ವಿಟ್ಲ: ಪೆಟ್ರೋಲ್ ಸುರಿದು ಯುವಕನ ಕೊಲೆ|ಪೋಲೀಸರ ವಿಚಾರಣೆಯರಲ್ಲಿ ನಿಜಾಂಶ ಬಯಲು
ಸಮಗ್ರ ನ್ಯೂಸ್: ಪೆಟ್ರೋಲ್ ಸುರಿದು ಯುವಕನನ್ನು ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ ವ್ಯಕ್ತಿಯೋರ್ವನನ್ನು ವಿಟ್ಲ ಪೋಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ನಿಜಾಂಶ ಬಯಲಾಗಿದೆ. ಬಂಧಿತ ಆರೋಪಿಯನ್ನು ಬೋಳಂತೂರು ನಿವಾಸಿ ಅದ್ದು ಯಾನೆ ಅದ್ರಾಮ ಎನ್ನಲಾಗಿದೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಅದ್ರಾಮ, ಸಮಾದ್ ಎಂಬಾತನನ್ನು ಪೆಟ್ರೋಲ್ ಹಚ್ಚಿ ಕೊಲೆ ಮಾಡಿದ್ದ. ಏನಿದು ಪ್ರಕರಣ..!ಆದಿತ್ಯವಾರ ರಾತ್ರಿ ಯುವಕನೋರ್ವನನ್ನು ಕಿಡ್ನಾಪ್ ಮಾಡಿ ಬಳಿಕ ಕೊಲೆ ಮಾಡಲಾಗಿದೆ ಎಂಬ ಸುದ್ದಿ ಸೋಮವಾರ ಬೆಳಿಗ್ಗೆಯಿಂದ ಹರಡಿತ್ತು. ಇದು ವದಂತಿಯೋ ಅಥವಾ ಸತ್ಯ ವಿಚಾರವೋ ಎಂದು […]
ವಿಟ್ಲ: ಪೆಟ್ರೋಲ್ ಸುರಿದು ಯುವಕನ ಕೊಲೆ|ಪೋಲೀಸರ ವಿಚಾರಣೆಯರಲ್ಲಿ ನಿಜಾಂಶ ಬಯಲು Read More »










