ಸಮಗ್ರ ಸಮಾಚಾರ

ಹಿಜಾಬ್ ವಿವಾದ ವಿಚಾರಣೆ, ಮಂಗಳವಾರಕ್ಕೆ ಮುಂದೂಡಿಕೆ

ಬೆಂಗಳೂರು: ರಾಜ್ಯದ ಶಾಲಾ ಕಾಲೇಜುಗಳ ಹಿಜಾಬ್- ಕೇಸರಿ ಶಾಲು ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ನ ತ್ರಿಸದಸ್ಯ ವಿಸ್ತ್ರತ ಪೀಠ ಸೋಮವಾರ ವಿಚಾರಣೆ ಮುಂದುವರೆಸಿದೆ. ಮುಖ್ಯ ನ್ಯಾ.ರಿತುರಾಜ್ ಅವಸ್ಥಿ ನ್ಯಾ.ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾ.ಜೈಬುನ್ನಿಸಾ ಎಂ.ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಇಂದು ಮಧ್ಯಾಹ್ನ 2.30ಕ್ಕೆ ಆರಂಭಿಸಿದ್ದರು. ಬಳಿಕ ವಕೀಲರಾದ ದೇವದತ್ ಕಾಮತ್ ಅವರು ವಾದ ಮಂಡಿಸಿದ್ದರು. ಹೀಗೆ ಹಲವು ವಾದ ವಿವಾದ ನಡೆದಿದ್ದವು. ಆದರೆ ಇನ್ನಷ್ಟು ವಿಚಾರಣೆ ಬಾಕಿ ಇರುವ ಕಾರಣ ಕಾಮತ್ ಅವರು ನಾಳೆಗೆ ಅವಕಾಶ ನೀಡಲು […]

ಹಿಜಾಬ್ ವಿವಾದ ವಿಚಾರಣೆ, ಮಂಗಳವಾರಕ್ಕೆ ಮುಂದೂಡಿಕೆ Read More »

ನಾನು ಕುರಾನ್ ಬಗ್ಗೆ ಉಲ್ಲೇಖ ಮಾಡಿದನ್ನು ಮಾಧ್ಯಮದಲ್ಲಿ ಪ್ರಸಾರ ಮಾಡದಂತೆ ತಡೆಯಿರಿ- ವಕೀಲ ಕಾಮತ್, ನೀವು ಇಲ್ಲಿ ಮೊದಲು ವಕೀಲ ಮತ್ತೆ ನಿಮ್ಮ ಧರ್ಮ -ನ್ಯಾಯಾಧೀಶರು

ಬೆಂಗಳೂರು : ಹಿಜಾಬ್ ಬಗ್ಗೆ ಹೈ ಕೋರ್ಟ್ ನಲ್ಲಿ ನಡೆಯುತ್ತಿದ್ದ ವಾದ – ವಿವಾದದ ಮಧ್ಯೆ ವಕೀಲ ದೇವದಾತ್ ಕಾಮತ್ ಅವರು ನಾನು ಕುರಾನ್ ಬಗ್ಗೆ ಉಲ್ಲೇಖ ಮಾಡಿದನ್ನು ಮಾದ್ಯಮದಲ್ಲಿ ಪ್ರಸಾರ ಮಾಡದಂತೆ ತಡೆಯಿರಿ ಎಂದು ಹೇಳಿದ್ದಾರೆ. ವಾದ ವಿವಾದ ನಡೆಯುತಿದ್ದ ಮಧ್ಯೆ ವಕೀಲ ದೇವದಾತ್ ಕಾಮತ್ ಅವರು ಕುರುನ್ ನಲ್ಲಿ ಮುಸ್ಲಿಂ ಹೆಣ್ಣು ಮಕ್ಕಳು ಯಾವ ರೀತಿ ಬಟ್ಟೆ ಹಾಕಬೇಕು ಎನ್ನುವ ಬಗ್ಗೆ ಇದೆ. ಹಾಗಾಗಿ ಇಲ್ಲಿಕೂಡ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅವಕಾಶ ಕೊಡಿ ಎಂದು

