ಸಮಗ್ರ ಸಮಾಚಾರ

ದೀಪಿಕಾ ದಾಸ್ ರೀ ಎಂಟ್ರಿ| ದೊಡ್ಮನೆಗೆ ಇನ್ಯಾರೆಲ್ಲಾ ಬರ್ತಾರೋ? ಕಹಾನಿ ಮೇ ಟ್ವಿಸ್ಟ್…

ಸಮಗ್ರ ನ್ಯೂಸ್: ಬಿಗ್ ಬಾಸ್ ಮನೆ ಇದೀಗ 60 ದಿನಗಳನ್ನ ಪೂರೈಸಿ, ಮುನ್ನುಗ್ಗುತ್ತಿದೆ. ಸಾಕಷ್ಟು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇತ್ತೀಚೆಗೆ ದೊಡ್ಮನೆಯ ಏಳನೇ ಸ್ಪರ್ಧಿಯಾಗಿ ದೀಪಿಕಾ ದಾಸ್ ಔಟ್ ಆಗಿದ್ದರು. ಆದರೆ ಕಹಾನಿ ಮೇ ಟ್ವಿಸ್ಟ್ ಎಂಬಂತೆ ಮತ್ತೆ ದೀಪಿಕಾ ದಾಸ್ ಅವರ ರೀ ಎಂಟ್ರಿಯಾಗಿದೆ. ದೊಡ್ಮನೆಯ ಆಟದಲ್ಲಿ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿಗ್ ಮನೆಯಲ್ಲಿ ಪ್ರತಿ ಸೀಸನ್‌ನಲ್ಲೂ ಅರ್ಧ ಆಟ ಆಗುತ್ತಿದ್ದಂತೆ ವೈಲ್ಡ್ ಕಾರ್ಡ್ ಎಂಟ್ರಿ ಸ್ಪರ್ಧಿಯನ್ನ ಕಳುಹಿಸಲಾಗುತ್ತದೆ. ಹಾಗಾಗಿ ಸಾನ್ಯ ಅಯ್ಯರ್, ಸೋನು, ಚಕ್ರವರ್ತಿ […]

ದೀಪಿಕಾ ದಾಸ್ ರೀ ಎಂಟ್ರಿ| ದೊಡ್ಮನೆಗೆ ಇನ್ಯಾರೆಲ್ಲಾ ಬರ್ತಾರೋ? ಕಹಾನಿ ಮೇ ಟ್ವಿಸ್ಟ್… Read More »

ಮಂಗಳೂರು ಸ್ಪೋಟ ಪ್ರಕರಣ| ಶಾರೀಕ್ ಗೆ ಪಂಪ್ವೆಲ್ ಪ್ಲೈ ಜಂಕ್ಷನ್ ಟಾರ್ಗೆಟ್ ಆಗಿತ್ತು!!

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ್ ಪ್ರಕರಣದಲ್ಲಿ ಒಂದೊಂದೇ ಆಘಾತಕಾರಿ‌ ಅಂಶಗಳು ಬೆಳಕಿಗೆ ಬರುತ್ತಿವೆ. ಈಗಾಗಲೇ ಸೆರೆ ಸಿಕ್ಕ ಶಾರೀಕ್ ಪಂಪ್‌ವೆಲ್‌ ಫ್ಲೈ ಓವರ್‌ಬಳಿ ಕುಕ್ಕರ್‌ ಬಾಂಬ್‌ ಇಡಲು ಪ್ಲ್ಯಾನ್‌ ಮಾಡಿದ್ದ ವಿಚಾರ ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ. ಪಂಪ್ ವೆಲ್ ಜಂಕ್ಷನ್ ಕೇರಳಕ್ಕೆ ಹೋಗುವ ವಾಹನಗಳ ಜೊತೆ ಹಾಸನ, ಕೊಡಗು, ಚಿಕ್ಕಮಗಳೂರು ಕಡೆಗೆ ಹೋಗುವ ವಾಹನಗಳ ಜನನಿಬಿಡ ಪ್ರದೇಶ. ನಗರಕ್ಕೆ ವಾಹನಗಳ ಪ್ರವೇಶ ಮತ್ತು ನಿರ್ಗಮನ ಈ ರಸ್ತೆಯ ಮೂಲಕವೇ ಆಗುತ್ತದೆ. ಮಂಗಳೂರಿಗೆ

