ಪ್ರಕೃತಿ ವಿಕೋಪದ ಪರಿಹಾರದಲ್ಲಿ ತಾರತಮ್ಯ ಆರೋಪ | ಸಿಎಂನಿಂದ ಸ್ಪಷ್ಟನೆ
ಬೆಂಗಳೂರು: ಪ್ರಕೃತಿ ವಿಕೋಪದ ಪರಿಹಾರದಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಪರಿಹಾರ ವಿಚಾರವಾಗಿ ತಾರತಮ್ಯ ಮಾಡಲಾಗುತ್ತಿದೆ ಎಂಬ ಕಾಂಗ್ರೆಸ್ ಶಾಸಕರ ಆರೋಪವನ್ನು ಅವರು ನಿರಾಕರಿಸಿದ್ದಾರೆ. ಪರಿಹಾರ ವಿಚಾರವಾಗಿ ಟ್ವೀಟ್ ಮಾಡಿದ್ದ ಮಾಜಿ ಸಚಿವ ಎಂಬಿ ಪಾಟೀಲ್, ವಿಜಯಪುರ ಜಿಲ್ಲೆಯ ಪಾಲಿಗೆ ಸರ್ಕಾರ ಇದ್ದೂ ಸತ್ತಂತಾಗಿದ್ದು ನಮ್ಮ ಜಿಲ್ಲೆ ಅನಾಥವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ? ಅಭಿವೃದ್ಧಿಯ ವಿಷಯದಲ್ಲೂ ಶೂನ್ಯ ಕೊಡುಗೆ! ಜಿಲ್ಲೆಯ ಪಾಲಿಗೆ ಸರ್ಕಾರ ಜೀವಂತವಿದ್ದರೆ ಇದಕ್ಕೆ ಏನಾದರೂ […]
ಪ್ರಕೃತಿ ವಿಕೋಪದ ಪರಿಹಾರದಲ್ಲಿ ತಾರತಮ್ಯ ಆರೋಪ | ಸಿಎಂನಿಂದ ಸ್ಪಷ್ಟನೆ Read More »










