ಸಮಗ್ರ ಸಮಾಚಾರ

ಜ.12ರಂದು ಸಿಎಂ ಯೋಗಿ ಆದಿತ್ಯನಾಥ್ ಉಡುಪಿಗೆ

ಸಮಗ್ರ ನ್ಯೂಸ್: ವಿಶ್ವ ಕಂಡ ಶ್ರೇಷ್ಠ ದಾರ್ಶನಿಕ, ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಜಾಗೃತಿಯ ಪ್ರತೀಕ, ಯುವ ಜನತೆಯ ಪ್ರೇರಣಾ ಶಕ್ತಿ ಸ್ವಾಮಿ ವಿವೇಕಾನಂದ ರವರ ಜನ್ಮ ದಿನ. ಅ ದಿನದಂದು ಆಚರಿಸಲ್ಪಡುವ ‘ರಾಷ್ಟ್ರೀಯ ಯುವ ದಿನಾಚರಣೆ’ಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ‘ಯುವ ಸಂಗಮ’ದಲ್ಲಿ ಭಾಗಿಯಾಗಲು ಉತ್ತರ ಪ್ರದೇಶದ ಜನಪ್ರಿಯ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಜೀ ಯವರು ಉಡುಪಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ […]

ಜ.12ರಂದು ಸಿಎಂ ಯೋಗಿ ಆದಿತ್ಯನಾಥ್ ಉಡುಪಿಗೆ Read More »

ಡಿ.12ರಿಂದ ಯಶವಂತಪುರ- ಮುರುಡೇಶ್ವರ ವಿಶೇಷ ರೈಲು ಸಂಚಾರ

ಸಮಗ್ರ ನ್ಯೂಸ್: ಪ್ರಯಾಣಿಕರಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಯಶವಂತಪುರ – ಮುರುಡೇಶ್ವರ ನಡುವೆ ಸಾಪ್ತಾಹಿಕ ವಿಶೇಷ ರೈಲು ಆರಂಭಿಸಲು ನೈರುತ್ಯ ರೈಲ್ವೆ ಇಲಾಖೆ ನಿರ್ಧರಿಸಿದೆ. ಡಿಸೆಂಬರ್ 10 ರಿಂದ ಜನವರಿ 28 ರ ವರೆಗೆ ಯಶವಂತಪುರ ನಿಲ್ದಾಣದಿಂದ ಪ್ರತಿ ಶನಿವಾರ ರಾತ್ರಿ 11.55 ಕ್ಕೆ ಈ ರೈಲು ಹೊರಡಲಿದ್ದು ಮರುದಿನ ಮಧ್ಯಾಹ್ನ 12.55 ಕ್ಕೆ ಮುರುಡೇಶ್ವರ ತಲುಪಲಿದೆ. ಅದೇ ರೀತಿ ಡಿಸೆಂಬರ್ 11 ರಿಂದ ಜನವರಿ 29 ರವರೆಗೆ ಮುರುಡೇಶ್ವರ ನಿಲ್ದಾಣದಿಂದ ಪ್ರತಿ ಭಾನುವಾರ ಮಧ್ಯಾನ 1.30

ಡಿ.12ರಿಂದ ಯಶವಂತಪುರ- ಮುರುಡೇಶ್ವರ ವಿಶೇಷ ರೈಲು ಸಂಚಾರ Read More »

“ಮುಸ್ಲಿಂ ಪುರುಷರು 3-4 ಮಹಿಳೆಯರನ್ನು ಮದುವೆಯಾಗುವುದನ್ನು ಬದಲಾಯಿಸುವ ಅಗತ್ಯವಿದೆ”

