ಆತನ ಅನೈತಿಕ ಸಂಬಂಧದಿಂದ ನೊಂದ ಪತ್ನಿ ಆತ್ಮಹತ್ಯೆ| ವರ್ಷದೊಳಗೆ ಸಂಸಾರಕ್ಕೆ ಕೊಳ್ಳಿ!!
ಸಮಗ್ರ ನ್ಯೂಸ್: ಆತನಿಗೆ ಮನೆಯೂಟ ರುಚಿಸ್ತಾ ಇರ್ಲಿಲ್ಲ. ಇದಕ್ಕಾಗಿ ಆತ ಹೊರಗಿನ ದಾರಿ ಹಿಡಿದ. ಇದರಿಂದ ನೊಂದ ಆತನ ಪತ್ನಿ ಆತ್ಮಹತ್ಯೆ ಮಾಡಿಕೊಂಡಳು. ಐಬಿಎಂ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರೂ ಪತಿಯ ಅನೈತಿಕ ಸಂಬಂಧ ಆಕೆಯ ಬದುಕಿಗೆ ಕೊಳ್ಳಿ ಇಟ್ಟಿದೆ. ಬೆಂಗಳೂರಿನ ರಾಮಮೂರ್ತಿ ನಗರದ ರಿಚರ್ಡ್ ಗಾರ್ಡನ್ ನಲ್ಲಿ ನ.10ರಂದು ಈ ಘಟನೆ ನಡೆದಿದ್ದು, ಅದರ ಹಿನ್ನೆಲೆ ನಿಧಾನಕ್ಕೆ ಬಿಚ್ಚಿಕೊಳ್ಳುತ್ತಿದೆ. ಐಬಿಎಂನಲ್ಲಿ ಉದ್ಯೋಗಿಯಾಗಿರುವ ಶ್ವೇತಾ (27) ನೇಣಿಗೆ ಶರಣಾದ ದುರ್ದೈವಿ. ಪತಿ ಅಭಿಷೇಕ್ ಅವರು ಹೊಂದಿರುವ ಅಕ್ರಮ ಸಂಬಂಧದಿಂದ ಬೇಸತ್ತು […]
ಆತನ ಅನೈತಿಕ ಸಂಬಂಧದಿಂದ ನೊಂದ ಪತ್ನಿ ಆತ್ಮಹತ್ಯೆ| ವರ್ಷದೊಳಗೆ ಸಂಸಾರಕ್ಕೆ ಕೊಳ್ಳಿ!! Read More »










