ಸಮಗ್ರ ಸಮಾಚಾರ

ಬಂಟ್ವಾಳ: ಚಿಕ್ಕಪ್ಪನಿಂದಲೇ ಬೆದರಿಸಿ ನಿರಂತರ ಅತ್ಯಾಚಾರ | ಠಾಣೆ ಮೆಟ್ಟಿಲೇರಿದ ಯುವತಿ

ಬಂಟ್ವಾಳ: ಚಿಕ್ಕಪ್ಪನಿಂದಲೇ ಬೆದರಿಕೆ ಹಾಕಿ ನಿರಂತರವಾಗಿ ದೈಹಿಕ ಅತ್ಯಾಚಾರಗೊಳಗಾದ ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾದೆ. ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾ.ಪ. ವ್ಯಾಪ್ತಿಯ ಆಲಾಡಿ ನಿವಾಸಿ ಪುರುಷೋತ್ತಮ ಎಂಬಾತ ಪ್ರಕರಣ ಆರೋಪಿ. ಈತ ಪತ್ನಿಯ ಅಕ್ಕನ ಮಗಳ ಮೇಲೆಯೇ ನಿರಂತರವಾಗಿ ಬೆದರಿಕೆ ಹಾಕಿ ಬಲಾತ್ಕಾರ ಮಾಡಿ ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಕಾಲೇಜು ವಿದ್ಯಾರ್ಥಿನಿ ದೂರು ನೀಡಿದ್ದಾಳೆ.ಒಂದು ವೇಳೆ ಈ ವಿಚಾರವನ್ನು ಮನೆಯವರಿಗೆ ತಿಳಿಸಿದರೆ ಕೊಲೆ […]

ಬಂಟ್ವಾಳ: ಚಿಕ್ಕಪ್ಪನಿಂದಲೇ ಬೆದರಿಸಿ ನಿರಂತರ ಅತ್ಯಾಚಾರ | ಠಾಣೆ ಮೆಟ್ಟಿಲೇರಿದ ಯುವತಿ Read More »

ಬಿಪಿಎಲ್ ಕಾರ್ಡ್ ದಾರರ ವಿದ್ಯುತ್ ಬಿಲ್ ಮನ್ನಾ: ಸ್ಪಷ್ಟನೆ ನೀಡಿದ ಮೆಸ್ಕಾಂ

ಮಂಗಳೂರು: 3 ತಿಂಗಳ ವಿದ್ಯುತ್ ಬಿಲ್ ಮನ್ನಾ ಎಂಬ ಮಾಹಿತಿ ಭಾರೀ ವೈರಲ್ ಆಗಿದ್ದು, ಈ ಬಗ್ಗೆ ಮಂಗಳೂರು ವಿದ್ಯುತ್ ಸರಬರಾಜು ನಿಗಮ ಅಧಿಕಾರಿಗಳು ನಮ್ಮಿಂದ ಇಂತಹ ಯಾವುದೆ ಆದೇಶ ನೀಡಿಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ. “ಕೋವಿಡ್ -19 ಈ ಸಂದರ್ಭದಲ್ಲಿ ರಾಜ್ಯದಲ್ಲಿ ಬಡ ಮತ್ತು ಮಾಧ್ಯಮ ವರ್ಗದ ಕುಟುಂಬ ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದು ಲಾಕ್‌ಡೌನ್‌ನಿಂದಾಗಿ ದಿನನಿತ್ಯ ದುಡಿದು/ ಮಾಸಿಕ ವೇತನವನ್ನು ಅವಲಂಬಿಸಿ ಜೀವನ ನಡೆಸುವ ಬಡ ಮತ್ತು ಮಾಧ್ಯಮ ವರ್ಗದವರ ಆರ್ಥಿಕ ಹೊರೆಯಾಗಿದೆ. ಆರ್ಥಿಕ ಪ್ಯಾಕೇಜ್ ಎಲ್ಲಾರಿಗೂ

ಬಿಪಿಎಲ್ ಕಾರ್ಡ್ ದಾರರ ವಿದ್ಯುತ್ ಬಿಲ್ ಮನ್ನಾ: ಸ್ಪಷ್ಟನೆ ನೀಡಿದ ಮೆಸ್ಕಾಂ Read More »

