ಉಡುಪಿ: ಭಾರತದ ತಂಟೆಗೆ ಬಂದ್ರೆ ನಾವು ಮುಖಮೂತಿ ನೋಡಲ್ಲ|ಶತ್ರು ರಾಷ್ಟ್ರಗಳಿಗೆ ರಾಜನಾಥ್ ಸಿಂಗ್ ಎಚ್ಚರಿಕೆ
ಸಮಗ್ರ ನ್ಯೂಸ್: ಆ ಕಾಲ ಹೋಯ್ತು..ಇಡೀ ಪ್ರಪಂಚ ಭಾರತದ ಮಾತು ಕೇಳುವ ಕಾಲ ಬಂದಿದೆ ಹಾಗಾಗಿ ಭಾರತದ ತಂಟೆಗೆ ಬಂದ್ರೆ ನಾವು ಮುಖಮೂತಿ ನೋಡಲ್ಲ ಎಂದು ಶತ್ರು ರಾಷ್ಟ್ರಗಳಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಉಡುಪಿಯ ಮಣಿಪಾಲ ಮಾಹೆ ವಿವಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಾಜನಾಥ್ ಸಿಂಗ್, ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಐದು ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಿ ಮಾತನಾಡಿದರು. ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ಕಾಲು […]
ಉಡುಪಿ: ಭಾರತದ ತಂಟೆಗೆ ಬಂದ್ರೆ ನಾವು ಮುಖಮೂತಿ ನೋಡಲ್ಲ|ಶತ್ರು ರಾಷ್ಟ್ರಗಳಿಗೆ ರಾಜನಾಥ್ ಸಿಂಗ್ ಎಚ್ಚರಿಕೆ Read More »










