ಎನ್.ಆರ್.ಪೊಲೀಸರ ಕಾರ್ಯಾಚರಣೆ|ಐವರು ಅಪಹರಣಕಾರರ ಬಂಧನ
ಸಮಗ್ರ ನ್ಯೂಸ್: ಮೈಸೂರಿನ ಎನ್ ಆರ್ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿಐವರು ಅಪಹರಣಕಾರರ ಬಂಧನವಾಗಿದೆ. ಹಣಕ್ಕೆ ಬೇಡಿಕೆ ಇಡುವ ಉದ್ದೇಶದಿಂದ ಉದ್ಯಮಿಯೊಬ್ಬರನ್ನು ಅಪಹರಿಸಲು ಯತ್ನಿಸಿ ವಿಫಲರಾಗಿದ್ದ ಆರೋಪಿಗಳು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.ಕಳೆದ ನವೆಂಬರ್ 24ರಂದು ಉದ್ಯಮಿ ಒಬ್ಬರನ್ನು ಅವರ ಲಾರಿ ಚಾಲಕನೇ ಇತರ ಸಹಚರರೊಂದಿಗೆ ಸೇರಿಕೊಂಡು ಅಪಹರಣಕ್ಕೆ ಯತ್ನಿಸಿದ್ದ.ಬೆಂಗಳೂರು-ಮೈಸೂರು ಹೈವೇಯಲ್ಲಿರುವ ಮಣಿಪಾಲ್ ಆಸ್ಪತ್ರೆ ಸಿಗ್ನಲ್ ಬಳಿಯಲ್ಲಿ ಉದ್ಯಮಿಯ ಅಪಹರಣಕ್ಕೆ ಯತ್ನಿಸಿದ್ದರು.ಆದರೆ ಉದ್ಯಮಿಯ ಅಪಹರಣ ಯತ್ನ ವಿಫಲವಾಗಿತ್ತು. ಈ ಸಂಬಂಧ ಎನ್.ಆರ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಆರೋಪಿಗಳ ಹೆಜ್ಜೆ […]
ಎನ್.ಆರ್.ಪೊಲೀಸರ ಕಾರ್ಯಾಚರಣೆ|ಐವರು ಅಪಹರಣಕಾರರ ಬಂಧನ Read More »










