ಸಮಗ್ರ ಸಮಾಚಾರ

ಪ್ರಧಾನಿ ಮೋದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಚಾಟಿ| ಇದು ವಿಕಾಸ ದರ್ಶನವೋ ವಿನಾಶ ದರ್ಶನವೋ ಉತ್ತರಿಸಿ ಮೋದಿ ಎಂದು ಪ್ರಶ್ನೆಗಳ ಸುರಿಮಳೆಗೈದ ಸಿದ್ದು

ಸಮಗ್ರ ನ್ಯೂಸ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮಂಗಳೂರಿಗೆ ಸ್ವಾಗತ, ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ? ಎಂದು ಪ್ರಶ್ನಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ. ದಕ್ಷಿಣ ಕನ್ನಡದ ಉದ್ಯಮ ಶೀಲ ಹಿರಿಯರು ಸಿಂಡಿಕೇಟ್, ಕಾರ್ಪೋರೇಷನ್, ವಿಜಯಾ, ಕೆನರಾ ಮತ್ತು ಕರ್ನಾಟಕ ಹೀಗೆ ಐದು […]

ಪ್ರಧಾನಿ ಮೋದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಚಾಟಿ| ಇದು ವಿಕಾಸ ದರ್ಶನವೋ ವಿನಾಶ ದರ್ಶನವೋ ಉತ್ತರಿಸಿ ಮೋದಿ ಎಂದು ಪ್ರಶ್ನೆಗಳ ಸುರಿಮಳೆಗೈದ ಸಿದ್ದು Read More »

ಮಂಗಳೂರು: ಮೋದಿ ಕಾರ್ಯಕ್ರಮದತ್ತ ಸರ್ಕಾರಿ ‌ಬಸ್ ಗಳು| ರಸ್ತೆಯಲ್ಲೇ ಬಾಕಿಯಾದ ವಿದ್ಯಾರ್ಥಿಗಳು, ನಿತ್ಯ ಪ್ರಯಾಣಿಕರು

ಸಮಗ್ರ ನ್ಯೂಸ್: ಮಂಗಳೂರಿಗೆ ಪ್ರಧಾನಿ ಮೋದಿ‌ ಆಗಮಿಸಲಿರುವ ಕಾರಣ ಸರ್ಕಾರಿ ಬಸ್ ಗಳನ್ನು ಮಂಗಳೂರಿನತ್ತ ಬುಕ್ಕಿಂಗ್ ಮಾಡಲಾಗಿದ್ದು, ನಿತ್ಯ ಪ್ರಯಾಣಿಸುವ ಪ್ರಯಾಣಿಕರು, ಸಾರ್ವಜನಿಕರು,ಶಾಲಾ ಮಕ್ಕಳು ಬಸ್ಸಿಲ್ಲದೆ ಪರದಾಡಿದರು. ಗ್ರಾಮಾಂತರ ಪ್ರದೇಶಗಳಿಂದ ಮಕ್ಕಳು ಶಾಲೆಗೆ ಹೋಗಬೇಕಾದರೆ ಸರಕಾರಿ ಬಸ್ ಗಳು ಅವಶ್ಯಕವಾಗಿದ್ದು, ಇಂದು ದ.ಕ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಪರದಾಟ ನಡೆಸಿದರು. ಶಾಲಾ ಮಕ್ಕಳು ಬಸ್ ಪಾಸ್ ಮಾಡಿಸಿದ್ದು ದಿನಾ ಬಸ್ಸಿನಲ್ಲಿ ಶಾಲೆಗೆ ಹೋಗುತ್ತಿದ್ದರು. ಆದರೆ ಇಂದು ಬಸ್ ಗಳಿಲ್ಲದ ಕಾರಣ ಅತ್ತ

ಮಂಗಳೂರು: ಮೋದಿ ಕಾರ್ಯಕ್ರಮದತ್ತ ಸರ್ಕಾರಿ ‌ಬಸ್ ಗಳು| ರಸ್ತೆಯಲ್ಲೇ ಬಾಕಿಯಾದ ವಿದ್ಯಾರ್ಥಿಗಳು, ನಿತ್ಯ ಪ್ರಯಾಣಿಕರು Read More »

