ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರು ಇಲ್ಲಿ ಗಮನಿಸಿ
ಬೆಂಗಳೂರು: ಶಿಕ್ಷಕರ ವರ್ಗಾವಣೆ ಕರಡು ನಿಯಮಕ್ಕೆ ಸಚಿವರು ಸಮ್ಮತಿಸಿದ್ದು, ಒಂದೇ ಬಾರಿ ಪರಸ್ಪರ ವರ್ಗಾವಣೆ ನಿಯಮ ರದ್ದು ಮಾಡಿ ಶೀಘ್ರವೇ ಆಕ್ಷೇಪಣೆ ಆಹ್ವಾನಿಸುವ ಸಾಧ್ಯತೆ ಇದೆ. ಶಿಕ್ಷಕರ ವರ್ಗಾವಣೆ ಕಾಯ್ದೆಗೆ ಅನುಮತಿ ನೀಡಿರುವ ಸರ್ಕಾರ ವರ್ಗಾವಣೆಯ ಕರುಡು ನಿಯಮಗಳನ್ನು ರೂಪಿಸಿ ಆಕ್ಷೇಪಣೆ ಆಹ್ವಾನಿಸಲಿದೆ. ಕಳೆದ ವಿಧಾನ ಮಂಡಲ ಅಧಿವೇಶನದಲ್ಲಿ ವರ್ಗಾವಣೆ ಕಾಯ್ದೆಗೆ ಅನುಮೋದನೆ ಪಡೆಯಲಾಗಿದ್ದು, ಕಾನೂನು ಪ್ರಕಾರ ಸಚಿವರ ಒಪ್ಪಿಗೆ ಬೇಕಿದೆ. ಮಂಗಳವಾರ ಸಚಿವರ ಅನುಮೋದನೆ ಸಿಕ್ಕಿದ್ದು ಕರಡು ನಿಯಮ ರೂಪಿಸಿ ಆಕ್ಷೇಪಣೆಯ ಆಹ್ವಾನಿಸಲಾಗುವುದು. ಇದಕ್ಕೆ 15 […]
ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರು ಇಲ್ಲಿ ಗಮನಿಸಿ Read More »










