ಸುಳ್ಯ: ಅಟೋ ಚಾಲಕ ನಾಪತ್ತೆ| ಮಾಹಿತಿ ಸಿಕ್ಕಿದಲ್ಲಿ ಠಾಣೆಗೆ ತಿಳಿಸುವಂತೆ ಮನವಿ
ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ರಿಕ್ಷಾ ಚಾಲಕನಾಗಿರುವ ಯುವಕನೋರ್ವ ನಾಪತ್ತೆಯಾಗಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಐವರ್ನಾಡು ಪೇಟೆಯಲ್ಲಿ ರಿಕ್ಷಾ ಓಡಿಸುತ್ತಿದ್ದ ಯತೀಶ (32) ನಾಪತ್ತೆಯಾದವರು. ಇವರು ನ.21 ರಂದು ಮನೆಯಿಂದ ತನ್ನ ಅಟೋ ರಿಕ್ಷಾದಲ್ಲಿ ಪುತ್ತೂರಿಗೆ ಬಾಡಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಮನೆಗೆ ಬಾರದೆ ಇದ್ದು ಫೋನ್ ಕೂಡಾ ಸಿಗದೆ ಇದ್ದುದರಿಂದ ಈ ಬಗ್ಗೆ ಮನೆಯವರು ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಕಾಣೆಯಾದ ಯುವಕನ ಚಹರೆ:ಹೆಸರು. ಯತೀಶ್ ಪ್ರಾಯ […]
ಸುಳ್ಯ: ಅಟೋ ಚಾಲಕ ನಾಪತ್ತೆ| ಮಾಹಿತಿ ಸಿಕ್ಕಿದಲ್ಲಿ ಠಾಣೆಗೆ ತಿಳಿಸುವಂತೆ ಮನವಿ Read More »










