ಸಮಗ್ರ ಸಮಾಚಾರ

ಸುಳ್ಯ: ಆಮ್ ಆದ್ಮಿ ಪಾರ್ಟಿ ವತಿಯಿಂದ ನಾಳೆ (ಮೇ.8) ಬೃಹತ್ ರೋಡ್ ಶೋ

ಸಮಗ್ರ ನ್ಯೂಸ್: ಮೇ 8 ರಂದು ಆಮ್ ಆದ್ಮಿ ಪಾರ್ಟಿಯ ವತಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿಬೃಹತ್ ವಾಹನ ಜಾಥಾ ಹಾಗೂ ರೋಡ್ ಶೋ ನಡೆಯಲಿದೆ. ಸಂಪಾಜೆ ಯಿಂದ ಜಾಥಾ ಪ್ರಾರಂಭವಾಗಿ ಕಲ್ಲುಗುಂಡಿ, ಅರಂತೋಡು, ಸುಳ್ಯ, ಪೈಚಾರು,ಸೋಣಂಗೇರಿ, ಗುತ್ತಿಗಾರು, ಸುಬ್ರಹ್ಮಣ್ಯ, ಕಡಬ, ಆಲಂಕಾರು,ಕಡಬ, ಪಂಜ, ನಿಂತಿಕಲ್ಲು, ಕಾಣಿಯೂರು, ಬೆಳಂದೂರು,ಸವಣೂರು, ಪೆರುವಾಜೆ, ಬೆಳ್ತಾರೆ, ಐವರ್ನಾಡು ಸೋಣಂಗೇರಿ, ಜಾಲ್ಸೂರು ನಿಂದ ಸುಳ್ಯಕ್ಕೆ ತೆರಳಲಿದೆ ಎಂದು ತಿಳಿಸಿದ್ದಾರೆ.

ಸುಳ್ಯ: ಆಮ್ ಆದ್ಮಿ ಪಾರ್ಟಿ ವತಿಯಿಂದ ನಾಳೆ (ಮೇ.8) ಬೃಹತ್ ರೋಡ್ ಶೋ Read More »

ಉಡುಪಿ : ಕೊಳದ ಬಳಿ ಹೆಣ್ಣು ಮಗುವಿನ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಮೇ7 ರಂದು ಉಡುಪಿ ಸರಕಾರಿ ಕೊಳದ ಬಳಿ ಹೆಣ್ಣು ಮಗುವಿನ ಮೃತದೇಹ ಪತ್ತೆಯಾದ ಘಟನೆ ಶಿರ್ವ ಸಮೀಪದ ಬೆಳ್ಳೆ ಗ್ರಾಮ ಪಂಚಾಯಿತಿಯ ತಿರ್ಲಪಲ್ಕೆಯಲ್ಲಿ ಸಂಭವಿಸಿದೆ. ಬೆಳ್ಳೆ ಗ್ರಾಮ ಪಂಚಾಯತ್ ಒಂದನೇ ವಾರ್ಡಿನ ಸದಸ್ಯ ಅಶೋಕ್ ಅವರು ವಿಷಯ ತಿಳಿದ ತಕ್ಷಣ ಬೆಳ್ಳೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಧಾಕರ ಪೂಜಾರಿಯವರಿಗೆ ಮಾಹಿತಿ ನೀಡಿದ್ದಾರೆ. ಕೊಳದ ಪಕ್ಕದಲ್ಲಿ ಮೃತ ದೇಹ ಪತ್ತೆಯಾಗಿದ್ದು, ಮಗುವನ್ನು ಆಕೆಯ ಪೋಷಕರು ಉದ್ದೇಶಪೂರ್ವಕವಾಗಿ ಬಿಟ್ಟು ಹೋಗಿರಬಹುದು ಎಂಬ ಗುಮಾನಿಗೆ ಕಾರಣವಾಗಿದೆ. ಈ ಬಗ್ಗೆ

