ಸಮಗ್ರ ಸಮಾಚಾರ

ಸುಬ್ರಹ್ಮಣ್ಯ: ಯುವಕನಲ್ಲಿ ಹಣಕ್ಕೆ ಪೀಡಿಸಿದ ಪೊಲೀಸ್ ವಿರುದ್ಧ ದೂರು

ಸಮಗ್ರ ನ್ಯೂಸ್ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿಯಂದು ವ್ಯಾಪಾರ ಮಾಡುತ್ತಿದ್ದ ಯುವಕನಲ್ಲಿ ಹಣಕ್ಕೆ ಪೀಡಿಸಿದ್ದಲ್ಲದೆ ಪೊಲೀಸ್ ವಸತಿಗೃಹಕ್ಕೆ ಕರೆದೊಯ್ದು ಚಿತ್ರಹಿಂಸೆ ನೀಡಿದ್ದಾರೆಂಬ ಆರೋಪದಲ್ಲಿ ಸುಬ್ರಹ್ಮಣ್ಯ ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ವಿರುದ್ಧ ದೂರು ದಾಖಲಾಗಿದೆ. ಕಡಬ ತಾಲೂಕಿನ ಕುಟ್ರಾಪಾಡಿ ಗ್ರಾಮದ ಭೀಮಗುಂಡಿ ಶಶಿಕಿರಣ್‌ (19) ಅವರು ಸುಬ್ರಹ್ಮಣ್ಯ ಠಾಣೆಯ ಪೊಲೀಸ್‌ ಸಿಬ್ಬಂದಿ ಭೀಮಣ್ಣ ಗೌಡ ವಿರುದ್ದ ದೂರು ನೀಡಿದ್ದಾರೆ. ಪಂಚಮಿ ದಿನವಾದ ನವೆಂಬರ್‍ 28ರಂದು ವ್ಯಾಪಾರ ನಡೆಸುತ್ತಿದ್ದಾಗ ರಾತ್ರಿ 11.30ರ ವೇಳೆಗೆ ಸ್ಟಾಲ್‌ಗೆ ಬಂದ ಭೀಮಣ್ಣ ಗೌಡ […]

ಸುಬ್ರಹ್ಮಣ್ಯ: ಯುವಕನಲ್ಲಿ ಹಣಕ್ಕೆ ಪೀಡಿಸಿದ ಪೊಲೀಸ್ ವಿರುದ್ಧ ದೂರು Read More »

ಬೆಂಗಳೂರು: ದೀಪಾವಳಿ ಬಲೀಂದ್ರ ಹಬ್ಬ ಆಚರಣೆ| ಬದುಕು ಕಟ್ಟುವ ಜೊತೆಗೆ ಆಚರಣೆಗಿರಲಿ ಮನ್ನಣೆ- ಕಜೆಗದ್ದೆ

ಸಮಗ್ರ ನ್ಯೂಸ್: ಬದುಕು ಕಟ್ಟಿಕೊಳ್ಳಲು ಬಂದವರು ನಮ್ಮ ಆಚರಣೆ, ಪದ್ದತಿ ಬಿಟ್ಟು ಹೋಗಬಾರದೆಂದು ಈ ಸಂಸ್ಥೆಯನ್ನು ಹುಟ್ಟು ಹಾಕಿ ಬೆಳೆಸುತ್ತಿರುವುದು ಶ್ಲಾಘನೀಯ ಎಂದು ಅರೆಭಾಷೆ ಅಕಾಡೆಮಿಯ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರು ಹೇಳಿದರು. ಬೆಂಗಳೂರಿನ ಕಬ್ಬನ್ ಪಾರ್ಕ್ ಬಳಿಯ ಕರ್ನಾಟಕ ಸಚಿವಾಲಯ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಗೌಡ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು ಇದರ ಆಶ್ರಯದಲ್ಲಿ ನಡೆದ ದೀಪಾವಳಿ ಬಲೀಂದ್ರ ಹಬ್ಬದ ಆಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕೃಷಿ ಸಂಸ್ಕೃತಿಯ ಹಿನ್ನೆಲೆ ಉಳ್ಳ ನಾವು

