ಸಮಗ್ರ ಸಮಾಚಾರ

ಕನ್ನಡಿಗ ನ್ಯಾ.ಅರವಿಂದ್ ಕುಮಾರ್ ಹೆಸರು ಗುಜರಾತ್ ಹೈಕೋರ್ಟ್ ಮು.ನ್ಯಾ. ಸ್ಥಾನಕ್ಕೆ ಶಿಫಾರಸು

ನವದೆಹಲಿ: ಸುಪ್ರೀಂಕೋರ್ಟ್ ಕೊಲಿಜಿಯಂ 8 ಹೈಕೋಟ್‍ಗಳಿಗೆ ಹೊಸ ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಹೆಸರುಗಳನ್ನು ಶಿಫಾರಸು ಮಾಲಾಗಿದ್ದು, ಈ ಪಟ್ಟಿಯಲ್ಲಿ ರಾಜ್ಯ ಹೈಕೋಟ್‍ನಲ್ಲಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿರುವ ಕನ್ನಡಿಗರಾದ ನ್ಯಾ. ಅರವಿಂದ್ ಕುಮಾರ್ ಹೆಸರು ಕೂಡ ಇದ್ದು ಅವರನ್ನು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಶಿಫಾರಸು ಮಾಡಲಾಗಿದೆ. ಸೆಪ್ಟೆಂಬರ್ 16 ರಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದಲ್ಲಿ ನಡೆದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದೀಗ ಗುಜರಾತ್ ಹೈಕೋರ್ಟ್ ಮುಖ್ಯ ನಾಯಮೂರ್ತಿ ಸ್ಥಾನಕ್ಕೆ […]

ಕನ್ನಡಿಗ ನ್ಯಾ.ಅರವಿಂದ್ ಕುಮಾರ್ ಹೆಸರು ಗುಜರಾತ್ ಹೈಕೋರ್ಟ್ ಮು.ನ್ಯಾ. ಸ್ಥಾನಕ್ಕೆ ಶಿಫಾರಸು Read More »

ರಾಜ್ಯದಲ್ಲಿ ವಿಚಿತ್ರ ಜ್ವರ ಪತ್ತೆ| 170ಕ್ಕೂ ಅಧಿಕ ಮಕ್ಕಳು ಆಸ್ಪತ್ರೆಗೆ ದಾಖಲು|

ದಾವಣಗೆರೆ : ರಾಜ್ಯದಲ್ಲಿ ಮಕ್ಕಳಿಗೆ ವಿಚಿತ್ರ ರೀತಿಯ ಜ್ವರ ಕಂಡುಬಂದಿದ್ದು, ನೂರಾರು ಮಕ್ಕಳನ್ನು ಬಾಧಿಸುತ್ತಿದ್ದು, 171 ಮಕ್ಕಳು ಆಸ್ಪತ್ರೆಗೆ ದಾಖಲಾಗುವಂತಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಹೀಗೆ ಹೊಸ ಮಾದರಿಯ ಜ್ವರ ಕಾಣಿಸಿಕೊಂಡಿದ್ದು, ಇಲ್ಲಿ ಹೊಸ ಥರದ ಡೆಂಘೆ ಜ್ವರ ಕಂಡುಬಂದಿದೆ. 171 ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ದಾವಣಗೆರೆ ಜಿಲ್ಲಾಸ್ಪತ್ರೆಯ ಮಕ್ಕಳ ವಿಭಾಗ, ಬಾಪೂಜಿ ಆಸ್ಪತ್ರೆ ಹಾಗೂ ಎಸ್.ಎಸ್. ಹೈಟೆಕ್ ಆಸ್ಪತ್ರೆಯಲ್ಲಿ ಒಟ್ಟು 171 ಮಕ್ಕಳು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇವರಲ್ಲಿ 45 ಮಕ್ಕಳು ಶಂಕಿತ ಡೆಂಘೆ ಜ್ವರದಿಂದ ಬಳಲುತ್ತಿದ್ದಾರೆ. ಎಲ್ಲರಿಗೂ

ರಾಜ್ಯದಲ್ಲಿ ವಿಚಿತ್ರ ಜ್ವರ ಪತ್ತೆ| 170ಕ್ಕೂ ಅಧಿಕ ಮಕ್ಕಳು ಆಸ್ಪತ್ರೆಗೆ ದಾಖಲು| Read More »