ಬಿಪಿಎಲ್ ಕುಟುಂಬಕ್ಕೆ ಗುಡ್ ನ್ಯೂಸ್: ಕೊರೊನಾದಿಂದ ಮೃತಪಟ್ಟವರಿಗೆ ಲಕ್ಷ ರೂಪಾಯಿ ಪರಿಹಾರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೊನಾ ವಿಚಾರವಾಗಿ ಇಂದು ಮಹತ್ವದ ಸುದ್ದಿಗೋಷ್ಠಿ ನಡೆಸಿ ಕೊರೊನಾಗೆ ಬಲಿಯಾದವರ ಕುಟುಂಬಕ್ಕೆ ಒಂದು ಲಕ್ಷ ರೂ ಪರಿಹಾರ ನೀಡಲಾಗುವುದು. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತೆ ಎಂದು ಸಿಎಂ ಯಡಿಯೂರಪ್ಪ ಪ್ರಕಟಿಸಿದ್ದಾರೆ.ಕೋವಿಡ್ ಸೊಂಕಿನಿಂದ ದುಡಿಯುವ ವ್ಯಕ್ತಿಗಳು ಮೃತ ಪಟ್ಟು ಅನೇಕ ಕುಟುಂಬಗಳು ಕಷ್ಟಪಡುತ್ತಿದ್ದಾರೆ. ಇದನ್ನು ಮನಗಂಡು ದುಡಿಯುವ ವ್ಯಕ್ತಿ ಮೃತ ಪಟ್ಟರೇ ಒಂದು ಕುಟುಂಬಕ್ಕೆ ಒಬ್ಬರಂತೆ ಒಂದು ಲಕ್ಷ ರೂ ನೀಡಲಾಗುತ್ತದೆ. ಬಿಪಿಎಲ್ ಕುಟುಂಬಗಳ ವಯಸ್ಕರು ಮೃತ ಪಟ್ಟಿದ್ರೆ ಒಂದು

ಬಿಪಿಎಲ್ ಕುಟುಂಬಕ್ಕೆ ಗುಡ್ ನ್ಯೂಸ್: ಕೊರೊನಾದಿಂದ ಮೃತಪಟ್ಟವರಿಗೆ ಲಕ್ಷ ರೂಪಾಯಿ ಪರಿಹಾರ Read More »

ಬಟ್ಟೆ ಇಲ್ಲದೆ ಹ್ಯಾಟ್‌ನಲ್ಲೇ ದೇಹ ಮುಚ್ಚಿಕೊಂಡ ಸನ್ನಿ ಲಿಯೋನ್ : ಫೋಟೋ ಸಖತ್ ವೈರಲ್

ಮುಂಬೈ: ಬಟ್ಟೆ ಇಲ್ಲದೆ ಕೇವಲ ಹ್ಯಾಟ್ ಮೂಲಕ ದೇಹ ಮುಚ್ಚಿಕೊಂಡ ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಖ್ಯಾತ ಫೋಟೋಗ್ರಾಫರ್ ಡಬ್ಬೂ ರತ್ನಾನಿ ಅವರ ೨೦೨೧ರ ಕ್ಯಾಲೆಂಡರ್ ಶೂಟ್‌ಗೆ ಸನ್ನಿ ಪೋಸ್ ಕೊಟ್ಟಿದ್ದಾರೆ. ಕಾಲಲ್ಲಿ ಹೈ ಹೀಲ್ಸ್, ದೇಹ ಮುಚ್ಚಿಕೊಳ್ಳೋಕೆ ಒಂದು ಹ್ಯಾಟ್ ಬಿಟ್ಟರೆ ಬೇರೇ ಯಾವುದೇ ಉಡುಗೆ ಅವರ ದೇಹದ ಮೇಲಿಲ್ಲ. ಈ ಫೋಟೋವನ್ನು ಸನ್ನಿ ಲಿಯೋನ್ ಇನ್‌ಸ್ಟಾಗ್ರಾಂನಲ್ಲಿ ಸಮ್ಮರ್ ಬಂತು ಎಂದು ಕ್ಯಾಪ್ಶನ್ ಕೊಟ್ಟು ಹಂಚಿಕೊAಡಿದ್ದು, ಸಾಕಷ್ಟು

ಬಟ್ಟೆ ಇಲ್ಲದೆ ಹ್ಯಾಟ್‌ನಲ್ಲೇ ದೇಹ ಮುಚ್ಚಿಕೊಂಡ ಸನ್ನಿ ಲಿಯೋನ್ : ಫೋಟೋ ಸಖತ್ ವೈರಲ್ Read More »