ದಿಸ್ಪುರ್: ಮುಸ್ಲಿಂ ಪುರುಷರು 3-4 ಮಹಿಳೆಯರನ್ನು ಮದುವೆಯಾಗುವ ವ್ಯವಸ್ಥೆಯನ್ನು ಬದಲಾಯಿಸುವ ಅಗತ್ಯವಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಂತ ಬಿಸ್ವಾ ಶರ್ಮಾ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ವಿರುದ್ಧ ವಾಗ್ದಾಳಿ ನಡೆಸಿದರು. ಸ್ವತಂತ್ರ ಭಾರತದಲ್ಲಿ ವಾಸಿಸುವ ಪುರುಷನಿಗೆ ಹಿಂದಿನ ಪತ್ನಿಗೆ ವಿಚ್ಛೇದನ ನೀಡದೇ 3-4 ಮಹಿಳೆಯರನ್ನು ಮದುವೆಯಾಗುವ ಯಾವುದೇ ಹಕ್ಕಿಲ್ಲ. ನಾವು ಅಂತಹ ವ್ಯವಸ್ಥೆಯನ್ನು ಬದಲಾಯಿಸಬೇಕಾಗಿದೆ. ನಾವು ನ್ಯಾಯವನ್ನು ನೀಡಲು ಪ್ರಯತ್ನಿಸಬೇಕು. ಮುಸ್ಲಿಂ ಹೆಂಗಸರು, ಮುಸ್ಲಿಂ ಹುಡುಗಿಯರು ಹಿಜಬ್ ಧರಿಸಲು ಕೇಳುತ್ತಾರೆ. ಹುಡುಗರು

“ಮುಸ್ಲಿಂ ಪುರುಷರು 3-4 ಮಹಿಳೆಯರನ್ನು ಮದುವೆಯಾಗುವುದನ್ನು ಬದಲಾಯಿಸುವ ಅಗತ್ಯವಿದೆ” Read More »

ವಿಟ್ಲ: ಛದ್ಮವೇಶದಲ್ಲೂ ‘ಕಾಂತಾರ’ ದೈವ – ತೀವ್ರ ಆಕ್ರೋಶ

ಸಮಗ್ರ ನ್ಯೂಸ್: ವಿಟ್ಲದ ಖಾಸಗಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವೊಂದರಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾಂತಾರ ಚಿತ್ರದ ದೈವಾರಾಧನೆಯ ಸನ್ನಿವೇಶವನ್ನು ಛದ್ಮವೇಶದ ಮೂಲಕ ಪ್ರದರ್ಶಿಸಿದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರಿಷಬ್‌ ಶೆಟ್ಟಿ ಅಭಿನಯದ ಕಾಂತಾರ ಚಲನಚಿತ್ರ ಇನ್ನಿಲ್ಲದಂತೆ ಯಶಸ್ವಿ ಕಂಡ ಬಳಿಕ ಎಲ್ಲೆಡೆ ದೈವಾರಾಧನೆ, ಭೂತಾರಾಧನೆ ಬಗ್ಗೆ ಜನತೆಗೆ ಒಲವು ಜಾಸ್ತಿಯಾಗಿದೆ. ಇದೇ ವೇಳೆ ಕೆಲವರು ಭೂತಾರಾಧನೆಯ ವೇಷ ಹಾಕಿಕೊಂಡು ವೇದಿಕೆಗೆ ಏರಿ ದೈವಕ್ಕೆ ಅಪಚಾರ ಎಸಗುವ ಕೆಲಸ ಮಾಡುತ್ತಿದ್ದಾರೆ. ಟಿವಿಗಳಲ್ಲಿನ ರಿಯಾಲಿಟಿ ಶೋಗಳಲ್ಲಿ ಕಾಂತಾರ ಚಲನಚಿತ್ರದಲ್ಲಿ ಕಾಣುವ ಪಂಜುರ್ಲಿಯಂತೆ

ವಿಟ್ಲ: ಛದ್ಮವೇಶದಲ್ಲೂ ‘ಕಾಂತಾರ’ ದೈವ – ತೀವ್ರ ಆಕ್ರೋಶ Read More »