ಕುಂದಾಪುರ: ಪ್ಲೈಓವರ್ ಮೇಲೆ ಕರೆಂಟ್..!! ಇಲ್ಲಿದೆ ವಿಡಿಯೋ

ಕುಂದಾಪುರ: ಕುಂದಾಪುರದ ಪ್ಲೈಓವರ್ ನಲ್ಲಿ ವಿದ್ಯುತ್ ಪ್ರವಹಿಸಿರುವ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗದೆ. ಕಳೆದ ಮೂರು ದಿನಗಳಿಂದ ಒಂದೇ ಸಮನೆ ಮಳೆ ಸುರಿಯುತ್ತಿದ್ದು ಪ್ಲೈ ಓವರ್ ದಾರಿ ದೀಪಗಳಿಗೆ ಸಂಪರ್ಕಿಸಲಾದ ವಿದ್ಯುತ್ ಹೆದ್ದಾರಿ ಮೇಲೆ ಪ್ರವಹಿಸಿರುವುದನ್ನು ರಾತ್ರಿ ಇಬ್ಬರು ವ್ಯಕ್ತಿಗಳು ಈ ಪ್ರಾತ್ಯಕ್ಷಿಕೆ ಮಾಡಿ, ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಹಲವು ವರ್ಷಗಳು ತೆಗೆದುಕೊಂಡ ಈ ಪ್ಲೈಓವರ್ ಕಾಮಗಾರಿ ಕೊನೆಗೂ ಜನರ ಒತ್ತಡ ಪ್ರತಿಭಟನೆಗೆ ಮಣಿದು ಕಾಮಗಾರಿ ಪೂರ್ಣಗೊಂಡು ಸಂಚಾರಕ್ಕೆ

ಕುಂದಾಪುರ: ಪ್ಲೈಓವರ್ ಮೇಲೆ ಕರೆಂಟ್..!! ಇಲ್ಲಿದೆ ವಿಡಿಯೋ Read More »

ಸೆ.02 ಮಂಗಳೂರಿಗೆ ಪ್ರಧಾನಿ ಮೋದಿ| ಪ್ರಮುಖ ವಿಷಯಗಳ ಚರ್ಚೆ ಸಾಧ್ಯತೆ

ಸಮಗ್ರ ನ್ಯೂಸ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗಷ್ಟೇ ರಾಜ್ಯಕ್ಕೆ ಭೇಟಿ ನೀಡಿದ್ದು, ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಕೂಡ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಸೆ. 2 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ. ಸರ್ಕಾರದ ಅಧಿಕೃತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪ್ರಧಾನಿ ಅಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಮೋದಿ ಮಂಗಳೂರು ಪ್ರವಾಸ ಕೈಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು, ಪ್ರಧಾನಿ ಭದ್ರತಾ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿ ಪೂರ್ವ ಸಿದ್ಧತೆ ಮತ್ತು ಭದ್ರತೆ ವ್ಯವಸ್ಥೆ ಪರಿಶೀಲನೆ

ಸೆ.02 ಮಂಗಳೂರಿಗೆ ಪ್ರಧಾನಿ ಮೋದಿ| ಪ್ರಮುಖ ವಿಷಯಗಳ ಚರ್ಚೆ ಸಾಧ್ಯತೆ Read More »

ಸುಳ್ಯ: ತಾಲೂಕು ಕಚೇರಿ ಸುತ್ತಾಮುತ್ತಾ ರಾತ್ರಿ ಎಣ್ಣೆ ಪಾರ್ಟಿ ನಡೆಯುತ್ತಾ..?‌| ಹಗಲು ಆಡಳಿತ ಕಚೇರಿ, ರಾತ್ರಿ ಪುಂಡಪೋಕರ ಅಡ್ಡೆ!?

