ಸಮಗ್ರ ಸಮಾಚಾರ

ಬೆಂಗಳೂರು ಮೂಲದ ಯುವಕನ ಶವ ತೊಕ್ಕೊಟ್ಟು ಬಳಿ ಬಾವಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಬೆಂಗಳೂರು ಮೂಲದ ಯುವಕನ ಮೃತದೇಹ ತೊಕ್ಕೊಟ್ಟು ಸಮೀಪದ ಬಾವಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆ ನಿವಾಸಿ ಸದ್ಯ ಬೆಂಗಳೂರಿನಲ್ಲಿ ವಾಸವಾಗಿರುವ ಮಹಂತೇಶ್ ಎ.ಎಸ್ (36) ಮೃತ ಯುವಕ. ನವೆಂಬರ್ 30ರಂದು ಬೆಂಗಳೂರಿನಿಂದ ತೊಕ್ಕೊಟ್ಟಿಗೆ ಬಂದಿದ್ದ ಮಹಾಂತೇಶ್ ರಾಷ್ಟ್ರೀಯ ಹೆದ್ದಾರಿ 66 ರಲ್ಲಿರುವ ಖಾಸಗಿ ಲಾಡ್ಜ್‌ನಲ್ಲಿ ತಂಗಿದ್ದರು. ರಾತ್ರಿ ಲಾಡ್ಜ್ ನಿಂದ ತೆರಳಿದವರು ವಾಪಸ್ಸಾಗಿರಲಿಲ್ಲ. ಡಿಸೆಂಬರ್ 1 ರಂದು ಸಂಜೆ ಲಾಡ್ಜ್ ರೂಮಿನ ಅವಧಿ ಮುಗಿದ ಹಿನ್ನೆಲೆ ರೂಮ್ ಬಾಯ್ ರೂಮಿಗೆ […]

ಬೆಂಗಳೂರು ಮೂಲದ ಯುವಕನ ಶವ ತೊಕ್ಕೊಟ್ಟು ಬಳಿ ಬಾವಿಯಲ್ಲಿ ಪತ್ತೆ Read More »

ಇಂತಹ ಹಾಡುಗಳನ್ನು ಪ್ರಸಾರ ಮಾಡಿದರೆ ಶಿಸ್ತು ಕ್ರಮ| ಖಾಸಗಿ ಎಫ್ಎಂ ಗಳಿಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ

ಸಮಗ್ರ ನ್ಯೂಸ್: ಮದ್ಯಪಾನ , ಡ್ರಗ್ಸ್, ಶಸ್ತ್ರಾಸ್ತ್ರಗಳು ಮತ್ತು “ದರೋಡೆಕೋರ ಅಥವಾ ಗನ್ ಸಂಸ್ಕೃತಿ”ಯನ್ನು ವೈಭವೀಕರಿಸುವ ಹಾಡುಗಳನ್ನು ಹಾಕದಂತೆ ಖಾಸಗಿ ಎಫ್‌ಎಂ ಚಾನೆಲ್‌ಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಇಲ್ಲದಿದ್ದರೆ ಖಾಸಗಿ ಎಫ್‌ಎಂ ಚಾನೆಲ್‌ಗಳಿಗೆ ಅನುಮತಿಗಳನ್ನು ಸಸ್ಪೆಂಡ್‌ ಮಾಡುವುದು ಮುಂತಾದ ಶಿಸ್ತು ಕ್ರಮದ ಎಚ್ಚರಿಕೆಯನ್ನೂ ನೀಡಿದೆ. ಕೆಲವು ಎಫ್‌ಎಂ ರೇಡಿಯೊ ಚಾನೆಲ್‌ಗಳು ಮದ್ಯ, drugs ಶಸ್ತ್ರಾಸ್ತ್ರಗಳು, ದರೋಡೆಕೋರರು ಮತ್ತು ಗನ್ ಸಂಸ್ಕೃತಿಯನ್ನ ವೈಭವೀಕರಿಸುವ ಹಾಡುಗಳನ್ನ ಪ್ರಸಾರ ಮಾಡುವುದನ್ನ ಸಚಿವಾಲಯ ಗಮನಿಸಿದ್ದು ಎಚ್ಚರಿಕೆ ನೀಡಿದೆ. ಸಲಹೆಯನ್ನು ಉಲ್ಲಂಘಿಸುವವರ ವಿರುದ್ಧ