ಬದುಕಿನ ಸಂಚಾರಯಾತ್ರೆ ಮುಗಿಸಿದ ಸಂಚಾರಿ ವಿಜಯ್

ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಕೋಮಾದಲ್ಲಿದ್ದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ. ಬೈಕ್ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ನಟನನ್ನು ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮೆದುಳಿಗೆ ಗಂಭೀರ ಗಾಯಗಳಾಗಿ ನಿಷ್ಕ್ರಿಯವಾಗಿದ್ದರಿಂದ ಚಿಕಿತ್ಸೆ ಫಲಿಸದೇ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸಂಚಾರಿ ವಿಜಯ್‌ಗೆ ಚಿಕಿತ್ಸೆ ಶುರುವಾಗಿ ೩೬ ಗಂಟೆಗೆ ಆಗಿದ್ದು ಆಸ್ಪತ್ರೆಗೆ ಬಂದಾಗ ಅವರ ಪರಿಸ್ಥಿತಿ ತುಂಬಾ ಚಿಂತಾಜನಕವಾಗಿತ್ತು. ಆಸ್ಪತ್ರೆಗೆ ಬಂದ ಕೆಲವೇ ನಿಮಿಷದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಯ್ತು. ಸದ್ಯ ಅವರ ಬ್ರೈನ್ ಫೇಲ್ಯೂರ್

ಬದುಕಿನ ಸಂಚಾರಯಾತ್ರೆ ಮುಗಿಸಿದ ಸಂಚಾರಿ ವಿಜಯ್ Read More »

ತುಳುಭಾಷೆಗೆ ಸಾಂವಿಧಾನಿಕ ಸ್ಥಾನಮಾನ ನೀಡಲು ಒತ್ತಾಯ | ಇಂದು ಟ್ವೀಟ್ ಅಭಿಯಾನದಲ್ಲಿ ಕೈಜೋಡಿಸಲು ತುಳು ಸಂಘಟನೆಗಳ ಕರೆ

ಮಂಗಳೂರು: ತುಳುಭಾಷೆಯನ್ನು ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ ಅಧಿಕೃತ ಭಾಷೆಯಾಗಿ ಪರಿಗಣಿಸಬೇಕೆಂದು ಒತ್ತಾಯಿಸಿ ತುಳು ಸಂಘಟನೆಗಳು ಇಂದು ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿವೆ. ಉತ್ತರ ಕೇರಳ ಮತ್ತು ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ತುಳು ಮಾತನಾಡುವ ಜನರು ಅಧಿಕವಾಗಿದ್ದಾರೆ. ರಾಜ್ಯ ಸರ್ಕಾರಗಳು ಇದುವರೆಗೂ ತುಳುಭಾಷೆಗೆ ಯಾವುದೇ ಸ್ಥಾನಮಾನ ನೀಡಿಲ್ಲ. ಆದ್ದರಿಂದ ತುಳುಭಾಷೆಗೆ ಸಾಂವಿಧಾನಿಕ ಸ್ಥಾನಮಾನ ಒದಗಿಸಿಕೊಡುವಲ್ಲಿ ಸರಕಾರವನ್ನು ಒತ್ತಾಯಿಸಲು ಇಂದು, ಜೂ.13ರಂದು ನಡೆಯುವ ಟ್ವಿಟರ್ ಅಭಿಯಾನದಲ್ಲಿ ಕೈಜೋಡಿಸುವಂತೆ ತುಳುನಾಡ ಜನತೆಗೆ ತುಳು ಸಂಘಟನೆಗಳು ಕರೆ ನೀಡಿವೆ. ಇಂದು ದಿನಪೂರ್ತಿ

ತುಳುಭಾಷೆಗೆ ಸಾಂವಿಧಾನಿಕ ಸ್ಥಾನಮಾನ ನೀಡಲು ಒತ್ತಾಯ | ಇಂದು ಟ್ವೀಟ್ ಅಭಿಯಾನದಲ್ಲಿ ಕೈಜೋಡಿಸಲು ತುಳು ಸಂಘಟನೆಗಳ ಕರೆ Read More »