ಸಮಗ್ರ ನ್ಯೂಸ್: ತಾಲೂಕಿನ ಸಮಗ್ರ ಆಡಳಿತವನ್ನು ನೋಡಿಕೊಳ್ಳುವ ಸುಳ್ಯ ತಾಲೂಕು ದಂಡಾಧಿಕಾರಿಗಳ‌‌ ಕಚೇರಿ ರಾತ್ರಿ ವೇಳೆ ಪುಂಡಪೋಕರ ಅಡ್ಡೆಯಾಗುತ್ತಿದೆಯಾ? ಹೀಗೊಂದು ಪ್ರಶ್ನೆ ಇದೀಗ ಕಾಡುತ್ತಿದೆ. ಹೌದು, ಸುಳ್ಯ ತಾಲೂಕು ಕಚೇರಿ ಹಗಲು ಹೊತ್ತಿನಲ್ಲಿ ಆಡಳಿತ ವರ್ಗದವರ ಕಚೇರಿ ಕೆಲಸಗಳಿಗೆ ಸೀಮಿತವಾಗಿದ್ದರೆ ಸಂಜೆ ಮಬ್ಬುಹರಿಯುತ್ತಿದ್ದಂತೆ ಪುಂಡರ ಆವಾಸ ತಾಣವಾಗಿ ಬದಲಾಗುತ್ತದೆ. ಸಂಜೆ ವೇಳೆಗೆ ಕಚೇರಿ ಮುಗಿಸಿ ಅಧಿಕಾರಿಗಳು ತಮ್ಮ ನಿವಾಸದತ್ತ ತೆರಳುತ್ತಿದ್ದಂತೆ ತಾಲೂಕು ಕಚೇರಿ ಸುತ್ತಮುತ್ತ ಅನೈತಿಕ ಚಟುವಟಿಕೆಗಳು ಗರಿಗೆದರುತ್ತವೆ. ಇದಕ್ಕೆ ಪೂಕರವಾಗಿ ಕೆಲವೊಂದು ದೃಶ್ಯಗಳು ಸಾಕ್ಷಿಯಾಗಿವೆ. ಕಚೇರಿಯ

ಸುಳ್ಯ: ತಾಲೂಕು ಕಚೇರಿ ಸುತ್ತಾಮುತ್ತಾ ರಾತ್ರಿ ಎಣ್ಣೆ ಪಾರ್ಟಿ ನಡೆಯುತ್ತಾ..?‌| ಹಗಲು ಆಡಳಿತ ಕಚೇರಿ, ರಾತ್ರಿ ಪುಂಡಪೋಕರ ಅಡ್ಡೆ!? Read More »

ಮೌನ ಕ್ರಾಂತಿಯ ಹರಿಕಾರ ಶ್ರೀ.ಡಿ. ದೇವರಾಜ ಅರಸು

”ಪರೋಪಕಾರಯಾ ಪುಣ್ಯಾಯ ಪರಪೀಡನಾಯ ಪಾಪಾಯ ” ಎಂಬ ಮಾತಿಗೆ ಅನ್ವರ್ಥನಾಮವಾಗಿ ಕರ್ನಾಟಕ ರಾಜ್ಯವನ್ನಾಳಿದ ಧೀಮಂತ ಮುಖ್ಯಮಂತ್ರಿ ಶ್ರೀ. ಡಿ.ದೇವರಾಜ ಅರಸುರವರ.ಹಿಂದುಳಿದ ವರ್ಗಗಳ ನೇತಾರರಾಗಿ ಜನ ಮಾನಸದಲ್ಲಿ ಅಚ್ಚಳಿಯದಂತೆ ಉಳಿದಿರುವ ಜನನಾಯಕ ಅರಸರ ಜನ್ಮದಿನವನ್ನು ಇಂದು ಇಡೀ ರಾಜ್ಯದೆಲ್ಲೆಡೆ ಆಚರಿಸುತ್ತಿದ್ದೇವೆ.ದೇವರಾಜ ಅರಸು ಎಂಬ ಹೆಸರು ಹೆಮ್ಮರವಾಗಿ ಬೆಳೆಯಲು ಕಾರಣ ಅವರು ಮಾಡಿದ ನಿಸ್ವಾರ್ಥ ಸೇವೆಗಳ ಗಟ್ಟಿ ಬೇರು.ಕರ್ನಾಟಕ ರಾಜ್ಯ ಕಂಡ ಜನಮೆಚ್ಚಿದ ಮುಖ್ಯಮಂತ್ರಿಗಳಲ್ಲಿ ಅರಸರ ಸ್ಥಾನ ಅಗ್ರಗಣ್ಯ.ಖ್ಯಾತ ರಾಜಕಾರಣಿ ದೇವರಾಜ ಅರಸರು ಆಗಸ್ಟ್ 20, 1915 ರಲ್ಲಿ ಮೈಸೂರು