ಉಡುಪಿ : ಕೊಳದ ಬಳಿ ಹೆಣ್ಣು ಮಗುವಿನ ಮೃತದೇಹ ಪತ್ತೆ Read More »

ಚಿಕ್ಕಮಗಳೂರು:ಮಾಜಿ‌ ಶಾಸನರ ಮೇಲೆ ಹಲ್ಲೆಗೈದು ಮನೆ ದರೋಡೆ

ಸಮಗ್ರ ನ್ಯೂಸ್: ಮಾಜಿ‌ ಶಾಸಕರೊಬ್ಬರ ಮೇಲೆ ಹಲ್ಲೆಗೈದು ಅವರ ಮನೆ ದರೋಡೆಗೈದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ. ತರೀಕೆರೆಯ ಮಾಜಿ ಶಾಸಕ ಎಸ್ ಎಂ ನಾಗರಾಜ್ ಅವರ ಮನೆ ಮೇಲೆ ಕೆಲ ದುಷ್ಕರ್ಮಿಗಳು ಬಂದೂಕು, ಮಚ್ಚುನೊಂದಿಗೆ ದಾಳಿ ಮಾಡಿದ್ದಾರೆ. ಮನೆಯ ಬಾಗಿಲು ಮುರಿದು, ಮಾಜಿ ಶಾಸಕರ ಮೇಲೆ ನಡೆಸಿದ್ದಾರೆ. 1ಕೆ.ಜಿಗೂ ಅಧಿಕ ಚಿನ್ನಾಭರಣ, ಹಣ ದರೋಡೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಚುನಾವಣೆ ಸಮಯದಲ್ಲಿ ಈ ಘಟನೆ ನಡೆದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಸದ್ಯ ಸ್ಥಳಕ್ಕೆ

ಚಿಕ್ಕಮಗಳೂರು:ಮಾಜಿ‌ ಶಾಸನರ ಮೇಲೆ ಹಲ್ಲೆಗೈದು ಮನೆ ದರೋಡೆ Read More »

ಖಳ ನಾಯಕ ಯಶ್ ಶೆಟ್ಟಿ “ಬೇರ”ಚಿತ್ರದ ನಾಯಕ ನಟ

ಸಮಗ್ರ ನ್ಯೂಸ್: ಕಳೆದ ಐದಾರು ವರ್ಷದಿಂದ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಂಡ ಯಶ್ ಶೆಟ್ಟಿ ಅವರು ಇದೀಗ ನಿಮ್ಮ ಮುಂದೆ ಬೇರ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಮೂವತ್ತು ಸಿನಿಮಾಕಿಂತ ಹೆಚ್ಚು ಸಿನಿಮಾದಲ್ಲಿ ಕಾಣಿಸಿಕೊಂಡ ಇವರು ಮೂಲತಹ ಉಡುಪಿಯವರಾಗಿದ್ದು ಸುಮಾರು ಇಪ್ಪತ್ತು ವರ್ಷದಿಂದ ರಂಗಭೂಮಿಯಲ್ಲಿ ತನ್ನನ್ನು ತಾವು ತೊಡಗಿಸಿಕೊಂಡಿದ್ದಾರೆ. ಇವರು ಚಿಕ್ಕ ವಯಸ್ಸಿನಿಂದಲೇ ಕಮರ್ಷಿಯಲ್ ನಾಟಕವನ್ನು ನಿರ್ಮಿಸಿ ಅಭಿನಯಿಸುತ್ತ ನಟನೆ ಲೋಕಕ್ಕೆ ಕಾಲಿಟ್ಟರು. ಒಂದು ವರ್ಷ ನಿನಾಸಂ ಅಲ್ಲಿ ನಟನೆಯನ್ನು ಕಲಿತು ಅಲ್ಲಿಂದ ರಾಷ್ಟೀಯ ನಾಟಕ ಶಾಲೆಯಾದ ದೆಹಲಿಯಲ್ಲಿ

