ಸಮಗ್ರ ಸಮಾಚಾರ

ಧಾರವಾಡ: ಲಾಡ್ಜ್ ನಲ್ಲಿ ನೇಣಿಗೆ ಕೊರಳೊಡ್ಡಿದ ಯುವಜೋಡಿ

ಸಮಗ್ರ ನ್ಯೂಸ್: ಲಾಡ್ಜ್​ನಲ್ಲಿ ಯುವಕ ಹಾಗೂ ಯುವತಿ ಒಟ್ಟಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ನಡೆದಿದೆ. ಬುಧವಾರ ಮಧ್ಯಾಹ್ನದ ವೇಳೆಗೆ ಇಬ್ಬರೂ ಬಸ್ ನಿಲ್ದಾಣದ ಪಕ್ಕದ ಲಾಡ್ಜ್​ಗೆ ತೆರಳಿದ್ದರು.‌ ಅದೇ ದಿನ ಸಂಜೆ ವೇಳೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಯುವಕ ನವಲಗುಂದ ತಾಲೂಕಿನ ಬೆಳವಟಗಿ ಗ್ರಾಮದವನು ಎನ್ನಲಾಗಿದೆ. ಇಬ್ಬರ ನಡುವಿನ ಪ್ರೀತಿ ವಿಚಾರದಲ್ಲಿ ಸಮಸ್ಯೆ ಉಂಟಾಗಿರುವುದೇ ಆತ್ಮಹತ್ಯೆಗೆ ಕಾರಣ ಎಂಬ ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ನವಲಗುಂದ ಪೊಲೀಸ್​ […]

ಧಾರವಾಡ: ಲಾಡ್ಜ್ ನಲ್ಲಿ ನೇಣಿಗೆ ಕೊರಳೊಡ್ಡಿದ ಯುವಜೋಡಿ Read More »

ಸುಳ್ಯ: ಕಾಂತಾರ ಸಿನಿಮಾ ನೋಡಲು ಬಂದ ಮುಸ್ಲಿಂ ಜೋಡಿಗೆ ಥಳಿಸಿದ ಮುಸ್ಲಿಂ ಯುವಕರು!?

ಸಮಗ್ರ ನ್ಯೂಸ್: ‘ಕಾಂತಾರ’ ಸಿನಿಮಾ ವೀಕ್ಷಣೆಗೆಂದು ಬಂದ ಮುಸ್ಲಿಂ ಯುವಜೋಡಿಯ ಮೇಲೆ ಮುಸ್ಲಿಂ ಯುವಕರ ಗುಂಪೊಂದು ದಾಳಿ ನಡೆಸಿ ಥಳಿಸಿದ ಘಟನೆ ಸುಳ್ಯದ ಸಂತೋಷ್ ಚಿತ್ರಮಂದಿರದ ಬಳಿ ನಡೆದಿದೆ. ಡಿ.7ರಂದು ಈ ಘಟನೆ ನಡೆದಿದ್ದು, ಯುವಕ ಮತ್ತು ಯುವತಿ ಸುಳ್ಯದ ಸಂತೋಷ್ ಚಿತ್ರಮಂದಿರದ ಆವರಣದಲ್ಲಿ ಸಿನಿಮಾ ನೋಡಲು ಬಂದವರು ಮಾತನಾಡುತ್ತಾ ನಿಂತಿದ್ದರು ಎನ್ನಲಾಗಿದೆ. ಈ ವೇಳೆ ಇದನ್ನು ಗಮನಿಸಿದ ಸ್ಥಳೀಯ ಮುಸ್ಲಿಂ ಯುವಕರ ಗುಂಪೊಂದು ಯುವಕ ಮತ್ತು ಯುವತಿಯನ್ನು ಪ್ರಶ್ನಿಸಿದ್ದು, ಬಳಿಕ ಯುವಕನಿಗೆ ಥಳಿಸಿದರೆನ್ನಲಾಗಿದೆ. ಬಳಿಕ ‘ಕಾಂತಾರ’

ಸುಳ್ಯ: ಕಾಂತಾರ ಸಿನಿಮಾ ನೋಡಲು ಬಂದ ಮುಸ್ಲಿಂ ಜೋಡಿಗೆ ಥಳಿಸಿದ ಮುಸ್ಲಿಂ ಯುವಕರು!? Read More »

