ಬೆಂಗಳೂರು ಮೂಲದ ಯುವಕನ ಶವ ತೊಕ್ಕೊಟ್ಟು ಬಳಿ ಬಾವಿಯಲ್ಲಿ ಪತ್ತೆ
ಸಮಗ್ರ ನ್ಯೂಸ್: ಬೆಂಗಳೂರು ಮೂಲದ ಯುವಕನ ಮೃತದೇಹ ತೊಕ್ಕೊಟ್ಟು ಸಮೀಪದ ಬಾವಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆ ನಿವಾಸಿ ಸದ್ಯ ಬೆಂಗಳೂರಿನಲ್ಲಿ ವಾಸವಾಗಿರುವ ಮಹಂತೇಶ್ ಎ.ಎಸ್ (36) ಮೃತ ಯುವಕ. ನವೆಂಬರ್ 30ರಂದು ಬೆಂಗಳೂರಿನಿಂದ ತೊಕ್ಕೊಟ್ಟಿಗೆ ಬಂದಿದ್ದ ಮಹಾಂತೇಶ್ ರಾಷ್ಟ್ರೀಯ ಹೆದ್ದಾರಿ 66 ರಲ್ಲಿರುವ ಖಾಸಗಿ ಲಾಡ್ಜ್ನಲ್ಲಿ ತಂಗಿದ್ದರು. ರಾತ್ರಿ ಲಾಡ್ಜ್ ನಿಂದ ತೆರಳಿದವರು ವಾಪಸ್ಸಾಗಿರಲಿಲ್ಲ. ಡಿಸೆಂಬರ್ 1 ರಂದು ಸಂಜೆ ಲಾಡ್ಜ್ ರೂಮಿನ ಅವಧಿ ಮುಗಿದ ಹಿನ್ನೆಲೆ ರೂಮ್ ಬಾಯ್ ರೂಮಿಗೆ […]
ಬೆಂಗಳೂರು ಮೂಲದ ಯುವಕನ ಶವ ತೊಕ್ಕೊಟ್ಟು ಬಳಿ ಬಾವಿಯಲ್ಲಿ ಪತ್ತೆ Read More »