ಬೆಂಗಳೂರು: ದೀಪಾವಳಿ ಬಲೀಂದ್ರ ಹಬ್ಬ ಆಚರಣೆ| ಬದುಕು ಕಟ್ಟುವ ಜೊತೆಗೆ ಆಚರಣೆಗಿರಲಿ ಮನ್ನಣೆ- ಕಜೆಗದ್ದೆ Read More »

ಕಾರ್ಕಳ : ನೇಣಿಗೆ ಶರಣಾದ ವಿಧ್ಯಾರ್ಥಿನಿ

ಸಮಗ್ರ ನ್ಯೂಸ್:ಖಾಸಗಿ ಕಾಲೇಜಿನ ವಿಧ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಸಾವನಪ್ಪಿದ ಘಟನೆ ನಿಟ್ಟೆಯಲ್ಲಿ ನಡೆದಿದೆ. ಮೃತರನ್ನು ತೃತೀಯ ಬಿಎ ವಿದ್ಯಾರ್ಥಿನಿ ನಿಟ್ಟೆ ಗ್ರಾಮದ ಕೀರ್ತನಾ (19) ಎಂದು ಗುರುತಿಸಲಾಗಿದೆ. ಈಕೆ ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಕಾರ್ಕಳ : ನೇಣಿಗೆ ಶರಣಾದ ವಿಧ್ಯಾರ್ಥಿನಿ Read More »

ರೌಡಿಗಳನ್ನ ಇಟ್ಟುಕೊಂಡು ರಾಜಕಾರಣ ಮಾಡುವ ಕಾಲ ಹೋಗಿದೆ: ಪ್ರತಾಪ್ ಸಿಂಹ

ಸಮಗ್ರ ನ್ಯೂಸ್: ರೌಡಿಗೆ ಶಾಲು ಹೊದೆಸಿ ಪಕ್ಷಕ್ಕೆ ಸ್ವಾಗತಿಸಿದ ಆರೋಪಕ್ಕೆ ಗುರಿಯಾದ ಸಂಸದ ಪ್ರತಾಪ್ ಸಿಂಹ ಈ ವಿವಾದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ಮೈಸೂರು ಬಿಜೆಪಿ ಕಚೇರಿಯಲ್ಲಿ ಹೋಗಿದ್ದಾಗ ಶಾಲು ಹಾಕಿದೆ, ಅಪ್ಪಣ್ಣ ಅವರು ಎಚ್.ಡಿ‌ಕೋಟೆ ಭಾಗದಲ್ಲಿ ಕೆಲವರನ್ನ ಪಕ್ಷಕ್ಕೆ ಸೇರಿಸಿಕೊಂಡರು, ಆ ಕಾರ್ಯಕ್ರಮದಲ್ಲಿ ಶಾಲು ಹಾಕಿ ಸ್ವಾಗತ ಮಾಡಿದೆ, ಬೆತ್ತನೆಗೆರೆ ಶಂಕರ್ ನ ಬಗ್ಗೆ ನನಗೆ ಗೊತ್ತಿಲ್ಲ.ಪಕ್ಷ ಸೇರ್ಪಡೆಗೆ ಸಾವಿರಾರು ಜನರು ಬರುತ್ತಾರೆ. ಅವರ ಕುಂಡಲಿ, ಜಾತಕ ತೆಗೆದುಕೊಂಡು ನಾನು ಪರೀಕ್ಷೆ ಮಾಡಲು ಸಾಧ್ಯವಿಲ್ಲ.ರೌಡಿಗಳನ್ನ ಇಟ್ಟುಕೊಂಡು ರಾಜಕಾರಣ

ರೌಡಿಗಳನ್ನ ಇಟ್ಟುಕೊಂಡು ರಾಜಕಾರಣ ಮಾಡುವ ಕಾಲ ಹೋಗಿದೆ: ಪ್ರತಾಪ್ ಸಿಂಹ Read More »