ಇಂತಹ ಹಾಡುಗಳನ್ನು ಪ್ರಸಾರ ಮಾಡಿದರೆ ಶಿಸ್ತು ಕ್ರಮ| ಖಾಸಗಿ ಎಫ್ಎಂ ಗಳಿಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ Read More »

ಮೆಟ್ಟಿಲಿಂದ ಜಾರಿ ಬಿದ್ದು ಮಲವಿಸರ್ಜನೆ ಮಾಡಿಕೊಂಡ ರಷ್ಯಾ ಅಧ್ಯಕ್ಷ ಪುತಿನ್!!

ಸಮಗ್ರ ನ್ಯೂಸ್: ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರು ಮಾಸ್ಕೋದ ತಮ್ಮ ಅಧಿಕೃತ ನಿವಾಸದಲ್ಲಿ ಮೆಟ್ಟಿಲು ಇಳಿಯುವಾಗ ಜಾರಿ ಬಿದ್ದಿದ್ದಾರೆ. ಇದರ ಪರಿಣಾಮ ಅನಿಯಂತ್ರಿತ ಮಲವಿಸರ್ಜನೆ ಮಾಡಿಕೊಂಡಿದ್ದಾರೆ ಎಂದು ಪುಟಿನ್‌ ಅವರ ಭದ್ರತಾ ತಂಡದ ಹೇಳಿಕೆ ಉಲ್ಲೇಖೀಸಿ ಟೆಲಿಗ್ರಾಂ ಸುದ್ದಿವಾಹಿನಿ ವರದಿ ಮಾಡಿದೆ. “ಇನ್ನೇನು ಐದು ಮೆಟ್ಟಿಲುಗಳು ಇರುವಾಗ ಪುಟಿನ್‌(70) ಜಾರಿ ಬಿದ್ದರು. ಕ್ಯಾನ್ಸರ್‌ನಿಂದಾಗಿ ಹೊಟ್ಟೆ ಮತ್ತು ಕರುಳಿನ ಸಮಸ್ಯೆ ಇರುವುದರಿಂದ ಅವರು ಬಿದ್ದ ತಕ್ಷಣ ಅನಿಯಂತ್ರಿತ ಮಲವಿಸರ್ಜನೆ ಆಗಿದೆ,’ ಎಂದು ವರದಿಗಳು ತಿಳಿಸಿವೆ. ‘ರಕ್ತ ಕ್ಯಾನ್ಸರ್‌

ಮೆಟ್ಟಿಲಿಂದ ಜಾರಿ ಬಿದ್ದು ಮಲವಿಸರ್ಜನೆ ಮಾಡಿಕೊಂಡ ರಷ್ಯಾ ಅಧ್ಯಕ್ಷ ಪುತಿನ್!! Read More »

ಸುಬ್ರಹ್ಮಣ್ಯ: ಯುವಕನಲ್ಲಿ ಹಣಕ್ಕೆ ಪೀಡಿಸಿದ ಪೊಲೀಸ್ ವಿರುದ್ಧ ದೂರು

ಸಮಗ್ರ ನ್ಯೂಸ್ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿಯಂದು ವ್ಯಾಪಾರ ಮಾಡುತ್ತಿದ್ದ ಯುವಕನಲ್ಲಿ ಹಣಕ್ಕೆ ಪೀಡಿಸಿದ್ದಲ್ಲದೆ ಪೊಲೀಸ್ ವಸತಿಗೃಹಕ್ಕೆ ಕರೆದೊಯ್ದು ಚಿತ್ರಹಿಂಸೆ ನೀಡಿದ್ದಾರೆಂಬ ಆರೋಪದಲ್ಲಿ ಸುಬ್ರಹ್ಮಣ್ಯ ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ವಿರುದ್ಧ ದೂರು ದಾಖಲಾಗಿದೆ. ಕಡಬ ತಾಲೂಕಿನ ಕುಟ್ರಾಪಾಡಿ ಗ್ರಾಮದ ಭೀಮಗುಂಡಿ ಶಶಿಕಿರಣ್‌ (19) ಅವರು ಸುಬ್ರಹ್ಮಣ್ಯ ಠಾಣೆಯ ಪೊಲೀಸ್‌ ಸಿಬ್ಬಂದಿ ಭೀಮಣ್ಣ ಗೌಡ ವಿರುದ್ದ ದೂರು ನೀಡಿದ್ದಾರೆ. ಪಂಚಮಿ ದಿನವಾದ ನವೆಂಬರ್‍ 28ರಂದು ವ್ಯಾಪಾರ ನಡೆಸುತ್ತಿದ್ದಾಗ ರಾತ್ರಿ 11.30ರ ವೇಳೆಗೆ ಸ್ಟಾಲ್‌ಗೆ ಬಂದ ಭೀಮಣ್ಣ ಗೌಡ

