ಸಮಗ್ರ ಸಮಾಚಾರ

ಪ್ರಕೃತಿ ವಿಕೋಪದ ಪರಿಹಾರದಲ್ಲಿ ತಾರತಮ್ಯ ಆರೋಪ | ಸಿಎಂನಿಂದ ಸ್ಪಷ್ಟನೆ

ಬೆಂಗಳೂರು: ಪ್ರಕೃತಿ ವಿಕೋಪದ ಪರಿಹಾರದಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಪರಿಹಾರ ವಿಚಾರವಾಗಿ ತಾರತಮ್ಯ ಮಾಡಲಾಗುತ್ತಿದೆ ಎಂಬ ಕಾಂಗ್ರೆಸ್ ಶಾಸಕರ ಆರೋಪವನ್ನು ಅವರು ನಿರಾಕರಿಸಿದ್ದಾರೆ. ಪರಿಹಾರ ವಿಚಾರವಾಗಿ ಟ್ವೀಟ್ ಮಾಡಿದ್ದ ಮಾಜಿ ಸಚಿವ ಎಂಬಿ ಪಾಟೀಲ್, ವಿಜಯಪುರ ಜಿಲ್ಲೆಯ ಪಾಲಿಗೆ ಸರ್ಕಾರ ಇದ್ದೂ ಸತ್ತಂತಾಗಿದ್ದು ನಮ್ಮ ಜಿಲ್ಲೆ ಅನಾಥವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ? ಅಭಿವೃದ್ಧಿಯ ವಿಷಯದಲ್ಲೂ ಶೂನ್ಯ ಕೊಡುಗೆ! ಜಿಲ್ಲೆಯ ಪಾಲಿಗೆ ಸರ್ಕಾರ ಜೀವಂತವಿದ್ದರೆ ಇದಕ್ಕೆ ಏನಾದರೂ […]

ಪ್ರಕೃತಿ ವಿಕೋಪದ ಪರಿಹಾರದಲ್ಲಿ ತಾರತಮ್ಯ ಆರೋಪ | ಸಿಎಂನಿಂದ ಸ್ಪಷ್ಟನೆ Read More »

ಚಿಕ್ಕಮಗಳೂರು : ಗೋ ಹತ್ಯೆ ತಡೆಯಲು ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ಮನೆಯ ವಿದ್ಯುತ್ ಸಂಪರ್ಕ ಬಂದ್ ಮಾಡಿ ಮನೆಯ ದಾಖಲೆಗಳನ್ನ ರದ್ದು ಚಿಕ್ಕಮಗಳೂರು : ಗೋ ಹತ್ಯೆ ತಡೆಯಲು ಹೊಸ ಪ್ರಯೋಗಕ್ಕೆ ಚಿಕ್ಕಮಗಳೂರು ನಗರಸಭೆ ಮುಂದಾಗಿದೆ. ಗೋ ಹತ್ಯೆ, ಮಾರಾಟ ಮಾಡುತ್ತಿದ್ದ ಮನೆಯ ಮೇಲೆ‌ ನಗರಸಭೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ ಗೋಹತ್ಯೆ ಮಾಡುತ್ತಿದ್ದ ಮನೆಯ ವಿದ್ಯುತ್ ಸಂಪರ್ಕ ಬಂದ್ ಮಾಡಿ ಮನೆಯ ದಾಖಲೆಗಳನ್ನ ರದ್ದು ಮಾಡಿ, ನಗರಸಭೆ ಆಸ್ತಿಯನ್ನಾಗಿಸಲು ಸಿದ್ದತೆ ಮಾಡಿಕೊಂಡಿದ್ದಾರೆ. ಇನ್ನೂ ಚಿಕ್ಕಮಗಳೂರು ನಗರಸಭೆಯಿಂದ ನಿರಂತರವಾಗಿ ಗೋಮಾಂಸ ಅಡ್ಡೆಗಳ ಮೇಲೆ‌‌ ದಾಳಿ ನಡೆಸಲಾಗುತ್ತಿದ್ದು ಬುಲ್ಡೋಜರ್ ಪ್ರಯೋಗವನ್ನು

ಚಿಕ್ಕಮಗಳೂರು : ಗೋ ಹತ್ಯೆ ತಡೆಯಲು ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ Read More »