ಮಂಗಳೂರು ಸ್ಪೋಟ ಪ್ರಕರಣ| ಶಾರೀಕ್ ಗೆ ಪಂಪ್ವೆಲ್ ಪ್ಲೈ ಜಂಕ್ಷನ್ ಟಾರ್ಗೆಟ್ ಆಗಿತ್ತು!! Read More »

ಮಹಿಳೆಯರೇ…ಮುಟ್ಟಿನ ಸಮಯದಲ್ಲಿ ಸ್ಯಾನಿಟರಿ ಉಪಯೋಗ ಮಾಡ್ತಿದೀರಾ? ಹಾಗಾದ್ರೆ ಈ ಸ್ಟೋರಿ ಓದ್ಲೇಬೇಕು

ಸಮಗ್ರ ನ್ಯೂಸ್: ಭಾರತದಲ್ಲಿ ಹದಿಹರೆಯಕ್ಕೆ ಕಾಲಿಟ್ಟಿರುವ ಪ್ರತಿ ನಾಲ್ಕು ಹುಡುಗಿಯರಲ್ಲಿ ಮೂವರು ಸ್ಯಾನಿಟರಿ ಪ್ಯಾಡ್‌ಗಳನ್ನು ಬಳಸುತ್ತಾರೆ. ಮುಟ್ಟಿನ ಸಮಯದಲ್ಲಿ, ಸ್ಯಾನಿಟರಿ ಪ್ಯಾಡ್‌ಗಳನ್ನು ಬಳಸಲಾಗುತ್ತದೆ. ಆದರೆ, ಸ್ಯಾನಿಟರಿ ಪ್ಯಾಡ್‌ಗಳಿಗೆ ಸಂಬಂಧಿಸಿದ ಹೊಸ ಅಧ್ಯಯನದಲ್ಲಿ, ಇವುಗಳ ಬಳಕೆಯಿಂದ ಬಂಜೆತನ, ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ ಎಂಬ ಅಂಶ ಬಹಿರಂಗವಾಗಿದೆ. ಈ ಅಧ್ಯಯನದಲ್ಲಿ ತೊಡಗಿರುವ ಎನ್‌ಜಿಒ ಟಾಕ್ಸಿಕ್ಸ್ ಲಿಂಕ್‌ನ ಕಾರ್ಯಕ್ರಮ ಸಂಯೋಜಕ ಡಾ.ಅಮಿತ್, ಎಲ್ಲೆಡೆ ಸುಲಭವಾಗಿ ಸಿಗುವ ಸ್ಯಾನಿಟರಿ ನ್ಯಾಪ್ಕಿನ್‌ಗಳಲ್ಲಿ ಇಂತಹ ಹಲವು ರಾಸಾಯನಿಕಗಳು ಪತ್ತೆಯಾಗಿದ್ದು, ಇವು ಆರೋಗ್ಯಕ್ಕೆ ತುಂಬಾ ಅಪಾಯಕಾರಿ ಎಂದು

ಮಹಿಳೆಯರೇ…ಮುಟ್ಟಿನ ಸಮಯದಲ್ಲಿ ಸ್ಯಾನಿಟರಿ ಉಪಯೋಗ ಮಾಡ್ತಿದೀರಾ? ಹಾಗಾದ್ರೆ ಈ ಸ್ಟೋರಿ ಓದ್ಲೇಬೇಕು Read More »

ಬೆಳ್ತಂಗಡಿ: ಒಂದೇ ಮನೆಯ ಇಬ್ಬರ ಮೃತದೇಹ ಅಂಗಳದಲ್ಲಿ ಪತ್ತೆ |ವಿಷಯುಕ್ತ ಅಣಬೆಯ ಖಾದ್ಯ ಸೇವನೆ ಶಂಕೆ