ನಾನು ಕುರಾನ್ ಬಗ್ಗೆ ಉಲ್ಲೇಖ ಮಾಡಿದನ್ನು ಮಾಧ್ಯಮದಲ್ಲಿ ಪ್ರಸಾರ ಮಾಡದಂತೆ ತಡೆಯಿರಿ- ವಕೀಲ ಕಾಮತ್, ನೀವು ಇಲ್ಲಿ ಮೊದಲು ವಕೀಲ ಮತ್ತೆ ನಿಮ್ಮ ಧರ್ಮ -ನ್ಯಾಯಾಧೀಶರು Read More »

ತುಳುನಾಡಿನಲ್ಲಿ ದೈವಗಳ ಕೆಟ್ಟ ರೀತಿಯಲ್ಲಿ ಅವಮಾನ| ಮುಸ್ಲಿಂ ಯುವಕನ ಬೆನ್ನಲ್ಲೇ ಹಿಂದೂ ವ್ಯಕ್ತಿಯಿಂದ ದೈವನಂಬಿಕೆಗೆ ಅವಮಾನ|ಈತನ ಬಂಧನ ಯಾವಾಗ?

“ಪತ್ತ್ ಇಂಜಿ ಪೊನ್ನು… ನಾಲ್ ಇಂಜಿ ಪಜೆ, ನಾಲ್ ಇಂಚಿ….. “ಮುಸ್ಲಿಂ ಯುವಕನ ಬೆನ್ನಲ್ಲೇ ಹಿಂದೂ ಯುವಕನಿಂದ ದೈವನಂಬಿಕೆಗೆ ಅಪಮಾನ| ಜಾಲತಾಣಗಳಲ್ಲಿ ವಿಡಿಯೋ ವೈರಲ್. ಈತನ ಬಂಧನ ಯಾವಾಗ..? ಮಂಗಳೂರು: ಮುಸ್ಲಿಂ ಯುವಕನೋರ್ವ ಕೊರಗಜ್ಜನ ವೇಷ ಧರಿಸಿ ಅವಮಾನ ಮಾಡಿದ ವಿಡಿಯೋ ವೈರಲ್ ಆಗುತ್ತಿರುವ ಬೆನ್ನಲ್ಲೇ ಹಿಂದೂ ಯುವಕನೋರ್ವ ದೈವಗಳ ಕಟ್ಟು(ಪ್ರಾರ್ಥನೆ) ಹೇಳುವಂತೆ ಕೆಟ್ಟ ರೀತಿಯಲ್ಲಿ ಅವಮಾನ ಮಾಡಿದ ವಿಡಿಯೋಗಳು ಜಾಣತಾಣದಲ್ಲಿ ವೈರಲ್ ಆಗುತ್ತಿದ್ದು, ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.ಕೆಲ ದಿನಗಳ ಹಿಂದೆ ವಿಟ್ಲದ ಮುಸ್ಲಿಂ ಯುವಕ ತನ್ನ

ತುಳುನಾಡಿನಲ್ಲಿ ದೈವಗಳ ಕೆಟ್ಟ ರೀತಿಯಲ್ಲಿ ಅವಮಾನ| ಮುಸ್ಲಿಂ ಯುವಕನ ಬೆನ್ನಲ್ಲೇ ಹಿಂದೂ ವ್ಯಕ್ತಿಯಿಂದ ದೈವನಂಬಿಕೆಗೆ ಅವಮಾನ|ಈತನ ಬಂಧನ ಯಾವಾಗ? Read More »

