ಸಮಗ್ರ ಸಮಾಚಾರ

ಸಂಚಾರ ವಿಜಯ್‌ಗೆ ಅಮೆರಿಕದಲ್ಲಿ ಗೌರವ – ಫ್ರಾಂಕ್ಲಿನ್ ಥಿಯೇಟರ್ ಮುಂದೆ ವಿಜಯ್‌ಯವರನ್ನು ಸ್ಮರಿಸುವ ಬರಹ

ಜೂ.12ರ ರಾತ್ರಿ ಬನ್ನೇರುಘಟ್ಟ ರಸ್ತೆಯಲ್ಲಿ ನಟ ಸಂಚಾರಿ ವಿಜಯ್ ಅವರಿಗೆ ಆಕ್ಸಿಡೆಂಟ್ ಆಗಿ ನಿಧನರಾಗಿದ್ದರು.ಇವರ ನಿಧನದಿಂದ ಬರೀ ಕನ್ನಡ ಚಿತ್ರರಂಗಕ್ಕೆ ಮಾತ್ರ ನಷ್ಟವಾಗಿದ್ದಲ್ಲ. ಇಡೀ ಭಾರತೀಯ ಚಿತ್ರರಂಗವೇ ಒಬ್ಬ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಂತೆ ಆಗಿದೆ. ರಾಷ್ಟ್ರ ಪ್ರಶಸ್ತಿ ಪಡೆದ ಸಂಚಾರಿ ವಿಜಯ್ ಅವರ ಅಗಲಿಕೆಗೆ ಎಲ್ಲರೂ ನಮನ ಸಲ್ಲಿಸಿದ್ದರು. ಈಗ ಅಮೆರಿಕದ ಪ್ರತಿಷ್ಠಿತ ಫ್ರಾಂಕ್ಲಿನ್ ಥಿಯೇಟರ್ ಕೂಡ ಅವರಿಗೆ ಗೌರವ ಸೂಚಿಸಿದೆ. ಫ್ರಾಂಕ್ಲಿನ್ ಥಿಯೇಟರ್ ಮುಂದೆ ವಿಜಯ್ ಅವರನ್ನು ಸ್ಮರಿಸುವ ಬರಹವನ್ನು ಬಿತ್ತರಿಸಲಾಗಿದೆ. ಈ ಸುದ್ದಿಯನ್ನು ‘ನಾನು […]

ಸಂಚಾರ ವಿಜಯ್‌ಗೆ ಅಮೆರಿಕದಲ್ಲಿ ಗೌರವ – ಫ್ರಾಂಕ್ಲಿನ್ ಥಿಯೇಟರ್ ಮುಂದೆ ವಿಜಯ್‌ಯವರನ್ನು ಸ್ಮರಿಸುವ ಬರಹ Read More »

ಬಹು ನಿರೀಕ್ಷಿತ ಸ್ಕೋಡಾ ಕುಶಾಕ್ ಕಾರು ಬಿಡುಗಡೆ- ಇಲ್ಲಿದೆ ಸಂಪೂರ್ಣ ಮಾಹಿತಿ

ಸ್ಕೋಡಾ ಆಟೋ ಇಂಡಿಯಾ ಕಂಪನಿಯು ಬಹು ನಿರೀಕ್ಷಿತ ಕುಶಾಕ್ ಕಾರನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಸ್ಕೋಡಾ ಕುಶಾಕ್ MQB A0 INಪ್ಲಾಟ್‌ಫಾರ್ಮ್ನಿಂದ ಹೊರಹೊಮ್ಮಿದ ಮೊದಲ ಮಾದರಿಯಾಗಿದೆ. ಇದು ಫೋಕ್ಸ್ವ್ಯಾಗನ್ ಗ್ರೂಪ್‌ನ ಎಂಕ್ಯೂಬಿ ಸ್ಕೇಲೆಬಲ್ ಆರ್ಕಿಟೆಕ್ಚರ್‌ನ ಸ್ಥಳೀಯ ಆವೃತ್ತಿಯಾಗಿದ್ದು, ಇದನ್ನು ಭಾರತೀಯ ಮಾರುಕಟ್ಟೆಗೆಂದೇ ಅಭಿವೃದ್ಧಿಪಡಿಸಲಾಗಿದೆ. ಕುಶಾಕ್ ಆಕ್ಟಿವ್, ಆಂಬಿಷನ್ ಮತ್ತು ಸ್ಟೈಲ್ ಎಂಬ ಮೂರು ಮಾದರಿಗಳಲ್ಲಿ ದೊರೆಯಲಿದೆ. ಕುಶಾಕ್ ಕಾರಿನ ಬೆಲೆ10.50 ಲಕ್ಷದಿಂದ 17.60 ಲಕ್ಷದವರೆಗೆ (ಎಕ್ಸ್ಶೋರೂಂ, ದೆಹಲಿ) ಇದೆ. ಸ್ಕೋಡಾ ಕುಶಾಕ್ ಪೆಟ್ರೋಲ್ ಎಂಜಿನ್ ಮಾದರಿಯಲ್ಲಿ ಮಾತ್ರ