ಸುಬ್ರಹ್ಮಣ್ಯ: ಯುವಕನಲ್ಲಿ ಹಣಕ್ಕೆ ಪೀಡಿಸಿದ ಪೊಲೀಸ್ ವಿರುದ್ಧ ದೂರು Read More »

ಬೆಂಗಳೂರು: ದೀಪಾವಳಿ ಬಲೀಂದ್ರ ಹಬ್ಬ ಆಚರಣೆ| ಬದುಕು ಕಟ್ಟುವ ಜೊತೆಗೆ ಆಚರಣೆಗಿರಲಿ ಮನ್ನಣೆ- ಕಜೆಗದ್ದೆ

ಸಮಗ್ರ ನ್ಯೂಸ್: ಬದುಕು ಕಟ್ಟಿಕೊಳ್ಳಲು ಬಂದವರು ನಮ್ಮ ಆಚರಣೆ, ಪದ್ದತಿ ಬಿಟ್ಟು ಹೋಗಬಾರದೆಂದು ಈ ಸಂಸ್ಥೆಯನ್ನು ಹುಟ್ಟು ಹಾಕಿ ಬೆಳೆಸುತ್ತಿರುವುದು ಶ್ಲಾಘನೀಯ ಎಂದು ಅರೆಭಾಷೆ ಅಕಾಡೆಮಿಯ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರು ಹೇಳಿದರು. ಬೆಂಗಳೂರಿನ ಕಬ್ಬನ್ ಪಾರ್ಕ್ ಬಳಿಯ ಕರ್ನಾಟಕ ಸಚಿವಾಲಯ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಗೌಡ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು ಇದರ ಆಶ್ರಯದಲ್ಲಿ ನಡೆದ ದೀಪಾವಳಿ ಬಲೀಂದ್ರ ಹಬ್ಬದ ಆಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕೃಷಿ ಸಂಸ್ಕೃತಿಯ ಹಿನ್ನೆಲೆ ಉಳ್ಳ ನಾವು

ಬೆಂಗಳೂರು: ದೀಪಾವಳಿ ಬಲೀಂದ್ರ ಹಬ್ಬ ಆಚರಣೆ| ಬದುಕು ಕಟ್ಟುವ ಜೊತೆಗೆ ಆಚರಣೆಗಿರಲಿ ಮನ್ನಣೆ- ಕಜೆಗದ್ದೆ Read More »

ಕಾರ್ಕಳ : ನೇಣಿಗೆ ಶರಣಾದ ವಿಧ್ಯಾರ್ಥಿನಿ

ಸಮಗ್ರ ನ್ಯೂಸ್:ಖಾಸಗಿ ಕಾಲೇಜಿನ ವಿಧ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಸಾವನಪ್ಪಿದ ಘಟನೆ ನಿಟ್ಟೆಯಲ್ಲಿ ನಡೆದಿದೆ. ಮೃತರನ್ನು ತೃತೀಯ ಬಿಎ ವಿದ್ಯಾರ್ಥಿನಿ ನಿಟ್ಟೆ ಗ್ರಾಮದ ಕೀರ್ತನಾ (19) ಎಂದು ಗುರುತಿಸಲಾಗಿದೆ. ಈಕೆ ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಕಾರ್ಕಳ : ನೇಣಿಗೆ ಶರಣಾದ ವಿಧ್ಯಾರ್ಥಿನಿ Read More »