ಕಾಸರಗೋಡು: ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿ

ಸಮಗ್ರ ನ್ಯೂಸ್: ಕಾರು ಮತ್ತು ಟಿಪ್ಪರ್ ನಡುವೆ ಉಂಟಾದ ಅಪಘಾತದಲ್ಲಿ ಮೂವರು ಚಾಲಕ ದಾರುಣ ಘಟನೆ ಶುಕ್ರವಾರ ರಾತ್ರಿ ನೀಲೇಶ್ವರ ಕೊಲ್ಲಂಪಾರೆಯಲ್ಲಿ ಸಂಭವಿಸಿದೆ. ಕರಿಂದಲದ ಕೆ. ಶ್ರೀ ರಾಗ್, ಕಿಶೋರ್ ಮತ್ತು ಅನುಷ್ ಮೃತಪಟ್ಟವರು ಎಂದು ಗುರುತಿಸಲಾಗಿದ್ದುಲ ಇವರು ಕೆ ಎಸ್ ಇ ಬಿ ಕಾರ್ಮಿಕರಾಗಿದ್ದರು. ಕಾರಲ್ಲಿದ್ದ ಬಿನು ಎಂಬವರು ಗಂಭೀರ ಗಾಯಗೊಂಡಿದ್ದು, ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ 8 ಗಂಟೆ ಸುಮಾರಿಗೆ ಆ ಅಪಘಾತ ನಡೆದಿದೆ . ನೀಲೇಶ್ವರ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದು,

ಕಾಸರಗೋಡು: ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿ Read More »

ಒಂದೇ ಓವರ್ ನಲ್ಲಿ 6 ವಿಕೆಟ್ ಪತನ| ಬೌಲರ್ ಯಾರು ಗೊತ್ತಾ?

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ವಿಜಯ್ ಹಜಾರೆ ಟ್ರೋಫಿ 2022 ರ ಕ್ವಾರ್ಟರ್‌ಫೈನಲ್‌ನಲ್ಲಿ ಬ್ಯಾಟ್ಸ್‌ಮನ್ ಋತುರಾಜ್ ಗಾಯಕ್ವಾಡ್ ಒಂದು ಓವರ್‌ನಲ್ಲಿ ಏಳು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಇದೀಗ ಬೌಲರ್ ಒಬ್ಬರು ಒಂದೇ ಓವರ್ ನಲ್ಲಿ ಅಂದರೆ ಆರು ಎಸೆತಗಳಲ್ಲಿ ಆರು ಬ್ಯಾಟ್ಸ್‌ಮನ್‌ಗಳನ್ನು ಪೆವಿಲಿಯನ್ ಗೆ ಅಟ್ಟಿ ಸಾಧನೆಯನ್ನು ಮಾಡಿದ್ದಾರೆ . ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬೌಲರ್‌ಯೊಬ್ಬರು ಒಂದೇ ಓವರ್‌ನಲ್ಲಿ ಆರು ವಿಕೆಟ್‌ಗಳನ್ನು ಉರುಳಿಸಿದಂತಹ ಸಾಧನೆ ಇದುವರೆಗೆ ಯಾರು ಮಾಡಿಲ್ಲ, ಆದರೆ ಈ ದಾಖಲೆ ಮಹಾರಾಷ್ಟ್ರದ

ಒಂದೇ ಓವರ್ ನಲ್ಲಿ 6 ವಿಕೆಟ್ ಪತನ| ಬೌಲರ್ ಯಾರು ಗೊತ್ತಾ? Read More »

