ಚಿಕ್ಕಮಗಳೂರು: ಶಾಸಕರ ಮೇಲೆ ಹಲ್ಲೆ ಪ್ರಕರಣ|ಹತ್ತು ಮಂದಿಯನ್ನು ಬಂಧಿಸಿದ ಪೊಲೀಸರು
ಸಮಗ್ರ ನ್ಯೂಸ್: ಕಾಡಾನೆ ದಾಳಿಗೆ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಶಾಸಕರ ಮೇಲೆ ಹಲ್ಲೆ ನಡೆದ ಸಂಬಂಧ ಪೊಲೀಸರು ಹುಲ್ಲೆಮನೆ ಕುಂದೂರು ಗ್ರಾಮದ ಹತ್ತು ಜನರನ್ನು ಬಂಧಿಸಿದ್ದಾರೆ. ಸೋಮವಾರ ಮುಂಜಾನೆ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರು ಗ್ರಾಮಕ್ಕೆ ಹೋದ ಪೊಲೀಸರು ಹತ್ತು ಜನರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಏನಿದು ಘಟನೆ? ಹುಲ್ಲೆಮನೆ ಕುಂದೂರು ಗ್ರಾಮದಲ್ಲಿ ರವಿವಾರ ಬೆಳಗ್ಗೆ ಹುಲ್ಲು ಕತ್ತರಿಸಲು ಹೋದ ಮಹಿಳೆಯ ಮೇಲೆ ಕಾಡಾನೆ ದಾಳಿ ನಡೆಸಿತ್ತು. ದಾಳಿಯಲ್ಲಿ ಗ್ರಾಮದ ಶೋಭಾ ಸಾವನ್ನಪ್ಪಿದ್ದರು. ಕಾಡಾನೆ ಹಿಡಿಯಬೇಕು […]
ಚಿಕ್ಕಮಗಳೂರು: ಶಾಸಕರ ಮೇಲೆ ಹಲ್ಲೆ ಪ್ರಕರಣ|ಹತ್ತು ಮಂದಿಯನ್ನು ಬಂಧಿಸಿದ ಪೊಲೀಸರು Read More »










