ಸಮಗ್ರ ಸಮಾಚಾರ

ಸುಳ್ಯ: ರಸ್ತೆ ದುರಸ್ತಿ ಮಾಡಿಕೊಡುವಂತೆ ಸ್ಥಳೀಯರಿಂದ ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಮಿತ್ತೂರು ಉಬರಡ್ಕ ಗ್ರಾಮದ ಕಟ್ಟಕೊಡಿ ಯಾವಟೆ ಸಂಪರ್ಕ ರಸ್ತೆ ಸಂಪೂರ್ಣವಾಗಿ ಹದಕ್ಕೆಟ್ಟು ಹೋಗಿದ್ದು ಇದನ್ನು ದುರಸ್ತಿ ಮಾಡಿಕೊಡುವಂತೆ ಸ್ಥಳೀಯರಿಂದ ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ ನೀಡಲಾಯಿತು. ಮಿತ್ತೂರು ಉಬರಡ್ಕ ಗ್ರಾಮದ ಕಟ್ಟಕೊಡಿ ಯಾವಟೆ ಸಂಪರ್ಕ ರಸ್ತೆ ಸಂಪೂರ್ಣವಾಗಿ ಹದಕ್ಕೆಟ್ಟು ಹೋಗಿದ್ದು ರಸ್ತೆಗೆ ಕಾಂಕ್ರಿಟ್ ಮಾಡಿಕೊಡಿಯೆಂದ್ದು ಸುಳ್ಯ ಶಾಸಕರಿಗೆ ಮತ್ತು ಸಂಬಂಧ ಪಟ್ಟ ಇಲಾಖೆಗೆ ಹಲವು ವರ್ಷಗಳಿಂದ ಮನವಿ ಮಾಡಿದ್ದರು. ಆದರೆ ಯಾವುದೇ ಪ್ರಯೋಜನವಿಲ್ಲವೆಂದು ಪರಿಶಿಷ್ಟ ಪಂಗಡದವರು ಮತ್ತು ಅಲ್ಲಿಯ ನಿವಾಸಿಗಳು ಅಂಬೇಡ್ಕರ್ […]

ಸುಳ್ಯ: ರಸ್ತೆ ದುರಸ್ತಿ ಮಾಡಿಕೊಡುವಂತೆ ಸ್ಥಳೀಯರಿಂದ ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ Read More »

ನೀನು ನೋಡಲು ಕಪ್ಪಾಗಿದ್ಯಾ ಎಂದ ಪತಿಯನ್ನು ಕೊಚ್ಚಿ ಕೊಂದ ಪತ್ನಿ

ಚಂಡೀಗಢ: ನೀನು ನೋಡಲು ಕಪ್ಪಾಗಿದ್ಯಾ, ನಿನ್ನ ಮೈ ಬಣ್ಣ ಕಪ್ಪು ಎಂದು ಹೀಯಾಳಿಸುತ್ತಿದ್ದ ಪತಿಯನ್ನು ಪತ್ನಿ ಹತ್ಯೆಗೈದಿರುವ ಘಟನೆ ಛತ್ತೀಸ್‍ಗಢದ ದುರ್ಗ್ ಜಿಲ್ಲೆಯಲ್ಲಿ ನಡೆದಿದೆ. ಅನಂತ್ ಸೋನ್ವಾನಿ ಮೃತ ವ್ಯಕ್ತಿಯಾಗಿದ್ದಾರೆ ಮತ್ತು ಆರೋಪಿ ಪತ್ನಿಯನ್ನು ಸಂಗೀತಾ ಸೋನ್ವಾನಿ ಎಂದು ಗುರುತಿಸಲಾಗಿದೆ. ಸೋಮವಾರ ಸಂಗೀತಾಳನ್ನು ಬಂಧಿಸಿರುವುದಾಗಿ ಪೊಲೀಸ್ ಉಪವಿಭಾಗಾಧಿಕಾರಿ (ಪಟಾನ್ ಪ್ರದೇಶ) ದೇವಾಂಶ್ ರಾಥೋಡ್ ತಿಳಿಸಿದ್ದಾರೆ. ಈ ಸಂಬಂಧ ವಿಚಾರಣೆ ವೇಳೆ ಅನಂತ್ ನನ್ನನ್ನು ಯಾವಾಗಲೂ ಕೊಳಕಿ ಎಂದು ರೇಗಿಸುತ್ತಿದ್ದ ಮತ್ತು ಕಪ್ಪು ಮೈ ಬಣ್ಣ ಹೊಂದಿರುವ ಕಾರಣ

