಪತ್ನಿಯ ಕೊಲೆ, ಪತಿಗೆ ಜೀವಾವಧಿ ಶಿಕ್ಷೆ

ಸಮಗ್ರ ನ್ಯೂಸ್:  ಪತ್ನಿಯ ಮೇಲೆ ಹಲ್ಲೆ ನಡೆಸಿ ಕೊಲೆಗೈದ ವ್ಯಕ್ತಿಗೆ ನ್ಯಾಯಾಧೀಶೆ ಸಂಧ್ಯಾ ಎಸ್ ಅಧ್ಯಕ್ಷತೆಯ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಶಿಕ್ಷೆಗೊಳಗಾದ ಆರೋಪಿಯನ್ನು ಉಳ್ಳಾಲ ತಾಲೂಕಿನ ಸೋಮೇಶ್ವರ ಗ್ರಾಮದ ಕುಂಪಲ ಚೇತನ್ ನಗರದ ನಿವಾಸಿ ಜೋಸೆಫ್ ಫ್ರಾನ್ಸಿಸ್ ರೆನ್ಸನ್ ಅಲಿಯಾಸ್ ರೆನ್ಸನ್ (53) ಎಂದು ಗುರುತಿಸಲಾಗಿದೆ. ಅವರ ಪತ್ನಿ ಶೈಮಾ ಬಲಿಯಾದವರು. ಜೋಸೆಫ್ ಫ್ರಾನ್ಸಿಸ್ ರೆನ್ಸನ್ ಮದ್ಯಪಾನ, ಜೂಜಾಟ ಮತ್ತು ಇತರ ದುಶ್ಚಟಗಳಿಗೆ ವ್ಯಸನಿಯಾಗಿದ್ದಳರು ಎಂದು ವರದಿಯಾಗಿದೆ.

ಮಂಗಳೂರು: ಪತ್ನಿಯ ಕೊಲೆ, ಪತಿಗೆ ಜೀವಾವಧಿ ಶಿಕ್ಷೆ Read More »

16 ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ದಿಗಂತ್  ತಾಯಿ ಮಡಿಲಿಗೆ

ಸಮಗ್ರ ನ್ಯೂಸ್:  ರಾಜ್ಯಾದ್ಯಂತ ಗಮನ ಸೆಳೆದಿದ್ದ ದಿಗಂತ್ ಯೆಂಬ ಯುವಕನ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. ಫರಂಗಿಪೇಟೆ ಬಳಿಯ ಕಿಡೆಬೆಟ್ಟುವಿನ ಪದ್ಮನಾಭ ಅವರ ಮಗ ದಿಗಂತ್ ಫೆ. 25 ರ ರಾತ್ರಿ ಫರಂಗಿಪೇಟೆ ರೈಲ್ವೆ ಹಳಿಗಳಿಂದ ನಾಪತ್ತೆಯಾಗಿದ್ದ. ತನ್ನ ಕಾಲೇಜಿನಿಂದ ಪಿಯುಸಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪಡೆದ ನಂತರ, ಸಂಜೆ ದೇವಸ್ಥಾನಕ್ಕೆ ಹೋಗಿ ಅಲ್ಲಿಂದ ನಾಪತ್ತೆಯಾಗಿದ್ದ ಎಂದು ವರದಿಯಾಗಿತ್ತು. ಈ ನಿಗೂಢ ಕಣ್ಮರೆ ಹಲವು ಗೊಂದಲಕ್ಕೆ ಕಾರಣವಾಗಿದಲ್ಲದೆ ವಿವಿಧ ವದಂತಿಗಳಿಗೆ ಕಾರಣವಾಗಿತ್ತು. I ನಡುವೆ ಆತನನ್ನು ಸುರಕ್ಷಿತವಾಗಿ

16 ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ದಿಗಂತ್  ತಾಯಿ ಮಡಿಲಿಗೆ Read More »

ಕರಾವಳಿಯ ವಿವಿಧೆಡೆ ತಂಪೆರೆದ ವರುಣ| ಕಡಬ, ಸುಳ್ಯ, ಪುತ್ತೂರು ತಾಲೂಕಿನ ಹಲವೆಡೆ ಮಳೆಯ ಸಿಂಚನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಬುಧವಾರ ಸಂಜೆ ಉತ್ತಮ‌ ಮಳೆಯಾಗಿದೆ. ಬಿಸಿಲ ಧಗೆಯಿಂದ ಬೇಸತ್ತು ಹೋಗಿದ್ದ ಕರಾವಳಿಯಲ್ಲಿ ಕೊನೆಗೂ ವರ್ಷಧಾರೆಯಾಗಿದ್ದು, ಇಂದು ಸಂಜೆ ಸುರಿದ ಮಾರ್ಚ್ ತಿಂಗಳ ಮೊದಲ ಮಳೆಯಿಂದಾಗಿ ತಾಪಮಾನ ಕೊಂಚ ಇಳಿಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ , ಕಡಬ, ಪುತ್ತೂರು ತಾಲೂಕಿನಲ್ಲಿ ತುಂತುರು ಮಳೆಯಾಗಿದೆ. ಮಧ್ಯಾಹ್ನ ಬಳಿಕ ಮೋಡ ಕವಿದ ವಾತಾವರಣ ಇದ್ದು ಸಂಜೆ 3.30 ರ ವೇಳೆಗೆ ಸುಳ್ಯ ,ಹರಿಹರ , ಅಜ್ಜಾವರ, ಮಂಡೆಕೋಲು, ಅರಂತೋಡು, ಸೋಣಂಗೇರಿ