ಎಲ್ಐಸಿ ನೀಡ್ತಾ ಇದೆ ವಾಟ್ಸಪ್ ಸೇವೆ| ಈ ನಂಬರ್ ನಲ್ಲಿ ಸಿಗಲಿದೆ ಸಂಪೂರ್ಣ ಸೇವಾ ವಿವರ

ಸಮಗ್ರ ನ್ಯೂಸ್: ದೇಶದಲ್ಲಿ ಹಲವಾರು ಮಂದಿ ವಾಟ್ಸಾಪ್ ಬಳಕೆ ಮಾಡುತ್ತಾರೆ. ಹೀಗಿರುವಾಗ ಪ್ರಮುಖ ಸಂಸ್ಥೆಗಳು ತಮ್ಮ ಸೇವೆಯನ್ನು ವಾಟ್ಸಾಪ್ ಮೂಲಕ ನೀಡುತ್ತಿದೆ. ಈಗ ದೇಶದ ಪ್ರಮುಖ ವಿಮಾ ಸಂಸ್ಥೆಯಾದ ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ವಾಟ್ಸಾಪ್ ಸೇವೆಯನ್ನು ಆರಂಭ ಮಾಡಿದೆ. ಶುಕ್ರವಾರ ಎಲ್‌ಐಸಿ ಟ್ವಿಟ್ಟರ್‌ನಲ್ಲಿ ಈ ಬಗ್ಗೆ ಘೋಷಣೆ ಮಾಡಿದೆ. ಎಲ್‌ಐಸಿ ಪಾಲಿಸಿಯನ್ನು ಹೊಂದಿರುವವರು ಎಲ್‌ಐಸಿ ಸೇವೆಯನ್ನು ಎಲ್‌ಐಸಿ ಪೋರ್ಟಲ್‌ ಬದಲಾಗಿ ವಾಟ್ಸಾಪ್ ಮೂಲಕವೇ ಪಡೆಯಬಹುದು. ನೀವು 8976862090 ಸಂಖ್ಯೆಗೆ HI (ಹಾಯ್) ಎಂದು ಕಳುಹಿಸುವ

ಎಲ್ಐಸಿ ನೀಡ್ತಾ ಇದೆ ವಾಟ್ಸಪ್ ಸೇವೆ| ಈ ನಂಬರ್ ನಲ್ಲಿ ಸಿಗಲಿದೆ ಸಂಪೂರ್ಣ ಸೇವಾ ವಿವರ Read More »

ಯುವಕನ ಬೆತ್ತಲೆ ವೀಡಿಯೋ ಇಟ್ಟುಕೊಂಡೇ ಚಿನ್ನ, ಕಾರು, ಬೈಕ್ ಖರೀದಿಸಿದ ವಂಚಕಿ

ಸಮಗ್ರ ನ್ಯೂಸ್: ಫೇಸ್‌ಬುಕ್‌ನಲ್ಲಿ ಯುವಕನನ್ನು ಪರಿಚಯ ಮಾಡಿಕೊಂಡು, ಆತನಿಂದ ಬೆತ್ತಲೆ ವೀಡಿಯೋ ಬಳಸಿಕೊಂಡು ಬ್ಲ್ಯಾಕ್‌ಮೇಲ್‌ ಮಾಡಿ 40 ಲಕ್ಷ ರೂ. ಪಡೆದು ವಂಚಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಗಲೂರು ಗ್ರಾಮ ಪರಮೇಶ್ವರ್ ಹಿಪ್ಪರಗಿ ಎಂಬ ಯುವಕ ವಂಚನೆಗೆ ಒಳಗಾದ ವ್ಯಕ್ತಿ. ಈತನ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಮಹಿಳೆಯೊಬ್ಬಳು 40 ಲಕ್ಷ ಪಡೆದು ವಂಚಿಸಿದ್ದಳು. ಈ ಪ್ರಕರಣವನ್ನು ವಿಜಯಪುರ ಸಿಇಎನ್‌ ಪೊಲೀಸರು ಭೇದಿಸಿ ಮಹಿಳೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಸನ ಮೂಲದ ಮಂಜುಳಾ ಎಂಬಾಕೆ ಫೇಸ್‌ಬುಕ್‌

ಯುವಕನ ಬೆತ್ತಲೆ ವೀಡಿಯೋ ಇಟ್ಟುಕೊಂಡೇ ಚಿನ್ನ, ಕಾರು, ಬೈಕ್ ಖರೀದಿಸಿದ ವಂಚಕಿ Read More »

ವಿದ್ಯಾರ್ಥಿನಿಯನ್ನು ಕೊಂದು ತಿಂದವ ನಿಧನ|ಯಾರಿವ ನರಭಕ್ಷ…!!!