ಮಂಗಳೂರು: ‘ಮಲೇಷ್ಯಾ ಮರಳನ್ನು ಕೆಲವೇ ದಿನಗಳಲ್ಲಿ ವಿತರಿಸಲಾಗುವುದು’- ಡಿ.ಸಿ

ಸಮಗ್ರ ನ್ಯೂಸ್: ಮಲೇಷ್ಯಾದಿಂದ ಐದು ವರ್ಷಗಳ ಹಿಂದೆ ಆಮದು ಮಾಡಿ ನವಮಂಗಳೂರು ಬಂದರಿನಲ್ಲಿ ಶೇಖರಿಸಿಟ್ಟಿರುವ ಮರಳನ್ನು ಕೆಲವೇ ದಿನಗಳಲ್ಲಿ ಜಿಲ್ಲೆಯಲ್ಲಿ ವಿತರಿಸುವುದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಎನ್‌ಎಂಪಿಎಯಲ್ಲಿ ಅಷ್ಟು ಪ್ರಮಾಣದ ಮರಳು ಸಂಗ್ರಹ ಇರುವ ವಿಚಾರ ತಿಳಿದು ಅಚ್ಚರಿಯಾಗಿದ್ದು, ಇದು ಎಂಸ್ಯಾಂಡ್‌ ಅಲ್ಲ, ಆದರೆ ಉತ್ತಮ ಗುಣಮಟ್ಟದ ಮರಳಾಗಿದೆ. ಅದನ್ನು 10 ಟನ್‌ಗೆ 10,000 ರೂ.ಗಳಂತೆ ಜಿಲ್ಲೆಯಲ್ಲಿ ಪೂರೈಕೆ ಮಾಡಲಾಗುವುದು ಎಂದರು. ಇನ್ನು ಜಿಲ್ಲೆಯಲ್ಲಿ

ಮಂಗಳೂರು: ‘ಮಲೇಷ್ಯಾ ಮರಳನ್ನು ಕೆಲವೇ ದಿನಗಳಲ್ಲಿ ವಿತರಿಸಲಾಗುವುದು’- ಡಿ.ಸಿ Read More »

ಕಾಂಗ್ರೆಸ್ ಗೆ ಸಿಕ್ಕಿದ ಹಿಮಾಚಲ ಪ್ರದೇಶ ದಕ್ಕಲು ಬಿಟ್ಟೀತೆ ಬಿಜೆಪಿ| ಪಕ್ಷೇತರ ಓಲೈಕೆಗೆ ಕೇಸರಿ ಪಾಳಯ ಮುಂದಾಗಿದ್ದೇಕೆ?

ಸಮಗ್ರ ನ್ಯೂಸ್: ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳ ಚುನಾವಣೆ ಮುಗಿದು ರಿಸಲ್ಟ್ ಬಂದಿದೆ. ಗುಜರಾತ್ ನಲ್ಲಿ ಬಿಜೆಪಿ ತನ್ನ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಿಕೊಂಡು ವಿರೋಧ ಪಕ್ಷಗಳನ್ನು ಧೂಳಿಪಟ ಮಾಡಿದೆ. ಬರೋಬ್ಬರಿ 156 ಸೀಟುಗಳನ್ನು ಗಳಿಸಿ ಏಳನೇ ಬಾರಿಗೆ ರಾಜ್ಯಾಧಿಕಾರದ ಚುಕ್ಕಾಣಿ ಹಿಡಿದಿದೆ. ಇನ್ನು ಹಿಮಾಚಲ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿಗೆ ಗುಡ್ಡಗಾಡಿನ ಜನ ಸೋಲಿನ ರುಚಿ ತೋರಿಸಿದ್ದಾರೆ. ಅಚ್ಚರಿಯೆಂಬಂತೆ 40 ಸ್ಥಾನಗಳನ್ನು ಗಳಿಸಿಕೊಂಡ ಕಾಂಗ್ರೆಸ್ ಅಧಿಕಾರ ಹಿಡಿಯುವತ್ತ ಮುನ್ನುಗ್ಗಿದೆ. ಕಾಂಗ್ರೆಸ್ ಹಿಮಾಚಲದಲ್ಲಿ ಗೆದ್ದರೂ ಸಂಭ್ರಮ ಪಡುವ ಸ್ಥಿತಿಯಲ್ಲಿಲ್ಲ.