ನೀನು ನೋಡಲು ಕಪ್ಪಾಗಿದ್ಯಾ ಎಂದ ಪತಿಯನ್ನು ಕೊಚ್ಚಿ ಕೊಂದ ಪತ್ನಿ Read More »

ತಂದೆಯ ಮರ್ಮಾಂಗಕ್ಕೆ ಸಲಾಕೆಯಿಂದ ಹೊಡೆದು ಕೊಲೆಗೈದ ಪಾಪಿ ಮಗ| ಬುದ್ದಿವಾದ ಹೇಳಿದ್ದೇ ಪ್ರಾಣಕ್ಕೆ ಮುಳುವಾಯಿತೇ?

ಸಮಗ್ರ ನ್ಯೂಸ್: ಸ್ವಂತ ತಂದೆಯ ಮರ್ಮಾಂಗಕ್ಕೆ ಸಲಾಕೆಯಿಂದ ಹೊಡೆದು ಕೊಲೆ ಮಾಡಿದ ಪಾಪಿ ಮಗನನ್ನು ಬೆಂಗಳೂರಿನ ಕಾಡುಗೋಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಖಾಜಿಸೊನ್ನನಹಳ್ಳಿಯ ನಿವಾಸಿ ಚನ್ನಬಸವರಾಜು ಕೊಲೆಯಾದ ವ್ಯಕ್ತಿಯಾಗಿದ್ದು, ಈತನ ಪುತ್ರ ರಾಕೇಶ್ ಕುಮಾರ್ ಬಂಧಿತ ಆರೋಪಿ. ಚನ್ನಬಸವರಾಜು ಅವರ ಹಿರಿಯ ಮಗ ವಕೀಲನಾಗಿದ್ದು, ಮತೊಬ್ಬ ಪುತ್ರ ರಾಕೇಶ್ 10ನೇ ತರಗತಿವರೆಗೆ ಮಾತ್ರ ಓದಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ. ಇಬ್ಬರೂ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಒಳ್ಳೆಯ ವ್ಯಾಸಂಗ ಮಾಡಿದ್ದರೆ ನಿನಗೆ ಉತ್ತಮ ಹುದ್ದೆಯಲ್ಲಿ ಕೆಲಸ ಮಾಡಬಹುದಿತ್ತು

ತಂದೆಯ ಮರ್ಮಾಂಗಕ್ಕೆ ಸಲಾಕೆಯಿಂದ ಹೊಡೆದು ಕೊಲೆಗೈದ ಪಾಪಿ ಮಗ| ಬುದ್ದಿವಾದ ಹೇಳಿದ್ದೇ ಪ್ರಾಣಕ್ಕೆ ಮುಳುವಾಯಿತೇ? Read More »

ತೆಲುಗು ನಟ ಮಹೇಶ್ ಬಾಬುಗೆ ಮಾತೃ‌ವಿಯೋಗ

ಸಮಗ್ರ ನ್ಯೂಸ್: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಇಂದಿರಾ ದೇವಿ ಕಳೆದ ಕೆಲವು ವಾರಗಳಿಂದ ಅಸ್ವಸ್ಥರಾಗಿದ್ದು, ಹೈದರಾಬಾದ್‌ನ ಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಅವರು ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೃಷ್ಣ ಹಾಗೂ ಇಂದಿರಾದೇವಿಗೆ ರಮೇಶ್ ಬಾಬು ಮತ್ತು ಮಹೇಶ್ ಬಾಬು ಇಬ್ಬರು ಗಂಡು ಮಕ್ಕಳು ಹಾಗೂ ಪದ್ಮಾವತಿ, ಮಂಜುಳಾ ಮತ್ತು ಪ್ರಿಯದರ್ಶಿನಿ ಮೂವರು ಹೆಣ್ಮಕ್ಕಳು ಇದ್ದಾರೆ. ಕೆಲ ತಿಂಗಳ ಹಿಂದೆ ರಮೇಶ್

ತೆಲುಗು ನಟ ಮಹೇಶ್ ಬಾಬುಗೆ ಮಾತೃ‌ವಿಯೋಗ Read More »

ಮತ್ತೊಂದು ಸ್ನಾನದ ವಿಡಿಯೋ ಲೀಕ್| ಚಂಡೀಗಢ ಮಾದರಿಯಲ್ಲೇ ನಡೆಯಿತು ಈ ಯುವತಿ ಮಾಡಿದ ವಿಕೃತ ಕೃತ್ಯ!!