ಸುಳ್ಯ : ಶಾಲಾ ವಿದ್ಯಾರ್ಥಿಗಳನ್ನು ತಾಲಿಬಾನಿಗಳೆಂದು ನಿಂದಿಸಿದ ಎಸ್‌ಡಿ‌ಎಂಸಿ‌ ಅಧ್ಯಕ್ಷ ; ಕೇಸು ದಾಖಲು, ಪೋಷಕರಲ್ಲಿ ಭುಗಿಲೆದ್ದ ಆಕ್ರೋಶ

ಸುಳ್ಯ: ಇಲ್ಲಿನ ಕೋಲ್ಚಾರ್ ಶಾಲಾ ಮೈದಾನದಲ್ಲಿ ಆಟವಾಡುತ್ತಿರುವ ವಿದ್ಯಾರ್ಥಿಗಳನ್ನು ತಾಲಿಬಾನಿಗಳು ಎಂದು ಹೇಳಿದ ಎಸ್ ಡಿಎಂಸಿ ಅಧ್ಯಕ್ಷರ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರ ದಾಖಲಾದ ಘಟನೆ ನಡೆದಿದೆ. ಎಸ್ ಡಿಎಂಸಿ ಅಧ್ಯಕ್ಷರನ್ನು ಸುದರ್ಶನ ಪಾತಿಕಲ್ಲು ಎಂದು ಗುರುತಿಸಲಾಗಿದೆ. ಸುದರ್ಶನ್ ಶಾಲೆಗೆ ಬಂದ ವೇಳೆ ಮೈದಾನದಲ್ಲಿ ಆಟವಾಡುತಿದ್ದ ವಿದ್ಯಾರ್ಥಿಗಳಲ್ಲಿ ಒಂದು ಸಮುದಾಯದ ಮಕ್ಕಳನ್ನು ಟಾರ್ಗೆಟ್ ಮಾಡಿ ತಾಲಿಬಾನಿಗಳು ಇಲ್ಲಿ ಆಟ ಆಡುವುದು ಯಾಕೆ ಎಂದು ಏರುಧ್ವನಿಯಲ್ಲಿ ಹೇಳಿದ್ದಾರೆ. ಅದಲ್ಲದೆ ಆಟ ಆಡಲು ಬಿಡದೆ ನಿಂದಿಸಿ ಬೆದರಿಸಿರುವ ಘಟನೆ

ಸುಳ್ಯ : ಶಾಲಾ ವಿದ್ಯಾರ್ಥಿಗಳನ್ನು ತಾಲಿಬಾನಿಗಳೆಂದು ನಿಂದಿಸಿದ ಎಸ್‌ಡಿ‌ಎಂಸಿ‌ ಅಧ್ಯಕ್ಷ ; ಕೇಸು ದಾಖಲು, ಪೋಷಕರಲ್ಲಿ ಭುಗಿಲೆದ್ದ ಆಕ್ರೋಶ Read More »

ಸುಳ್ಯ: ಪಂಚಾಯತ್ ಸದಸ್ಯೆ ‌ಹೊಳೆಗೆ ತಳ್ಳಿದ ವ್ಯಕ್ತಿ- ಇಬ್ಬರೂ ‌ನಾಪತ್ತೆ, ಅನೈತಿಕ ಸಂಬಂಧ ಶಂಕೆ?

ಸುಳ್ಯ: ಮಡಿಕೇರಿ ತಾಲೂಕು ಚೆಂಬು‌ ಗ್ರಾ.ಪಂ ಸದಸ್ಯೆಯೋರ್ವರನ್ನು ನೆರೆಮನೆಯಾತ ಹೊಳೆಗೆ ತಳ್ಳಿದ್ದು, ಬಳಿಕ ಇಬ್ಬರೂ ‌ನಾಪತ್ತೆಯಾದ ಘಟನೆ ಬುಧವಾರ ಸಂಜೆ ನಡೆದಿದೆ. ಚೆಂಬು‌ ಗ್ರಾ.ಪಂ ಸದಸ್ಯೆ ಕಮಲ ದಬ್ಬಡ್ಕ ಎಂಬವರು ಕಾರ್ಯಕ್ರಮವೊಂದಕ್ಕೆ ತೆರಳಿ ಮನೆಗೆ ಮರಳುವ ವೇಳೆ ದಾರಿ ಮದ್ಯೆ ಎದುರಾದ ‌ಮುತ್ತು‌ ಎಂಬಾತ‌ ಅವರನ್ನು ಸೇತುವೆಯಿಂದ ಹೊಳೆಗೆ ತಳ್ಳಿರುವುದಾಗಿ ಹೇಳಲಾಗಿದೆ. ಘಟನೆ ಬಳಿಕ ಕಮಲ ಅವರ ಸುಳಿವೂ ಸಿಗದೇ ಇತ್ತ ಮುತ್ತು ಕೂಡಾ ಕಾಣೆಯಾಗಿರುವುದಾಗಿ‌ ತಿಳಿದುಬಂದಿದೆ. ಕಮಲ ಮತ್ತು‌ ಮುತ್ತು‌ ಇಬ್ಬರಿಗೂ ಅನೈತಿಕ ಸಂಬಂಧ ‌ಇರುವುದಾಗಿ