ಬಹು ನಿರೀಕ್ಷಿತ ಸ್ಕೋಡಾ ಕುಶಾಕ್ ಕಾರು ಬಿಡುಗಡೆ- ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಮುಲ್ಕಿ: ಕಾರು ಲಾರಿ ಡಿಕ್ಕಿ ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ

ಮಲ್ಕಿ: ಕಾರು ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಉದ್ಯಾವರದಲ್ಲಿ ನಡೆದಿದೆ. ಗಾಯಗೊಂಡವರನ್ನು ಮುಲ್ಕಿ ಠಾಣೆಯಲ್ಲಿ ಗೃಹರಕ್ಷಕ ದಳ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರಾಕೇಶ್ (27) ಎಂದು ತಿಳಿದುಬಂದಿದೆ. ಇವರು ನಿನ್ನೆ ರಾತ್ರಿ ಕೆಲಸ ಮುಗಿಸಿ ಇಂದು ಬೆಳಗಿನ ಜಾವ ಉಡುಪಿ ಕಡೆ ತೆರಳುತ್ತಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಮಂಗಳೂರು ಕಡೆ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ಗೆ ಇವರ ಕಾರ್ ಡಿಕ್ಕಿ ಹೊಡೆದಿದೆ. ತಲೆ ಹಾಗೂ ಕಾಲಿಗೆ

ಮುಲ್ಕಿ: ಕಾರು ಲಾರಿ ಡಿಕ್ಕಿ ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ Read More »

ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಗೂಡ್ಸ್‌ಗಾಡಿ, ಸವಾರ ಸ್ಥಳದಲ್ಲೇ ಸಾವು, ಪೊಲೀಸ್ ಶೆಡ್ ಧ್ವಂಸ. ಆತೂರು ಉದ್ವಿಗ್ನ

ಉಪ್ಪಿನಂಗಡಿ: ವಾಹನ ತಪಾಸಣೆಯ ವೇಳೆ ಗೂಡ್ಸ್ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಆತೂರು ಎಂಬಲ್ಲಿ ಮಂಗಳವಾರದಂದು ನಡೆದಿದ್ದು, ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿ ಪ್ರತಿಭಟನೆ ನಡೆಸಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮೃತ ಸವಾರನನ್ನು ಆತೂರು ಬೈಲು ನಿವಾಸಿ ಹಾರಿಸ್(33) ಎಂದು ಗುರುತಿಸಲಾಗಿದೆ. ಮೃತರು ತನ್ನ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿದ್ದ ತೆರಳುತ್ತಿದ್ದ ವೇಳೆ ಆತೂರು ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಾಹನವನ್ನು ತಡೆದಿದ್ದಾರೆ.

ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಗೂಡ್ಸ್‌ಗಾಡಿ, ಸವಾರ ಸ್ಥಳದಲ್ಲೇ ಸಾವು, ಪೊಲೀಸ್ ಶೆಡ್ ಧ್ವಂಸ. ಆತೂರು ಉದ್ವಿಗ್ನ Read More »

ಕದ್ದು‌ ಮುಚ್ಚಿ ಪೋರ್ನ್ ವಿಡಿಯೋ ನೋಡ್ತಿದೀರಾ? ಹಾಗಾದ್ರೆ ನೀವು ಈ ಸುದ್ದಿ ಓದ್ಲೇಬೇಕು.

