ಸುಬ್ರಹ್ಮಣ್ಯ: ಲಂಚಕ್ಕೆ ಬೇಡಿಕೆ ಇರಿಸಿ ಅಂಗಡಿ ಮಾಲೀಕನಿಗೆ ಥಳಿಸಿದ ಪೊಲೀಸ್ ಸಿಬ್ಬಂದಿ..? | ಕುಕ್ಕೆ ಜಾತ್ರೆಯಲ್ಲೊಂದು ಪೊಲೀಸ್ ದೌರ್ಜನ್ಯದ ಆರೋಪ
ಸಮಗ್ರ ನ್ಯೂಸ್ : ಸುಬ್ರಹ್ಮಣ್ಯ ಜಾತ್ರೋತ್ಸವ ಸಮಯದಲ್ಲಿ ವ್ಯಾಪಾರ ಮಾಡುತ್ತಿದ್ದ ಕಡಬದ ಯುವಕನೋರ್ವನಿಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಸಿಬ್ಬಂದಿಯೋರ್ವರು ಹಣ ನೀಡುವಂತೆ ಒತ್ತಾಯಿಸಿ, ಚಿತ್ರ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ಯುವಕ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಟ್ರುಪಾಡಿ ಗ್ರಾಮದ ಬೀಮಗುಂಡಿ ನಿವಾಸಿ ಶಶಿಕಿರಣ್ ಎಂಬವರು ಪೋಲಿಸ್ ಸಿಬ್ಬಂದಿಯಿಂದ ಹಲ್ಲೆಗೊಳಗಾದವರು. ಈ ಬಗ್ಗೆ ಹೇಳಿಕೆ ನೀಡಿರುವ ಶಶಿಕಿರಣ್ ಅವರು ಚಂಪಾಷಷ್ಠಿಯಂದು ನಾನು ಜ್ಯೂಸ್ ಐಸ್ ಕ್ರೀಂ ವ್ಯಾಪಾರ ಮಾಡುತ್ತಿದ್ದು, ಪಂಚಮಿಯ ರಾತ್ರಿ 12 ಗಂಟೆ ಸುಮಾರಿಗೆ […]