ಪಬ್ಜಿಯಲ್ಲಿ ಉಂಟಾಯ್ತು ಪ್ರೇಮ| ಆನ್ ಲೈನ್ ಗೇಮಿಂಗ್ ಪ್ರೇಮಿಗಳು ಮದುವೆಗೆ ರೆಡಿ|

ನ್ಯೂಸ್ ಡೆಸ್ಕ್: ನಿಷೇಧಿತ ಆನ್‌ಲೈನ್ ಗೇಮ್ ಪಬ್ಜಿ(PubG )ಯನ್ನು ಬಹಳಷ್ಟು ಜನರು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಆಡುತ್ತಿದ್ದರು. PubG ಗೇಮ್‌ ಅತ್ಯಂತ ವ್ಯಸನಕಾರಿಯಾಗಿದ್ದು, ಇದರಿಂದ ಅಪಾಯಕಾರಿ ಘಟನೆಗಳು ಸಂಭವಿಸಿವೆ. ಆದರೆ ಅಪಾಯಕಾರಿ ಪಬ್ಜಿ ಆಟವು ಎರಡು ವಿಭಿನ್ನ ರಾಜ್ಯಗಳ ಪ್ರೇಮಿಗಳನ್ನು ಒಂದು ಮಾಡಿದೆ. ಹೇಗೆ ಅಂತೀರಾ? ಮುಂದೆ ಓದಿ… ಪಶ್ಚಿಮ ಬಂಗಾಳದ ಧುಪ್ಗುರಿ ನಿವಾಸಿ ಸೈನೂರ್ ಆಲಂ ನಿಯಮಿತವಾಗಿ ಪಬ್ಜಿ ಆಡುತ್ತಿದ್ದರು. ಆಟ ಆಡುವಾಗ ಕರ್ನಾಟಕದ ಫ್ರಿಜಾ ಎಂಬ ಮಹಿಳೆಯ ಪರಿಚಯವಾಗಿದೆ. ಆಟ ಆಡುವಾಗ ಇಬ್ಬರೂ ಮೊದಲು

ಪಬ್ಜಿಯಲ್ಲಿ ಉಂಟಾಯ್ತು ಪ್ರೇಮ| ಆನ್ ಲೈನ್ ಗೇಮಿಂಗ್ ಪ್ರೇಮಿಗಳು ಮದುವೆಗೆ ರೆಡಿ| Read More »

ಸುಳ್ಯ : ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಸುಳ್ಯ : ಐವರ್ನಾಡು ಗ್ರಾಮದ ಬಾಂಜಿಕೋಡಿಯಲ್ಲಿ ಬಾವಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಜ. 2 ರಂದು ನಡೆದಿದೆ . ಮೃತ ದೇಹವು ಬಾಂಜಿಕೋಡಿ ನಿವಾಸಿ ದಿವಂಗತ ಮಾಧವ ರವರ ಪುತ್ರ ಅರುಣ್ ಕುಮಾರ್ ಬಾಂಜಿಕೋಡಿಯವರದ್ದೆಂದು ಗುರುತಿಸಲಾಗಿದೆ. ಇವರು ಡಿ .31 ರಿಂದ ಮನೆಯಿಂದ ಕಾಣೆಯಾಗಿದ್ದು ಸ್ಥಳೀಯರು ಮತ್ತು ಕುಟುಂಬಸ್ಥರು ಇವರನ್ನು ಹುಡುಕಾಟದಲ್ಲಿ ತೊಡಗಿಕೊಂಡಿದ್ದರು. ಆದರೆ ಇಂದು ಮುಂಜಾನೆ ರವಿಕುಮಾರ್ ರವರ ಮನೆಯ ಮುಂಭಾಗದಲ್ಲಿರುವ ಬಾವಿಯಲ್ಲಿ ಇವರ ಮೃತದೇಹ ಕುಟುಂಬಸ್ಥರಿಗೆ ಕಂಡು ಬಂದಿದೆ. ಅರುಣ್ ಕುಮಾರ್ ರವರು ಉಪ್ಪಿನಂಗಡಿಯಲ್ಲಿ

ಸುಳ್ಯ : ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ Read More »

ಮಾಣಿ : ಯುವಕನಿಗೆ ಮಾರಣಾಂತಿಕ ಹಲ್ಲೆ

ಮಾಣಿ: ಯುವಕನೋರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವಿಟ್ಲದ ಮಾಣಿಯಲ್ಲಿ ನಡೆದಿದೆ. ಹುಸೇನ್ ಹಲ್ಲೆಗೊಳಗಾದ ಯುವಕ. ಅಂಗಡಿ ಕಟ್ಟಡವನ್ನು ಬಾಡಿಗೆಗೆ ಕೊಟ್ಟ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಈತನ ಮೇಲೆ ಬುಡೋಳಿಯ ಅಶ್ರಫ್ ಅನ್ವರ್, ಖಾದರ್ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಗಾಯಾಳು ಪುತ್ತೂರಿನ ಪ್ರಗತಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈ ಕುರಿತು ವಿಟ್ಲ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಮಾಣಿ : ಯುವಕನಿಗೆ ಮಾರಣಾಂತಿಕ ಹಲ್ಲೆ Read More »