ಎದೆನೋವು ಬಂದ್ರೆ ಗ್ಯಾಸ್ಟ್ರಿಕ್‌ ಅಂತಾ ನಿರ್ಲಕ್ಷಿಸಬೇಡಿ

ಆರೋಗ್ಯ ಸಮಾಚಾರ: ಎದೆನೋವು ಬಂದ್ರೆ ಗ್ಯಾಸ್ಟ್ರಿಕ್‌ ಅಂತಾ ನಿರ್ಲಕ್ಷಿಸಬೇಡಿ, ಈ ಬಗ್ಗೆ ವೈದ್ಯರು ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಇಲ್ಲಿ ತಿಳಿಸಿದ್ದಾರೆ. ಬದಲಾದ ಆಹಾರ ಕ್ರಮ, ಜೀವನಶೈಲಿಯಿಂದಾಗಿ ಮನುಷ್ಯನಿಗೆ ಗ್ಯಾಸ್ಟ್ರಿಕ್‌ ಸಮಸ್ಯೆ ಕಾಮನ್‌ ಎಂಬಂತಾಗಿದೆ. ಪ್ರತಿಯೊಬ್ಬರೂ ಆಗಾಗ ನಂಗೆ ಗ್ಯಾಸ್ಟ್ರಿಕ್‌ ಸಮಸ್ಯೆ ಅಂತಾ ಹೇಳಿಕೊಳ್ತಿರ‍್ತಾರೆ. ಸಣ್ಣ ಗ್ಯಾಸ್ಟ್ರಿಕ್ ಸಮಸ್ಯೆ ಎಂದು ಹಲವರು ನಿರ್ಲಕ್ಷಿಸುವುದೂ ಉಂಟು. ಕೆಲವೊಮ್ಮೆ ಎದೆಯಲ್ಲಿ ನೋವು ಕಾಣಿಸಿಕೊಂಡರೆ, ಅದು ಗ್ಯಾಸ್ಟ್ರಿಕ್‌ ಸಮಸ್ಯೆ ಎಂದು ಕೆಲವರು ನಿರ್ಲಕ್ಷಿಸುತ್ತಾರೆ. ಕೆಲವೊಮ್ಮೆ ನಿರಂತರ ಎದೆನೋವನ್ನು ಹಾಗೆ ನೆಗ್ಲೆಕ್ಟ್‌ ಮಾಡುವುದು ಸರಿಯಲ್ಲ.

ಎದೆನೋವು ಬಂದ್ರೆ ಗ್ಯಾಸ್ಟ್ರಿಕ್‌ ಅಂತಾ ನಿರ್ಲಕ್ಷಿಸಬೇಡಿ Read More »

ದೆಹಲಿ ಮ.ನ.ಪಾ ಚುನಾವಣೆ| ಹದಿನೈದು ವರ್ಷಗಳ ಬಿಜೆಪಿ ಯುಗವನ್ನು ಗುಡಿಸಿದ ಆಪ್

ಸಮಗ್ರ ನ್ಯೂಸ್: 250 ವಾರ್ಡ್ ಸದಸ್ಯ ಬಲದ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 133 ವಾರ್ಡ್‌ಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಅಧಿಕಾರದ ಗದ್ದುಗೆಗೆ ಏರಿದೆ. ಭಾರತೀಯ ಜನತಾ ಪಕ್ಷ 105 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಕೇವಲ 8 ವಾರ್ಡ್‌ಗಳಲ್ಲಿ ಜಯಗಳಿಸಿ ಮೂರನೇ ಸ್ಥಾನ ಪಡೆದುಕೊಂಡಿದೆ. 250 ವಾರ್ಡ್‌ಗಳ ಸದಸ್ಯ ಬಲದ ದೆಹಲಿ ಮಹಾನಗರ ಪಾಲಿಕೆಯ ಅಧಿಕಾರದ ಚುಕ್ಕಾಣಿ ಹಿಡಿಯಲು 126 ಸದಸ್ಯರ ಬಹುಮತ ಬೇಕಾಗಿದೆ. ಈ ನಿಟ್ಟಿನಲ್ಲಿ ಆಮ್ ಆದ್ಮಿ ಪಕ್ಷ

ದೆಹಲಿ ಮ.ನ.ಪಾ ಚುನಾವಣೆ| ಹದಿನೈದು ವರ್ಷಗಳ ಬಿಜೆಪಿ ಯುಗವನ್ನು ಗುಡಿಸಿದ ಆಪ್ Read More »

