ಸಮಗ್ರ ಸಮಾಚಾರ

“ಮುಂದಿನ ದಿನಗಳಲ್ಲಿ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ”
-ಶಾಸಕ ವೈ.ಭರತ್ ಶೆಟ್ಟಿ

ಸಮಗ್ರ ನ್ಯೂಸ್: “ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಉತ್ತರ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸಿ ಅವುಗಳನ್ನು ಕಾರ್ಯಗತಗೊಳಿಸಿದ ಆತ್ಮಸಂತೃಪ್ತಿ ನನ್ನಲ್ಲಿದೆ” ಎಂದು ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದರು.ಭಾನುವಾರ ಸುರತ್ಕಲ್ ವಿದ್ಯಾದಾಯಿನಿ ಶಿಕ್ಷಣ ಸಂಸ್ಥೆಯ ವಜ್ರಮಹೋತ್ಸವ ಸಭಾಂಗಣದಲ್ಲಿ ಸರಕಾರಿ ಇಲಾಖೆಗಳ ವಿವಿಧ ಅಧಿಕಾರಿಗಳ ಉಪಸ್ಥಿತಿಯಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಏಳನೇ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. “ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಸರಕಾರಿ ಯೋಜನೆಗಳನ್ನು ಹೆಚ್ಚಿನ ಒತ್ತು ನೀಡಿ […]

“ಮುಂದಿನ ದಿನಗಳಲ್ಲಿ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ”
-ಶಾಸಕ ವೈ.ಭರತ್ ಶೆಟ್ಟಿ
Read More »

ಸ್ಯಾಂಡಲ್ ವುಡ್ ಹಾಸ್ಯನಟ ಗಂಡಸಿ ನಾಗರಾಜ್ ನಿಧನ

ಸಮಗ್ರ ನ್ಯೂಸ್: ಹಲವು ಪ್ರಮುಖ ಸಿನಿಮಾಗಳಲ್ಲಿ ನಟಿಸಿದ್ದ ಸ್ಯಾಂಡಲ್ ವುಡ್ ನ ಖ್ಯಾತ ಹಾಸ್ಯ ನಟ, ವಸ್ತ್ರಾಲಂಕಾರ ಕಲಾವಿದ ಗಂಡಸಿ ನಾಗರಾಜ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರ ಆಪ್ತ ವಸ್ತ್ರಾಲಂಕಾರ ಕಲಾವಿದರಾಗಿದ್ದ ಗಂಡಸಿ ನಾಗರಾಜ್ ಅವರು, ಸರ್ವರ್ ಸೋಮಣ್ಣ, ಸೂಪರ್ ನನ್ ಮಗ, ಬಂಡ ನನ್ನ ಗಂಡ, ಗುಂಡನ ಮದುವೆ, ರಾಯರ ಮಗ, ಹಬ್ಬ, ಶ್ರೀ ಮಂಜುನಾಥ, ರಾಜಾಹುಲಿ, ಪರ್ವ, ಮಾತಾಡು ಮಾತಾಡ್ ಮಲ್ಲಿಗೆ, ಕೋಟಿಗೊಬ್ಬ-3 ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಕೆಲಕಾಲದಿಂದ

ಸ್ಯಾಂಡಲ್ ವುಡ್ ಹಾಸ್ಯನಟ ಗಂಡಸಿ ನಾಗರಾಜ್ ನಿಧನ Read More »

ಸುಳ್ಯ: ಪ್ರೇಯಸಿಯ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ವಿವಾಹಿತ ಯುವಕ| ಪತ್ನಿಯಿಂದ ರಸ್ತೆಯಲ್ಲಿ ಬೀದಿರಂಪ

ಸಮಗ್ರ ನ್ಯೂಸ್: ಮಂಗಳೂರು ಮೂಲದ ವಿವಾಹಿತ ಯುವಕನೋರ್ವ ಪ್ರೇಯಸಿಯೊಂದಿಗೆ ಸುಳ್ಯದ ಗಾಂಧಿನಗರದ ಲಾಡ್ಜ್ ಒಂದರಲ್ಲಿ ಬಂದು ತಂಗಿದ್ದಾರೆಂದು ತಿಳಿದ ಯುವಕನ ಪತ್ನಿ ಡಿ.೧೧ರಂದು ಸಂಜೆ ಸುಳ್ಯಕ್ಕೆ ಬಂದು ಅವರು ತಂಗಿದ್ದ ಲಾಡ್ಜ್ ಬಳಿ ಬಂದು ಬೀದಿರಂಪ ಮಾಡಿದ ಘಟನೆ ವರದಿಯಾಗಿದೆ. ಲಾಡ್ಜ್ ನಲ್ಲಿದ್ದ ಯುವತಿಯ ಜತೆಗಿದ್ದ ವಿವಾಹಿತ ಯುವಕ ತನ್ನ ಪತ್ನಿ ಲಾಡ್ಜ್‌ನ ರಿಸೆಪ್ಶನ್ ಬಳಿಗೆ ಬಂದು ನಿಂತಿರುವ ವಿಷಯ ತಿಳಿದು ಪ್ರೇಯಸಿಯೊಂದಿಗೆ ಲಾಡ್ಜ್ ನಿಂದ ಹೊರಗೆ ಬಂದಿದ್ದಾರೆ. ಈ ಜೋಡಿಯನ್ನು ನೋಡಿದ ಆತನ ಹೆಂಡತಿ ರಸ್ತೆಯಲ್ಲಿ