ಟೋಕಿಯೊ: ವಿದ್ಯಾರ್ಥಿನಿಗೆ ಗುಂಡು ಹಾರಿಸಿ ಅತ್ಯಾಚಾರವೆಸಗಿ ನಂತರ ಆಕೆಯ ಮೃತದೇಹವನ್ನು ತುಂಡುಗಳಾಗಿಸಿ ಹಲವು ದಿನಗಳವರೆಗೆ ಇಟ್ಟುಕೊಂಡು ಸೇವಿಸಿ ಜೈಲು ಶಿಕ್ಷೆಯಿಲ್ಲದೇ ಆರಾಮಾಗಿ ಓಡಾಡಿಕೊಂಡಿದ್ದ ಜಪಾನ್‌ ವ್ಯಕ್ತಿ ನಿಧನ ಹೊಂದಿದ್ದಾನೆ. ʼಕೋಬ್ ಕ್ಯಾನಿಬಾಲ್ʼ (ನರಭಕ್ಷಕ) ಎಂದೇ ಕುಖ್ಯಾತಿಯಾಗಿದ್ದ ಜಪಾನಿನ ಕೊಲೆಗಾರ ಇಸ್ಸೆ ಸಗಾವಾ (Issei Sagawa), ಕೊಲೆ ಮಾಡಿದ್ದರೂ ಜೈಲು ಶಿಕ್ಷೆ ಅನುಭವಿಸದೇ ಸ್ವತಂತ್ರನಾಗಿ ಇದ್ದ. ಇದೀಗ ತನ್ನ 73ನೇ ವಯಸ್ಸಿನಲ್ಲಿ ಮೃತಪಟ್ಟಿದ್ದಾನೆ. ಸಗಾವಾ, ನ್ಯುಮೋನಿಯಾದಿಂದ ಸಾವಿಗೀಡಾಗಿದ್ದು, ಕುಟುಂಬದ ಸದಸ್ಯರು ಅಂತ್ಯಕ್ರಿಯೆ ನೆರವೇರಿಸಿದ್ದಾರೆ. 1981 ರಲ್ಲಿ ಸಗಾವಾ ಪ್ಯಾರಿಸ್‌ನಲ್ಲಿ

ವಿದ್ಯಾರ್ಥಿನಿಯನ್ನು ಕೊಂದು ತಿಂದವ ನಿಧನ|ಯಾರಿವ ನರಭಕ್ಷ…!!! Read More »

ಸುರತ್ಕಲ್ ಟೋಲ್ ಎತ್ತಂಗಡಿ!
ಟೋಲ್ ಕಾರ್ಮಿಕರಿಗೆ ಉದ್ಯೋಗ ನೀಡಿದ ಪ್ರತಿಭಾ ಕುಳಾಯಿ!

ಸಮಗ್ರ ನ್ಯೂಸ್: ಇಲ್ಲಿನ ಟೋಲ್ ಗೇಟ್ ನಲ್ಲಿ ಉದ್ಯೋಗದಲ್ಲಿದ್ದು ಟೋಲ್ ತೆರವು ಹಿನ್ನೆಲೆಯಲ್ಲಿ ಉದ್ಯೋಗ ಕಳೆದುಕೊಂಡಿರುವ 35 ಮಂದಿಗೆ ಕೆಲಸ ನೀಡುವುದಾಗಿ ಹೇಳಿದ್ದ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಅವರು ತಮ್ಮನ್ನು ಸಂಪರ್ಕಿಸಿದ 19 ಮಂದಿಯಲ್ಲಿ ಹೆಚ್ಚಿನ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಮೂಲಕ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಈ ಕುರಿತು ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿರುವ ಪ್ರತಿಭಾ ಕುಳಾಯಿ ಅವರು, “ಸುರತ್ಕಲ್ ಟೋಲ್ ಗೇಟ್ ನಲ್ಲಿ ಉದ್ಯೋಗ ಕಳೆದುಕೊಂಡ 35 ಮಂದಿಯನ್ನು ನಾನು ಭೇಟಿಯಾಗಿ ಅವರಿಗೆ ಅವರ

ಸುರತ್ಕಲ್ ಟೋಲ್ ಎತ್ತಂಗಡಿ!
ಟೋಲ್ ಕಾರ್ಮಿಕರಿಗೆ ಉದ್ಯೋಗ ನೀಡಿದ ಪ್ರತಿಭಾ ಕುಳಾಯಿ!
Read More »