ರೆಪೋದರ ಹೆಚ್ಚಿಸಿದ ರಿಸರ್ವ್ ಬ್ಯಾಂಕ್| ಸಾಲದ ಬಡ್ಡಿ ಮತ್ತಷ್ಟು ಹೆಚ್ಚಳ ಸಾಧ್ಯತೆ

ಸಮಗ್ರ ನ್ಯೂಸ್: ಭಾರತೀಯ ರಿಸರ್ವ್ ಬ್ಯಾಂಕ್ (RBI) ಬುಧವಾರ ತನ್ನ ಪ್ರಮುಖ ರೆಪೊ ದರವನ್ನು 35 ಬೇಸಿಸ್ ಪಾಯಿಂಟ್‌ಗಳಿಂದ ಶೇ 6.25 ಕ್ಕೆ ಹೆಚ್ಚಿಸಿದೆ. ಹಣದುಬ್ಬರ ನಿಯಂತ್ರಣ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆರ್ ಬಿಐ ಹೇಳಿದ್ದು, ಈ ನಡುವೆ ಸಾಲಗಳ ಮೇಲಿನ ಬಡ್ಡಿದರ ಹೆಚ್ಚಾಗುವ ಆತಂಕ ಎದುರಾಗಿದೆ. ಕೇಂದ್ರ ಬ್ಯಾಂಕ್‌ನ ಇತ್ತೀಚಿನ ನಿರ್ಧಾರವು ಆರ್‌ಬಿಐ ರೆಪೋ ದರಗಳನ್ನು ಏರಿಕೆ ಮಾಡಿರುವುದರಿಂದ ಗೃಹ ಸಾಲ, ಕಾರಿನ ಸಾಲ ಸೇರಿದಂತೆ ಇತರ ಸಾಲಗಳ ಇಎಂಐ ಏರಿಕೆಯಾಗುವ ಸಾಧ್ಯತೆ

ರೆಪೋದರ ಹೆಚ್ಚಿಸಿದ ರಿಸರ್ವ್ ಬ್ಯಾಂಕ್| ಸಾಲದ ಬಡ್ಡಿ ಮತ್ತಷ್ಟು ಹೆಚ್ಚಳ ಸಾಧ್ಯತೆ Read More »

ಮಂಗಳೂರು: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ| ಮಹಿಳೆ ಸೇರಿ ನಾಲ್ವರ ಬಂಧನ

ಸಮಗ್ರ ನ್ಯೂಸ್: ಯುವತಿಯರನ್ನು ಇಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದುದಲ್ಲದೆ ಮಾಂಸ ಧಂದೆ ನಡೆಸುತ್ತಿದ್ದ ಅಡ್ಡೆಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿ ದಂಪತಿ ಸಹಿತ ನಾಲ್ವರನ್ನ ಬಂಧಿಸಿದ ಘಟನೆ ಮಂಗಳೂರಿನ ಉಳ್ಳಾಲದ ಕೋಟೆಕಾರು ಬೀರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ. ಬೀರಿ ಬಾಡಿಗೆ ಮನೆ ನಿವಾಸಿ ಮೊಹಮ್ಮದ್ ಇಕ್ಬಾಲ್, ಆತನ ಪತ್ನಿ ಅಲಿಮಮ್ಮ, ಉಳ್ಳಾಲ ನಿವಾಸಿ ಶರ್ಫುದ್ದೀನ್, ಇರ್ಶಾದ್ ಅಡ್ಯನಡ್ಕ ಬಂಧಿತರು. ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಮೊಹಮ್ಮದ್ ಇಕ್ಬಾಲ್ ಈ ಪ್ರಕರಣದ ಮುಖ್ಯ

ಮಂಗಳೂರು: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ| ಮಹಿಳೆ ಸೇರಿ ನಾಲ್ವರ ಬಂಧನ Read More »

ಮಂಗಳೂರು: ವ್ಯಕ್ತಿಯೋರ್ವನಿಗೆ ಸಿಕ್ಕಿದ ನೋಟಿನ ಬಂಡಲ್ | ಪ್ರಮುಖ ಮಾಹಿತಿ ನೀಡಿದ ಪೊಲೀಸ್‌ ಆಯುಕ್ತರು