ಸುಳ್ಯ: ಪ್ರೇಯಸಿಯ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ವಿವಾಹಿತ ಯುವಕ| ಪತ್ನಿಯಿಂದ ರಸ್ತೆಯಲ್ಲಿ ಬೀದಿರಂಪ Read More »

ಬೆಳ್ತಂಗಡಿ ಟಿಕೇಟ್ ಬಹುತೇಕ ರಕ್ಷಿತ್ ಗೆ ಫಿಕ್ಸ್| KPCCಯಿಂದ ಯುವ ನಾಯಕನಿಗೆ ಬುಲಾವ್

ಸಮಗ್ರ ನ್ಯೂಸ್: 2023 ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಹೊಸ ಮುಖಗಳನ್ನು ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಸುತ್ತಿದ್ದು ಈದೀಗ ಬೆಳ್ತಂಗಡಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಕ್ಷಿತ್ ಶಿವರಾಂ ಅವರನ್ನು ಅಂತಿಮ ಮಾಡಿ ಕೆಪಿಸಿಸಿ ಕಚೇರಿಯಿಂದ ಬುಲಾವ್ ನೀಡಿದೆ. ಬೆಸ್ಟ್ ಫೌಂಡೇಶನ್ ಮೂಲಕ ಬೆಳ್ತಂಗಡಿ ತಾಲೂಕಿನಲ್ಲಿ ಸಮಾಜ ಸೇವೆ ಮಾಡುತ್ತಿರುವ ಯುವ ನಾಯಕ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ರಕ್ಷಿತ್ ಶಿವರಾಂ ಅವರಿಗೆ ಕೆಪಿಸಿಸಿ ಯಿಂದ 2023 ರ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ತಯಾರಿ ಮಾಡಿ ತಾಲೂಕಿನಲ್ಲಿ

ಬೆಳ್ತಂಗಡಿ ಟಿಕೇಟ್ ಬಹುತೇಕ ರಕ್ಷಿತ್ ಗೆ ಫಿಕ್ಸ್| KPCCಯಿಂದ ಯುವ ನಾಯಕನಿಗೆ ಬುಲಾವ್ Read More »

ಹವಾಮಾನ ವರದಿ; ಡಿ. 12ರವರೆಗೂ ಮುಂದುವರಿಯಲಿದೆ ಮಳೆ; ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಉಂಟಾಗಿರುವ ಮ್ಯಾಂಡೌಸ್‌ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ ಡಿಸೆಂಬರ್ 12ರ ವರೆಗೆ ಮೋಡ ಕವಿದ ವಾತಾವರಣ, ಚಳಿಯ ಜೊತೆಗೆ ಮಳೆ ಸುರಿಯಲಿದೆ. ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಒಳನಾಡಿನ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ, ಮಳೆ ಚಳಿಯ ವಾತಾವರಣ ಸೃಷ್ಟಿಯಾಗಿದೆ. ನಾಳೆ ಗುಡುಗು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ.

ಹವಾಮಾನ ವರದಿ; ಡಿ. 12ರವರೆಗೂ ಮುಂದುವರಿಯಲಿದೆ ಮಳೆ; ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ Read More »

