ಕುಂದಾಪುರ: ವಿವಾಹಿತನೊಂದಿಗೆ ಯುವತಿ ಪರಾರಿ
ಕುಂದಾಪುರ: ವಿವಾಹಿತನೊಂದಿಗೆ ಯುವತಿಯೋರ್ವಳು ಪರಾರಿಯಾದ ಘಟನೆ ತಾಲೂಕಿನ ಆಲೂರು ಗ್ರಾಮದಲ್ಲಿ ನಡೆದಿದೆ. ಆಲೂರು ಗ್ರಾಮದ ಹಳ್ಳಿ ಹೆಬ್ಬಾಗಿಲು ನಿವಾಸಿ ಚಂದ್ರ (೪೨) ಹಾಗೂ ನೆರೆಮನೆಯಲ್ಲಿ ವಾಸಿಸುತ್ತಿದ್ದ ವನಜಾ (೨೯) ಎಂಬವರು ಒಂದ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಜೂನ್ ೭ರಂದು ಚಂದ್ರ ಪೇಟೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಮನೆ ಬಿಟ್ಟು ನಾಪತ್ತೆಯಾಗಿದ್ದಾರೆ. ಅದೇ ದಿನ ವನಜಾ ಕೂಡಾ ಪೇಟೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋಗಿದ್ದು, ಇಬ್ಬರೂ ಕೂಡಾ ಇಲ್ಲಿಯವರೆಗೆ ಮನೆಗೆ ವಾಪಾಸ್ಸಾಗದೇ ನಾಪಾತ್ತೆಯಾಗಿದ್ದಾರೆ ಎಂದು […]
ಕುಂದಾಪುರ: ವಿವಾಹಿತನೊಂದಿಗೆ ಯುವತಿ ಪರಾರಿ Read More »