ಸಮಗ್ರ ನ್ಯೂಸ್: ಒಂದೇ ಮನೆಯ ಇಬ್ಬರ ಮೃತದೇಹ ಮನೆ ಅಂಗಳದಲ್ಲಿ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಸಮೀಪದ ಪಲ್ಲದಪಲ್ಕೆ ಎಂಬಲ್ಲಿ ನಡೆದಿದ್ದು , ಕಾಡಿನ ವಿಷ ಪೂರಿತ ಅಣಬೆಯ ಸೇವನೆಯೇ ಸಾವಿಗೆ ಕಾರಣ ಎಂದು ಸಂಶಯಿಸಲಾಗಿದೆ. ಪಲ್ಲದಪಲ್ಕೆ ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ(75) ಹಾಗು ಇವರ ಪುತ್ರ ಓಡಿ(45) ಮೃತಪಟ್ಟವರು. ಬಡ ಕುಟುಂಬದ ಮನೆಯಲ್ಲಿ ಮನೆ ಯಜಮಾನ ಗುರುವ ಸಹಿತ ಇಬ್ಬರು ಪುತ್ರರು ವಾಸವಾಗಿದ್ದರು. ಮಂಗಳವಾರ ಇವರ ಇಬ್ಬರ ಮೃತದೇಹ‌ ಮನೆ ಮುಂಭಾಗ ಬಿದ್ದಿರುವುದನ್ನು ಸ್ಥಳೀಯರು

ಬೆಳ್ತಂಗಡಿ: ಒಂದೇ ಮನೆಯ ಇಬ್ಬರ ಮೃತದೇಹ ಅಂಗಳದಲ್ಲಿ ಪತ್ತೆ |ವಿಷಯುಕ್ತ ಅಣಬೆಯ ಖಾದ್ಯ ಸೇವನೆ ಶಂಕೆ Read More »

ಶಂಕಿತ ಉಗ್ರ ಶಾರೀಕ್ ನ ವಾಟ್ಸಪ್ ಡಿಪಿಯಲ್ಲಿ ಶಿವನ ಫೋಟೋ| ಮೊಬೈಲ್ ತರಬೇತಿ ಕೇಂದ್ರದಿಂದ ‌ಮಾಹಿತಿ

ಸಮಗ್ರ ನ್ಯೂಸ್: ಮಂಗಳೂರು ಆಟೋ ಬಾಂಬ್ ಸ್ಪೋಟ ಪ್ರಕರಣದ ಶಂಕಿತ ಉಗ್ರ ಶಾರಿಕ್ ತನ್ನ ವಾಟ್ಸಪ್ ಡಿಪಿಯಲ್ಲಿ ಈಶ್ವರನ ಫೋಟೋ ಇಟ್ಟುಕೊಂಡಿದ್ದ ಎಂದು ಮೊಬೈಲ್ ತರಬೇತಿ ಕೇಂದ್ರದ ಮಾಲೀಕ ಪ್ರಸಾದ್ ತಿಳಿಸಿದ್ದಾರೆ. ಮೈಸೂರಿನ ಕೆ.ಆರ್. ಮೊಹಲ್ಲಾದಲ್ಲಿ ಮೊಬೈಲ್ ತರಬೇತಿ ಕೇಂದ್ರದಲ್ಲಿ ಮೊಬೈಲ್ ರಿಪೇರಿ ಬಗ್ಗೆ ತರಬೇತಿ ಪಡೆಯಲು ಬಂದಿದ್ದ ಶಾರಿಕ್ ಧಾರವಾಡ ಶೈಲಿ ಕನ್ನಡದಲ್ಲಿ ಮಾತನಾಡುತ್ತಿದ್ದ. ಧಾರವಾಡದ ಪ್ರೇಮ್ ರಾಜ್ ಎಂಬ ಹೆಸರಿನಲ್ಲಿ ದಾಖಲೆ ನೀಡಿ ತರಬೇತಿ ಪಡೆಯುತ್ತಿದ್ದ ಎಂದು ಪ್ರಸಾದ್ ಮಾಹಿತಿ ನೀಡಿದ್ದಾರೆ. ಶಂಕಿತ ಉಗ್ರ

ಶಂಕಿತ ಉಗ್ರ ಶಾರೀಕ್ ನ ವಾಟ್ಸಪ್ ಡಿಪಿಯಲ್ಲಿ ಶಿವನ ಫೋಟೋ| ಮೊಬೈಲ್ ತರಬೇತಿ ಕೇಂದ್ರದಿಂದ ‌ಮಾಹಿತಿ Read More »