ನಟ ಅನಿರುದ್ಧ್ – ಆರೂರು ಜಗದೀಶ್ ನಡುವಿನ ಭಿನ್ನಾಭಿಪ್ರಾಯ ಸುಖಾಂತ್ಯ| ಸಂಧಾನ ಸಭೆ ಯಶಸ್ವಿ

ಸಮಗ್ರ ನ್ಯೂಸ್: ಕಿರುತೆರೆ ನಿರ್ಮಾಪಕರು, ನಟ ಅನಿರುದ್ಧ್ ವಿವಾದ ಸುಖಾಂತ್ಯ ಕಂಡಿದೆ. ಅಸಮಾಧಾನ ಮರೆತು ಅನಿರುದ್ಧ್ ಮತ್ತು ನಿರ್ಮಾಪಕ, ನಿರ್ದೇಶಕ ಆರೂರು ಜಗದೀಶ್ ಒಂದಾಗಿದ್ದಾರೆ. ಕಳೆದ ನಾಲ್ಕು ತಿಂಗಳಿನಿಂದಲೂ ನಡೆಯುತ್ತಿದ್ದ ಜಟಾಪಟಿಗೆ ಅಧಿಕೃತವಾಗಿ ತೆರೆ ಬಿದ್ದಿದೆ. ಬೆಂಗಳೂರಿನಲ್ಲಿ ಹಿರಿಯರ ಸಮ್ಮುಖದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ. ನಿರ್ದೇಶಕ ಪಿ. ಶೇಷಾದ್ರಿ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ. ಸಭೆಯಲ್ಲಿ ಅನಿರುದ್ಧ್, ಕಿರುತೆರೆ ನಿರ್ಮಾಪಕ ಆರೂರು ಜಗದೀಶ್, ಕಿರುತೆರೆ ನಿರ್ಮಾಪಕರು, ನಿರ್ದೇಶಕರು, ಕರ್ನಾಟಕ ಟೆಲಿವಿಜನ್ ಅಸೋಸಿಯೇಷನ್ ಅಧ್ಯಕ್ಷ ಶಿವಕುಮಾರ್

ನಟ ಅನಿರುದ್ಧ್ – ಆರೂರು ಜಗದೀಶ್ ನಡುವಿನ ಭಿನ್ನಾಭಿಪ್ರಾಯ ಸುಖಾಂತ್ಯ| ಸಂಧಾನ ಸಭೆ ಯಶಸ್ವಿ Read More »

ಮ್ಯಾಂಡಸ್ ಅಬ್ಬರ; ತಮಿಳುನಾಡು ತತ್ತರ| ಜನಜೀವನ ಅಸ್ತವ್ಯಸ್ತ, ನಾಲ್ಕು ಸಾವು

ಸಮಗ್ರ ನ್ಯೂಸ್: ಬಂಗಾಳಕೊಲ್ಲಿ ಸೃಷ್ಟಿಯಾಗಿರುವ ಮ್ಯಾಂಡಸ್‌ ಚಂಡಮಾರುತ ತಮಿಳುನಾಡು ಕಡಲ ತೀರಕ್ಕೆ ಅಪ್ಪಳಿಸಿದ್ದು, ಭಾರಿ ಅನಾಹುತ ಸೃಷ್ಟಿಸಿದೆ. 70 ಕಿ.ಮೀ. ವೇಗದಲ್ಲಿ ಚಲಿಸುತ್ತಿರುವ ಗಾಳಿಯಿಂದಾಗಿ ಭಾರಿ ಮಳೆ ಸುರಿದಿದ್ದು, ಹಲವು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಚಂಡಮಾರುತ ಆಂಧ್ರಪ್ರದೇಶದತ್ತ ಚಲಿಸಿದ್ದು, ಅಲ್ಲೂ ಸಹ ಮಳೆಯಾಗುತ್ತಿದೆ. ಆದರೆ, ಅಪ್ಪಳಿಸಿದ ಬಳಿಕ ಚಂಡಮಾರುತವು ವಾಯುಭಾರ ಕುಸಿತವಾಗಿ ಮಾರ್ಪಾಟಾಗಿದ್ದು, ಮೊದಲಿನ ತೀವ್ರತೆ ಕಳೆದುಕೊಂಡಿದೆ. ಹೀಗಾಗಿ ಇನ್ನು ಮಳೆ ಕ್ಷೀಣಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಚೆನ್ನೈ ನಗರದಲ್ಲಿ ಸುಮಾರು 400ಕ್ಕೂ

