ಸಮಗ್ರ ಸಮಾಚಾರ

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ|ಪತಿ, ಮಾವ, ನಾದಿನಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಗುರುಪನ್ನಪಾಳ್ಯದಲ್ಲಿ ನಡೆದಿದೆ. ಖತೀಜಾ ಕುಬ್ರ(30)ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಯುವತಿ. ಈಕೆಯನ್ನು ಗಂಡನ ಮನೆಯವರೇ ಬಕೊಲೆ ಮಾಡಿದ್ದಾರೆ ಎಂದು ಮಹಿಳೆಯ ಕುಟುಂಬದವರು ಆರೋಪಿಸಿದ್ದಾರೆ. ಖತೀಜಾ ಮೃತದೇಹ ಪತ್ತೆ ಸಂಬಂಧಿಸಿ ಪ್ರತಿಕ್ರಿಯಿಸಿದ ಆಕೆಯ ಪೋಷಕರು ಪತಿ ಮಹಬೂಬ್ ಸೇರಿ ಕುಟುಂಬದ ವಿರುದ್ಧ ಆರೋಪ ಮಾಡಿದ್ದಾರೆ. ಮೆಹಬೂಬ್ ಮಗಳ ಜೊತೆ ಯಾವಾಗಲೂ ಜಗಳಾವಾಡುತ್ತಿದ್ದ.ಆತನಿಗೆ ಇನ್ನೋರ್ವ ಮಹಿಳೆಯ ಜೊತೆ ಅಕ್ರಮ ಸಂಬಂಧ ಇದೆ. ನನ್ನ ಮಗಳಿಗೆ ಪ್ರತಿನಿತ್ಯ ಹಲ್ಲೆ […]

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ|ಪತಿ, ಮಾವ, ನಾದಿನಿ ಪೊಲೀಸ್ ವಶಕ್ಕೆ Read More »

ಮತ್ತೊಂದು ಭೀಬತ್ಸ ಪ್ರಕರಣಕ್ಕೆ ಸಾಕ್ಷಿಯಾದ ದೆಹಲಿ| ವ್ಯಕ್ತಿಯ ದೇಹವನ್ನು 5 ಪೀಸ್ ಮಾಡಿ ಪ್ರಿಡ್ಜ್ ನಲ್ಲಿಟ್ಟ ತಾಯಿ-ಮಗ

ಸಮಗ್ರ ನ್ಯೂಸ್: ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ನಡುವೆ ಇದೀಗ ಅವರು ಮತ್ತೊಂದು ಇಂತಹದೇ ಕೊಲೆ ಪ್ರಕರಣವನ್ನು ಪತ್ತೆ ಮಾಡಿದ್ದಾರೆ. ಪೂರ್ವ ದೆಹಲಿಯಲ್ಲಿ ಒಬ್ಬ ವ್ಯಕ್ತಿಯ ಕತ್ತರಿಸಿದ ದೇಹದ ಭಾಗಗಳನ್ನು ಅವರು ಪತ್ತೆ ಹಚ್ಚಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ಬ್ರಾಂಚ್ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ದೆಹಲಿಯ ಪಾಂಡವನಗರದ ಪೂನಂ ಮತ್ತು ಮಗನ ದೀಪಕ್ ಹಾಗೂ ಮೃತರ ಹೆಸರು ಅಂಜನ್ ದಾಸ್ ಎಂದು ಹೇಳಲಾಗಿದೆ. ಮಹಿಳೆ ಮತ್ತು ಆಕೆಯ ಮಗನನ್ನು ಅಪರಾಧ ವಿಭಾಗ ಬಂಧಿಸಿದೆ. ತಾಯಿ

ಮತ್ತೊಂದು ಭೀಬತ್ಸ ಪ್ರಕರಣಕ್ಕೆ ಸಾಕ್ಷಿಯಾದ ದೆಹಲಿ| ವ್ಯಕ್ತಿಯ ದೇಹವನ್ನು 5 ಪೀಸ್ ಮಾಡಿ ಪ್ರಿಡ್ಜ್ ನಲ್ಲಿಟ್ಟ ತಾಯಿ-ಮಗ Read More »