ರೌಡಿಗಳನ್ನ ಇಟ್ಟುಕೊಂಡು ರಾಜಕಾರಣ ಮಾಡುವ ಕಾಲ ಹೋಗಿದೆ: ಪ್ರತಾಪ್ ಸಿಂಹ

ಸಮಗ್ರ ನ್ಯೂಸ್: ರೌಡಿಗೆ ಶಾಲು ಹೊದೆಸಿ ಪಕ್ಷಕ್ಕೆ ಸ್ವಾಗತಿಸಿದ ಆರೋಪಕ್ಕೆ ಗುರಿಯಾದ ಸಂಸದ ಪ್ರತಾಪ್ ಸಿಂಹ ಈ ವಿವಾದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ಮೈಸೂರು ಬಿಜೆಪಿ ಕಚೇರಿಯಲ್ಲಿ ಹೋಗಿದ್ದಾಗ ಶಾಲು ಹಾಕಿದೆ, ಅಪ್ಪಣ್ಣ ಅವರು ಎಚ್.ಡಿ‌ಕೋಟೆ ಭಾಗದಲ್ಲಿ ಕೆಲವರನ್ನ ಪಕ್ಷಕ್ಕೆ ಸೇರಿಸಿಕೊಂಡರು, ಆ ಕಾರ್ಯಕ್ರಮದಲ್ಲಿ ಶಾಲು ಹಾಕಿ ಸ್ವಾಗತ ಮಾಡಿದೆ, ಬೆತ್ತನೆಗೆರೆ ಶಂಕರ್ ನ ಬಗ್ಗೆ ನನಗೆ ಗೊತ್ತಿಲ್ಲ.ಪಕ್ಷ ಸೇರ್ಪಡೆಗೆ ಸಾವಿರಾರು ಜನರು ಬರುತ್ತಾರೆ. ಅವರ ಕುಂಡಲಿ, ಜಾತಕ ತೆಗೆದುಕೊಂಡು ನಾನು ಪರೀಕ್ಷೆ ಮಾಡಲು ಸಾಧ್ಯವಿಲ್ಲ.ರೌಡಿಗಳನ್ನ ಇಟ್ಟುಕೊಂಡು ರಾಜಕಾರಣ

ರೌಡಿಗಳನ್ನ ಇಟ್ಟುಕೊಂಡು ರಾಜಕಾರಣ ಮಾಡುವ ಕಾಲ ಹೋಗಿದೆ: ಪ್ರತಾಪ್ ಸಿಂಹ Read More »

ಕಾಸರಗೋಡು: ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿ

ಸಮಗ್ರ ನ್ಯೂಸ್: ಕಾರು ಮತ್ತು ಟಿಪ್ಪರ್ ನಡುವೆ ಉಂಟಾದ ಅಪಘಾತದಲ್ಲಿ ಮೂವರು ಚಾಲಕ ದಾರುಣ ಘಟನೆ ಶುಕ್ರವಾರ ರಾತ್ರಿ ನೀಲೇಶ್ವರ ಕೊಲ್ಲಂಪಾರೆಯಲ್ಲಿ ಸಂಭವಿಸಿದೆ. ಕರಿಂದಲದ ಕೆ. ಶ್ರೀ ರಾಗ್, ಕಿಶೋರ್ ಮತ್ತು ಅನುಷ್ ಮೃತಪಟ್ಟವರು ಎಂದು ಗುರುತಿಸಲಾಗಿದ್ದುಲ ಇವರು ಕೆ ಎಸ್ ಇ ಬಿ ಕಾರ್ಮಿಕರಾಗಿದ್ದರು. ಕಾರಲ್ಲಿದ್ದ ಬಿನು ಎಂಬವರು ಗಂಭೀರ ಗಾಯಗೊಂಡಿದ್ದು, ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ 8 ಗಂಟೆ ಸುಮಾರಿಗೆ ಆ ಅಪಘಾತ ನಡೆದಿದೆ . ನೀಲೇಶ್ವರ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದು,

ಕಾಸರಗೋಡು: ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿ Read More »

ಒಂದೇ ಓವರ್ ನಲ್ಲಿ 6 ವಿಕೆಟ್ ಪತನ| ಬೌಲರ್ ಯಾರು ಗೊತ್ತಾ?