ಕಾಂಗ್ರೆಸ್ ಗೆ ಸಿಕ್ಕಿದ ಹಿಮಾಚಲ ಪ್ರದೇಶ ದಕ್ಕಲು ಬಿಟ್ಟೀತೆ ಬಿಜೆಪಿ| ಪಕ್ಷೇತರ ಓಲೈಕೆಗೆ ಕೇಸರಿ ಪಾಳಯ ಮುಂದಾಗಿದ್ದೇಕೆ? Read More »

ಮತ್ತೆ ಕಿರುತೆರೆಯತ್ತ ನಟ ಅನಿರುದ್ದ್| ಎಸ್.ನಾರಾಯಣ್ ನಿರ್ದೇಶನದಲ್ಲಿ ಬರಲಿದೆ “ಸೂರ್ಯವಂಶ”

ಸಮಗ್ರ ನ್ಯೂಸ್: ಎಸ್. ನಾರಾಯಣ್ ಎಂದರೆ ಸೂರ್ಯವಂಶ ಸಿನಿಮಾ ನೆನಪಾಗುತ್ತದೆ. ಕಲಾ ಸಾಮ್ರಾಟ್ ಮತ್ತು ಸಾಹಸಸಿಂಹ ಡಾ. ವಿಷ್ಣುವರ್ಧನ್ ಕಾಂಬಿನೇಷನ್ ನಲ್ಲಿ ಮೂಡಿಬಂದ ಈ ಸಿನಿಮಾ ಇಂದಿಗೂ ಸೂಪರ್ ಹಿಟ್. ಇದೇ ಟೈಟಲ್ ಇಟ್ಟುಕೊಂಡು ಈಗ ಎಸ್. ನಾರಾಯಣ್ ಮತ್ತೊಂದು ಪ್ರಾಜೆಕ್ಟ್ ಮಾಡಲು ಮುಂದಾಗಿದ್ದಾರೆ. ಈ ಬಾರಿ ಅವರು ಸೂರ್ಯವಂಶ ಟೈಟಲ್ ನ ಧಾರವಾಹಿಯೊಂದನ್ನು ರಚಿಸಿ, ನಿರ್ದೇಶನ ಮಾಡಲಿದ್ದಾರೆ. ವಿಶೇಷವೆಂದರೆ ಅಂದು ವಿಷ್ಣು ಜೊತೆಗೆ ಮಾಡಿದ್ದ ಸೂರ್ಯವಂಶವನ್ನು ಇಂದು ಅವರ ಮಗನ ಸಮಾನ ಅಳಿಯ ಅನಿರುದ್ಧ್ ಜತ್ಕಾರ್

ಮತ್ತೆ ಕಿರುತೆರೆಯತ್ತ ನಟ ಅನಿರುದ್ದ್| ಎಸ್.ನಾರಾಯಣ್ ನಿರ್ದೇಶನದಲ್ಲಿ ಬರಲಿದೆ “ಸೂರ್ಯವಂಶ” Read More »

ಮಂಗಳೂರು: ಬುರ್ಖಾ ಧರಿಸಿ ವಿದ್ಯಾರ್ಥಿಗಳ ಅಶ್ಲೀಲ ಡ್ಯಾನ್ಸ್| ನಾಲ್ವರನ್ನು ಸಸ್ಪೆಂಡ್ ಮಾಡಿದ ಪ್ರಿನ್ಸಿಪಾಲ್

ಸಮಗ್ರ ನ್ಯೂಸ್: ಮಂಗಳೂರಿನ ವಾಮಂಜೂರಿನಲ್ಲಿ ಖಾಸಗಿ ಕಾಲೇಜಿನಲ್ಲಿ ವಿಧ್ಯಾರ್ಥಿಗಳು ಬುರ್ಖಾ ಧರಿಸಿ ನೃತ್ಯ ಪ್ರದರ್ಶನ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನಲೆ ಕಾಲೇಜು ಡ್ಯಾನ್ಸ್ ಮಾಡಿದ್ದ ನಾಲ್ವರು ವಿಧ್ಯಾರ್ಥಿಗಳು ಸಸ್ಪೆಂಡ್ ಮಾಡಿ ಆಂತರಿಕ ತನಿಖೆಗೆ ಆದೇಶಿಸಿದೆ. ಬುರ್ಖಾ ಧರಿಸಿ ವಿಧ್ಯಾರ್ಥಿಗಳು ನೃತ್ಯ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಮುಸ್ಲೀಂ ಧರ್ಮವನ್ನು ಅವಹೇಳನ ಮಾಡಲಾಗುತ್ತಿದೆ ಎಂಬ ಅರ್ಥದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಕಾಲೇಜು ಆಡಳಿತ ಮಂಡಳಿ, ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ವಿಧ್ಯಾರ್ಥಿಗಳೇ