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರ ಕೈಯಲ್ಲಿ ಮೊಬೈಲ್ ಇರುತ್ತೆ ಅದಕ್ಕೆ ಇಂಟರ್ನೆಟ್ ಸಂಪರ್ಕವಂತೂ ಇದ್ದೇ ಇರುತ್ತೆ. ಹಾಗಾಗಿ ಅಶ್ಲೀಲತೆಯನ್ನು ನೋಡುವುದು ಸಾಮಾನ್ಯ ವಿಷಯವಾಗಿದೆ. ಆದರೆ, ನಮ್ಮ ಸುಸಂಸ್ಕೃತ ದೇಶದಲ್ಲಿ ಇದೆಲ್ಲವನ್ನು ಯಾರೂ ಒಪ್ಪಲ್ಲ. ಕೆಟ್ಟದು ಅಂತಾನೇ ಪರಿಗಣಿಸಲಾಗುತ್ತೆ. ಆದ್ರೂ ಬಹಳಷ್ಟು ಜನ ಅಶ್ಲೀಲ ವಿಡಿಯೋಗಳನ್ನ ನೋಡ್ತಾನೆ ಇರ್ತಾರೆ. ಇದಕ್ಕಾಗಿ ಹಲವು ಗಂಟೆಗಳನ್ನು ಹಾಳು ಮಾಡ್ತಾರೆ. ಸಧ್ಯ ಇಂತಹ ವಿಡಿಯೋಗಳನ್ನ ನೋಡೋದ್ರಿಂದ ಆಗುವ ಅನುಕೂಲಗಳು ಮತ್ತು ಅನಾನುಕೂಲಗಳೇನು ನೋಡೋಣ.ಅಶ್ಲೀಲತೆಯನ್ನು ವೀಕ್ಷಿಸಲು ಅನುಮತಿಸಲಾಗಿದೆ ಅನ್ನೋದರ ಕುರಿತು ಯಾವುದೇ ವೈಜ್ಞಾನಿಕ ಮಾಹಿತಿಯಿಲ್ಲ.ಕೆಲವು ಸಮಯದ

ಕದ್ದು‌ ಮುಚ್ಚಿ ಪೋರ್ನ್ ವಿಡಿಯೋ ನೋಡ್ತಿದೀರಾ? ಹಾಗಾದ್ರೆ ನೀವು ಈ ಸುದ್ದಿ ಓದ್ಲೇಬೇಕು. Read More »

ಸುಳ್ಳು ತಂದ ಯಡವಟ್ಟು, ಅಪ್ರಾಪ್ತನನ್ನು ಮದ್ವೆಯಾದ 20ರ ಯುವತಿ!

ಚಿಕ್ಕಮಗಳೂರು: ಅಪ್ರಾಪ್ತ ಯುವಕನನ್ನು ಯುವತಿಯೊಬ್ಬಳು ಮದುವೆಯಾದ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಬಿಸಿಲೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ 20 ವರ್ಷದ ಯುವತಿ ಮಡಿಕೇರಿಯ ವಿರಾಜಪೇಟೆಯಲ್ಲಿ ನರ್ಸಿಂಗ್ ಮಾಡುತ್ತಿದ್ದ ವೇಳೆ ಕಡೂರು ತಾಲೂಕಿನ ಬ್ರಹ್ಮಸಮುದ್ರ ಗ್ರಾಮದ 17 ವರ್ಷದ ಹುಡುಗನೊಂದಿಗೆ ಸಾಮಾಜಿಕ ಜಾಲತಾಣದ ಮೂಲಕ ಸ್ನೇಹವಾಗಿತ್ತು. ಇಬ್ಬರ ಸ್ನೇಹ ಪ್ರೀತಿಗೆ ತಿರುಗಿತ್ತು. ಹುಡುಗ ಕೂಡ ನನಗೆ 21 ವರ್ಷ ಎಂದು ಹೇಳಿಕೊಂಡಿದ್ದ. ಇಬ್ಬರೂ ವಿವಾಹವಾಗಲು ನಿರ್ಧರಿಸಿದ್ದರು. ಹುಡುಗಿ ಮನೆಯವರಿಗೆ ವಿಷಯ ತಿಳಿಸಿದಾಗ ಆಕೆಯ ಪೋಷಕರು

ಸುಳ್ಳು ತಂದ ಯಡವಟ್ಟು, ಅಪ್ರಾಪ್ತನನ್ನು ಮದ್ವೆಯಾದ 20ರ ಯುವತಿ! Read More »