ಧರ್ಮಸ್ಥಳ: ತಂದೆ‌- ಮಗ ನಿಗೂಢ ಸಾವು

ಸಮಗ್ರ ನ್ಯೂಸ್: ಧರ್ಮಸ್ಥಳ ಸಮೀಪದ ಪುದುವೆಟ್ಟು ಎಂಬಲ್ಲಿ ತಂದೆ-ಮಗ ನಿಗೂಢವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಗುರುವ (75 ) ಹಾಗೂ ಪುತ್ರ ಓಡಿ (45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರಿಬ್ಬರ ಮೃತ ದೇಹ ಮಿಯ್ಯಾರು ಸಾಮೆದಕಲಪು ಅಂಚೆ ಕಚೇರಿ ಬಳಿಯ ಇವರ ಮನೆಯ ಅಂಗಳದಲ್ಲಿ ಸಿಕ್ಕಿದೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಧರ್ಮಸ್ಥಳ: ತಂದೆ‌- ಮಗ ನಿಗೂಢ ಸಾವು Read More »

ಸುಳ್ಯ: ಹೆರಿಗೆಯಾದ 12ನೇ ದಿನಕ್ಕೆ ಬಾಣಂತಿ ಮೃತ್ಯು

ಸಮಗ್ರ ನ್ಯೂಸ್: ಹೆರಿಗೆಯಾದ 12ನೇ ದಿನಕ್ಕೆ ಬಾಣಂತಿಯೊಬ್ಬರು ಸಾವನ್ನಪ್ಪಿದ ಘಟನೆ ಸುಳ್ಯ ಸಮೀಪ ನಡೆದಿದೆ. ಸುಳ್ಯ ತಾಲೂಕು ಜಟ್ಟಿಪಳ್ಳದ ನಿವಾಸಿ ಲೀಲಾ ಎಂಬವರ ಪುತ್ರಿ ಗೀತಾ (30) ಸಾವನ್ನಪ್ಪಿದ ಬಾಣಂತಿ ಮಹಿಳೆ. ಇವರನ್ನು ಚೊಕ್ಕಾಡಿಯ ಜಗದೀಶ ಎಂಬವರಿಗೆ ಮದುವೆ ಮಾಡಿಕೊಡಲಾಗಿತ್ತು. ದಂಪತಿಗೆ ಒಂದು ಗಂಡು ಮಗುವಿದ್ದು, ಎರಡನೇ ಮಗುವಿನ ಹೆರಿಗೆಗಾಗಿ ಅವರು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 12 ದಿನಗಳ ಹಿಂದೆ ಅವರು ಹೆಣ್ಣು ಮಗುವಿಗೆ ನೀಡಿದ್ದರು. ಬಳಿಕ ಅವರು ಮಗು ಸಮೇತ ತಾಯಿ ಮನೆಗೆ ಬಂದಿದ್ದರು.

ಸುಳ್ಯ: ಹೆರಿಗೆಯಾದ 12ನೇ ದಿನಕ್ಕೆ ಬಾಣಂತಿ ಮೃತ್ಯು Read More »

ಲಘು ವಿಮಾನ ಪತನ; 8 ಮಂದಿ ಸಾವು

ಸಮಗ್ರ ನ್ಯೂಸ್: ಲಘು ವಿಮಾನವೊಂದು ವಸತಿ ಪ್ರದೇಶದಲ್ಲಿ ಪತನಗೊಂಡು ಎಂಟು ಮಂದಿ ಮೃತಪಟ್ಟ ಘಟನೆ ಕೊಲಂಬಿಯಾದಲ್ಲಿ ನಡೆದಿದೆ. ಇಲ್ಲಿನ ಮೆಡೆಲಿನ್​​ನ ಒಲಯಾ ಹೆರೆರಾ ವಿಮಾನ ನಿಲ್ದಾಣದಿಂದ ಟೇಕ್​ಆಫ್​ ಆಗಿದ್ದ ಈ ವಿಮಾನದಲ್ಲಿ ಇಬ್ಬರು ಪೈಲೆಟ್​ಗಳು ಮತ್ತು ಆರು ಮಂದಿ ಪ್ರಯಾಣಿಕರು ಇದ್ದರು. ಏರ್​ಪೋರ್ಟ್​ನಿಂದ ಹೊರಟ ಕೆಲವೇ ಹೊತ್ತಲ್ಲಿ, ಸಮೀಪದ ವಸತಿ ಪ್ರದೇಶದಲ್ಲಿದ್ದ ಮನೆಯೊಂದಕ್ಕೆ ಡಿಕ್ಕಿ ಹೊಡೆದು ಪತನಗೊಂಡಿದೆ. ಆ ಮನೆಯ ಕೊನೇ ಫ್ಲೋರ್​ ಧ್ವಂಸಗೊಂಡಿದೆ. ಅದೃಷ್ಟಕ್ಕೆ ಮನೆಯಲ್ಲಿ ಇದ್ದವರಿಗಾಗಲೀ, ಪತನಗೊಂಡ ಸ್ಥಳದಲ್ಲಿ ಇದ್ದ ಇನ್ನಿತರರಿಗಾಗಲೀ ಯಾವುದೇ ತೊಂದರೆಯಾಗಿಲ್ಲ