ಮಂಗಳೂರು: ಕುಡಿದು ಹೆಂಡತಿಯನ್ನೇ ಕಡಿದ| ಹೆದರಿ ಓಡಿದ ಮಗ

ಸಮಗ್ರ ನ್ಯೂಸ್: ಕುಡಿದ ಮತ್ತಿನಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಮಾಡಿದ ಘಟನೆ ಮಂಗಳೂರಿನ ಬಜಪೆ ಠಾಣಾ ವ್ಯಾಪ್ತಿಯ ಎಕ್ಕಾರಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಎಕ್ಕಾರು ಪಲ್ಲದ ಕೋಡಿ ನಿವಾಸಿ ಸರಿತಾ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಕುಡಿದ ಮತ್ತಿನಲ್ಲಿ ಪತಿ ದುರ್ಗೇಶ್ ಪತ್ನಿಯನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ದುರ್ಗೆಶ್ ಕುಡಿತದ ಚಟ ಹೊಂದಿದ್ದು, ಪ್ರತೀದಿನ ಪತ್ನಿ ಸರಿತಾಳಿಗೆ ಕಿರುಕುಳ ಕೊಡುತ್ತಿದ್ದ. ಈ ಹಿಂದೆ ಹಲವು ಬಾರಿ ದುರ್ಗೇಶ್ ಪತ್ನಿಗೆ ಹಲ್ಲೆ ನಡೆಸಿದ್ದು, ಗಾಯಗೊಂಡ ಪತ್ನಿ ಒಂದೆರಡು

ಮಂಗಳೂರು: ಕುಡಿದು ಹೆಂಡತಿಯನ್ನೇ ಕಡಿದ| ಹೆದರಿ ಓಡಿದ ಮಗ Read More »

ವಿವಾದಕ್ಕೆ ಕಿಡಿ ಹೊತ್ತಿಸಿದ ಸಿ.ಟಿ ರವಿ| ಸಿದ್ದರಾಮಯ್ಯ ವಿರುದ್ದ ಆಕ್ರೋಶಕಾರಿ ಹೇಳಿಕೆ

ಸಮಗ್ರ ನ್ಯೂಸ್: ಚಿಕ್ಕಮಗಳೂರಿನ ಕೊಪ್ಪದಲ್ಲಿ ನಡೆಯುತ್ತಿರುವ ಬಿಜೆಪಿ ಜನ ಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಸಿ.ಟಿ.ರವಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಅಧಿಕಾರಕ್ಕೆ ಬಂದರೆ ಹಿಂದೂ ಕಾರ್ಯಕರ್ತರ ಹತ್ಯೆಯಾಗುತ್ತೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾಖಾನ್ ಎಂದು ಕರೆದಿರುವ ಸಿ.ಟಿ.ರವಿ, ಸಿದ್ರಾಮುಲ್ಲಾಖಾನ್ ಮತ್ತೆ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತೆ. ಅದೇ ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂದೂ ಅರ್ಚಕರಿಂದ ವಿಜೃಂಭಣೆಯಿಂದ ದತ್ತ ಜಯಂತಿ ನಡೆಯುತ್ತದೆ ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ

ವಿವಾದಕ್ಕೆ ಕಿಡಿ ಹೊತ್ತಿಸಿದ ಸಿ.ಟಿ ರವಿ| ಸಿದ್ದರಾಮಯ್ಯ ವಿರುದ್ದ ಆಕ್ರೋಶಕಾರಿ ಹೇಳಿಕೆ Read More »

ಮೈಸೂರು: ಕುಡಿದು ಮತ್ತಿನಲ್ಲೇ ನೇಣಿಗೆ ಶರಣಾದ ಯುವಕ

ಸಮಗ್ರ ನ್ಯೂಸ್: ಕುಡಿತದ ಚಟಕ್ಕೆ ದಾಸನಾಗಿ ಗಲಾಟೆ ಮಾಡುತ್ತಿದ್ದ ಅಣ್ಣನಿಗೆ ತಮ್ಮ ಬುದ್ದಿವಾದ ಹೇಳಿದ ಪರಿಣಾಮ ಅಣ್ಣ ನೇಣಿಗೆ ಶರಣಾದ ಘಟನೆ ಮೈಸೂರಿನ ಮಂಡಿ ಮೊಹಲ್ಲಾದಲ್ಲಿ ನಡೆದಿದೆ. ದರ್ಶನ್(21) ಮೃತ ದುರ್ದೈವಿ.ಎರಡು ದಿನಗಳ ಹಿಂದೆ ಭರ್ಜರಿಯಾಗಿ ಬರ್ತ್ ಡೇ ಪಾರ್ಟಿ ಮಾಡಿಕೊಂಡ ದರ್ಶನ್ ಕುಡಿದ ಮತ್ತಿನಲ್ಲೇ ನೇಣಿಗೆ ಶರಣಾಗಿದ್ದಾನೆ. ಫ್ಲೆಕ್ಸ್ ಹಾಗೂ ಬ್ಯಾನರ್ ಕೆಲಸ ಮಾಡುತ್ತಿದ್ದ ದರ್ಶನ್ ಕುಡಿತದ ಚಟಕ್ಕೆ ದಾಸನಾಗಿದ್ದ. ಕುಡಿದು ಬಂದು ನೆರೆಹೊರೆಯವರಿಗೆ ತೊಂದರೆಯಾಗುವಂತೆ ನಡೆದುಕೊಳ್ಳುತ್ತಿದ್ದ. ಕುಡಿತದ ಚಟ ಬಿಡುವಂತೆ ತಮ್ಮ ಬುದ್ದಿವಾದ ಹೇಳಿದ್ದಾನೆ.