ಖಳ ನಾಯಕ ಯಶ್ ಶೆಟ್ಟಿ “ಬೇರ”ಚಿತ್ರದ ನಾಯಕ ನಟ Read More »

ಇಂದು ಮಂಗಳೂರಿಗೆ ಪ್ರಿಯಾಂಕಾ ಗಾಂಧಿ

ಸಮಗ್ರ ನ್ಯೂಸ್: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರಿಗೆ ಮೇ 7ರಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಜಿಲ್ಲೆಗೆ ಆಗಮಿಸಲಿದ್ದಾರೆ. ಮುಲ್ಕಿ ಕೊಲ್ನಾಡು ಮೈದಾನದಲ್ಲಿ ಅಪರಾಹ್ನ ಒಂದು ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಇನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ, ಮೂಡಬಿದ್ರೆ ಕ್ಷೇತ್ರ, ಕಾಪು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು ಸುಮಾರು 50 ಸಾವಿರ ಮಂದಿ ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಮಂಜುನಾಥ

ಇಂದು ಮಂಗಳೂರಿಗೆ ಪ್ರಿಯಾಂಕಾ ಗಾಂಧಿ Read More »

ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿದೆ ‘ಬೇರ’ ಸಿನಿಮಾದ ಟೀಸರ್

ಎಸ್‌ಎಲ್‌ವಿ ಕಲರ್ಸ್ ಲಾಂಛನದಲ್ಲಿ ದಿವಾಕರ ದಾಸ್ ನೇರ್ಲಾಜೆ ನಿರ್ಮಾಣದ ‘ಬೇರ’ ಸಿನಿಮಾ Samagra news: ಕೋಸ್ಟಲ್‌ವುಡ್‌ನ ಅಪ್ಪಟ ಪ್ರತಿಭೆಗಳು ಸ್ಯಾಂಡಲ್‌ವುಡ್‌ಗೆ ಅತ್ಯುತ್ತಮ ಚಿತ್ರಗಳನ್ನು ನೀಡುತ್ತಿರುವ ಪಾಸಿಟಿವ್ ಟ್ರೆಂಡ್ ಶುರುವಾಗಿದೆ. ಕನ್ನಡ ಚಿತ್ರರಂಗದಲ್ಲಿ 100 ದಿನಗಳಿಗಿಂತಲೂ ಹೆಚ್ಚು ಪ್ರದರ್ಶನ ಕಂಡು ಸೂಪರ್ ಹಿಟ್ ಸಿನಿಮಾಗಳ ಹಿಂದೆ ಕರಾವಳಿಯ ಅಪ್ಪಟ ಟ್ಯಾಲೆಂಟ್‌ಗಳು ಕೆಲಸ ಮಾಡುತ್ತಿವೆ ಎಂಬುವುದು ಉಲ್ಲೇಖನೀಯ. ಚಿತ್ರದ ನಿರ್ಮಾಣ, ನಿರ್ದೇಶನ, ನಟನೆ, ಸಂಗೀತ, ಸಾಹಿತ್ಯ ಹೀಗೆ ಎಲ್ಲಾ ಕ್ಷೇತ್ರದಲ್ಲೂ ಕೋಸ್ಟಲ್ ಪ್ರತಿಭೆಗಳು ಸೈ ಅನ್ನಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಕರಾವಳಿಗರ ಸಿನಿಮಾ

ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿದೆ ‘ಬೇರ’ ಸಿನಿಮಾದ ಟೀಸರ್ Read More »

ಚುನಾವಣಾ ಅಖಾಡಕ್ಕೆ `ಹ್ಯಾಟ್ರಿಕ್ ಹೀರೋ’ಎಂಟ್ರಿ…!