ಪ್ರವೀಣ್ ಹತ್ಯೆ ಪ್ರಕರಣ; ಆರೋಪಿಗಳ ಜೊತೆಗೆ ಸುಳ್ಯ ಪಿಎಫ್ಐ ಕಚೇರಿ ಮಹಜರು ನಡೆಸಿದ ಪೊಲೀಸರು

ಸಮಗ್ರ‌ ನ್ಯೂಸ್ : ಬಿಜೆಪಿ ಯುವ ಮೋರ್ಚಾ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾ ಪೊಲೀಸರು ಭಾನುವಾರ ಇಬ್ಬರನ್ನು ಬಂಧಿಸಿದ್ದರು. ಇದೀಗ ಬಂಧಿತರನ್ನು ಬಿಗಿ ಬಂದೋಬಸ್ತು ಮೂಲಕ ಪಿಎಫ್ಐ ಕಚೇರಿಗೆ ಕರೆದುಕೊಂಡು ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಸುಳ್ಯ ಪೊಲೀಸರು ಮಹಜರು ಪ್ರಕ್ರಿಯೆ ನಡೆಸುತ್ತಿದ್ದು, ಬಳಿಕ ಇಬ್ಬರನ್ನೂ ಸುಳ್ಯದ ಗಾಂಧಿನಗರದ ಅಲೆಟ್ಟಿ ರಸ್ತೆಯಲ್ಲಿರುವ ಪಿಎಫ್ಐ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಬಂಧಿತರಾಗಿರುವ ಅಬೀದ್ ಮತ್ತು ನೌಫಾಲ್ ಅವರನ್ನು ಸುಳ್ಯದ ಪಾಪ್ಯುಲರ್ ಫ್ರಂಟ್ ಅಫ್ ಇಂಡಿಯಾ ಕಛೇರಿಯಲ್ಲಿ ಮಹಜರು

ಪ್ರವೀಣ್ ಹತ್ಯೆ ಪ್ರಕರಣ; ಆರೋಪಿಗಳ ಜೊತೆಗೆ ಸುಳ್ಯ ಪಿಎಫ್ಐ ಕಚೇರಿ ಮಹಜರು ನಡೆಸಿದ ಪೊಲೀಸರು Read More »

ಕರಾವಳಿಗರೇ ಎಚ್ಚರ; ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದ ಮಳೆ ಮತ್ತು ಮುಂದಿನ 48 ಗಂಟೆಗಳ ಹವಾಮಾನ ವರದಿ ಪ್ರಕಾರ ನೈರುತ್ಯ ಮುಂಗಾರು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕಾಗಿದೆ . ನಿನ್ನೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ . ಅತಿ ಭಾರಿ ಮಳೆಯ ಪ್ರಮಾಣ ಉಡುಪಿ ಜಿಲ್ಲೆ ಕೊಲ್ಲೂರು , ಕೊಡಗು ಜಿಲ್ಲೆಯ ಭಾಗಮಂಡಲ ತಲಾ 16 ಸೆ . ಮಿ ಮಳೆ ದಾಖಲಾಗಿದೆ . ಭಾರಿ ಮಳೆಯ

ಕರಾವಳಿಗರೇ ಎಚ್ಚರ; ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ Read More »

ಚಿಕ್ಕಮಗಳೂರು : ಒಳಚರಂಡಿ ಕಾಮಗಾರಿ ವಿಳಂಬ

ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ಮಾಡಿ ಜೈಲಿಗೆ ಹಾಕಿ : ಬೋಜೇಗೌಡ ಚಿಕ್ಕಮಗಳೂರು : ಒಳಚರಂಡಿ ಕಾಮಗಾರಿ ವಿಳಂಬ ಹಿನ್ನೆಲೆ ಅಧಿಕಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಬೋಜೇಗೌಡರಿಂದ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ. ಅಮೃತ್ ಯೋಜನೆ ಹಾಗೂ ಒಳಚರಂಡಿ ಕಾಮಗಾರಿ ಮಾಡಲಾಗಿದ್ದು ಈ ಕಾಮಗಾರಿ ಕಳೆದ ನವಂಬರ್ ನಲ್ಲಿ ಮುಗಿಯಬೇಕಿತ್ತು, ಆದರೆ ಆಗಸ್ಟ್ ಬಂದರು ಕಾಮಗಾರಿ ಮುಗಿಸದ ಹಿನ್ನೆಲೆ ವಿಧಾನ ಪರಿಷತ್ ಸದಸ್ಯ ಬೋಜೇಗೌಡ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ

ಚಿಕ್ಕಮಗಳೂರು : ಒಳಚರಂಡಿ ಕಾಮಗಾರಿ ವಿಳಂಬ Read More »

ವಿಶ್ವದ ಅತ್ಯಂತ ದುಬಾರಿ ದಿಂಬು ಇದು ! ಏಕೆ ಗೊತ್ತೆ

ದಿನವಿಡೀ ಕೆಲಸ, ಒಂದೊಂದು ಟೆನ್ಶನ್,  ಇದೆಲ್ಲಾ ಕಳೆದು ರಾತ್ರಿ ವೇಳೆ  ಹಾಸಿಗೆಗೆ ಹೋಗುವುದು ಆರಾಮದಾಯಕವಾಗಿರುತ್ತದೆ. ಎಲ್ಲರೂ ರಾತ್ರಿ ಚೆನ್ನಾಗಿ ನಿದ್ದೆ ಮಾಡಬೇಕು ಎಂದು ಬಯಸುತ್ತಾರೆ. ನಿದ್ರೆ ಮಾಡಲು ದಿಂಬು ಅತಿ ಅವಶ್ಯಕ.‌ ದಿಂಬು ಒಬ್ಬೊಬ್ಬರು ಒಂದೊಂದು ರೀತಿ ಕೊಳ್ಳುತ್ತಾರೆ. ಆದರೆ ಇಲ್ಲಿದೆ ಒಂದು ಅಪರೂಪದ ದಿಂಬು ವಿಶ್ವದ ಅತ್ಯಂತ ದುಬಾರಿ ದಿಂಬನ್ನು ನೆದರ್ಲೆಂಡ್ಸ್‌ನ ಫಿಸಿಯೋಥೆರಪಿಸ್ಟ್ ರಚಿಸಿದ್ದಾರೆ. ಹದಿನೈದು ವರ್ಷಗಳ ಕಠಿಣ ಪರಿಶ್ರಮದ ನಂತರ ಈ ದಿಂಬನ್ನು ವಿನ್ಯಾಸಗೊಳಿಸಲಾಗಿದೆ.  ಒಂದು ದಿಂಬಿಗೆ 57,000 ಡಾಲರ್‌ಗಳು, ಸರಿಸುಮಾರು 45 ಲಕ್ಷ

ವಿಶ್ವದ ಅತ್ಯಂತ ದುಬಾರಿ ದಿಂಬು ಇದು ! ಏಕೆ ಗೊತ್ತೆ Read More »

ತುಳುವಿಗೆ ಅಕಾಡೆಮಿಯೊಂದನ್ನು ಬಿಟ್ಟರೆ ಸರಕಾರ ಬೇರೆ ಏನೂ ಮಾಡಿಲ್ಲ: ತುಳು ಅಕಾಡೆಮಿ ಅಧ್ಯಕ್ಷರ ಬೇಸರ

ಮಂಗಳೂರು: ಪಂಚ ದ್ರಾವಿಡ ಭಾಷೆಯಲ್ಲಿಯೇ ತುಳುವಿಗೆ ಬಹಳ ಉನ್ನತ ಸ್ಥಾನವಿದೆ. ಕರ್ನಾಟಕದಲ್ಲಿ ತುಳು ಸಾಹಿತ್ಯ ಅಕಾಡೆಮಿಯೊಂದನ್ನು ಬಿಟ್ಟರೆ ಉಳಿದಂತೆ ಸರಕಾರ ಯಾವುದೇ ರೀತಿಯಲ್ಲಿ ನೆರವಾಗಿಲ್ಲ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‌ ಸಾರ್‌ ಬೇಸರ ವ್ಯಕ್ತಪಡಿಸಿದರು. ಅವರು ಭಾನುವಾರ ನಗರದ ಉರ್ವ ಸ್ಟೋರ್‌ನಲ್ಲಿರುವ ಡಾ.ಬಿಆರ್‌ ಅಂಬೇಡ್ಕರ್‌ ಭವನದಲ್ಲಿ ಜೈ ತುಳುನಾಡು ಮಂಗಳೂರು ಆಶ್ರಯದಲ್ಲಿ ತುಲುವೆರೆ ಆಟಿ ಕಾರ‍್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ದಯಾನಂದ ಜಿ ಕತ್ತಲ್‌ಸಾರ್, ಕರ್ನಾಟಕ ಸರಕಾರ ತುಳು ಅಕಾಡೆಮಿಯೊಂದನ್ನು ಕೊಟ್ಟಿದೆ.