ಸುಳ್ಯ: ಟ್ರಾವೆಲ್ಲರ್ ಮತ್ತು ಬೈಕ್ ನಡುವೆ ಅಪಘಾತ| ಸವಾರ ಸಾವು

ಸುಳ್ಯ: ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಟೆಂಪೊ ಟ್ರಾವೆಲರ್ ಗೂಡ್ಸ್ ಗಾಡಿಗೆ ಸಂಪಾಜೆ ಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಯಾಗಿ ಸವಾರ ಮೃತ ಪಟ್ಟ ಘಟನೆ ಗೂನಡ್ಕ ಸಮೀಪ ಪೇಲ್ತಡ್ಕ ದಿಂದ ವರದಿಯಾಗಿದೆ. ಅಪಘಾತದಲ್ಲಿ ಬೈಕ್ ಸವಾರ ಸುಳ್ಯ ಕಸಬಾ ದುಗ್ಗಲಡ್ಕ ಕಂದಡ್ಕ ವಿನೋದ್ ಕುಮಾರ್ (23) ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಸುಳ್ಯ: ಟ್ರಾವೆಲ್ಲರ್ ಮತ್ತು ಬೈಕ್ ನಡುವೆ ಅಪಘಾತ| ಸವಾರ ಸಾವು Read More »

ಬೆಂಗಳೂರು : ನಾಪತ್ತೆಯಾಗಿದ್ದ ದಕ್ಷಿಣ ಆಫ್ರಿಕಾದ 10 ಮಂದಿ ಪ್ರಯಾಣಿಕರಲ್ಲಿ 9 ಮಂದಿ ಪತ್ತೆ

ಬೆಂಗಳೂರು : ಕೊರೊನಾ ರೂಪಾಂತರಿ ಒಮಿಕ್ರಾನ್ (Omicron)ಸೋಂಕು ದಕ್ಷಿಣ ಆಫ್ರಿಕಾದಲ್ಲಿ ಮೊದಲು ಕಾಣಿಸಿಕೊಂಡ ಬಳಿಕ ಅಲ್ಲಿಂದ ಬೆಂಗಳೂರಿಗೆ ಬಂದಿದ್ದ 10 ಮಂದಿ ಪ್ರಯಾಣಿಕರು ನಾಪತ್ತೆಯಾಗಿದ್ದರು. ಇದೀಗ ಬಿಬಿಎಂಪಿ ಸಿಬ್ಬಂದಿ 9 ಮಂದಿಯನ್ನು ಪತ್ತೆ ಹಚ್ಚಿದ್ದಾರೆ. ಒಮಿಕ್ರಾನ್ ಸೋಂಕಿನ ಆತಂಕದ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ವಿದೇಶದಿಂದ ಬಂದವರಿಗೆ ಕೋವಿಡ್ ಟೆಸ್ಟ್ ನಡೆಸಲಾಗುತ್ತಿದೆ. ಈ ವೇಳೆ ದಕ್ಷಿಣ ಆಫ್ರಿಕಾದಿಂದ ಬಂದಿದ್ದ 10 ಮಂದಿ ಪ್ರಯಾಣಿಕರು ನಾಪತ್ತೆಯಾಗಿದ್ದರು. ನಾಪತ್ತೆಯಾಗಿದ್ದ 10 ಮಂದಿ ಪ್ರಯಾಣಿಕರ ಪೈಕಿ ಇದೀಗ

ಬೆಂಗಳೂರು : ನಾಪತ್ತೆಯಾಗಿದ್ದ ದಕ್ಷಿಣ ಆಫ್ರಿಕಾದ 10 ಮಂದಿ ಪ್ರಯಾಣಿಕರಲ್ಲಿ 9 ಮಂದಿ ಪತ್ತೆ Read More »