ಸುಳ್ಯ: ಪಂಚಾಯತ್ ಸದಸ್ಯೆ ‌ಹೊಳೆಗೆ ತಳ್ಳಿದ ವ್ಯಕ್ತಿ- ಇಬ್ಬರೂ ‌ನಾಪತ್ತೆ, ಅನೈತಿಕ ಸಂಬಂಧ ಶಂಕೆ? Read More »

ಮಂಗಳೂರು ವಿ.ವಿ. : ಸೆ. 30 ರಿಂದ 6ನೇ ಸೆಮಿಸ್ಟರ್ ಪರೀಕ್ಷೆ

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ 6ನೇ ಸೆಮಿಸ್ಟರ್ ಪರೀಕ್ಷೆ ಹಾಗೂ ನಾಲ್ಕನೇ ಸೆಮಿಸ್ಟರ್ ಪರೀಕ್ಷೆಯನ್ನು ಆಫ್ ಲೈನ್ ಮೂಲಕ ಸೆ. 30 ರಂದು ನಡೆಸಲು ಸೋಮವಾರ ನಡೆದ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆ ನಿರ್ಧರಿಸಿದೆ. ಇನ್ನು ಎರಡು ದಿನದೊಳಗೆ ಈ ಕುರಿತ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಲಿದೆ. 1, 3, 5 ನೇ ಸೆಮಿಸ್ಟರ್ ಮೌಲ್ಯಮಾಪನವನ್ನು ಕೂಡಾ ಶೀಘ್ರ ಮುಗಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 6ನೇ ಸೆಮಿಸ್ಟರ್ ಪರೀಕ್ಷೆ ಇನ್ನೂ ನಡೆದಿರುವ ಕಾರಣ ಸುಮಾರು 40 ಸಾವಿರ ವಿದ್ಯಾರ್ಥಿಗಳು

ಮಂಗಳೂರು ವಿ.ವಿ. : ಸೆ. 30 ರಿಂದ 6ನೇ ಸೆಮಿಸ್ಟರ್ ಪರೀಕ್ಷೆ Read More »

ಗತಿ ಇಲ್ಲದವರು ನನ್ನ ಸಾಕಬೇಡಿ – ಕಡಬ ಪೇಟೆಯಲ್ಲಿ ಸಾಕುಪ್ರಾಣಿಗಳ ಕಿರಿಕಿರಿಗೆ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

ಪುತ್ತೂರು: ಕಡಬ ಪೇಟೆಯಲ್ಲಿ ಸಾಕುಪ್ರಾಣಿಗಳ ಕಿರಿಕಿರಿಗೆ ವ್ಯಕ್ತಿಯೊಬ್ಬರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕಡಬದ ಪೇಟೆಯಲ್ಲಿ ಇತ್ತೀಚೆಗೆ ಆಡುಗಳ ಉಪಟಳ ಜಾಸ್ತಿಯಾಗಿದ್ದು,ಆಡು ಸಾಕುವ ಮಂದಿ ಆಡುಗಳನ್ನು ಮೇಯಲು ರಸ್ತೆ ಸಮೀಪವೇ ಬಿಟ್ಟಿದ್ದಾರೆ. ಇದರಿಂದಾಗಿ ರಸ್ತೆಯಲ್ಲಿ ಸಂಚರಿಸುವ ಸವಾರರಿಗೆ ಸಮಸ್ಯೆಯಾಗಿದ್ದು, ಆಡುಗಳಿಂದಾಗಿ ಕೆಲವು ಬೈಕ್ ಗಳ ಅಪಘಾತವೂ ನಡೆದಿದೆ. ಈ ಕುರಿತಂತೆ ಸ್ಥಳೀಯಾಡಳಿತಕ್ಕೆ ಹಲವು ಬಾರಿ ಮನವಿ ಮಾಡಿದರೂ ಕ್ರಮ ಕೈಗೊಳ್ಳದ ಹಿನ್ನಲೆ ಆಡಿನ ಕತ್ತಿಗೆ ಪ್ಲೇ ಕಾರ್ಡ್ ಅಳವಡಿಸಿ ವಿಶೇಷ ಪ್ರತಿಭಟನೆ ಮಾಡಲಾಗಿದ್ದು, ಪ್ಲೇಕಾರ್ಡ್ ನಲ್ಲಿ ಗತಿ