ತುಳುವಿಗೆ ಅಕಾಡೆಮಿಯೊಂದನ್ನು ಬಿಟ್ಟರೆ ಸರಕಾರ ಬೇರೆ ಏನೂ ಮಾಡಿಲ್ಲ: ತುಳು ಅಕಾಡೆಮಿ ಅಧ್ಯಕ್ಷರ ಬೇಸರ Read More »

ಕೆಲ್ಸ ಮಾಡಿ, ಇಲ್ದೇ ಇದ್ರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ

ಬಿಎಸ್‌ಎನ್‌ಎಲ್‌ ಉದ್ಯೋಗಿಗಳಿಗೆ ಅಶ್ವಿನಿ ವೈಷ್ಣವ್‌ ಲಾಸ್ಟ್‌ ವಾರ್ನಿಂಗ್‌ ನವದೆಹಲಿ: ಕೇಂದ್ರ ಸರ್ಕಾರ ಸಹಕಾರ ನೀಡುತ್ತಿದ್ದರೂ ಮುಂದಿನ 24 ತಿಂಗಳಿನಲ್ಲಿ ಸರಿಯಾಗಿ ಕೆಲಸ ಮಾಡದೇ ಇದ್ದರೆ ಬಿಎಸ್‌ಎನ್‌ಎಲ್‌ ಉದ್ಯೋಗಿಗಳು ಸ್ವಯಂ ನಿವೃತ್ತಿ ತೆಗೆದುಕೊಂಡು ಮನೆಗೆ ಹೋಗುತ್ತಾರೆ ಎಂದು ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್‌ ಎಚ್ಚರಿಕೆ ನೀಡಿದ್ದಾರೆ. ಮುಖ್ಯ ಜನರಲ್ ಮ್ಯಾನೇಜರ್‌ಗಳೊಂದಿಗಿನ ಸಭೆಯಲ್ಲಿ ವೈಷ್ಣವ್‌, ಸರ್ಕಾರ ಬಿಎಸ್‌ಎನ್‌ಎಲ್‌ ಹಿಂದೆ ಬಂಡೆಯಾಗಿ ನಿಂತಿದ್ದು, ಕೆಲಸ ಮಾಡುತ್ತಿರುವ 62 ಸಾವಿರ ಉದ್ಯೋಗಿಗಳಿಂದ ಅದೇ ಮಟ್ಟದ ಬದ್ಧತೆಯನ್ನು ನಿರೀಕ್ಷಿಸುತ್ತಿದೆ. ನಾನು ಪ್ರತಿ ತಿಂಗಳು ಕಾರ್ಯಕ್ಷಮತೆಯ

ಕೆಲ್ಸ ಮಾಡಿ, ಇಲ್ದೇ ಇದ್ರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ Read More »

ಈ ದೇವಸ್ಥಾನದಲ್ಲಿ ಹಾಕಿರುವ ಬೋರ್ಡ್ ಎಲ್ಲೆಡೆ ವೈರಲ್ ಏಕೆ ಗೊತ್ತೆ

ಪ್ರತಿದೇವಸ್ಥಾನಕ್ಕೆ ಹೋಗುವ ಮುನ್ನ ಪಾದರಕ್ಷೆ ಇಲ್ಲಿಯೇ ಬಿಡಿ.‌ಶಾಂತತೆ ಕಾಪಾಡಿ ಎಂಬ ಬರಹ ಸಾಮಾನ್ಯ. ಆದರೆ, ಇಲ್ಲೊಂದು ದೇವಸ್ಥಾನದಲ್ಲಿ ಬರೆದ ಬೋರ್ಡ್ ಎಲ್ಲೆಡೆ ಸುದ್ದಿಯಗುತ್ತಿದೆ. ಇಲ್ಲೊಂದು ದೇವಸ್ಥಾನದಲ್ಲಿ ಪದವಿ ಮತ್ತು ಪಾದರಕ್ಷೆ ಇಲ್ಲಿಯೆ ಬಿಡ್ರಿ ಎಂದು ಬರೆಯುವ ಮೂಲಕ ಭಕ್ತರಲ್ಲಿ ಚಿಂತನೆ ಹುಟ್ಟುಹಾಕಲಾಗಿದೆ. ಈ ರೀತಿಯ ಬರಹ ಬರೆದಿರುವುದು ಹಾವೇರಿ ನಗರದ ತೇರುಬೀದಿಯ ಹನುಮಂತ ದೇವರ ದೇವಸ್ಥಾನದಲ್ಲಿ. ಈ ದೇವಸ್ಥಾನದಲ್ಲಿ ಪಾದರಕ್ಷೆ ಬಿಡುವ ಜಾಗದಲ್ಲಿ ಈ ರೀತಿ ಬರಹ ಬರೆಯಲಾಗಿದೆ. ದೇವಸ್ಥಾನದ ಹೊರಗೆ ಪದವಿ, ಹುದ್ದೆ, ಸ್ಥಾನಮಾನ ಮತ್ತು ಬಡವ