ಮಂಗಳೂರು: ನಿಲ್ಲಿಸಿದ ಕಾರಿನೊಳಗೆ ಶವ ಪತ್ತೆ

ಮಂಗಳೂರು: ನಗರದ ಕಂಕನಾಡಿ ಬಳಿ ನಿಲ್ಲಿಸಿದ ಕಾರಿನೊಳಗೆ ವ್ಯಕ್ತಿಯೊಬ್ಬರ ಮೃತದೇಹ ನವೆಂಬರ್ 12ರ ಶುಕ್ರವಾರ ಪತ್ತೆಯಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮೃತ ವ್ಯಕ್ತಿಯನ್ನು ಪ್ರಶಾಂತ್ ಕೊಟ್ಟಾರಿ(44) ಎಂದು ಗುರುತಿಸಲಾಗಿದೆ. ಮೃತರು ಬರ್ಕೆ ಠಾಣೆ ವ್ಯಾಪ್ತಿಯ ಮಣ್ಣಗುಡ್ಡೆಯಲ್ಲಿ ವಾಸವಿದ್ದರು ಎಂದು ತಿಳಿದು ಬಂದಿದೆ. ಸಾವಿಗೆ ಕಾರಣ ಇನ್ನೂ ಖಚಿತವಾಗಿಲ್ಲ ಗುರುವಾರ ರಾತ್ರಿಯಿಂದಲೇ ಕಾರು ಅದೇ ಸ್ಥಳದಲ್ಲಿ ಪಾರ್ಕಿಂಗ್ ಮಾಡಲಾಗಿತ್ತು ಎಂದು ಸಾರ್ವಜನಿಕರು ತಿಳಿಸಿದ್ದು ,ಶುಕ್ರವಾರ ಮಧ್ಯಾಹ್ನದವರೆಗೆ ಕಾರು ಅದೇ ಸ್ಥಳದಲ್ಲಿ ನಿಂತಿರುವುದು ಅನುಮಾನ ಬಂದು ಪರಿಶೀಲಿಸಿದಾಗ ಕಾರಿನೊಳಗೆ ವ್ಯಕ್ತಿಯೊಬ್ಬರು

ಮಂಗಳೂರು: ನಿಲ್ಲಿಸಿದ ಕಾರಿನೊಳಗೆ ಶವ ಪತ್ತೆ Read More »

ಬಂಟ್ವಾಳ: ತೆಂಗಿನ ಮರ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು

ಬಂಟ್ವಾಳ: ತೆಂಗಿನ ಮರ ಮೈಮೇಲೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತಾಲೂಕಿನ ಪೆರ್ಲಾಪು ಎಂಬಲ್ಲಿ ನಡೆದಿದೆ. ಪೆರ್ಲಾಪು ನಿವಾಸಿ ಸುರೇಶ್(38) ಮೃತಪಟ್ಟ ವ್ಯಕ್ತಿ.ಸುರೇಶ್ ಎಂಬಾತ ನೆರೆ ಮನೆಯ ಬೆಂಗದಡಿ ಭುಜಂಗ ಶೆಟ್ಟಿ ಅವರ ಮನೆಯ ತೋಟದಲ್ಲಿದ್ದ ತೆಂಗಿನ ಮರವನ್ನು ಕಡಿಯಲು ಲಕ್ಷಣ ಅವರ ಜೊತೆ ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಮಧ್ಯಾಹ್ನ ತೆಂಗಿನ ಮರ ಕಡಿದು ನೆಲಕ್ಕೆ ಬಿದ್ದಾಗ, ಅದರ ಪಕ್ಕದಲ್ಲೆ ಇದ್ದ ಸತ್ತ ಒಣಗಿದ ತೆಂಗಿನ ಮರ ಆಕಸ್ಮಿಕವಾಗಿ ಸುರೇಶ್ ಅವರ ಮೈಮೇಲೆ ಬಿದ್ದು

ಬಂಟ್ವಾಳ: ತೆಂಗಿನ ಮರ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು Read More »