ಮೈಸೂರು: ಕುಡಿದು ಮತ್ತಿನಲ್ಲೇ ನೇಣಿಗೆ ಶರಣಾದ ಯುವಕ Read More »

ಹವಾಮಾನ ವರದಿ: ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿಯ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದ.ಕ ಜಿಲ್ಲೆಯ ಪಣಂಬೂರು ಕಡಲ ಕಿನಾರೆ ಸೇರಿದಂತೆ ಬೆಳ್ತಂಗಡಿ, ಸುಳ್ಯ, ಪುತ್ತೂರು ತಾಲೂಕಿನ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗಿದ್ದು, ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ತುಂತುರ ಮಳೆಯಾಗಲಿದ್ದು, ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ

ಹವಾಮಾನ ವರದಿ: ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ Read More »

ಭಾರತ್ ಜೋಡೋ ಯಾತ್ರೆ ವೇಳೆ ಕಾಲ್ತುಳಿತ| ಕೆ.ಸಿ‌ ವೇಣುಗೋಪಾಲ್ ಜಖಂ

ಸಮಗ್ರ ನ್ಯೂಸ್: ಭಾರತ್ ಜೋಡೋ ಪಾದಯಾತ್ರೆ ವೇಳೆ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕೆಳಗೆ ಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ. ಕೆ.ಸಿ. ವೇಣುಗೋಪಾಲ್ ಅವರ ಮೊಣಕಾಲು, ಕೈಗಳಿಗೆ ಗಾಯಗಳಾಗಿದ್ದು, ಭಾರತ್ ಜೋಡೋ ಯಾತ್ರೆ ಶಿಬಿರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಪಾದಯಾತ್ರೆ ವೇಳೆ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲು ಜನರು ಮುನ್ನುಗ್ಗಿದ್ದಾರೆ. ಈ ವೇಳೆ ನೂಕಾಟ-ತಳ್ಳಾಟ ನಡೆದಿದ್ದು, ಕಾಲ್ತುಳಿತ ಸಂಭವಿಸಿದೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಭಾರತ್ ಜೋಡೋ ಯಾತ್ರೆ ವೇಳೆ ಕಾಲ್ತುಳಿತ| ಕೆ.ಸಿ‌ ವೇಣುಗೋಪಾಲ್ ಜಖಂ Read More »

ದಾವಣಗೆರೆ: ಚಂದ್ರು ಸಾವು ಮಾದರಿಯಲ್ಲೇ ಮತ್ತೊಂದು ದುರಂತ| ಬೆಳಗಾವಿ ಎಎಸ್ಐ ಪುತ್ರ ಹೊನ್ನಾಳಿಯಲ್ಲಿ ಸಾವು

ಸಮಗ್ರ ನ್ಯೂಸ್: ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ಶಾಸಕ ರೇಣುಕಾಚಾರ್ಯ ತಮ್ಮನ ಮಗ ಸಾವನ್ನಪ್ಪಿದ್ದ ರೀತಿಯಲ್ಲೇ ಬೆಳಗಾವಿಯ ಎಎಸ್ ಐ ಪುತ್ರ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ಬಳಿ ಇರುವ ಮಹೇಶ್ವರಿ ಹಳ್ಳದಲ್ಲಿ ಕಾರು ಬಿದ್ದು ಬೆಳಗಾವಿ ಎಎಸ್ ಐ ಪುತ್ರ ಪ್ರಕಾಶ್ ಅರಳಿಕಟ್ಟೆ ಸಾವನ್ನಪ್ಪಿದ್ದಾರೆ. ಶಿವಮೊಗ್ಗಕ್ಕೆ ತನ್ನ ಸ್ನೇಹಿತರನ್ನು ಬಿಟ್ಟು ವಾಪಸ್ ಬರುವಾಗ ಮಧ್ಯರಾತ್ರಿ 1 ಗಂಟೆಗೆ ಕಾರು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ ಎನ್ನಲಾಗಿದೆ. ಇನ್ನು ಕೆಲ

ದಾವಣಗೆರೆ: ಚಂದ್ರು ಸಾವು ಮಾದರಿಯಲ್ಲೇ ಮತ್ತೊಂದು ದುರಂತ| ಬೆಳಗಾವಿ ಎಎಸ್ಐ ಪುತ್ರ ಹೊನ್ನಾಳಿಯಲ್ಲಿ ಸಾವು Read More »