ಈ ದೇವಸ್ಥಾನದಲ್ಲಿ ಹಾಕಿರುವ ಬೋರ್ಡ್ ಎಲ್ಲೆಡೆ ವೈರಲ್ ಏಕೆ ಗೊತ್ತೆ Read More »

ಮೀನುಗಾರಿಕೆಗೆ ಈ ವರ್ಷವೂ ಆರಂಭದಲ್ಲೇ ಅಡ್ಡಿ| ಕಡಲಿಗಿಳಿಯದೆ ದಡದಲ್ಲೇ ಉಳಿದ ಬೋಟುಗಳು|ಹೋದ ದೋಣಿಗಳೂ ಬರಿಗೈಯಲ್ಲಿ ವಾಪಸ್‌

ಉಡುಪಿ: ಮಳೆ, ಗಾಳಿಯಿಂದಾಗಿ ಸಮುದ್ರ ಪ್ರಕ್ಷುಬ್ಧವಾಗಿದ್ದು, ಯಾಂತ್ರಿಕ ಮೀನುಗಾರಿಕೆ ಆರಂಭದ ದಿನದಲ್ಲೇ ಅಡಚಣೆ ಉಂಟಾಗಿದೆ. 61 ದಿನಗಳ ರಜೆಯ ಬಳಿಕ ಬಹು ನಿರೀಕ್ಷೆಯೊಂದಿಗೆ ಆ. 1ರಿಂದ ಕಡಲಿಗಿಳಿಯಬೇಕಿದ್ದ ಮೀನುಗಾರರಿಗೆ ನಿರಾಶೆಯಾಗಿದೆ. ದೋಣಿಗಳನ್ನು ಕಡಲಿಗೆ ಇಳಿಸುವುದು ವಿಳಂಬವಾಗುತ್ತಿರುವುದರಿಂದ ಮಂಜುಗಡ್ಡೆ ವ್ಯವಹಾರ, ಮೀನು ಸಾಗಾಟ ವ್ಯವಸ್ಥೆ, ಮಾರಾಟಗಾರರು ಸೇರಿದಂತೆ ಮೀನುಗಾರಿಕೆಗೆ ಅವಲಂಬಿತ ಕ್ಷೇತ್ರಗಳೆಲ್ಲವೂ ಹಿನ್ನೆಡೆ ಕಂಡಿವೆ. ಕಳೆದ ಋತುವಿನಲ್ಲಿ ಮೀನಿನ ಕ್ಷಾಮದ ಜತೆಗೆ ಚಂಡಮಾರುತದಿಂದಾಗಿ ಪದೇಪದೆ ಸಮುದ್ರ ಪ್ರಕ್ಷುಬ್ಧವಾಗಿದ್ದು ಮೀನುಗಾರರು ಸಂಕಷ್ಟ ಎದುರಿಸಿದ್ದರು. ಈ ಋತುವಿನ ಆರಂಭವೂ ಅದೇ ರೀತಿ

ಮೀನುಗಾರಿಕೆಗೆ ಈ ವರ್ಷವೂ ಆರಂಭದಲ್ಲೇ ಅಡ್ಡಿ| ಕಡಲಿಗಿಳಿಯದೆ ದಡದಲ್ಲೇ ಉಳಿದ ಬೋಟುಗಳು|ಹೋದ ದೋಣಿಗಳೂ ಬರಿಗೈಯಲ್ಲಿ ವಾಪಸ್‌ Read More »