ಸುಳ್ಯ: ರಸ್ತೆ ದುರಸ್ತಿ ಮಾಡಿಕೊಡುವಂತೆ ಸ್ಥಳೀಯರಿಂದ ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ
ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಮಿತ್ತೂರು ಉಬರಡ್ಕ ಗ್ರಾಮದ ಕಟ್ಟಕೊಡಿ ಯಾವಟೆ ಸಂಪರ್ಕ ರಸ್ತೆ ಸಂಪೂರ್ಣವಾಗಿ ಹದಕ್ಕೆಟ್ಟು ಹೋಗಿದ್ದು ಇದನ್ನು ದುರಸ್ತಿ ಮಾಡಿಕೊಡುವಂತೆ ಸ್ಥಳೀಯರಿಂದ ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ ನೀಡಲಾಯಿತು. ಮಿತ್ತೂರು ಉಬರಡ್ಕ ಗ್ರಾಮದ ಕಟ್ಟಕೊಡಿ ಯಾವಟೆ ಸಂಪರ್ಕ ರಸ್ತೆ ಸಂಪೂರ್ಣವಾಗಿ ಹದಕ್ಕೆಟ್ಟು ಹೋಗಿದ್ದು ರಸ್ತೆಗೆ ಕಾಂಕ್ರಿಟ್ ಮಾಡಿಕೊಡಿಯೆಂದ್ದು ಸುಳ್ಯ ಶಾಸಕರಿಗೆ ಮತ್ತು ಸಂಬಂಧ ಪಟ್ಟ ಇಲಾಖೆಗೆ ಹಲವು ವರ್ಷಗಳಿಂದ ಮನವಿ ಮಾಡಿದ್ದರು. ಆದರೆ ಯಾವುದೇ ಪ್ರಯೋಜನವಿಲ್ಲವೆಂದು ಪರಿಶಿಷ್ಟ ಪಂಗಡದವರು ಮತ್ತು ಅಲ್ಲಿಯ ನಿವಾಸಿಗಳು ಅಂಬೇಡ್ಕರ್ […]
ಸುಳ್ಯ: ರಸ್ತೆ ದುರಸ್ತಿ ಮಾಡಿಕೊಡುವಂತೆ ಸ್ಥಳೀಯರಿಂದ ಅಂಬೇಡ್ಕರ್ ರಕ್ಷಣೆ ವೇದಿಕೆಗೆ ಮನವಿ Read More »