ಸಮಗ್ರ ನ್ಯೂಸ್: ಹಾಸ್ಟೆಲ್ ನಲ್ಲಿನ ಸಹಪಾಠಿಗಳ ಖಾಸಗಿ ವಿಡಿಯೋವನ್ನು ತನ್ನ ಗೆಳೆಯನಿಗೆ ಕಳುಹಿಸಿದ್ದ ಚಂಡೀಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಪ್ರಕರಣ ಮಾಸುವ ಮುನ್ನವೇ ತಮಿಳುನಾಡಿನ ಮಧುರೈನಲ್ಲಿ ಇದೇ ರೀತಿಯ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ವೈದ್ಯನೊಬ್ಬನ ಕ್ಲಿನಿಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮಧುರೈನ ಪಿಜಿಯಲ್ಲಿ ವಾಸವಿದ್ದು, ಇದೇ ಪಿಜಿಯಲ್ಲಿದ್ದ ಇತರ ಮಹಿಳೆಯರ ಸ್ನಾನ ಮಾಡುವ, ಬಟ್ಟೆ ಬದಲಿಸುವ ವಿಡಿಯೋವನ್ನು ರಹಸ್ಯವಾಗಿ ಚಿತ್ರೀಕರಿಸಿ ಅದನ್ನು ತನ್ನ ಪ್ರಿಯಕರನಾಗಿದ್ದ ವೈದ್ಯನಿಗೆ ಕಳುಹಿಸಿ ಕೊಟ್ಟಿರುವುದು ಬೆಳಕಿಗೆ ಬಂದಿದೆ. ರಾಮನಾಥಪುರಂನ ವೈದ್ಯ ಆಶಿಕ್

ಮತ್ತೊಂದು ಸ್ನಾನದ ವಿಡಿಯೋ ಲೀಕ್| ಚಂಡೀಗಢ ಮಾದರಿಯಲ್ಲೇ ನಡೆಯಿತು ಈ ಯುವತಿ ಮಾಡಿದ ವಿಕೃತ ಕೃತ್ಯ!! Read More »

ಪ್ರತಿಭಟನೆ ಹೆಸರಲ್ಲಿ ಮೈಸೂರು ದಸರಾ ಮೇಲೂ ಕೆಂಗಣ್ಣು ಬೀರಿತ್ತಾ ಪಿಎಫ್ಐ? ತನಿಖೆಯಲ್ಲಿ ಸಿಕ್ಕಿದ ಮಾಹಿತಿಯೇನು?

ಸಮಗ್ರ ನ್ಯೂಸ್: ಪ್ರತಿಭಟನೆ ಹೆಸರಿನಲ್ಲಿ ಮೈಸೂರು ದಸರಾ ಸೇರಿದಂತೆ ಇತರ ಕಾರ್ಯಕ್ರಮಗಳ ಮೇಲೆ ದಾಳಿ ಮಾಡಲು ಪಿಎಫ್‌ಐ ಸಂಚು ಮಾಡಿತ್ತು. ಆದರೆ ಕರ್ನಾಟಕ ಪೊಲೀಸರ ಕಾರ್ಯಾಚರಣೆಯಿಂದ ಈ ಎಲ್ಲಾ ದಾಳಿ ಹಾಗೂ ಹಿಂಸಾತ್ಮಕ ಪ್ರತಿಭಟನೆ ತಡೆಯುವಲ್ಲಿ ಕರ್ನಾಟ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ ಕೇರಳ ಪೊಲೀಸರು ಈ ವಿಚಾರದಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಕೇರಳದಲ್ಲಿ ಪಿಎಫ್‌ಐ ಪ್ರತಿಭಟನೆಗೆ ಭಾರಿ ನಷ್ಟ ಸಂಭವಿಸಿಸಿದೆ. ಕರ್ನಾಟಕದ 20 ಜಿಲ್ಲೆಗಳಲ್ಲಿ ಪಿಎಪ್‌ಐ, ಎಸ್‌ಡಿಪಿಐ ಸೇರಿದಂತೆ ಸಹೋದರ ಸಂಘಟನೆಗಳ ನಾಯಕರ ಮೇಲೆ ಇಂದು ರಾಜ್ಯ ಪೊಲೀಸರು