ಸಮಗ್ರ ನ್ಯೂಸ್: ಚುನಾವಣಾ ಅಖಾಡಕ್ಕೆ ಹ್ಯಾಟ್ರಿಕ್ ಹೀರೋ,‘ಶಿವರಾಜ್ ಕುಮಾರ್ ಎಂಟ್ರಿ ಕೊಟ್ಟಿದ್ದು, ಕಾಂಗ್ರೆಸ್ ನ ಮಧು ಬಂಗಾರಪ್ಪ ಪರ ಮಾ.೩೦ರಂದು ನಟ ಶಿವರಾಜ್ ಕುಮಾರ್ ಪ್ರಚಾರ ಮಾಡಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿಯಲ್ಲಿ ಇಂದು ಮಧ್ಯಾಹ್ನ ೧೨ ಕ್ಕೆ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ರೋಡ್ ಶೋ ನಡೆಸಲಿದ್ದಾರೆ. ಗೀತಾ ಶಿವರಾಜ್ ಕುಮಾರ್ ಈಗಾಗಲೇ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಪತಿ ಶಿವರಾಜ್ ಕುಮಾರ್ ಪತ್ನಿಗೆ ಸಾಥ್ ನೀಡುತ್ತಿದ್ದಾರೆ. ಮಧು ಬಂಗಾರಪ್ಪ

ಚುನಾವಣಾ ಅಖಾಡಕ್ಕೆ `ಹ್ಯಾಟ್ರಿಕ್ ಹೀರೋ’ಎಂಟ್ರಿ…! Read More »

ಬೆಳ್ತಂಗಡಿ: ಮಹಡಿಯಿಂದ ಬಿದ್ದು ಯುವಕ ಮೃತ್ಯು

ಸಮಗ್ರ ನ್ಯೂಸ್: ಮನೆಯ ಮಹಡಿಯಿಂದ ಬಿದ್ದು ಯುವಕನರ‍್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವು ಎಂಬಲ್ಲಿ ನಡೆದಿದೆ. ಮೃತರನ್ನು ಕುಕ್ಕಾವು ನಿವಾಸಿ ಲಕ್ಷ್ಮಣ ಕುಂಬಾರ ಎಂಬವರ ಪುತ್ರ ಹರೀಶ್ (೩೦) ಎಂದು ಗುರುತಿಸಲಾಗಿದೆ. ಹರೀಶ್ ಅವರು ಏಪ್ರಿಲ್ ೨೧ ರಂದು ನಾರಾಯಣ ಕುಂಬಾರ ಅವರ ಮನೆಯ ಮಹಡಿ ಮೇಲೆ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಉಜಿರೆ ಆಸ್ಪತ್ರೆಗೆ ಸಾಗಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ

ಬೆಳ್ತಂಗಡಿ: ಮಹಡಿಯಿಂದ ಬಿದ್ದು ಯುವಕ ಮೃತ್ಯು Read More »

ಎ.30ರಂದು ಸುಳ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ

ಸಮಗ್ರ ನ್ಯೂಸ್:‌ ಕರಾವಳಿಯಲ್ಲಿ ಚುನಾವಣಾ ಕಾವು ಜೋರಾಗಿದ್ದು, ಅಲ್ಲಲ್ಲಿ ರಾಷ್ಟ್ರೀಯ ನಾಯಕರು ಪ್ರಚಾರದಲ್ಲಿ ತೊಡಗಿದ್ದಾರೆ. ಇದೀಗ ಬಿಜಪಿ ರಾಷ್ಟ್ರೀಯ ಅಧ್ಯಕ್ಷ ಅಧ್ಯಕ್ಷ ಜೆಪಿ ನಡ್ಡಾ ಎ.30ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸುಳ್ಯದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಜೆಪಿ ನಡ್ಡಾ ಸುಳ್ಯಕ್ಕೆ ಆಗಮಿಸುವುದನ್ನು ಬಿಜೆಪಿ ಮುಖಂಡರು ಖಚಿತ ಪಡಿಸಿದ್ದಾರೆ.

ಎ.30ರಂದು ಸುಳ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ Read More »