ಮಂಗಳೂರು ವಿಶ್ವವಿದ್ಯಾನಿಲಯ: ಸಾಹಿತಿ ಡಾ. ಸಿದ್ದಲಿಂಗಯ್ಯರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಮಂಗಳಗಂಗೋತ್ರಿ: ಕಳೆದ ಎರಡು ದಿನಗಳ ಹಿಂದೆ ನಿಧನಹೊಂದಿದ ಪ್ರಸಿದ್ಧ ಸಾಹಿತಿ, ಕವಿ ಡಾ. ಸಿದ್ದಲಿಂಗಯ್ಯ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಶ್ರದ್ಧಾಂಜಲಿ ಕೋರಲಾಯಿತು. ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದ ಅವರಣದಲ್ಲಿ ಶನಿವಾರ ಕಾರ್ಯಕ್ರಮ ನಡೆಯಿತು. ಸಿದ್ದಲಿಂಗಯ್ಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯ, ‘ಡಾ. ಸಿದ್ದಲಿಂಗಯ್ಯ ಅವರು ಲೇಖನಿ ಮೂಲಕವೇ ಸಮಾಜದಲ್ಲಿನ ಅನ್ಯಾಯ ಹಾಗೂ ಅಸಮಾನತೆಯ ವಿರುದ್ಧ ಹೋರಾಡಿ ಸಮಾಜವನ್ನು ತಿದ್ದುವಲ್ಲಿ ಸಫಲರಾಗಿದ್ದರು. ಅವರ ನಿಧನ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ’ ಎಂದರು. ವಿಶ್ವವಿದ್ಯಾನಿಲಯದ

ಮಂಗಳೂರು ವಿಶ್ವವಿದ್ಯಾನಿಲಯ: ಸಾಹಿತಿ ಡಾ. ಸಿದ್ದಲಿಂಗಯ್ಯರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ Read More »

ಸ್ವಂತ ಮಗಳಿಗೆ ಮಗು ಪ್ರಾಪ್ತಿ ಮಾಡಿದ ತಂದೆ

ಅಹಮದಬಾದ್: ತನ್ನ ತಂದೆಯಿಂದಲೇ ಅತ್ಯಾಚಾರಕ್ಕೋಳಗಾಗಿ ಯುವತಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಗುಜರಾತ್ ನ ಅಹಮದಾಬಾದ್ ನಿಂದ ವರದಿಯಾಗಿದೆ. ಭಾವ್ ನಗರ ಜಿಲ್ಲೆಯ ಶಿಹೋರ್ ನಲ್ಲಿ ಈ ಆಘಾತಕಾರಿ ಘಟಣೆ ನಡೆದಿದೆ. ಅವಿವಾಹಿತ 19 ವರ್ಷದ ಯುವತಿಯ ಮಗುವಿಗೆ ಆಕೆಯ ಅಪ್ಪನೇ ತಂದೆಯಾಗಿದ್ದಾನೆ. ಯುವತಿಯ ಆರೋಗ್ಯದಲ್ಲಿ ವ್ಯತ್ಯಯ ಉಂಟಾದ ಕಾರಣ ಮನೆಯವರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ವಿಷಯ ತಿಳಿದು ಸಂಭಂದಿಕರೆಲ್ಲರು ಆಶ್ಚರ್ಯ ಗೊಂಡಿದ್ದಾರೆ. ಇನ್ನು ಈ ಬಗ್ಗೆ ವಿಚಾರಿದಾಗ

ಸ್ವಂತ ಮಗಳಿಗೆ ಮಗು ಪ್ರಾಪ್ತಿ ಮಾಡಿದ ತಂದೆ Read More »