ಮಂಗಳೂರು: ಬುರ್ಖಾ ಧರಿಸಿ ವಿದ್ಯಾರ್ಥಿಗಳ ಅಶ್ಲೀಲ ಡ್ಯಾನ್ಸ್| ನಾಲ್ವರನ್ನು ಸಸ್ಪೆಂಡ್ ಮಾಡಿದ ಪ್ರಿನ್ಸಿಪಾಲ್ Read More »

ಕತಾರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬಂಟ್ವಾಳದ ಫಹದ್ ಸಾವು

ಸಮಗ್ರ ನ್ಯೂಸ್: ಕತಾರ್ ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಕಂಚಿನಡ್ಕ ಪದವು ಸಮೀಪದ ಚಟ್ಟೆಕಲ್ಲು ನಿವಾಸಿ ಫಹದ್ ಮೃತಪಟ್ಟ ಯುವಕ. ಈತಈ ಹಿಂದೆ ಒಂದು ವರ್ಷ ಸೌದಿ ಅರೇಬಿಯಾದಲ್ಲಿ ಡ್ರೈವರ್ ಆಗಿ ಕೆಲಸ ನಿರ್ವಹಿಸಿದ್ದ ಫಹದ್ ಕೊರೋನಾ ಕಾರಣದಿಂದ ಊರಿಗೆ ಬಂದು ಒಂದು ವರ್ಷ ಕಾಲ ಊರಿನಲ್ಲೇ ಚಾಲಕ ವೃತ್ತಿ ಮಾಡುತ್ತಿದ್ದ. ಬಳಿಕ ಕಳೆದ ಐದು ತಿಂಗಳ ಹಿಂದೆ ಕತಾರಿಗೆ ತೆರಳಿದ್ದ. ಮಂಗಳವಾರ ರಾತ್ರಿ ಅಪಘಾತ ನಡೆಯುವ

ಕತಾರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬಂಟ್ವಾಳದ ಫಹದ್ ಸಾವು Read More »

ಕೆಮ್ಮಿ,ಕೆಮ್ಮಿ ಮೂಳೆ ಮುರಿದುಕೊಂಡ ಮಹಿಳೆ

ಸಮಗ್ರ ನ್ಯೂಸ್: ಅಪಘಾತವಾದರೆ, ಕಾಲು ಜಾರಿ ಬಿದ್ದರೆ ಅಥವಾ ಮೈ ಮೇಲೆ ಬಿದ್ದರೆಮೂಳೆ ಮುರಿದುಕೊಳ್ಳುವ ಸಾಧ್ಯತೆ ಇರುತ್ತದೆ. ಎಲ್ಲಾದರೂ ಕೆಮ್ಮಿನ ಕಾರಣಕ್ಕೆ ಮೂಳೆ ಮುರಿದುಕೊಂಡಿರುವುದನ್ನು ಕೇಳಿದ್ದೀರಾ ? ಇಲ್ಲ ತಾನೇ ಹಾಗಿದ್ದರೆ ಈ ಸುದ್ದಿ ಓದಿ. ಹೌದು ಚೀನಾದ ಮಹಿಳೆಯೊಬ್ಬಳು ಕೆಮ್ಮಿನ ಕಾರಣಕ್ಕೆ ತನ್ನ ನಾಲ್ಕು ಮೂಳೆಗಳನ್ನು ಮುರಿದುಕೊಂಡಿದ್ದಾಳೆ. ಅಷ್ಟಕ್ಕೂ ಇದಕ್ಕೆ ಕಾರಣವಾಗಿದ್ದು ಅತಿಯಾದ ಖಾರ ಪದಾರ್ಥ ಸೇವನೆ. ಈ ಮಹಿಳೆ ಇತ್ತೀಚೆಗೆ ಹೋಟೆಲ್ ಗೆ ಊಟಕ್ಕೆ ತೆರಳಿದಾಗ ಅತಿ ಖಾರದ ಆಹಾರ ಸೇವಿಸಿದ್ದಾಳೆ. ಇದರಿಂದಾಗಿ ಕಣ್ಣಿನಲ್ಲಿ

ಕೆಮ್ಮಿ,ಕೆಮ್ಮಿ ಮೂಳೆ ಮುರಿದುಕೊಂಡ ಮಹಿಳೆ Read More »