ಗತಿ ಇಲ್ಲದವರು ನನ್ನ ಸಾಕಬೇಡಿ – ಕಡಬ ಪೇಟೆಯಲ್ಲಿ ಸಾಕುಪ್ರಾಣಿಗಳ ಕಿರಿಕಿರಿಗೆ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ Read More »

ಚಿಕ್ಕಮಗಳೂರಲ್ಲೊಂದು‌ ಅಮಾನವೀಯ ಕೃತ್ಯ| ಬಟ್ಟೆ ಬದಲಾಯಿಸುತ್ತಿದ್ದ ಬಾಲಕಿಯ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ…!

ಚಿಕ್ಕಮಗಳೂರು: ಬಟ್ಟೆ ಬದಲಾಯಿಸುತ್ತಿದ್ದ ಅಪ್ರಾಪ್ತ ಬಾಲಕಿಯ ವಿಡಿಯೋ ಚಿತ್ರೀಕರಿಸಿಕೊಂಡಿರುವ ಕಾಮುಕರು, ಆಕೆಗೆ ಬ್ಲಾಕ್ ಮೇಲ್ ಮಾಡಿ ಹೆದರಿಸಿ ನಿರಂತರ ಎರಡು ತಿಂಗಳ ಕಾಲ ಅತ್ಯಾಚಾರ ಮಾಡುತ್ತಿದ್ದ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ. ಬಾಲಕಿಯ ವಿಡಿಯೋ ಮಾಡಿಕೊಂಡಿದ್ದ ಕಾಮುಕರು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತೇವೆ ಎಂದು ಹೆದರಿಸುತ್ತಿದ್ದರು. ಕಳೆದ ಎರಡು ತಿಂಗಳಿಂದ ಬಾಲಕಿಯನ್ನು ಹೀಗೆ ಹೆದರಿಸುತ್ತ ಪದೇ ಪದೇ ತಾವು ಕರೆದಾಗ ಆ ಬಾಲಕಿ ಬರಬೇಕು ಎಂದು ಹೇಳುತ್ತಿದ್ದರು ಎನ್ನಲಾಗಿದೆ. ಬಾಲಕಿಯ ಮೇಲೆ

ಚಿಕ್ಕಮಗಳೂರಲ್ಲೊಂದು‌ ಅಮಾನವೀಯ ಕೃತ್ಯ| ಬಟ್ಟೆ ಬದಲಾಯಿಸುತ್ತಿದ್ದ ಬಾಲಕಿಯ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ…! Read More »

ಕಡಬ: ಪಾಲುದಾರಿಕೆಯಲ್ಲಿ ಲಕ್ಷಾಂತರ ರೂ. ಲೂಟಿ ಪರಾರಿ| ಮನೆಯಿಂದ 10 ವರ್ಷದ ಹಿಂದೆಯೇ ನಾಪತ್ತೆ!!

ಕಡಬ: ಹೊಟೇಲೊಂದರಲ್ಲಿ ಕೆಲಸದಲ್ಲಿದ್ದ ವ್ಯಕ್ತಿಯೋರ್ವ ಪಾಲುದಾರಿಕೆಯ ಹೆಸರಿನಲ್ಲಿ ಸ್ಥಳೀಯ ಜನರೊಂದಿಗೆ ಸ್ನೇಹ ಸಂಪಾದಿಸಿ ನಂತರ ಲಕ್ಷಾಂತರ ರೂ. ಹಣವನ್ನು ಹಾಗೂ ಬೆಲೆಬಾಳುವ ವಸ್ತುಗಳನ್ನು ಲೂಟಿ ಮಾಡಿ ಪರಾರಿಯಾಗಿರುವ ಘಟನೆ ಕಡಬದಿಂದ ವರದಿಯಾಗಿದೆ. ಈತ ಮನೆ ಬಿಟ್ಟು 10 ವರ್ಷವಾಗಿದ್ದರೂ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿರುವ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ. ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಹೋಬಳಿಯ ರಾಮಮಂದಿರ ಸಮೀಪದ ನಿವಾಸಿ ಎಂ.ಟಿ. ಕರೀಗೌಡ ಎಂಬವರ ಪುತ್ರ ಶರತ್ ಬಾಬು ಸಿ.ಕೆ. ಪರಾರಿಯಾಗಿರುವ ವ್ಯಕ್ತಿ. ಈತ ಕಡಬದಲ್ಲಿ ನೂತನವಾಗಿ ಆರಂಭವಾದ

