ಮೂಡಬಿದ್ರೆ, ಉತ್ತರ ಎರಡೂ ಕ್ಷೇತ್ರದತ್ತ “ಪ್ರತಿಭಾ” ಕಣ್ಣು!
ಸಮಗ್ರ ನ್ಯೂಸ್: ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಅವರು ಮಂಗಳೂರು ಉತ್ತರ ಮತ್ತು ಮೂಲ್ಕಿ ಮೂಡಬಿದ್ರೆ ಎರಡೂ ಕ್ಷೇತ್ರಗಳಲ್ಲಿ ಟಿಕೆಟ್ ಗಾಗಿ ಹೈಕಮಾಂಡ್ ಗೆ ಅರ್ಜಿ ಸಲ್ಲಿಸಿದ್ದಾರೆ. ಮಂಗಳೂರು ಉತ್ತರದಲ್ಲಿ ಟಿಕೆಟ್ ಗಾಗಿ ಲಾಬಿ ಜೋರಾಗಿ ನಡೆಯುತ್ತಿದ್ದು ಮಾಜಿ ಶಾಸಕ ಮೊಯಿದೀನ್ ಬಾವಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಟಿಕೆಟ್ ಆಕಾಂಕ್ಷಿಗಳಾಗಿ ಮುಂಚೂಣಿಯಲ್ಲಿದ್ದಾರೆ. ಇವರಲ್ಲದೆ ಮಮತಾ ಗಟ್ಟಿ, ಮಾಜಿ ಮೇಯರ್ ಗಳಾದ ಶಶಿಧರ್ ಹೆಗ್ಡೆ, ಕವಿತಾ ಸನಿಲ್, ಲುಕ್ಮಾನ್ ಬಂಟ್ವಾಳ, ಪುರುಷೋತ್ತಮ ಚಿತ್ರಾಪುರ ಹಾಗೂ ಇತರರು […]
ಮೂಡಬಿದ್ರೆ, ಉತ್ತರ ಎರಡೂ ಕ್ಷೇತ್ರದತ್ತ “ಪ್ರತಿಭಾ” ಕಣ್ಣು! Read More »