ಸಮಗ್ರ ನ್ಯೂಸ್: ಮಂಗಳೂರಿನ ಪಂಪ್ ವೆಲ್ ಬಸ್ ನಿಲ್ದಾಣ ಸಮೀಪ ಪಾರ್ಕಿಂಗ್ ಸ್ಥಳದಲ್ಲಿ ನ.26 ರಂದು ಶಿವರಾಜ್ ಎಂಬವರಿಗೆ ನೋಟಿನ ಬಂಡಲ್ ಗಳು ಸಿಕ್ಕಿದ್ದರ ಬಗ್ಗೆ ಪೊಲೀಸ್‌ ಆಯುಕ್ತರು ಮಾಹಿತಿ ನೀಡಿದ್ದಾರೆ. ನೋಟಿಮ ಬಂಡಲ್‌ ನಲ್ಲಿ ಕೆಲ ನೋಟುಗಳನ್ನು ತುಕಾರಾಮ್ ಎನ್ನುವವರಿಗೆ ನೀಡಿದ್ದ. ತುಕಾರಾಮ್ ಮನೆಯವರು 2.99 ಲ.ರೂ.ಗಳನ್ನು ತಂದು ಪೊಲೀಸರಿಗೆ ಒಪ್ಪಿಸಿದ್ದಾರೆ.  ಶಿವರಾಜ್ ಬಳಿ ಇದ್ದ 49,000 ರೂ. ಕೂಡ ಪೊಲೀಸರ ಸುಪರ್ದಿಯಲ್ಲಿದೆ. ಬಂಡಲ್ ಗಳಲ್ಲಿ ಒಟ್ಟು ಎಷ್ಡು ಹಣ ಇತ್ತು, ಅದನ್ನು ಯಾರು ತಂದಿಟ್ಟಿದ್ದರು, ಆ

ಮಂಗಳೂರು: ವ್ಯಕ್ತಿಯೋರ್ವನಿಗೆ ಸಿಕ್ಕಿದ ನೋಟಿನ ಬಂಡಲ್ | ಪ್ರಮುಖ ಮಾಹಿತಿ ನೀಡಿದ ಪೊಲೀಸ್‌ ಆಯುಕ್ತರು Read More »

ಡಿ.8ಕ್ಕೆ ತಮಿಳುನಾಡಿಗೆ ಅಪ್ಪಳಿಸಲಿದೆ ಮ್ಯಾಂಡಸ್ ಚಂಡಮಾರುತ| ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಡಿಸೆಂಬರ್ 8 ರಂದು ತಮಿಳುನಾಡು, ಪುದುಚೆರಿಗೆ ಮ್ಯಾಂಡಸ್ ಚಂಡಮಾರುತ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳಲಿದ್ದು, ಚಂಡಮಾರುತದ ಅಬ್ಬರದಿಂದ ರಕ್ಷಿಸಲು ಎನ್‌ಡಿಆರ್‌ಎಫ್ ತಂಡಗಳು, ಸೇನೆ, ನೌಕಾಪಡೆ ಸಜ್ಜುಗೊಂಡಿದೆ. ಬುಧವಾರ(ಡಿ.7) ಸಂಜೆ ವೇಳೆಗೆ ವಾಯುಭಾರ ಕುಸಿತ ತೀವ್ರತೆ ಕಾಣಲಿದ್ದು, ನಾಳೆ ಬೆಳಗ್ಗೆ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಗೆ ಚಂಡಮಾರುತ ಅಪ್ಪಳಿಸಲಿದೆ. ಮ್ಯಾಂಡಸ್ ಹೆಸರಿನ ಈ ಚಂಡಮಾರುತ ಭಾರೀ ಮಳೆ ಜೊತೆ ಗುಡುಗು ಮಿಂಚನ್ನೂ

ಡಿ.8ಕ್ಕೆ ತಮಿಳುನಾಡಿಗೆ ಅಪ್ಪಳಿಸಲಿದೆ ಮ್ಯಾಂಡಸ್ ಚಂಡಮಾರುತ| ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ Read More »

