ಒತ್ತುವರಿ ಜಮೀನು ತೆರವಿಗೆ ಹೋದ ತಹಸೀಲ್ದಾರ್ ವಿರುದ್ದ ತಿರುಗಿಬಿದ್ದ ರೈತ| ಕರ್ತವ್ಯಕ್ಕೆ ಅಡ್ಡಿ ಆರೋಪ; ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್
ಸಮಗ್ರ ನ್ಯೂಸ್: ಒತ್ತುವರಿ ಆಗಿದ್ದ ಸರ್ಕಾರಿ ಜಮೀನು ತೆರವಿಗೆ ಹೋದ ತಹಸೀಲ್ದಾರ್ ವಿರುದ್ದ ರೈತ ತಿರುಗಿಬಿದ್ದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ರತ್ನಪುರಿ ಗ್ರಾಮದಲ್ಲಿ ನಡೆದಿದೆ. ಜೆಸಿಬಿ ಯಂತ್ರದ ಮುಂದೆ ಕುಳಿತು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ರೈತನ ಪಟ್ಟಿಗೆ ಮಣಿದ ಅಧಿಕಾರಿಗಳು ಬಂದ ದಾರಿಗೆ ಸುಂಕವಿಲ್ಲವೆಂಬಂತೆ ವಾಪಸ್ ಬಂದಿದ್ದಾರೆ. ರತ್ನಪುರಿ ಗ್ರಾಮದ ಸರ್ವೆ ನಂ 1369ರ 1.33 ಗುಂಟೆ ಜಮೀನು ಸರ್ಕಾರಿ ಜಮೀನಾಗಿದೆ. ಸದರಿ ಜಮೀನನ್ನ ದೇಶಕ್ಕೆ ಸೇವೆ ಸಲ್ಲಿಸಿದ ಯೋಧರಿಗೆ ನೀಡುವ ಉದ್ದೇಶದಿಂದ ಮೀಸಲಿಡಲು ಮುಂದಾದ […]