ಮೌನ ಕ್ರಾಂತಿಯ ಹರಿಕಾರ ಶ್ರೀ.ಡಿ. ದೇವರಾಜ ಅರಸು Read More »

ಬಿಲಿಯನೇರ್ ಉದ್ಯಮಿ ಷೇರು ಮಾರುಕಟ್ಟೆಯ ದಿಗ್ಗಜ ಅಸ್ತಂಗತ

ಶೇರು ಮಾರುಕಟ್ಟೆಯ ಅತೀ ದೊಡ್ಡ ಹೆಸರು, ಬಿಲಿಯನೇರ್ ಉದ್ಯಮಿ ರಾಕೇಶ್ ಜುಂಜುನ್‌ವಾಲಾ ಭಾನುವಾರ ಬೆಳಿಗ್ಗೆ ನಿಧನರಾದರು. ಬಿಲಿಯನೇರ್ ಉದ್ಯಮಿ, ಷೇರು ವ್ಯಾಪಾರಿ ಮತ್ತು ಹೂಡಿಕೆದಾರ ರಾಕೇಶ್​ ಜುಂಜುನ್​ವಾಲಾ (62) ಅವರು ಹೃದಯಾಘಾತದಿಂದ ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಮುಂಬೈನ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯಲ್ಲಿ ಬೆಳಗ್ಗೆ 6.45ರ ಸುಮಾರಿಗೆ ವಿಧಿವಶರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶೇರು ಮಾರುಕಟ್ಟೆಯ ತನ್ನ ಹಿಡಿತದ ಕಾರಣದಿಂದ ರಾಕೇಶ್ ಜುಂಜುನ್ ವಾಲಾ ಅವರನ್ನು “ಬಿಗ್ ಬುಲ್ ಆಫ್ ಇಂಡಿಯಾ” ಮತ್ತು “ಕಿಂಗ್ ಆಫ್ ಬುಲ್ ಮಾರ್ಕೆಟ್”

ಬಿಲಿಯನೇರ್ ಉದ್ಯಮಿ ಷೇರು ಮಾರುಕಟ್ಟೆಯ ದಿಗ್ಗಜ ಅಸ್ತಂಗತ Read More »

ಮಂಗಳೂರು: ವಿದ್ಯಾರ್ಥಿಗಳ ಕೈಲಿದ್ದ ರಾಖಿ ತೆಗೆದು ಕಸದಬುಟ್ಟಿಗೆ ಎಸೆದ ಶಿಕ್ಷಕರು

ಸಮಗ್ರ ನ್ಯೂಸ್: ಮಕ್ಕಳ ಕೈಯ್ಯಲ್ಲಿದ್ದ ರಕ್ಷಾ ಬಂಧನದ ರಾಖಿ ಕಿತ್ತೆಸೆದ ಆರೋಪದ ಹಿನ್ನೆಲೆ ಪೋಷಕರು‌ ಮತ್ತು ಬಿಜೆಪಿ ಕಾರ್ಯಕರ್ತರಿಂದ ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿರುವ ಘಟನೆ ಮಂಗಳೂರು ಹೊರವಲಯದ ಕಾಟಿಪಳ್ಳದ ಖಾಸಗಿ ಶಾಲೆಯಲ್ಲಿ ನಡೆದಿದೆ. ಕಾಟಿಪಳ್ಳದ ಇನ್ಫೆಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಿನ್ನೆ ‌ರಕ್ಷಾಬಂಧನ ಹಿನ್ನೆಲೆ ಕೈಗೆ ರಾಖಿ ಕಟ್ಟಿಕೊಂಡು ಮಕ್ಕಳು ಹೋಗಿದ್ದರು, ಆದರೆ ರಾಖಿ ತೆಗೆಸಿ ಕೆಲ ಶಿಕ್ಷಕರು ಕಸದ ಬುಟ್ಟಿಗೆ ಎಸೆದಿದ್ದಾರೆ ಎಂದು ಆರೋಪ ಕೇಳಿ ಬರುತ್ತಿದೆ. ಈ ಹಿನ್ನೆಲೆ ಶಾಲೆಗೆ