ರೀಲ್ ನಲ್ಲಿ ಮಾತ್ರ ಅಲ್ಲ‌ ರಿಯಲ್ ಲೈಫಲ್ಲೂ ಪವರ್ ಸ್ಟಾರ್ ‘ಯುವರತ್ನ’

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಟನೆಯ ‘ಯುವರತ್ನ’ ಸಿನಿಮಾದಲ್ಲಿ ಡ್ರಗ್ ಮಟ್ಟ ಹಾಕಬೇಕು ಎನ್ನುವ ಸಂದೇಶವಿದೆ. ಶಿಕ್ಷಕ ವೃತ್ತಿ ಮಾಡುತ್ತಲೇ ಪುನೀತ್ ಡ್ರಗ್ಸ್ ಜಾಲವನ್ನು ನಾಶ ಮಾಡುವ ಕೆಲಸ ಮಾಡುತ್ತಾರೆ. ಈಗ ಅವರು ನಿಜ ಜೀವನದಲ್ಲೂ ಈ ಕಾರ್ಯ ಮಾಡುತ್ತಿದ್ದಾರೆ. ಇತ್ತೀಚೆಗೆ ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ಜಾಲ ಪತ್ತೆ ಆಗಿತ್ತು. ಸಾಕಷ್ಟು ಸೆಲೆಬ್ರಿಟಿಗಳ ಹೆಸರು ಇದರಲ್ಲಿ ಕೇಳಿ ಬಂದಿತ್ತು. ಈ ಬೆಳವಣಿಗೆ ನಂತರದಲ್ಲಿ ಬೆಂಗಳೂರು ಪೊಲೀಸರು ಮಾದಕ ದ್ರವ್ಯ ವಸ್ತುಗಳನ್ನು ಮಟ್ಟಹಾಕಬೇಕು ಎಂದು ಸಾಕಷ್ಟು ಪ್ರಯತ್ನಿಸುತ್ತಿದ್ದಾರೆ. ಈಗ

ರೀಲ್ ನಲ್ಲಿ ಮಾತ್ರ ಅಲ್ಲ‌ ರಿಯಲ್ ಲೈಫಲ್ಲೂ ಪವರ್ ಸ್ಟಾರ್ ‘ಯುವರತ್ನ’ Read More »

ಟಿಪ್ಪರ್ ಚಾಲಕನ ನಿರ್ಲಕ್ಷ್ಯ: ಚಕ್ರಕ್ಕೆ ಸಿಲುಕಿ ಯುವಕ ದಾರುಣ ಸಾವು!

ವಿಜಯಪುರ: ಟಿಪ್ಪರ್ ಚಾಲಕನೊಬ್ಬನ ನಿರ್ಲಕ್ಷ್ಯದಿಂದಾಗಿ ಯುವಕನೊಬ್ಬ ಪ್ರಾಣ ಕಳೆದುಕೊಂಡ ಘಟನೆ ವಿಜಯಪುರ ಜಿಲ್ಲೆ ಇಂಡಿ ರಸ್ತೆಯ ಹೊರವಲಯದಲ್ಲಿ ನಡೆದಿದೆ. ನಗರದ ನಿವಾಸಿ ರೆಹಮಾನ್ ಮೃತಪಟ್ಟ ವ್ಯಕ್ತಿ. ಟಿಪ್ಪರ್ ಚಾಲಕ ಅಜಾಗರೂಕತೆಯಿಂದ ವಾಹನ ಚಲಾಯಿಸಿಕೊಂಡು ಬಂದಿದ್ದರಿಂದಾಗಿ ಯುವಕ ರೆಹಮಾನ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಮುಂದಿನ ಚಕ್ರದಡಿ ಆತನ ದೇಹ ಸಿಲುಕಿಕೊಂಡಿದ್ದರಿಂದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತವಾದ ಸ್ಥಳಕ್ಕೆ ಎಪಿಎಂಸಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಕೊಂಡಿದ್ದಾರೆ.