ಪ್ರತಿಭಟನೆ ಹೆಸರಲ್ಲಿ ಮೈಸೂರು ದಸರಾ ಮೇಲೂ ಕೆಂಗಣ್ಣು ಬೀರಿತ್ತಾ ಪಿಎಫ್ಐ? ತನಿಖೆಯಲ್ಲಿ ಸಿಕ್ಕಿದ ಮಾಹಿತಿಯೇನು? Read More »

ಮಂಗಳೂರು: ವಿವಾದಿತ ಮಳಲಿ ಮಸೀದಿ ತೀರ್ಪು ಅ.17ರವರೆಗೆ ಕಾಯ್ದಿರಿಸಿದ ಕೋರ್ಟ್

ಸಮಗ್ರ ನ್ಯೂಸ್: ಮಂಗಳೂರು ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ ಮಸೀದಿ ವಿವಾದ ಹಿನ್ನೆಲೆ ಸ್ಥಳದಲ್ಲಿ ಸರ್ವೇ ಮಾಡಿಸುವಂತೆ ಕೋರಿ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 3ನೇ ಹೆಚ್ಚುವರಿ ಸಿವಿಲ್ ಕೋರ್ಟ್, ಆದೇಶವನ್ನು ಕಾಯ್ದಿರಿಸಿದೆ. ಅಲ್ಲದೆ ಅ.17ರಂದು ಆದೇಶ ಹೊರಡಿಸುವುದಾಗಿ ಸ್ಪಷ್ಟಪಡಿಸಿದೆ. ಏಪ್ರಿಲ್ 21ರಂದು ನಗರದ ಹೊರವಲಯದ ಮಳಲಿಯಲ್ಲಿರುವ ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ಮಸೀದಿಯನ್ನು ನವೀಕರಣ ಹಿನ್ನೆಲೆಯಲ್ಲಿ ಕೆಡವಿ ಹಾಕಲಾಗಿತ್ತು. ನವೀಕರಣಕ್ಕೆ ಮುಂದಾದಾಗ ಹಿಂದೂ ದೇಗುಲ ಹೋಲುವ ಆಕೃತಿಯ ವಾಸ್ತುಶಿಲ್ಪದ ಕಟ್ಟಡ ಪತ್ತೆಯಾಗಿತ್ತು.‌

ಮಂಗಳೂರು: ವಿವಾದಿತ ಮಳಲಿ ಮಸೀದಿ ತೀರ್ಪು ಅ.17ರವರೆಗೆ ಕಾಯ್ದಿರಿಸಿದ ಕೋರ್ಟ್ Read More »

ಇಂದು ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅಂತ್ಯಸಂಸ್ಕಾರ| ಟೋಕಿಯೋ ತಲುಪಿದ ಮೋದಿ

ಸಮಗ್ರ ನ್ಯೂಸ್: ಜುಲೈ 8 ರಂದು ನಾರಾ ನಗರದಲ್ಲಿ ಪ್ರಚಾರ ಭಾಷಣದ ವೇಳೆ ಗುಂಡಿನ ದಾಳಿಗೆ ಒಳಗಾಗಿ ಸಾವನ್ನಪ್ಪಿದ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಅಂತಿಮ ಸಂಸ್ಕಾರ ಇಂದು ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಟೋಕಿಯೊ ತಲುಪಿದ್ದಾರೆ. ಓಸಾಕಾದ ಪೂರ್ವದಲ್ಲಿರುವ ನಾರಾದಲ್ಲಿ ಸ್ಥಳೀಯ ಕಾಲಮಾನ ಬೆಳಿಗ್ಗೆ 11:30 ಕ್ಕೆ ಅಬೆ ಅವರು ಚುನಾವಣಾ ಪ್ರಚಾರ ಭಾಷಣ ಮಾಡುವಾಗ ಅವರ ಮೇಲೆ ಗುಂಡು ಹಾರಿಸಲಾಗಿತ್ತು. ಅಂದು ಸಂಜೆ ಸಂಜೆ 5:03

ಇಂದು ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅಂತ್ಯಸಂಸ್ಕಾರ| ಟೋಕಿಯೋ ತಲುಪಿದ ಮೋದಿ Read More »

ಬೆಳಗಾವಿ: ತಡರಾತ್ರಿ ಬಾಲಕನಿಗೆ ಚಾಕು ಇರಿತ| ಸ್ಥಳದಲ್ಲಿ ಬಿಗುವಿನ ವಾತಾವರಣ!