ಮಂಗಳೂರು: ವಿದ್ಯಾರ್ಥಿಗಳ ಕೈಲಿದ್ದ ರಾಖಿ ತೆಗೆದು ಕಸದಬುಟ್ಟಿಗೆ ಎಸೆದ ಶಿಕ್ಷಕರು Read More »

ಮಂಗಳೂರಿನಿಂದ ಕಾಶ್ಮೀರ

ಏಕಾಂಗಿಯಾಗಿ ಬೈಕ್ ನಲ್ಲಿ ದೇಶಾದ್ಯಂತ ಪರ್ಯಟನೆ ಮಾಡಿದ ಅಮೃತಾ ಮಂಗಳೂರು: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಸವಿನೆನಪಿನಲ್ಲಿ ಕಾಸರಗೋಡು ಮೂಲದ, ಮಂಗಳೂರಿನ ಕೆನರಾ ಗರ್ಲ್ಸ್ ಹೈಸ್ಕೂಲ್ ನ ಹಳೆ ವಿದ್ಯಾರ್ಥಿನಿ ಅಮೃತಾ ಜೋಷಿ ಏಕಾಂಗಿಯಾಗಿ ಬೈಕ್ ನಲ್ಲಿ ದೇಶಾದ್ಯಂತ ಪರ್ಯಟನೆ ಮಾಡಿದ್ದಾರೆ. 21 ವರ್ಷ ಅಮೃತಾ ಜೋಷಿ ತಿರಂಗಾ ಯಾತ್ರಾ ಅಭಿಯಾನದ ಅಂಗವಾಗಿ , ದೇಶದ ಏಕತೆಯನ್ನು ಸಾರಲು ಕಳೆದ 3 ತಿಂಗಳುಗಳಿಂದ ಏಕಾಂಗಿಯಾಗಿ ಬೈಕ್ ನಲ್ಲಿ 22000 ಕಿ.ಮೀ ಸಂಚರಿಸಿ ದೇಶಾದ್ಯಂತ ಪರ್ಯಟನೆ ಮಾಡಿದ್ದಾರೆ.

ಮಂಗಳೂರಿನಿಂದ ಕಾಶ್ಮೀರ Read More »

ಟಾಯ್ಲೆಟ್ ನಲ್ಲಿ ಬಂಗಾರದ ನಾಣ್ಯ ಪತ್ತೆ ! ಹೇಗೆ ಗೊತ್ತೆ

ಜೌನ್‌ಪುರದ ಕೊತ್ವಾಲಿ ಪ್ರದೇಶದಲ್ಲಿ ಮಹಿಳೆಯೊಬ್ಬರ ಮನೆಯೊಳಗೆ ಶೌಚಾಲಯದ ಗುಂಡಿಯನ್ನು ಅಗೆಯುವಾಗ ಬ್ರಿಟಿಷರ ಕಾಲದ ಚಿನ್ನದ ನಾಣ್ಯಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇಮಾಮ್ ಅಲಿ ರೈನಿ ಅವರ ಪತ್ನಿ ನೂರ್ ಜಹಾನ್ ಅವರು ತಮ್ಮ ಮನೆಯಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ಕಂದಕವನ್ನು ಅಗೆಯುತ್ತಿದ್ದರು. ಅಗೆಯುವ ಸಮಯದಲ್ಲಿ, ತಾಮ್ರದ ಪಾತ್ರೆಯಲ್ಲಿ ಹಲವಾರು ನಾಣ್ಯಗಳು ಪತ್ತೆಯಾಗಿವೆ.  ಮಹಿಳೆ ನೂರ್ ಜಹಾನ್ ಅವರ ಕುಟುಂಬ ಸದಸ್ಯರು ಮತ್ತು ಕಾರ್ಮಿಕರು ಈ ಬಗ್ಗೆ ಯಾರಿಗೂ ಮಾಹಿತಿ ನೀಡಿರಲಿಲ್ಲ. ವಾರಾಂತ್ಯದಲ್ಲಿ ಪೊಲೀಸರು ಮಾಹಿತಿ ಪಡೆದು ನಾಣ್ಯಗಳನ್ನು

ಟಾಯ್ಲೆಟ್ ನಲ್ಲಿ ಬಂಗಾರದ ನಾಣ್ಯ ಪತ್ತೆ ! ಹೇಗೆ ಗೊತ್ತೆ Read More »