ಕಡಬ: ಪಾಲುದಾರಿಕೆಯಲ್ಲಿ ಲಕ್ಷಾಂತರ ರೂ. ಲೂಟಿ ಪರಾರಿ| ಮನೆಯಿಂದ 10 ವರ್ಷದ ಹಿಂದೆಯೇ ನಾಪತ್ತೆ!! Read More »

ಇಂದು ಹೈಕಮಾಂಡ್ ಭೇಟಿ ಮಾಡಲಿರುವ ಸಿಎಂ ಬೊಮ್ಮಾಯಿ; ಖಾಲಿ ಉಳಿದಿರುವ ನಾಲ್ಕು ಸಚಿವ ಸ್ಥಾನ ಭರ್ತಿ ಮಾಡುವ ಯೋಚನೆ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ನಾಯಕರನ್ನು ಭೇಟಿಯಾಗಲು ದೆಹಲಿಗೆ ತೆರಳುತ್ತಿದ್ದಾರೆ. ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲು ಕೇಂದ್ರ ನೀರಾವರಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಲಿದ್ದಾರೆ. ಹೀಗಾಗಿ ಇಂದು ಮಧ್ಯಾಹ್ನ 1.20ಕ್ಕೆ ನೀರಾವರಿ ಸಚಿವ ಗೋವಿಂದ ಕಾರಜೋಳ ಜೊತೆ ಸಿಎಂ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಕೂಡ ಸಿಎಂ ಜೊತೆ ಪ್ರಯಾಣ ಬೆಳೆಸಲಿದ್ದಾರೆ. ದೆಹಲಿಯಲ್ಲಿ ಕೇಂದ್ರ ನೀರಾವರಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ರಾಜ್ಯದ

ಇಂದು ಹೈಕಮಾಂಡ್ ಭೇಟಿ ಮಾಡಲಿರುವ ಸಿಎಂ ಬೊಮ್ಮಾಯಿ; ಖಾಲಿ ಉಳಿದಿರುವ ನಾಲ್ಕು ಸಚಿವ ಸ್ಥಾನ ಭರ್ತಿ ಮಾಡುವ ಯೋಚನೆ Read More »

ಅಪ್ರಾಪ್ತೆ ಮೇಲೆ ಅತ್ಯಾಚಾರ: ಮಾಜಿ ಶಾಸಕನಿಗೆ 25 ವರ್ಷ ಜೈಲೂಟ

ಶಿಲಾಂಗ್: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಪರಾಧದ ಮೇಲೆ ಮೇಘಾಲಯದ ಮಾಜಿ ಶಾಸಕ ಜೂಲಿಯಸ್ ಡಾರ್‍ಫಾಂಗ್ ಅವರಿಗೆ ಬರೋಬ್ಬರಿ 25 ವರ್ಷ ಜೈಲುಶಿಕ್ಷೆ ಸಿಕ್ಕಿದೆ. ಮೇಘಾಲಯದ ರೀ-ಭೋಯ್ ಜಿಲ್ಲೆಯ ಪೆÇೀಕ್ಸೋ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಎಫ್‍ಎಸ್ ಸಾಂಗ್ಮಾ ಅವರು ನಿನ್ನೆ ಮಂಗಳವಾರ ಈ ವಿಶೇಷ ತೀರ್ಪು ನೀಡಿದ್ದಾರೆ. ಆದರೆ, ಮಾಜಿ ಶಾಸಕನ ಪರ ವಕೀಲರು ಈ ತೀರ್ಪನ್ನ ಪ್ರಶ್ನಿಸಿ ಮೇಘಾಲಯದ ಹೈಕೋರ್ಟ್ ಬಾಗಿಲು ಬಡಿಯಲು ನಿರ್ಧರಿಸಿದ್ದಾರೆ. “ಹೌದು ಜೂಲಿಯಸ್ ಡಾರ್‍ಫಾಂಗ್ ಅವರನ್ನ ದೋಷಿ ಎಂದು

ಅಪ್ರಾಪ್ತೆ ಮೇಲೆ ಅತ್ಯಾಚಾರ: ಮಾಜಿ ಶಾಸಕನಿಗೆ 25 ವರ್ಷ ಜೈಲೂಟ Read More »