ಸಮಗ್ರ ನ್ಯೂಸ್: ನಗರದ ಕ್ಯಾಂಪ್ ಪ್ರದೇಶದಲ್ಲಿ ಅಪರಿಚಿತ ದುಷ್ಕರ್ಮಿಗಳು ಬಾಲಕನಿಗೆ ಚಾಕುವಿನಿಂದ ಇರಿದು ಪರಾರಿ ಆಗಿರುವ ಘಟನೆ ನಡೆದಿದೆ. ನಗರದ ಕ್ಯಾಂಪ್ ಪ್ರದೇಶದ ನಿವಾಸಿ ಫರಾನ್ ಧಾರವಾಡಕರ್(15) ಬೆನ್ನಿಗೆ ಚೂರಿ ಇರಿದು‌ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ತಕ್ಷಣ ಫರಾನ್ ನನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ‌ನೀಡಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಬಿಮ್ಸ್ ಆವರಣದಲ್ಲಿ ಜಮಾವಣೆಗೊಳ್ಳುತ್ತಿರುವ ಜನರನ್ನು ಎಪಿಎಂಸಿ ಪೊಲೀಸರು ಚದುರಿಸುತ್ತಿದರು. ಲಾಠಿ ಹಿಡಿದು ಕುಟುಂಬಸ್ಥರು ಹಾಗೂ ಸಂಬಂಧಿಕರನ್ನ ಹೊರಗೆ ಕಳುಹಿಸಿದರು.ಸ್ಥಳದಲ್ಲಿ ಬಿಗುವಿಣ ವಾತಾವರಣ ನಿರ್ಮಾಣಗೊಂಡಿದ್ದು, ಸ್ಥಳಕ್ಕೆ

ಬೆಳಗಾವಿ: ತಡರಾತ್ರಿ ಬಾಲಕನಿಗೆ ಚಾಕು ಇರಿತ| ಸ್ಥಳದಲ್ಲಿ ಬಿಗುವಿನ ವಾತಾವರಣ! Read More »

ಕಂದಕಕ್ಕೆ ಉರುಳಿದ ಟೆಂಪೋ ಟ್ರಾವೆಲರ್
7 ಮಂದಿ ದುರ್ಮರಣ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಭಾನುವಾರ ರಾತ್ರಿ ಟೂರಿಸ್ಟ್ ಟೆಂಪೋ ಟ್ರಾವೆಲರ್ ಕಂದಕಕ್ಕೆ ಬಿದ್ದು, 7 ಮಂದಿ ಸಾವನ್ನಪ್ಪಿದ್ದು ಹಾಗೂ 10 ಜನರು ಗಾಯಗೊಂಡ ಘಟನೆ ಸಂಭವಿಸಿದೆ. ಘಟನೆ ಹಿಮಾಚಲ ಪ್ರದೇಶದ ಕುಲುವಿನ ಜಲೋಡಿ ಪಾಸ್ ಬಳಿ ನಡೆದಿದೆ. ವಾಹನದಲ್ಲಿ 17 ಜನರು ಪ್ರಯಾಣಿಸುತ್ತಿದ್ದು, ರಾತ್ರಿ 8:30ರ ಸುಮಾರಿಗೆ ದುರ್ಘಟನೆ ನಡೆದಿದೆ. ಘಟನೆಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಮಧ್ಯರಾತ್ರಿ ಸುಮಾರು 1:37ರ ಹೊತ್ತಿಗೆ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ವರದಿಗಳ ಪ್ರಕಾರ ಟೂರಿಸ್ಟ್ ವಾಹನದಲ್ಲಿದ್ದವರು ವಾರಣಾಸಿಯ

ಕಂದಕಕ್ಕೆ ಉರುಳಿದ ಟೆಂಪೋ ಟ್ರಾವೆಲರ್
7 ಮಂದಿ ದುರ್ಮರಣ
Read More »