ಪಾಕಿಸ್ತಾನದಲ್ಲಿ ಕಿರುಕುಳ: ಭಾರತದಲ್ಲಿ ಕೇರ್ ಲೆಸ್: ವಲಸೆ ಹಿಂದೂಗಳ ಸ್ಥಿತಿ ಅಧೋಗತಿ

ನವದೆಹಲಿ(ಜೂ.12): ಪಾಕಿಸ್ತಾನದಿಂದ ಭಾರತಕ್ಕೆ ವಲಸೆ ಬಂದಿರುವ ಹಿಂದೂಗಳ ಪರಿಸ್ಥಿತೆ ಶೋಚನೀಯವಾಗಿದೆ. ಜಟಿಲ ನಿಯಮದಿಂದ ಭಾರತಕ್ಕೆ ವಲಸೆ ಬಂದು 20 ವರ್ಷಗಳಾದರೂ ಯಾವ ಸೌಲಭ್ಯವೂ ಇಲ್ಲದೆ, ಇನ್ನೂ ನಿರಾಶ್ರಿತರಾಗಿಯೇ ದಿನದೂಡುವ ಪರಿಸ್ಥಿತಿ ಇದೆ. ಅತ್ತ ಪಾಕಿಸ್ತಾನ ಕಿರುಕುಳ ತಾಳಲಾರದೆ ಭಾರತಕ್ಕೆ ಬಂದರೆ ಇಲ್ಲಿನ ನಿರ್ಲಕ್ಷ್ಯ ನಿರಾಶ್ರಿತ ಹಿಂದೂಗಳನ್ನು ಅತಂತ್ರರನ್ನಾಗಿ ಮಾಡಿದೆ. ಪೌರತ್ವ ತಿದ್ದುಪಡಿ ಕಾಯ್ದೆ: ನಿರಾಶ್ರಿತರಿಗೆ ಹೊಸ ಬದುಕಿನ ವಾಯ್ದೆ!. ಈ ರೀತಿ ಭಾರತದಿಂದ ಕಡೆಗಣಿಸಲ್ಪಟ್ಟ ಪಾಕಿಸ್ತಾನದಿಂದ ವಲಸೆ ಬಂದ ಹಿಂದೂಗಳ ಕತೆ ಮನಕಲುಕುತ್ತಿದೆ. 20 ವರ್ಷಗಳ ಹಿಂದೆ

ಪಾಕಿಸ್ತಾನದಲ್ಲಿ ಕಿರುಕುಳ: ಭಾರತದಲ್ಲಿ ಕೇರ್ ಲೆಸ್: ವಲಸೆ ಹಿಂದೂಗಳ ಸ್ಥಿತಿ ಅಧೋಗತಿ Read More »

ಪತಿಯ ಮರ್ಮಾಂಗವನ್ನೇ ಕತ್ತರಿಸಿ ಫ್ರೈ ಮಾಡಿದಳೆಂದರೆ ಆಕೆಗೆ ಕೊಬ್ಬು ಎಷ್ಟಿದ್ದಿರಬೇಡ ಹೇಳಿ….!

ಬ್ರೆಸಿಲಿಯಾ: ಹಿಂದೆ ಮನೆಗಳಲ್ಲಾಗುತ್ತಿದ್ದ ಘಟನೆಗಳನ್ನಾಧರಿಸಿ ಗಂಡ ಹೆಂಡತಿಯ ಜಗಳ ಉಂಡು ಮಲಗುವ ತನಕ ಎಂಬ ಮಾತು ಹುಟ್ಟಿಕೊಂಡಿತ್ತು. ಆಧುನಿಕ ಯುಗದಲ್ಲಿ ಎಲ್ಲದಕ್ಕೂ ಬದಲಾವಣೆಯ ಗಾಳಿ ಬೀಸುತ್ತಿರುವಾಗ, ಆ ಮಾತು ಬದಲಾಗಿದೆ. ಗಂಡ ಹೆಂಡತಿ ನಡುವಿನ ಭಾಂದವ್ಯ ಮಧುವೆ ಸಂಭ್ರಮ ಮುಗಿಯುವ ತನಕ ಎಂಬಂಥಾಗಿದೆ. ಇದಕ್ಕೆ ಪೂರಕ ಎಂಬಂತೆ ಇತ್ತೀಚೆಗೆ ದಂಪತಿಗಳ ನಡುವೆ ವಿಚಿತ್ರ ದುರಂತಗಳು ಸಂಭವಿಸುತ್ತಿದೆ. ವಿಚ್ಚೇದನ ಪ್ರಕರಣಗಳಂತು ವಿವಾಹ ನೋಂದಣಿ ಗಿಂತ ಹೆಚ್ಚು ದಾಖಲಾಗುತ್ತಿವೆ. ಇಲ್ಲೊಬ್ಬಳು ಪತ್ನಿ ಜಗಳವಾಡುತ್ತಾನೆ ಎಂಬ ಕಾರಣಕ್ಕೆ ತನ್ನ ಗಂಡನನ್ನೇ ಕೊಲೆ

ಪತಿಯ ಮರ್ಮಾಂಗವನ್ನೇ ಕತ್ತರಿಸಿ ಫ್ರೈ ಮಾಡಿದಳೆಂದರೆ ಆಕೆಗೆ ಕೊಬ್ಬು ಎಷ್ಟಿದ್ದಿರಬೇಡ ಹೇಳಿ….! Read More »