ಬಂಟ್ವಾಳ: ಸಿಡಿಲಿಗೆ 16 ವರ್ಷದ ಬಾಲಕ ಬಲಿ
ಸಮಗ್ರ ನ್ಯೂಸ್: ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಹೃದಯವಿದ್ರಾವಕ ಘಟನೆ ನ.14 ರ ರಾತ್ರಿ ಕರಿಯಂಗಳ ಗ್ರಾಮದ ಸಾಣೂರು ಪದವಿನಲ್ಲಿ ನಡೆದಿದೆ. ಸಾಣೂರುಪದವು ಗಣೇಶ್ ಆದಿದ್ರಾವಿಡ ಅವರ ಪುತ್ರ ಕಾರ್ತಿಕ್ (16) ಮೃತಪಟ್ಟ ಬಾಲಕ. ರಾತ್ರಿ 9 ರ ಸುಮಾರಿಗೆ ಊಟ ಮುಗಿಸಿ ಮಲಗಿದ್ದು, 9.30 ರ ಸುಮಾರಿಗೆ ಜೋರಾಗಿ ಸಿಡಿಲು ಸಹಿತ ಮಳೆ ಬಂದು, ಮಲಗಿದ್ದವರಿಗೆ ಕರೆಂಟ್ ಶಾಕ್ ಹೊಡೆದ ಅನುಭವವಾಗಿದೆ .ಈ ವೇಳೆ ಮನೆಮಂದಿ ಹಾಲ್ ಗೆ ಓಡಿ ಬಂದಿದ್ದು, ಅದರೆ ಕಾರ್ತಿಕ್ ಏಳದೆ […]
ಬಂಟ್ವಾಳ: ಸಿಡಿಲಿಗೆ 16 ವರ್ಷದ ಬಾಲಕ ಬಲಿ Read More »