ಟಿಪ್ಪರ್ ಚಾಲಕನ ನಿರ್ಲಕ್ಷ್ಯ: ಚಕ್ರಕ್ಕೆ ಸಿಲುಕಿ ಯುವಕ ದಾರುಣ ಸಾವು! Read More »

ರಿಕ್ಷಾದಲ್ಲಿ ವಿಷ ಸೇವನೆಗೈದು ಆತ್ಮಹತ್ಯೆಗೆ ಯತ್ನಿಸಿದ ಚಾಲಕ

ಕಾರ್ಕಳ: ನಗರದ ಮಂಜುನಾಥ ಪೈ ಸಭಾಂಗಣ ಬಳಿಯ ದೇವರಗದ್ದೆ ರಸ್ತೆಯಲ್ಲಿ ಚಾಲಕನೊಬ್ಬ ರಿಕ್ಷಾದಲ್ಲಿ ವಿಷ ಸೇವನೆಗೈದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸಂಜೆ ನಡೆದಿದೆ. ಚಿಕ್ಕಮಗಳೂರು ಮೂಲದವನಾಗಿದ್ದು, ಹಿರಿಯಂಗಡಿ ನಿವಾಸಿಯಾಗಿರುವ ಮಂಜುನಾಥ (೩೪) ಎಂಬಾತ ವಿಷ ಸೇವನೆಗೈದವರು. ಇದೀಗ ಮಂಜುನಾಥನನ್ನು ಸ್ಥಳೀಯ ನಾಗರಿಕರು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಿಕ್ಷಾದಲ್ಲಿ ವಿಷ ಸೇವನೆಗೈದು ಆತ್ಮಹತ್ಯೆಗೆ ಯತ್ನಿಸಿದ ಚಾಲಕ Read More »

ಗ್ರೂಪ್ ವಿಡಿಯೋ ಕರೆ ವೈಶಿಷ್ಟ್ಯವನ್ನು ಪರಿಚಯಿಸಿದ ಟೆಲಿಗ್ರಾಂ |ಬಳಕೆದಾರರೇ ಆ್ಯಪ್ ಅಪ್‌ಡೇಟ್ ಮಾಡಿಕೊಳ್ಳಿ

ಜನಪ್ರಿಯ ಟೆಲಿಗ್ರಾಂ ಅಂತಿಮವಾಗಿ ಗ್ರೂಪ್ ವಿಡಿಯೋ ಕರೆ ವೈಶಿಷ್ಟ್ಯವನ್ನು ಪರಿಚಯಿಸಿದೆ. ಇದೀಗ ಸ್ಮಾರ್ಟ್ಫೋನ್, ಟ್ಯಾಬ್ಲೆಟ್ ಮತ್ತು ಡೆಸ್ಕ್ಟಾಪ್ ಬಳಕೆದಾರರು ಗ್ರೂಪ್ ವಿಡಿಯೋ ಕರೆಯನ್ನು ಮಾಡಬಹುದಾಗಿದೆ. ಟೆಲಿಗ್ರಾಂ ಒಂದು ವರ್ಷಗಳ ಹಿಂದೆಯೇ ವಿಡಿಯೋ ಕರೆಯ ಬಗ್ಗೆ ಹೇಳಿಕೊಂಡಿತ್ತು. ಆದರೀಗ ವೈಶಿಷ್ಟ್ಯಯವನ್ನು ಪರಿಚಯಿಸಿದೆ. ಟೆಲಿಗ್ರಾಂ ಬಳಕೆದಾರರು ಆ್ಯಪ್ ಅಪ್‌ಡೇಟ್ ಮಾಡುವ ಮೂಲಕ ನೂತನ ಫೀಚರ್ ಬಳಕೆಗೆ ಸಿಗಲಿದೆ. ಲಂಡನ್ ಮೂಲದ ಟೆಲಿಗ್ರಾಂ ಆ್ಯಪ್‌ನ ಹೊಸ ಕ್ರಮವು ಫೇಸ್‌ಬುಕ್, ವಾಟ್ಸ್ಪ್ ಮತ್ತು ಆ್ಯಪಲ್‌ನ ಫೇಸ್‌ಟೈಂ ಅನ್ನು ತೆಗೆದುಕೊಳ್ಳುತ್ತದೆ. ಟೆಲಿಗ್ರಾಂ ಗ್ರೂಪ್ ಕರೆ

ಗ್ರೂಪ್ ವಿಡಿಯೋ ಕರೆ ವೈಶಿಷ್ಟ್ಯವನ್ನು ಪರಿಚಯಿಸಿದ ಟೆಲಿಗ್ರಾಂ |ಬಳಕೆದಾರರೇ ಆ್ಯಪ್ ಅಪ್‌ಡೇಟ್ ಮಾಡಿಕೊಳ್ಳಿ Read More »