ಕೆಜಿಎಫ್2 ತಾತ ಜಿ.ಕೃಷ್ಣರಾವ್ ಇನ್ನಿಲ್ಲ

ಸಮಗ್ರ ನ್ಯೂಸ್: ಕೆಜಿಎಫ್ ಸಿನಿಮಾದಲ್ಲಿ (KGF 2) ಕುರುಡ ಮುದುಕನ ಪಾತ್ರ ನಿಭಾಯಿಸಿದ ಹಿರಿಯ ನಟ ಕೃಷ್ಣ ಜಿ ರಾವ್ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಸೀತಾ ಸರ್ಕಲ್ ಬಳಿಯ ವಿನಾಯಕ ಆಸ್ಪತ್ರೆಯಲ್ಲಿ ತೀವ್ರ ನಿಘಾಘಟಕದಲ್ಲಿ ಇರಿಸಲಾಗಿತ್ತು. . ಕೆಜಿಎಫ್ ತಾತ ಎಂದೇ ಫೇಮಸ್ ಆಗಿದ್ದ ಹಿರಿಯ ನಟ ಕೃಷ್ಣ ಜಿ ರಾವ್ ಈ ಹಿಂದೆ ಅಷ್ಟೇ ಕೆಮಿಸ್ಟ್ರೀ ಆಫ್ ಕರಿಯಪ್ಪ ಸಿನಿಮಾದ ಸಾರಥಿ ಕುಮಾರ್ ನಿರ್ದೇಶನದ ಹೊಸ ಸಿನಿಮಾ ʼನ್ಯಾನೋ ನಾರಾಯಣಪ್ಪʼ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದರು.

ಕೆಜಿಎಫ್2 ತಾತ ಜಿ.ಕೃಷ್ಣರಾವ್ ಇನ್ನಿಲ್ಲ Read More »

ಆಸ್ಪತ್ರೆಯ ಸ್ಕ್ಯಾನಿಂಗ್ ರೂಂನಲ್ಲಿ ಬಟ್ಟೆ ಬದಲಿಸುವಾಗ ಜೋಕೆ..|ಮಂಗಳೂರಲ್ಲಿ ಸಿಕ್ಕಿ ಬಿದ್ದ ”ಸ್ಕ್ಯಾನಿಂಗ್ ‌” ಕಾಮುಕ

ಸಮಗ್ರ ನ್ಯೂಸ್: ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮೆರಾವನ್ನು ರೆಕಾರ್ಡಿಂಗ್ ನಲ್ಲಿ ಇರಿಸಿದ್ದ ಘಟನೆ ಸುರತ್ಕಲ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಬೆಳಕಿಗೆ ಬಂದಿದೆ. ನರ್ಸಿಂಗ್‌ ವಿದ್ಯಾರ್ಥಿಯಾದ ಪವನ್ ಕುಮಾರ್(21) ಎಂಬಾತ ಈ ಕೃತ್ಯವೆಸಗಿದವನು. ಈತ ಮೂಲತಃ ಕಲಬುರಗಿಯವನಾಗಿದ್ದು ಬಜಪೆಯಲ್ಲಿ ವಾಸವಾಗಿದ್ದ. ಆಸ್ಪತ್ರೆಗೆ ಚಿಕಿತ್ಸೆಗೆ, ತಪಾಸಣೆಗೆ ಹೋಗುವವರು ಸ್ಯಾನಿಂಗ್‌ಗೆ ಒಳಗಾಗುವ ಮೊದಲು ತಮ್ಮ ಬಟ್ಟೆ ಬದಲಾಯಿಸಬೇಕು. ಇದು ತಿಳಿದಿರುವ ಆರೋಪಿ ಪವನ್ ಮಹಿಳೆಯರು ಬಟ್ಟೆ ಬದಲಾಯಿಸುವ ಕೋಣೆಯಲ್ಲಿ ರಹಸ್ಯವಾಗಿ ಕ್ಯಾಮೆರಾ ಇರಿಸಿ, ಮಹಿಳೆಯರು ಬಟ್ಟೆ ಬದಲಾಯಿಸುವ

ಆಸ್ಪತ್ರೆಯ ಸ್ಕ್ಯಾನಿಂಗ್ ರೂಂನಲ್ಲಿ ಬಟ್ಟೆ ಬದಲಿಸುವಾಗ ಜೋಕೆ..|ಮಂಗಳೂರಲ್ಲಿ ಸಿಕ್ಕಿ ಬಿದ್ದ ”ಸ್ಕ್ಯಾನಿಂಗ್ ‌” ಕಾಮುಕ Read More »