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ವಿಜಯ್ ಹಜಾರೆ ಟ್ರೋಫಿ 2022 ರ ಕ್ವಾರ್ಟರ್‌ಫೈನಲ್‌ನಲ್ಲಿ ಬ್ಯಾಟ್ಸ್‌ಮನ್ ಋತುರಾಜ್ ಗಾಯಕ್ವಾಡ್ ಒಂದು ಓವರ್‌ನಲ್ಲಿ ಏಳು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಇದೀಗ ಬೌಲರ್ ಒಬ್ಬರು ಒಂದೇ ಓವರ್ ನಲ್ಲಿ ಅಂದರೆ ಆರು ಎಸೆತಗಳಲ್ಲಿ ಆರು ಬ್ಯಾಟ್ಸ್‌ಮನ್‌ಗಳನ್ನು ಪೆವಿಲಿಯನ್ ಗೆ ಅಟ್ಟಿ ಸಾಧನೆಯನ್ನು ಮಾಡಿದ್ದಾರೆ . ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬೌಲರ್‌ಯೊಬ್ಬರು ಒಂದೇ ಓವರ್‌ನಲ್ಲಿ ಆರು ವಿಕೆಟ್‌ಗಳನ್ನು ಉರುಳಿಸಿದಂತಹ ಸಾಧನೆ ಇದುವರೆಗೆ ಯಾರು ಮಾಡಿಲ್ಲ, ಆದರೆ ಈ ದಾಖಲೆ ಮಹಾರಾಷ್ಟ್ರದ

ಒಂದೇ ಓವರ್ ನಲ್ಲಿ 6 ವಿಕೆಟ್ ಪತನ| ಬೌಲರ್ ಯಾರು ಗೊತ್ತಾ? Read More »

ಎಲ್ಐಸಿ ನೀಡ್ತಾ ಇದೆ ವಾಟ್ಸಪ್ ಸೇವೆ| ಈ ನಂಬರ್ ನಲ್ಲಿ ಸಿಗಲಿದೆ ಸಂಪೂರ್ಣ ಸೇವಾ ವಿವರ

ಸಮಗ್ರ ನ್ಯೂಸ್: ದೇಶದಲ್ಲಿ ಹಲವಾರು ಮಂದಿ ವಾಟ್ಸಾಪ್ ಬಳಕೆ ಮಾಡುತ್ತಾರೆ. ಹೀಗಿರುವಾಗ ಪ್ರಮುಖ ಸಂಸ್ಥೆಗಳು ತಮ್ಮ ಸೇವೆಯನ್ನು ವಾಟ್ಸಾಪ್ ಮೂಲಕ ನೀಡುತ್ತಿದೆ. ಈಗ ದೇಶದ ಪ್ರಮುಖ ವಿಮಾ ಸಂಸ್ಥೆಯಾದ ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ವಾಟ್ಸಾಪ್ ಸೇವೆಯನ್ನು ಆರಂಭ ಮಾಡಿದೆ. ಶುಕ್ರವಾರ ಎಲ್‌ಐಸಿ ಟ್ವಿಟ್ಟರ್‌ನಲ್ಲಿ ಈ ಬಗ್ಗೆ ಘೋಷಣೆ ಮಾಡಿದೆ. ಎಲ್‌ಐಸಿ ಪಾಲಿಸಿಯನ್ನು ಹೊಂದಿರುವವರು ಎಲ್‌ಐಸಿ ಸೇವೆಯನ್ನು ಎಲ್‌ಐಸಿ ಪೋರ್ಟಲ್‌ ಬದಲಾಗಿ ವಾಟ್ಸಾಪ್ ಮೂಲಕವೇ ಪಡೆಯಬಹುದು. ನೀವು 8976862090 ಸಂಖ್ಯೆಗೆ HI (ಹಾಯ್) ಎಂದು ಕಳುಹಿಸುವ

ಎಲ್ಐಸಿ ನೀಡ್ತಾ ಇದೆ ವಾಟ್ಸಪ್ ಸೇವೆ| ಈ ನಂಬರ್ ನಲ್ಲಿ ಸಿಗಲಿದೆ ಸಂಪೂರ್ಣ ಸೇವಾ ವಿವರ Read More »