ಮ್ಯಾಂಡಸ್ ಅಬ್ಬರ; ತಮಿಳುನಾಡು ತತ್ತರ| ಜನಜೀವನ ಅಸ್ತವ್ಯಸ್ತ, ನಾಲ್ಕು ಸಾವು Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವಾರ ಸಾಕಷ್ಟು ಗ್ರಹಗಳ ಬದಲಾವಣೆಗಳು ಉಂಟಾಗುವುದು ಅವುಗಳ ಪ್ರಭಾವ ರಾಶಿಚಕ್ರಗಳ ಮೇಲೆ ಗಣನೀಯವಾಗಿರುತ್ತವೆ. ಆ ಬದಲಾವಣೆಗಳು ನಿಮ್ಮ ಜೀವನದಲ್ಲಿ ಹೇಗಿರುತ್ತದೆ ಎನ್ನುವುದನ್ನು ತಿಳಿಯಲು ಮುಂದಿರುವ ವಿವರಣೆಯನ್ನು ಪರಿಶೀಲಿಸಿ. ಡಿಸೆಂಬರ್‌ 11ರಿಂದ ಡಿಸೆಂಬರ್‌ 17ರ ತನಕ ವಾರ ಭವಿಷ್ಯ ಹೇಗಿದೆ ನೋಡಿ: ಮೇಷ ರಾಶಿ: ನಿಮ್ಮ ಸಂಗಾತಿ ಈ ವಾರ ನಿಮ್ಮ ನಡವಳಿಕೆಯ ಬಗ್ಗೆ ತುಂಬಾ ಖುಷಿಪಡಬಹುದು. ಧನಾತ್ಮಕ ಶಕ್ತಿಗಳು ನಿಮಗೆ ಉತ್ತಮವಾಗಿವೆ. ಈ ವಾರ ನಿಮ್ಮ ಕೆಲಸದಲ್ಲಿ ನಿಮ್ಮ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಶಿವಮೊಗ್ಗ: ಲಾರಿ-ಕಾರು ಅಪಘಾತ| ಮೂವರು ಸಾವು; ಓರ್ವನ ಗಂಭೀರ

ಸಮಗ್ರ ನ್ಯೂಸ್: ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ನಡೆದಿದ್ದು, ಮೂವರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ನಗರದ ಹೊರವಲಯದ ಕಲ್ಲಾಪುರ ಗ್ರಾಮದಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಕಾರಿನಲ್ಲಿದ್ದ ವಿವೇಕ್ (21), ಕಾರ್ತಿಕ್ (21) ಹಾಗೂ ಮೋಹನ್ (21) ಎಂದು ಗುರುತಿಸಲಾಗಿದೆ. ಕಾರಿನ‌ಲ್ಲಿ ಹಿಂಬದಿ ಕುಳಿತಿದ್ದ ರುದ್ರೇಶ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶಿವಮೊಗ್ಗ: ಲಾರಿ-ಕಾರು ಅಪಘಾತ| ಮೂವರು ಸಾವು; ಓರ್ವನ ಗಂಭೀರ Read More »

ಬೆಂಗಳೂರು: ಹೆಂಡತಿಯನ್ನು ಪರಪುರುಷನ ಜೊತೆ ಮಲಗಿಸಿ ವಿಡಿಯೋ ಮಾಡುತ್ತಿದ್ದ ವಿಕೃತ ಗಂಡ| ಆರೋಪಿಯ ಬಂಧನ

ಸಮಗ್ರ ನ್ಯೂಸ್: ಪತಿ ತನ್ನ ಪತ್ನಿಯನ್ನು ಗೆಳೆಯರೊಂದಿಗೆ ಮಲಗಿಸಿ ವಿಡಿಯೋ ಮಾಡಿ ವಿಕೃತಿ ಮರೆಯುತ್ತಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪುರುಷ ಸಮಾಜವೇ ತಲೆ ತಗ್ಗಿಸುವಂತ ನೀಚ ಕಾರ್ಯ ಈತ ನಡೆಸುತ್ತಿದ್ದ. ತನ್ನ ಜೊತೆ ಅಗ್ನಿಸಾಕ್ಷಿಯಾಗಿ ಸಪ್ತಪದಿ ತುಳಿದ ಪತ್ನಿಯನ್ನು ಸ್ನೇಹಿತರೊಂದಿಗೆ ಮಲಗಿಸಿ ವಿಡಿಯೋ ಮಾಡಿ ವಿಕೃತಿ ಮೆರೆಯುತ್ತಿದ್ದನು. ಈ ಹಿಂಸೆಯನ್ನು ತಾಳಲಾರದೇ ಗಂಡನ ವಿರುದ್ದ ಪತ್ನಿ ದೂರು ನೀಡಿದ್ದು, ತನ್ನ ಗಂಡ ಇನ್ನೂ ಹಲವು ವಿಕೃತಗಾಮಿ ಚಟುವಟಿಕೆಗಳನ್ನು ನಡೆಸುತ್ತಿದ್ದ ಬಗ್ಗೆ ಪೊಲೀಸರ ಮುಂದೆ ಪತ್ನಿ ಹೇಳಿಕೊಂಡಿದ್ದಾಳೆ. 2011

ಬೆಂಗಳೂರು: ಹೆಂಡತಿಯನ್ನು ಪರಪುರುಷನ ಜೊತೆ ಮಲಗಿಸಿ ವಿಡಿಯೋ ಮಾಡುತ್ತಿದ್ದ ವಿಕೃತ ಗಂಡ| ಆರೋಪಿಯ ಬಂಧನ Read More »