ಲಘು ವಿಮಾನ ಪತನ; 8 ಮಂದಿ ಸಾವು Read More »

ಮಂಗಳೂರು:ರಸ್ತೆ ಅಭಿವೃದ್ಧಿ ಕಾಮಗಾರಿ ಹಿನ್ನೆಲೆ|ಬದಲಿ ರಸ್ತೆ ವ್ಯವಸ್ಥೆ

ಸಮಗ್ರ ನ್ಯೂಸ್: ಮಂಗಳೂರು ತಾಲೂಕಿನ ಮಂಗಳೂರು-ಅತ್ರಾಡಿ ರಾಜ್ಯ ಹೆದ್ದಾರಿ ಸಂಖ್ಯೆ 67ರ 16.20 ಕಿ.ಮೀ. ನಿಂದ 19 ಕಿ.ಮೀ. ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ ಆದೇಶ ಹಾಗೂ ಸಾರ್ವಜನಿಕರ ಓಡಾಟಕ್ಕೆ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಮಾಡಿ ಅಪರ ದಂಡಾಧಿಕಾರಿಗಳೂ ಆಗಿರುವ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಬದಲಿ ರಸ್ತೆ ವ್ಯವಸ್ಥೆ: ಕಟೀಲು ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ವಾಹನಗಳು ಬಜಪೆ

ಮಂಗಳೂರು:ರಸ್ತೆ ಅಭಿವೃದ್ಧಿ ಕಾಮಗಾರಿ ಹಿನ್ನೆಲೆ|ಬದಲಿ ರಸ್ತೆ ವ್ಯವಸ್ಥೆ Read More »

ಕಡಬ: ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಮಹಿಳೆ ಸಾವು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಬಸ್ಸಿನಿಂದ ಮಹಿಳೆಯೊಬ್ಬರು ಹೊರಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕೇಪು ಲಕ್ಷ್ಮಿ ಜನಾರ್ಧನ ದೇವಸ್ಥಾನದ ಬಳಿ ಈ ದುರ್ಘಟನೆ ನಡೆದಿದೆ. ಬೆಂಗಳೂರಿನ ದಾಸರಹಳ್ಳಿಯ ನಾಗರತ್ಮಮ್ಮ( 58) ಮೃತಪಟ್ಟವರು. ಇವರು ಬೆಂಗಳೂರಿನಿಂದ ತಮ್ಮ ಕುಟುಂಬಸ್ಥರೊಂದಿಗೆ ಬೆಂಗಳೂರಿನಿಂದ ರೈಲು ಮೂಲಕ ಬಂದು ನೆಟ್ಟಣ ನಲ್ಲಿ ಬಂದಿಳಿದಿದ್ದರು. ಅಲ್ಲಿಂದ ಕೆ.ಎಸ್.ಆರ್.ಟಿ.ಸಿ ಬಸ್ ಮೂಲಕ ಧರ್ಮಸ್ಥಳಕ್ಕೆ ತೆರಳಲು ಬಸ್ ಏರಿ ಬಸ್ ಮುಂಭಾಗ ಕುಳಿತ್ತಿದ್ದ ಮಹಿಳೆಯು ಕೇಪು ದೇವಸ್ಥಾನದ ಬಳಿ

ಕಡಬ: ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಮಹಿಳೆ ಸಾವು Read More »