ಬಣಕಲ್ ನಿಂದ ಶಬರಿಮಲೆಗೆ ಪಾದಯಾತ್ರೆ ಹೊರಟ ಅಯ್ಯಪ್ಪ ಭಕ್ತ

ಸಮಗ್ರ ನ್ಯೂಸ್: ಬಣಕಲ್ ನಿಂದ ಶಬರಿಮಲೆಗೆ ಸುಭಾಷ್ ನಗರದ ಗೋಪಾಲಕೃಷ್ಣ ನಾಯರ್ ಎಂಬವವರು ಶನಿವಾರದಂದು ತಮ್ಮ ಸ್ವಗೃಹದಿಂದ ಪೂಜೆ ಮುಗಿಸಿ ಇರ್ಮುಡಿ ಕಟ್ಟಿ ಶಬರಿಮಲೆಗೆ ಪಾದಯಾತ್ರೆ ಮೂಲಕ ನಡಿಗೆ ಪಯಣಕ್ಕೆ ಚಾಲನೆ ನೀಡಿದರು. ಸುಮಾರು 800ಕಿ.ಮೀ ವ್ಯಾಪ್ತಿಯ ಶಬರಿಮಲೆ ಕ್ಷೇತ್ರಕ್ಕೆ 32 ವರ್ಷಗಳ ಕಾಲ ವಾಹನದಲ್ಲಿ ಹೋಗಿ ಬರುತ್ತಿದ್ದರು. ಈ ವರ್ಷ ಇವರು 33 ನೇ ವರ್ಷಕ್ಕೆ ನಡೆದು ಬರುವುದಾಗಿ ಹರಕೆ ಹೊತ್ತು ಭಕ್ತಿಯಿಂದ ಅಯ್ಯಪ್ಪ ಸ್ವಾಮಿಯ ಭಕ್ತನಾಗಿ ಗುರು ಸ್ವಾಮಿಗಾಗಿ ಗೋಪಾಲಕೃಷ್ಣ ಅವರು ಒಬ್ಬಂಟಿಗನಾಗಿ ಪಾದಯಾತ್ರೆ

ಬಣಕಲ್ ನಿಂದ ಶಬರಿಮಲೆಗೆ ಪಾದಯಾತ್ರೆ ಹೊರಟ ಅಯ್ಯಪ್ಪ ಭಕ್ತ Read More »

ಮಂಗಳೂರು: ಮತಾಂತರಗೊಳಿಸಿ ಲೈಂಗಿಕ ಕಿರುಕುಳ| ಮುಸ್ಲಿಂ ಯುವಕನ ವಿರುದ್ದ ದೂರಿತ್ತ ಯುವತಿ

ಸಮಗ್ರ ನ್ಯೂಸ್: ಮತಾಂತರಗೊಳಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯುವತಿಯೋರ್ವಳು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ ಬಿಕರ್ನಕಟ್ಟೆಯ ಕೈಕಂಬದಲ್ಲಿರುವ ಖಲೀಲ್‌ನ ಮೊಬೈಲ್‌ ಶಾಪ್‌ನಲ್ಲೇ ಮೊಬೈಲ್‌ ರಿಚಾರ್ಜ್‌ ಮಾಡುತ್ತಿದ್ದೆ.ಆಗ ಖಲೀಲ್‌ನ ಪರಿಚಯವಾಗಿತ್ತು. 2021ರ ಜ.14ರಂದು ಖಲೀಲ್‌ ಒಳ್ಳೆಯ ಕೆಲಸ ಮತ್ತು ಹಣ ಕೊಡುವುದಾಗಿ ಆಮಿಷವೊಡ್ಡಿ ಪುಸಲಾಯಿಸಿ ಆತನ ಕುಟುಂಬದ ಮನೆಯಾದ ಕಲ್ಲಾಪುಗೆ ಕರೆದುಕೊಂಡು ಹೋಗಿ ಅಲ್ಲಿದ್ದ ಮಹಿಳೆಯರಿಗೆ ಪರಿಚಯಿಸಿದ. ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲು, ಕುರಾನ್‌ ಓದಲು ಒತ್ತಾಯ ಮಾಡಿ ನಮಾಝ್ ಮಾಡಿಸಿದ್ದ.

ಮಂಗಳೂರು: ಮತಾಂತರಗೊಳಿಸಿ ಲೈಂಗಿಕ ಕಿರುಕುಳ| ಮುಸ್ಲಿಂ ಯುವಕನ ವಿರುದ್ದ ದೂರಿತ್ತ ಯುವತಿ Read More »