ಕರಾವಳಿಯ ವಿವಿಧೆಡೆ ತಂಪೆರೆದ ವರುಣ| ಕಡಬ, ಸುಳ್ಯ, ಪುತ್ತೂರು ತಾಲೂಕಿನ ಹಲವೆಡೆ ಮಳೆಯ ಸಿಂಚನ Read More »

ಮಗನಿಗೆ ಹೆಚ್‌ಐವಿ ಸೋಂಕುತಾಯಿ-ಮಗ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮೃತ ಭರತ್ ಹೆಚ್‌ಐವಿ ಸೋಂಕಿತನಾಗಿದ್ದ ಎಂಬ ಸತ್ಯವನ್ನು ಆತನ ಪತ್ನಿ ಕುಟುಂಬದವರು ಇದೀಗ ಬಹಿರಂಗಪಡಿಸಿದ್ದಾರೆ. ಪತ್ನಿ ಕುಟುಂಬಸ್ಥರು ಭರತ್‌ಗೆ 8 ತಿಂಗಳ ಹಿಂದೆ ನಾಲ್ಕು ಲಕ್ಷ ಹಣ, 100 ಗ್ರಾಂ ಚಿನ್ನ ನೀಡಿ ಮಗಳನ್ನು ಮದುವೆ ಮಾಡಿಕೊಟ್ಟಿದ್ದರು. ಆದರೆ ಭರತ್ ಮೂರು ವರ್ಷಗಳ ಹಿಂದಿನಿಂದಲೇ ಹೆಚ್‌ಐವಿ ಸೋಂಕಿತನಾಗಿದ್ದ. ಮಾರಣಾಂತಿಕ ಕಾಯಿಲೆ ಸೋಂಕು ತಗುಲಿರುವುದನ್ನು ಮುಚ್ಚಿಟ್ಟು

ಮಗನಿಗೆ ಹೆಚ್‌ಐವಿ ಸೋಂಕುತಾಯಿ-ಮಗ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ Read More »

ಮುಸ್ಲಿಂ ಶಾಸಕರು ವಿಧಾನಸಭೆಯಿಂದ ಹೊರಕ್ಕೆ ?

ಸಮಗ್ರ ನ್ಯೂಸ್: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಕ್ಕೆ ಎಸೆಯುತ್ತೇವೆ ಎಂದು ಹೇಳಿಕೆ ನೀಡುವ ಮೂಲಕ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂಧು ಅಧಿಕಾರಿ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಈ ಹೇಳಿಕೆಯ ವಿರುದ್ಧ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸದಸ್ಯರು ವ್ಯಾಪಕ ಪ್ರತಿಭಟನೆ ನಡೆಸಿದರು. ಇದನ್ನು ದ್ವೇಷಭಾಷಣ ಎಂದು ಬಣ್ಣಿಸಿದ ಅವರು, ಬಿಜೆಪಿಯ ಹಲ್ದಿಯಾ ಶಾಸಕ ತಪಸಿ ಮಂಡಲ್ ಬಂಡಾಯ ಎದ್ದ ಬಳಿಕ ಸುವೇಂಧು ಅಧಿಕಾರಿಯವರ ಮಾನಸಿಕ ಸ್ಥಿರತೆಯ

ಮುಸ್ಲಿಂ ಶಾಸಕರು ವಿಧಾನಸಭೆಯಿಂದ ಹೊರಕ್ಕೆ ? Read More »

ದೇವಾಲಯಕ್ಕೆನೇ ವಾಮಾಚಾರನ..?

ಸಮಗ್ರ ನ್ಯೂಸ್: ದೇವಾಲಯದ ಎದುರು ವಾಮಾಚಾರ ಮಾಡಿದ ಘಟನೆ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನಲ್ಲಿ ಕಂಡುಬಂದಿದೆ. ವಾಮಾಚಾರ ಮಾಡಿ ಶಕ್ತಿ ದೇವತೆ ಕೆಂಪಮ್ಮ ದೇವಿ ದೇವಾಲಯದ ಬಾಗಿಲಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನಲ್ಲಿ ನಡೆದಿದೆ. ಕಿಬ್ಬನಹಳ್ಳಿ ಹೋಬಳಿಯ ಹಟ್ನ ಗ್ರಾಮದ ಹೊರವಲಯದ ತೋಪಿನಲ್ಲಿ ಇರುವ ಕೆಂಪಮ್ಮ ದೇವಿ ದೇವಾಲಯಕ್ಕೆ ಮಂಗಳವಾರ ಸಂಜೆ ಯಾರೂ ಇಲ್ಲದ ವೇಳೆ ಪಶ್ಚಿಮದ ಬಾಗಿಲಿಗೆ ವಾಮಾಚಾರ ಮಾಡಿ, ನಂತರ ವಾಮಾಚಾರದ ವಸ್ತುಗಳಿಗೆ ಬೆಂಕಿ ಹಚ್ಚಿದ್ದಾರೆ. ಈ

ದೇವಾಲಯಕ್ಕೆನೇ ವಾಮಾಚಾರನ..? Read More »