ವಿಟ್ಲ: ಛದ್ಮವೇಶದಲ್ಲೂ ‘ಕಾಂತಾರ’ ದೈವ – ತೀವ್ರ ಆಕ್ರೋಶ
ಸಮಗ್ರ ನ್ಯೂಸ್: ವಿಟ್ಲದ ಖಾಸಗಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವೊಂದರಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾಂತಾರ ಚಿತ್ರದ ದೈವಾರಾಧನೆಯ ಸನ್ನಿವೇಶವನ್ನು ಛದ್ಮವೇಶದ ಮೂಲಕ ಪ್ರದರ್ಶಿಸಿದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಲನಚಿತ್ರ ಇನ್ನಿಲ್ಲದಂತೆ ಯಶಸ್ವಿ ಕಂಡ ಬಳಿಕ ಎಲ್ಲೆಡೆ ದೈವಾರಾಧನೆ, ಭೂತಾರಾಧನೆ ಬಗ್ಗೆ ಜನತೆಗೆ ಒಲವು ಜಾಸ್ತಿಯಾಗಿದೆ. ಇದೇ ವೇಳೆ ಕೆಲವರು ಭೂತಾರಾಧನೆಯ ವೇಷ ಹಾಕಿಕೊಂಡು ವೇದಿಕೆಗೆ ಏರಿ ದೈವಕ್ಕೆ ಅಪಚಾರ ಎಸಗುವ ಕೆಲಸ ಮಾಡುತ್ತಿದ್ದಾರೆ. ಟಿವಿಗಳಲ್ಲಿನ ರಿಯಾಲಿಟಿ ಶೋಗಳಲ್ಲಿ ಕಾಂತಾರ ಚಲನಚಿತ್ರದಲ್ಲಿ ಕಾಣುವ ಪಂಜುರ್ಲಿಯಂತೆ […]
ವಿಟ್ಲ: ಛದ್ಮವೇಶದಲ್ಲೂ ‘ಕಾಂತಾರ’ ದೈವ – ತೀವ್ರ ಆಕ್ರೋಶ Read More »










